ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಹಸ್ತಕ್ಷೇಪ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಗಂಭೀರ ಎಚ್ಚರಿಕೆ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ನಾನೂ ಗೋಕಾಕ ಕ್ಷೇತ್ರದತ್ತ ಹೋಗಬೇಕಾಗುತ್ತದೆ. ಪಕ್ಷ ಬಯಸಿದರೆ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸಲೂ ಸಿದ್ಧ ಎಂದು ಸವಾಲೆಸೆದಿದ್ದಾರೆ ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಿ ಹೆಬ್ಬಾಳಕರ್ ಗೆ ಮೋಸ್ಟ್ ವೆಲ್ ಕಂ ಎಂದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಇಬ್ಬರೂ ಪರಸ್ಪರರಿಗೆ ಟಾಂಗ್ …
Read More »ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆ ಗೋಡೆಗಳು, ಸ್ಫೋಟಕ್ಕೆ ಬೆಚ್ಚಿ ಬೀಳುವ ಜನ
ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಗಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಸಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ. ಕೊಳವೆಬಾವಿಗಳು ಕುಸಿಯುತ್ತಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಈ ಭಾಗದಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ನಡೆಸುವ ಸ್ಫೋಟಕದ ಶಬ್ದಕ್ಕೆ ಮಕ್ಕಳು ಮತ್ತು ವೃದ್ಧರು ಬೆಚ್ಚಿ ಬೀಳುವಂತಾಗಿದೆ. ಆದರೂ, ಸಂಬಂಧಪಟ್ಟ ಅಧಿಕಾರಿ ವರ್ಗ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಅಳತೆಗೂ ನಿಲುಕದಷ್ಟು …
Read More »ಜನಪ್ರತಿನಿಧಿಗಳ ಜತೆ ಸಂವಹನ ಇರಲಿ: ಗದಗ ಜಿ.ಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚನೆ
ಗದಗ: ‘ಎಲ್ಲ ಇಲಾಖೆಗಳ ಅಧಿಕಾರಿಗಳು ಸರ್ಕಾರ ನೀಡುವ ಆದೇಶಗಳು, ನೂತನ ಯೋಜನೆಗಳ ಮಾಹಿತಿ ಹಾಗೂ ಅನುದಾನದ ವಿವರಗಳನ್ನು ಸಂಬಂಧಿಸಿದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಈ ಮೂಲಕ ಉತ್ತಮ ಆಡಳಿತಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ಡಿಎಚ್ಒ ಡಾ.ಸತೀಶ ಬಸರಿಗಿಡದ ಮಾತನಾಡಿ, ‘ಆಂಬುಲೆನ್ಸ್ ಖರೀದಿ ಸಲುವಾಗಿ ಸರ್ಕಾರಕ್ಕೆ …
Read More »ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ.
ಬೆಂಗಳೂರು: ಪ್ರತಿಯೊಂದಕ್ಕೂ ದುಪ್ಪಟ್ಟು ತೆರಿಗೆ, ದಂಡ, ಶುಲ್ಕ ಕಟ್ಟಿ ಹೈರಾಣಾಗಿರುವ ಬೆಂಗಳೂರಿನ ಜನರಿಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಕಾದಿದೆ. ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ. ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ರೂಪಿಸಿರುವ ನೂತನ ಪಾರ್ಕಿಂಗ್ ನೀತಿಯಲ್ಲಿ ಹಲವು ಅಂಶಗಳನ್ನ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರದ ನಗರ ಅಭಿವೃದ್ಧಿ ಇಲಾಖೆಯು ಈ ಹೊಸ ನೀತಿಯ ಕರಡನ್ನ ಅಂಗೀಕರಿಸಿದೆ. …
Read More »ಮೀಸಲಾತಿ ಹೋರಾಟ ಎತ್ತಸಾಗಿದೆ ಎಂದ ಹೈಕೋರ್ಟ್ ವಕೀಲ ಎಸ್.ವಿ.ಎಸ್
ಬೆಂಗಳೂರು: ಇತ್ತೀಚೆಗೆ ಸಮಾಜದಲ್ಲಿ ಜಾತಿ ಜಾತಿಗಳಿಗೂ ಮೀಸಲಾತಿ ನೀಡಬೇಕೆಂದು ಸಮಾಜವನ್ನು ಮಾರ್ಗದರ್ಶನ ಮಾಡುವ ಸ್ವಾಮೀಜಿಗಳು ಹೋರಾಟಕ್ಕೆ ಇಳಿದಿರುವುದು ಬಹು ಚರ್ಚಿತ ಅಂಶವಾಗಿದೆ. ಧರ್ಮದ ಅನುಯಾಯಿಗಳಾದ ಪೂಜ್ಯರುಗಳೇ ಈ ರೀತಿಯ ಹಾದಿಯಲ್ಲಿ ಹೊರಟಿರುವುದು ಬೇಸರತರಿಸಿದೆ ಎಂದು ಹೈಕೋರ್ಟ್ ವಕೀಲ ಎಸ್.ವಿ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದಾರೆ. ಸನ್ಯಾಸತ್ವದ ಮೂಲತ್ವವೇ ಸರ್ವಸಂಘ ಪರಿತ್ಯಾಗ ಎಂಬ ಅರ್ಥವನ್ನು ವೇದಗಳ ಕಾಲದಿಂದಲೂ ಅಳವಡಿಕೆಯಾಗಿದೆ. ಧರ್ಮದ ತಳಹದಿಯೇ ಜಾತಿ. ಈ ಜಾತಿ ಜಾತಿಗಳ ಸಮಷ್ಟಿಯೇ ಧರ್ಮ. ಆದರೆ ಈ ಜಾತಿ …
Read More »ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ 6 ಆರೋಪಿಗಳನ್ನು ಬಂಧಿಸಿದ ಪೊಲೀಸರು
ಹೈದರಾಬಾದ್: ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಜು, ರಮೇಶ್, ಶಿವ, ನಾದಂ, ಭಾಸ್ಕರ, ಕುಮಾರ್ ಎಂದು ಗುರುತಿಸಲಾಗಿದೆ. ಕಾಲೇಜು ತರಗತಿಯನ್ನು ಮುಗಿಸಿ ಆಟೋ ಹತ್ತಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋ ಚಾಲಕನೇ ಕಿಡ್ನಾಪ್ ಮಾಡಿ ಸ್ನೇಹಿತರ ಜೊತೆ ಓಮ್ನಿ ಕಾರಲ್ಲಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಗ್ಯಾಂಗ್ ರೇಪ್ …
Read More »ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ
ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪ ಹಾಗೂ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ನೋಟೀಸ್ ನೀಡಿದ್ದು, 15 ದಿನಗಳ ಒಳಗೆ ಉತ್ತರ ನಿಡುವಂತೆ ಸೂಚಿಸಿದೆ. ಯತ್ನಾಳ್ ಯಡಿಯೂರಪ್ಪ ವಿರುದ್ಧ …
Read More »ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು: ಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ. ಕಾಮಗಾರಿಗೆ ಗುತ್ತಿಗೆಯನ್ನು ನೀಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ವಿದ್ಯುದೀಕರಣಕ್ಕಾಗಿ ಇರುವ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ ವಿದ್ಯುದೀಕರಣ ಕಾಮಗಾರಿ 12 ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ, ಫೆ.1 ರಂದು ಮಂಡನೆಯಾದ ಬಜೆಟ್ ನಲ್ಲಿ ಇದಕ್ಕಾಗಿ ಅನುದಾನವನ್ನೂ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ 18.89 ಕೋಟಿ ರೂಪಾಯಿಗಳ …
Read More »ಗದಗದಲ್ಲಿ ರಾಜ್ಯದ ಮೊದಲ ಇವಿಎಂ ಗೋದಾಮು ಉದ್ಘಾಟನೆ
ಗದಗ: ರಾಜ್ಯದ ಮೊದಲ ಎಲೆಕ್ಟ್ರಾನಿಕ್ ಮತದಾನ ಯಂತ್ರ (ಇವಿಎಂ) ಗೋದಾಮನ್ನು ರೈಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಗದಗದಲ್ಲಿ ಉದ್ಘಾಟಿಸಿದರು. ಸುಮಾರು 2.65 ಕೋಟಿ ರು ವೆಚ್ಚದಲ್ಲಿ ಈ ಕಟ್ಟಡ ಜಿಲ್ಲಾಧಿಕಾರಿ ಕಚೇರಿ ಹಿಂದೆ ನಿರ್ಮಾಣವಾಗಿದೆ, ಹೆಚ್ಚು ಸುರಕ್ಷಿತವಾದ ಕಟ್ಟಡವು ಪ್ರವೇಶದ್ವಾರದ ಬಳಿ ಮೊದಲ ಹಂತದ ಚೆಕ್ರೂಮ್ ಮತ್ತು ಜಿಲ್ಲೆಯ ನಾಲ್ಕು ಅಸೆಂಬ್ಲಿ ವಿಭಾಗಗಳಿಗೆ ಮೀಸಲಾಗಿರುವ ನಾಲ್ಕು ಇಂಟರ್ ಕನೆಕ್ಟೆಡ್ ಸಭಾಂಗಣಗಳನ್ನು ಹೊಂದಿದೆ. ಎಲ್ಲಾ ಸಭಾಂಗಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು, …
Read More »ಖೋಡೇಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ: ರೂ.878 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು: ಮದ್ಯ ತಯಾರಿಕಾ ಕ್ಷೇತ್ರದ ಪ್ರಮುಖ ಕಂಪನಿ ಖೋಡೇಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ರೂ.878.82 ಕೋಟಿಗಳಷ್ಟು ಅಘೋಷಿತ ಆದಾಯ ಪತ್ತೆ ಹಚ್ಚಿದ್ದಾರೆ. ಖೋಡೇಸ್ ಗ್ರೂಪ್’ನ ಮಾಲೀಕರ ಮನೆ, ಕಚೇರಿ ಸೇರಿದಂತೆ ಒಟ್ಟು 26 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅವುಗಳನ್ನು ಪರಿಶೀಲನೆ ನಡೆಸಿದಾಗ ರೂ.878 ಕೋಟಿಯಷ್ಟು ಅಘೋಷಿತ ಆದಾಯ …
Read More »