Breaking News

ಕರ್ನಾಟಕ ಬಂದ್ : ನಾಳೆ ರಾಜ್ಯದ್ಯಂತ ಸಾರಿಗೆ ಸಂಚಾರ ಆರಂಭ

ಬೆಂಗಳೂರು: ಕೆಲವು ಸಂಘಟನೆಗಳು ನಾಳೆ ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ …

Read More »

ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,582ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,217 ಹೊಸ ಪ್ರಕರಣಗಳು ವರದಿಯಾಗಿದ್ದು, …

Read More »

ಸುಶಾಂತ್ ಸಿಂಗ್ ರಜಪೂತ್ ಅವರ ಜೊತೆ ಡೇಟಿಂಗ್ ಒಪ್ಪಿಕೊಂಡ ಸಾರಾ ಅಲಿ ಖಾನ್

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ನಟಿ ಸಾರಾ ಅಲಿ ಖಾನ್ ಅವರು ವಿಚಾರಣೆ ನಡೆಸಿದಾಗ ತಾವು ಅಲ್ಪಕಾಲ ಸುಶಾಂತ್ ರನ್ನು ಡೇಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಾರಾ 2018 ರ ಚಿತ್ರ ‘ಕೇದಾರನಾಥ್’ ಚಿತ್ರದೊಂದಿಗೆ ಸುಶಾಂತ್ ಎದುರು ಪಾದಾರ್ಪಣೆ ಮಾಡಿದರು. ಅವರ ವದಂತಿಯ ಪ್ರಣಯದ ವರದಿಗಳು ಆಗ ಹೆಚ್ಚು ಕಾಣಸಿಕೊಂಡಿದ್ದವು ಆದರೆ ಬಹಿರಂಗವಾಗಿ ಇಬ್ಬರು ಇದನ್ನು ಒಪ್ಪಿರಲಿಲ್ಲ.ಜೂನ್ 14 …

Read More »

ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ

ಬೆಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಕೊವಿಡ್ ನಿಯಮಗಳು ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಪ್ರತಿಭಟನೆ, ರ್ಯಾಲಿ ಮಾಡುವಂತಿಲ್ಲ. ಮಾಡಿದರೆ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಎನ್ ಡಿಎಂಎ ಆಕ್ಟ್ ನಡಿ ಕ್ರಮ …

Read More »

ಕೊರೋನಾ ಸೃಷ್ಟಿಗೆ ಚೀನಾ ಸರ್ಕಾರವೇ ಕಾರಣ, ದಾಖಲೆ ಸಮೇತ ಮಾಹಿತಿ ಬಹಿರಂಗ!

ಬೀಜಿಂಗ್: ಕೊರೋನಾ ವೈರಸ್ ದಿಢೀರ್ ಸೃಷ್ಟಿಯಾಗಿದ್ದಲ್ಲ, ಇದರ ಹಿಂದೆ ಚೀನಾದ ಕುತಂತ್ರ ಅಡಗಿದೆ ಅನ್ನೋ ಮಾತು ಗೌಪ್ಯವಾಗಿ ಉಳಿದಿಲ್ಲ. ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಕೊರೋನಾ ವೈರಸ್ ಸೃಷ್ಟಿ ಚೀನಾ ಕೈವಾಡವಿದೆ ಅನ್ನೋದನ್ನು ಬಹಿರಂಗವಾಗಿ ಹೇಳಿತ್ತು. ಇದರ ಬೆನ್ನಲ್ಲೇ ಚೀನಾದ ವೈರೋಲಜಿಸ್ಟ್ ಚೀನಾದ ಅಸಲಿಯತ್ತನ್ನು ಬಹಿರಂಗ ಪಡಿಸಿದ್ದರು. ಇದೀಗ ಎರಡನೇ ಬಾರಿ ಚೀನಾ ವೈರೋಲಜಿಸ್ಟ್ ಚೀನಾ ಸೃಷ್ಟಿಸಿದ ಕೊರೋನಾ ವೈರಸ್ ಕುರಿತು ಮಾತನಾಡಿದ್ದಾರೆ. ಕೊರೋನಾ ಸೃಷ್ಟಿಗೆ ಚೀನಾ ಸರ್ಕಾರವೇ ಕಾರಣ, …

Read More »

ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ ನಡೆಯಿತು. ಎಸ್ ಟಿ ಹೋರಾಟ ಕುರಿತು ರೂಪರೇಷೆ ಸಿದ್ದಪಡಿಸುವ ಸಲುವಾಗು ಪೂರ್ವಭಾವಿ ಸಭೆ ಇಂದು ನಡೆಯಿತು. ಸಮಾಜದ ನಾಲ್ಕು ಮಠಾಧೀಶರು ಭಾಗಿಯಾಗಿದ್ದರು. ಸಭೆಯಲ್ಲಿ ಸಚಿವ ಈಶ್ವರಪ್ಪ, ಹೆಚ್ ವಿಶ್ವನಾಥ್, ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾದರು.

Read More »

ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ತೇಜಸ್ವಿ ಸೂರ್ಯ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್​ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್​ಗಳನ್ನು ಎನ್​ಐಎ ವಿಫಲಗೊಳಿಸಿದೆ. ಹೀಗಾಗಿ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ …

Read More »

ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ …

Read More »

ನಾಳೆಯ ಹೋರಾಟ ಯಾವ ಸ್ವರೂಪ ಬೇಕಾದ್ರೂ ಪಡೀಬೋದು: ಕರವೇ ಅಧ್ಯಕ್ಷ ಎಚ್ಚರಿಕೆ

ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ …

Read More »

ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ –

ಏನಿರತ್ತೆ..?, ಏನಿರಲ್ಲ..? ಬೆಂಗಳೂರು: ಅನ್ನದಾತರ ಕಿಚ್ಚಿಗೆ ಸೋಮವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ. ರೈತರ ಈ ಹೋರಾಟ ಸರ್ಕಾರದ ವಿರುದ್ಧದಾಗಿದೆ. ರೈತ ವಿರೋಧಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ನಾಳೆ ರೈತರು ಕರ್ನಾಟಕ ಬಂದ್ ಮಾಡಲಿದ್ದಾರೆ. ಬಂದ್ ಗೆ ಯಾರೆಲ್ಲಾ ಬೆಂಬಲ ಕೊಡ್ತಾರೆ? ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, ನಾರಾಯಣಗೌಡರ ಕರವೇ ಸಂಘಟನೆ, ಪ್ರವೀಣ್ ಶೆಟ್ಟಿ ಕರವೇ ಬಣ, 25ಕ್ಕೂ ಹೆಚ್ಚು ಕಾರ್ಮಿಕ …

Read More »