ಶಿವಮೊಗ್ಗ: ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಜೆಟ್ ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿತ್ತು. ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ ಎಂದರು. ರಾಜ್ಯದ ರಾಜಕಾರಣದಲ್ಲಿ ದೊಡ್ಡಮಟ್ಟದಲ್ಲಿ …
Read More »ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರ ಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು …
Read More »ನಿಧಿ ಸಮರ್ಪಣಾ ಅಭಿಯಾನ ವೇಳೆ ಕಾರ್ಯಕರ್ತನ ಹತ್ಯೆ ಖಂಡಿಸಿ ವಿಎಚ್ಪಿ, ಬಜರಂಗದಳ ಪ್ರತಿಭಟನೆ
ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ವೇಳೆ ಬಜರಂಗದಳ ಕಾರ್ಯಕರ್ತನ ಮೇಲೆ 10-15 ಯುವಕರ ತಂಡವೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ್ದು, ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ತೆರಳಿದ್ದ ವೇಳೆ …
Read More »ಅಂದೊಂದಿತ್ತು ಕಾಲ’ ಚಿತ್ರೀಕರಣಕ್ಕೆ ಪುನೀತ್ ಕ್ಲ್ಯಾಪ್
ಬೆಂಗಳೂರು: ‘ನಮ್ಮ ಬಸವ’ ಚಿತ್ರದಲ್ಲಿ ‘ಅಂದೊಂದಿತ್ತು ಕಾಲ’ಕ್ಕೆ ಹೆಜ್ಜೆ ಹಾಕಿದ್ದ ನಟ ಪುನೀತ್ ರಾಜ್ಕುಮಾರ್ ಸೋಮವಾರ, ಅಣ್ಣ ರಾಘವೇಂದ್ರ ರಾಜ್ಕುಮಾರ್ ಅವರ ಹಿರಿಯ ಪುತ್ರ ನಟ ವಿನಯ್ ರಾಜ್ಕುಮಾರ್ ಅವರ ಹೊಸ ಚಿತ್ರ ‘ಅಂದೊಂದಿತ್ತು ಕಾಲ’ಕ್ಕೆ ಕ್ಲ್ಯಾಪ್ ಮಾಡುವ ಮುಖಾಂತರ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ನಾಗರಬಾವಿಯ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ರಾಜ್ಕುಮಾರ್, ನಿರ್ದೇಶಕ ಪ್ರೇಮ್ ಸೇರಿದಂತೆ ಗಣ್ಯರು ಹಾಜರಿದ್ದರು. ಅದಿತಿ ಪ್ರಭುದೇವ ಹಾಗೂ …
Read More »ಇಂಧನ ದರ ಏರಿಕೆ ಶಾಕ್ ಬೆನ್ನಲ್ಲೇ ಸಗಟು ಹಣದುಬ್ಬರ ದರ ಏರಿಕೆ
ನವದೆಹಲಿ: ಜನವರಿಯಲ್ಲಿ ಸಗಟು ಹಣದುಬ್ಬರ ದರ ಶೇಕಡ2.03 ಕ್ಕೆ ಏರಿಕೆಯಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ. ಇಂಧನ ದರ ಏರಿಕೆ ಪರಿಣಾಮವಾಗಿ ಹಣದುಬ್ಬರ ದರ ಏರಿಕೆಯಾಗಿದೆ. ಸಗಟು ಹಣದುಬ್ಬರ ದರ ಶೇಕಡ 2.03 ರಷ್ಟು ಹೆಚ್ಚಳವಾಗಿದೆ. ಕಚ್ಚಾ ಪೆಟ್ರೋಲ್, ನೈಸರ್ಗಿಕ ಅನಿಲ ದರ ಹೆಚ್ಚಳವಾಗಿದೆ. ಜನವರಿ ತಿಂಗಳಲ್ಲಿ ಶೇಕಡ 9.48 ರಷ್ಟು ಏರಿಕೆಯಾಗಿತ್ತು. ಇಂಧನ ಮತ್ತು ಆಹಾರೇತರ ಉತ್ಪನ್ನಗಳು ಬೆಲೆ ಒತ್ತಡವನ್ನು ಎದುರಿಸಬೇಕಾಗಿದ್ದು, …
Read More »ಮತ್ತೆ ಏರಿಕೆ ಕಂಡ ಪೆಟ್ರೋಲ್ ಹಾಗೂ ಡೀಸೆಲ್ ದರ
ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ದರ ದೇಶದಲ್ಲಿ ದಿನೇದಿನೇ ಹೆಚ್ಚುತ್ತಿದ್ದು, ಗ್ರಾಹಕರನ್ನು ಚಿಂತೆಗೀಡಾಗುವುದೂ ಮಾಡುತ್ತಿದೆ. ಇಂದು ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ 26 ಪೈಸೆ ಹೆಚ್ಚಳವಾಗಿದೆ . ಡೀಸೆಲ್ ದರ ಲೀಟರ್ ಗೆ 29 ಪೈಸೆ ಹೆಚ್ಚಳ ಮಾಡಲಾಗಿದೆ . ಪೆಟ್ರೋಲ್ ದರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 88.99 ರೂಪಾಯಿಗಳಾಗಿವೆ . ಡೀಸೆಲ್ ಗೆ ಲೀಟರ್ ದರ 79.35 ರೂಪಾಯಿಗಳಾಗಿವೆ . ಕೇಂದ್ರ ಸರ್ಕಾರ …
Read More »ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ:ಉಮೇಶ ಕತ್ತಿ ಇದೀಗ ಯೂಟರ್ನ್
ಬೆಂಗಳೂರು : ಮನೆಯಲ್ಲಿ ಟಿ ವಿ, ಬೈಕ್, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಉಮೇಶ ಕತ್ತಿ ಇದೀಗ ಯೂಟರ್ನ್ ಹೊಡೆದಿದ್ದಾರೆ. ಸಚಿವರ ಹೇಳಿಕೆ ಸಾರ್ವಜನಿಕರು, ಸ್ವಪಕ್ಷ ಹಾಗೂ ವಿರೋಧ ಪಕ್ಷದ ನಾಯಕರಿಂದ ವಿರೋಧ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ …
Read More »ಜಾತಿ ನಿಂದನೆ ಆರೋಪದ ಮೇಲೆ ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್
ಚಂಡೀಗಢ : 2020 ರಲ್ಲಿ ಇನ್ ಸ್ಟಾ ಗ್ರಾಮ್ ಲೈವ್ ವೇಳೆ ಯುವರಾಜ್ ಸಿಂಗ್ ದಲಿತರ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂಬ ಆರೋಪದ ಮೇಲೆ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ . ವಕೀಲರೊಬ್ಬರು ನೀಡಿರುವ ದೂರಿನ ಪ್ರಕಾರ, ಕ್ರಿಕೆಟಿಗರಾದ ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಬಗ್ಗೆ ಮಾತನಾಡುವ ವೇಳೆ ಯುವರಾಜ್ ಸಿಂಗ್ ಜಾತಿ ನಿಂದನೆ ಪದ ಬಳಸಿದ್ದಾರೆ ಎಂದು ಹೇಳಿದ್ದು, ಈ …
Read More »ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ
ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ …
Read More »ನಟ ಸುಶಾಂತ್ ಸಹೋದರಿಗೆ ಸಂಕಷ್ಟ: FIR ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ..!
ಸುಶಾಂತ್ ಸಿಂಗ್ ರಜಪೂತ್ ಸಹೋದರಿ ವಿರುದ್ಧ ದಾಖಲಿಸಲಾಗಿದ್ದ ಎಫ್ ಐಆರ್ ರದ್ದಾತಿಗೆ ಬಾಂಬೆ ಹೈಕೋರ್ಟ್ ನಕಾರ ಸೂಚಿಸಿದ್ದು, ಸುಶಾಂತ್ ಸಹೋದರಿ ಪ್ರಿಯಾಂಕ ಸಿಂಗ್ʼಗೆ ಸಂಕಷ್ಟ ಎದುರಾಗಿದೆ. ಅಂದ್ಹಾಗೆ, ಪ್ರಿಯಾಂಕ ಸಿಂಗ್ ವಿರುದ್ಧ ಸುಶಾಂತ್ ಸಿಂಗ್ ರಜಪೂತ್ ಅವ್ರ ಗೆಳತಿ ರಿಯಾ ಚಕ್ರವರ್ತಿ ದೂರು ದಾಖಲಿಸಿದ್ದರು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ರದ್ದುಗೊಳಿಸಲು ಬಾಂಬೆ ಒಪ್ಪಿಗೆ ಸೂಚಿಸಿಲ್ಲ.
Read More »