Breaking News

ಮನೆಯಲ್ಲೇ ಕುಳಿತು ಅಂಚೆ ಕಚೇರಿ ಖಾತೆ ನಿರ್ವಹಿಸಲು ಇಲ್ಲಿದೆ ಮಾಹಿತಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತನ್ನ ಗ್ರಾಹಕರಿಗೆ ಐಪಿಪಿಬಿ ಮೊಬೈಲ್ ಅಪ್ಲಿಕೇಶನ್ ಮೂಲಕ ಡಿಜಿಟಲ್ ಉಳಿತಾಯ ಖಾತೆ ತೆರೆಯುವ ಸೌಲಭ್ಯವನ್ನು ನೀಡ್ತಿದೆ. ಐಪಿಪಿಬಿ ಮೊಬೈಲ್ ಅಪ್ಲಿಕೇಶನ್ ಆಂಡ್ರಾಯ್ಡ್ ಫೋನ್‌ ನ ಪ್ಲೇ ಸ್ಟೋರ್‌ನಿಂದ ಅಥವಾ ಐಫೋನ್‌ ಆಪ್ ಸ್ಟೋರ್‌ನಿಂದ ಇದನ್ನು ಡೌನ್ಲೋಡ್ ಮಾಡಬಹುದು. 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವ್ಯಕ್ತಿ, ಆಧಾರ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವವರು ಈ ಖಾತೆಯನ್ನು ತೆರೆಯಬಹುದು. ಮನೆಯಲ್ಲಿ ಕುಳಿತು ಆರಾಮವಾಗಿ ಈ ಖಾತೆ ತೆರೆಯಬಹುದು. …

Read More »

ಮೂರು ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬನ ಅತ್ಯಾಚಾರ

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ನ್ಯೂಕ್ಯಾಸಲ್ ಸಿಟಿಯಲ್ಲಿ ಮಾನವ ತಲೆತಗ್ಗಿಸುವ ಘಟನೆ ನಡೆದಿದೆ. ಮೂರು ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಜೇಮ್ಸ್ ರುಡಾಲ್ಫ್ ಹೆಸರಿನ ವ್ಯಕ್ತಿ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆರೋಪಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಅತ್ಯಾಚಾರದ ನಂತ್ರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಡಿಸೆಂಬರ್ 16ರಂದೇ ಆರೋಪಿಯನ್ನು ಪೊಲೀಸರು …

Read More »

BREAKING : ಡಿಕೆ ಶಿವಕುಮಾರ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ, ಕಾಂಗ್ರೆಸ್ ಸೇರ್ಪಡೆ ಖಚಿತ.?

ಬೆಂಗಳೂರು : ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಮುಂದಾಗಿರುವಂತ ಮಧು ಬಂಗಾರಪ್ಪ ಅವರು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗೋದು ಖಚಿತ ಎಂಬಂತೆ ಆಗಿದೆ.   ಈಗಾಗಲೇ ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಪಡಿಸಿದ್ದಂತ ಮಧು ಬಂಗಾರಪ್ಪ ಅವರು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. …

Read More »

ಈಗ ಜಾತಿ, ಅಹಿಂದ, ಹಿಂದ ಅಂತಾ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ: ಸಿದ್ದರಾಮಯ್ಯಗೆ ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿದ್ದರಾಮಯ್ಯ ಅಹಿಂದ ಸಮಾವೇಶ ನಡೆಸುವ ವಿಚಾರ ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಈಗ ಜಾತಿ, ಅಹಿಂದ, ಹಿಂದ ಅಂತಾ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ ಎಂದು ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಸಮಾವೇಶವನ್ನು ಅವರು ಪಕ್ಷಾತೀತವಾಗಿ ಮಾಡುತ್ತಿದ್ದಾರೆ. ಪಕ್ಷದಿಂದ ಮಾಡುತ್ತಿದ್ದೇವೆ ಎಂದು ಅವರು ಹೇಳಲಿ. ಆಗ ಗೊತ್ತಾಗುತ್ತೆ ಕಾಂಗ್ರೆಸ್ ಅಹಿಂದಕ್ಕೆ ಸೇರಿರೋದು ಅಂತ ಎಂದು …

Read More »

ಸಿದ್ದರಾಮಯ್ಯ ಜೊತೆಗೂಡಿ ಮತ್ತೆ ಹೋರಾಟಕ್ಕೆ ಮರಳಿದ್ದೇನೆ: ಡಾ.ಎಚ್‌.ಸಿ. ಮಹದೇವಪ್ಪ

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ, ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ, ಮಾತುಕತೆ ನಡೆಸಿದರು. ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ನಾನು ಮತ್ತು ಸಿದ್ದರಾಮಯ್ಯ 1989 ರಿಂದಲೂ ಆತ್ಮೀಯರು. …

Read More »

ಎಪಿಎಂಸಿಗಳ ವರಮಾನಕ್ಕೆ ಹೊಡೆತ ಶುರು!

ಬೆಳಗಾವಿ: ಸರ್ಕಾರವು, ಕೃಷಿ ಉತ್ಪನ್ನಗಳ ವಹಿವಾಟಿಗೆ ಮುಕ್ತ ಅವಕಾಶ ಕಲ್ಪಿಸಿರುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಶುರುವಾಗಿದೆ. ಆ ಸಮಿತಿಗಳ ‘ಸೆಸ್‌’ ಸಂಗ್ರಹ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿರುವ ವಿದ್ಯಮಾನ ಕಂಡುಬರುತ್ತಿದೆ. ಎಪಿಎಂಸಿಗಳ ಮೇಲಿನ ಅವಲಂಬನೆಯಿಂದ ರೈತರು ಕ್ರಮೇಣ ‘ದೂರ’ ಸರಿಯುತ್ತಿದ್ದಾರೆಯೇ ಎನ್ನುವ ಅನುಮಾನವೂ ಕಾಡತೊಡಗಿದೆ. ಈರುಳ್ಳಿ, ಆಲೂಗಡ್ಡೆ, ಸಿಹಿಗೆಣಸು ಹಾಗೂ ತಾಜಾ ತರಕಾರಿಗಳಿಗೆ ಇಲ್ಲಿನ ಮಾರುಕಟ್ಟೆ ಬಹಳ ಪ್ರಸಿದ್ಧಿಯಾಗಿದೆ. ಜಿಲ್ಲೆ, ನೆರೆಯ …

Read More »

ನಾಳೆ ಬಿಬಿಎಂಪಿಯ ಎಲ್ಲಾ ಪೌರ ಕಾರ್ಮಿಕರಿಗೆ ಕೊರೊನಾ ಲಸಿಕೆ

ಬೆಂಗಳೂರು,ಫೆ.4- ಬಿಬಿಎಂಪಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರ ಕಾರ್ಮಿಕರು ನಾಳೆ ತಪ್ಪದೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರ ಕಾರ್ಮಿಕರು, ಆಟೋ, ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್ ಚಾಲಕರು ನಾಳೆ ತಮ್ಮ 2ನೆ ಮಸ್ಟರಿಂಗ್ ಕಾರ್ಯ ಪೂರ್ಣಗೊಂಡ ಕೂಡಲೆ ಸ್ಥಳೀಯ ಅರೋಗ್ಯ ಕೇಂದ್ರಗಳಿಗೆ ತೆರಳಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.ಲಸಿಕೆ ಪಡೆದವರಿಗೆ ಅರ್ಧ ದಿನ …

Read More »

ರಾಜ್ಯಸಭೆಯಲ್ಲಿ ಮೋದಿ ಕಣ್ಣೀರಿನ ನಾಟಕ : ಶಶಿ ತರೂರ್ ಟೀಕೆ

ನವದೆಹಲಿ, ಫೆ.11- ರಾಜ್ಯಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಆಜಾದ್ ಅವರ ರಾಜ್ಯಸಭೆ ಅವಧಿ ಮುಗಿದಿದ್ದರಿಂದ ಭಾವನಾತ್ಮಕವಾಗಿ ಕಣ್ಣೀರು ಹರಿಸಿದ್ದನ್ನು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಪ್ರಧಾನಿಯವರು ಬುಧವಾರ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಮೇಲೆ ತೋರಿದ ಭಾವನಾತ್ಮಕ ವಿದಾಯ ಭಾಷಣ ಒಂದು ರೀತಿಯಲ್ಲಿ ಕಲಾತ್ಮಕವಾಗಿ ರಚಿಸಲಾದ …

Read More »

ಪೆಟ್ರೋಲ್- ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ವಿನೂತನ ಪ್ರತಿಭಟನೆ

ಬೆಂಗಳೂರು, ಫೆ.11- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಸಿಲಿಂಡರ್‍ಅನ್ನು ಕತ್ತೆಯ ಮೇಲಿಟ್ಟು ಪ್ರತಿಭಟಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು. ನಂತರ ಮಾತನಾಡಿದ ಅವರು, ನಿರಂತರವಾಗಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಬದುಕು …

Read More »

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ : ಭತ್ತ, ರಾಗಿ, ತೊಗರಿ, ಶೇಂಗಾ, ಕಡಲೆಗೆ ‘ಬೆಂಬಲ ಬೆಲೆ’ ನಿಗದಿ

ಬೆಂಗಳೂರು : 2020-21ನೇ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆಯೊಜನೆಯಡಿಯಲ್ಲಿ ಭತ್ತ, ರಾಗಿ, ಬಿಳಿಜೋಳ, ತೊಗರಿ, ಶೇಂಗಾ ಹಾಗೂ ಕಡೆಲೆ ಖರೀದಿಗೆ, ಇಂದು ನಡೆದಂತ ಸಂಪುಟ ಉಪ ಸಮಿತಿ ಸಭೆಯಲ್ಲಿ ದರ ನಿಗದಿ ಪಡಿಸಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆಗಳ ಸ್ಥಿರಿಕರಣಕ್ಕಾಗಿ …

Read More »