ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ ವೇಳೆ ಮಾಹಿತಿ ಕಲೆ ಹಾಕಿದ ಗುಪ್ತಚರ ಇಲಾಖೆ ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಈ ಸರಕನ್ನ ದೆಹಲಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಲೆಹೆಂಗಾಗಳ ಒಳಗೆ 3900 ಗ್ರಾಂನ ಎಂಡಿಎಂಎ ಡ್ರಗ್ ಇತ್ತು ಎನ್ನಲಾಗಿದೆ. ಈ ಎಂಡಿಎಂಎ ಡ್ರಗ್ಗಳ ಅತಿಯಾದ ಸೇವನೆಯಿಂದ ಲಿವರ್, …
Read More »ಫೆ.23ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ
ಬೆಂಗಳೂರು(ಫೆ.10): ಖಾಸಗಿ ಶಿಕ್ಷಣ ಸಂಸ್ಥೆಗಳ ಹೋರಾಟ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಮತ್ತೆ ಸರ್ಕಾರದ ವಿರುದ್ಧ ತೊಡೆ ತಟ್ಟಲು ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಶುಲ್ಕ ಕಡಿತ ವಿಚಾರದಲ್ಲಿ ಸ್ಪೋಟ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟಗಳು ಕಿಡಿಕಾರಿವೆ. ಶುಲ್ಕ ಕಡಿತ ಪುನರ್ ಪರಿಶೀಲನೆ ಮಾಡಿ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸಿವೆ. ಕ್ಯಾಮ್ಸ್, ಮಿಕ್ಸಾ, ಮಾಸ್ , ಕುಸಮ, ಸಿಬಿಎಸ್ ಇ ಹಾಗೂ ಐಸಿಎಸ್ಸಿ ಇ ಒಕ್ಕೂಟಗಳು ಪ್ರತಿಭಟನೆಗೆ …
Read More »ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ 500 ಟ್ವಿಟರ್ ಖಾತೆಗಳು ಅಮಾನತು
ಬೆಂಗಳೂರು, ಫೆ.10- ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಪ್ರಚೋದನಕಾರಿ ಪೋಸ್ಟ್ ಗಳನ್ನು ಹರಡುತ್ತಿದ್ದ 500 ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಪಡಿಸಿರುವುದಾಗಿ ಟ್ವಿಟರ್ ಹೇಳಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರ 500 ಖಾತೆಗಳನ್ನು ಗುರುತಿಸಿದ್ದು ಅವುಗಳನ್ನು ರದ್ದು ಪಡಿಸುವಂತೆ ಟ್ವಿಟರ್ ಸಂಸ್ಥೆಗೆ ಜನವರಿ 31 ಮತ್ತು ಫೆಬ್ರವರಿ 4ರಂದು ಪತ್ರ ಬರೆದಿತ್ತು. ಈ ಖಾತೆಗಳ ಮೂಲಕ ಹಿಂಸೆಗೆ ಪ್ರಚೋದನಕಾರಿಯಾದ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ …
Read More »ನಿಯತಿ ಫೌಂಡೇಶನ್ ವತಿಯಿಂದ ಅಮಟೆಗೆ ಸನ್ಮಾನ
ಬೆಳಗಾವಿ – ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ, ನಿಯತಿ ಫೌಂಡೇಶನ್ ಅಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಮಂಗಳವಾರ ಬೆಳಗಾವಿ ಡಿಸಿಪಿ ಡಾ. ವಿಕ್ರಂ ಅಮಟೆ ಅವರನ್ನು ಭೇಟಿ ಮಾಡಿ, ಪ್ರಾಣಿ ಕಲ್ಯಾಣ ಮಂಡಳಿ ಕೆಲಸದಲ್ಲಿ ಪೊಲೀಸರ ಸಹಕಾರದ ಕುರಿತು ಚರ್ಚಿಸಿದರು. ವಿಕ್ರಂ ಅಮಟೆ ಪಶು ವೈದ್ಯರಾಗಿದ್ದು, ಪ್ರಾಣಿಗಳ ರಕ್ಷಣೆ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಬ್ಬರೂ ಚರ್ಚಿಸಿದರು. ಈ ಸಂಬಂಧ ರಚಿಸಬೇಕಾದ ಎಸ್ ಪಿಸಿಎ ಸಮಿತಿ ಕುರಿತು ಸಹ ಚರ್ಚಿಸಲಾಯಿತು. ಪ್ರಾಣಿ ಕಲ್ಯಾಣ …
Read More »ಮಠದ ಜಾಗದಲ್ಲಿ ಕೆಎಲ್ಇ ಮೆಡಿಕಲ್ ಕಾಲೇಜು ನಿರ್ಮಾಣವಾಗಬೇಕೆನ್ನುವುದು ಹಿಂದಿನ ಶ್ರೀಗಳ ಕನಸಾಗಿತ್ತು.: ಸಂಕೇಶ್ವರ
ಹುಬ್ಬಳ್ಳಿ: ಮೂರು ಸಾವಿರ ಮಠದ ವಿವಾದ ಮತ್ತೆ ತಾರಕಕ್ಕೇರಿದ್ದು, ಈ ಕುರಿತು ಮಾತನಾಡಿರುವ ಉದ್ಯಮಿ ವಿಜಯ ಸಂಕೇಶ್ವರ್, ಮೂಜಗು ಶ್ರೀಗಳು ಸಾಲದಿಂದ ಅಳುತ್ತಿದ್ದಾರೆ. ಮಠದ ಈಗಿನ ಪೀಠಾಧಿಪತಿಗಳಿಗೆ ಮಠವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಬ್ಬರು ಸ್ವಾಮೀಜಿಗಳು ಕುಳಿತು ಸೌಹಾರ್ದಯುತವಾಗಿ ಸಮಸ್ಯೆ ಇತ್ಯರ್ಥ ಮಾಡಬೇಕು ಎಂದಿದ್ದಾರೆ. ನಾನು ಉನ್ನತ ಸಮಿತಿಯಲ್ಲಿದ್ದಾಗ ಮಠದ ಅಭಿವೃದ್ಧಿ ನಿಟ್ಟಿನಲ್ಲಿ ಸಭೆ ಕರೆಯುವಂತೆ ಸಾಕಷ್ಟು ಬಾರಿ ಹೇಳಿದ್ದೆ. ಆದರೆ ಯಾರೊಬ್ಬರೂ ಗೋಜಿಗೆ ಹೋಗಿಲ್ಲ. ಹೀಗಾಗಿ ಎಲ್ಲಿ ದುಡ್ದಿನ …
Read More »ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳ
ಬೆಂಗಳೂರು: ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳವಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 27 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 90.53 ರೂ ಹಾಗೂ ಡೀಸೆಲ್ ಲೀಟರ್ ಗೆ 82.40 ರೂ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 87.60 ಹಾಗೂ ಡೀಸೆಲ್ 77.73 ರೂ ಆಗಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ …
Read More »ಬೆಲೆ ಏರಿಕೆ ಖಂಡಿಸಿ ಅಕ್ಕಿ ಮುಕ್ಕಿ ಪ್ರತಿಭಟನೆ
ಮಂಡ್ಯ: ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಕಿ ಮುಕ್ಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಒಂದು ಕೈಯಲ್ಲಿ ಅಕ್ಕಿ ಮತ್ತು ಮತ್ತೊಂದು ಕೈಯಲ್ಲಿ ನೀರಿನ ಬಾಟಲಿಯಿಂದ ನೀರು ಕುಡಿದು …
Read More »ಎಲ್ಲಾ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸ ಮತ್ತು ಮೂರು ದಿನಗಳ ವೇತನ ಸಹಿತ ರಜೆ ?
ಹೊಸದಿಲ್ಲಿ, ಫೆಬ್ರವರಿ10: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಹೊರತರುವ ನಿರೀಕ್ಷೆಯಿದೆ. ಇದು ಕಂಪೆನಿಗಳಿಗೆ ವಾರದಲ್ಲಿ ನಾಲ್ಕು ಕೆಲಸದ ದಿನಗಳ ಜೊತೆಗೆ ರಾಜ್ಯ ವಿಮೆಯ ಮೂಲಕ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆಗಳನ್ನು ಒದಗಿಸುತ್ತದೆ. ಆದರೆ, ವಾರದಲ್ಲಿ 48 ಗಂಟೆಗಳ ಕಾಲ ಕೆಲಸದ ಅವಧಿಯನ್ನು ಒದಗಿಸುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಕಾರ್ಯದರ್ಶಿ ಅಪೂರ್ವಾ ಚಂದ್ರ ಅವರು, ದಿನಕ್ಕೆ 12 ಗಂಟೆಗಳ ಕೆಲಸದ ಅವಧಿ ಮತ್ತು ಮೂರು ದಿನಗಳ …
Read More »ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ: ಶೇಕಡ 4 ರಷ್ಟು ಡಿಎ ಘೋಷಣೆಗೆ ಮುಂದಾದ ಕೇಂದ್ರ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಈ ತಿಂಗಳು ಘೋಷಣೆಯಾಗಲಿದೆ. ಡಿಎ ನೀಡುವ ಬಗ್ಗೆ ದೀರ್ಘ ಸಮಯದಿಂದ ಚರ್ಚೆಯಾಗ್ತಿದೆ. ಶೇಕಡ 4 ರಷ್ಟು ಡಿಎ ಹೆಚ್ಚಳವನ್ನು ಕೇಂದ್ರ ಘೋಷಿಸಬಹುದು ಎನ್ನಲಾಗಿದೆ. ಇದು ಕೇಂದ್ರ ನೌಕರರ ವೇತನದ ಮೇಲೆ ನೇರ ಪರಿಣಾಮ ಬೀರಲಿದೆ. …
Read More »ಭೂಮಾಪನ ಅಧಿಕಾರಿ ಎಸಿಬಿ ಬಲೆಗೆ
ಯಾದಗಿರಿ: ಭೂಮಾಪನ ಇಲಾಖೆಯ ಅಧಿಕಾರಿ ರಘುರಾಮ ಜಮೀನು ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೀವ ಚವ್ಹಾಣ ಅವರಿಂದ ₹2 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ನಗರದ ಹೊಸಳ್ಳಿ ಕ್ರಾಸ್ ಹೋಟೆಲೊಂದರಲ್ಲಿ ₹2 ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಜಮೀನು ಅಳತೆ ಮಾಡುವ ವಿಚಾರದಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹2 ಸಾವಿರ ಪಡೆಯಲು ಒಪ್ಪಿದ್ದರು. ಆದರಂತೆ ಲಂಚ ಸ್ವೀಕರಿಸುವಾಗ …
Read More »