Breaking News

ಬೈಕ್ ಸ್ಟಂಟ್ ರಾಣಿಯರಿಗೆ ಬಿತ್ತು ಭಾರೀ ದಂಡ

ಲಕ್ನೋ: ಹುಡುಗಿಯರಿಬ್ಬರು ಬೈಕ್‍ನಲ್ಲಿ ಸ್ಟಂಟ್ ಮಾಡಿ ಅದನ್ನು ಚಿತ್ರೀಕರಣ ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಇದನ್ನು ಗಮನಿಸಿರುವ ಪೊಲೀಸರು ಬೈಕ್ ರೈಡ್ ಮಾಡಿದ ಹುಡುಗಿಯ ಮೇಲೆ 28 ಸಾವಿರ ರೂಪಾಯಿ ದಂಡ ಪ್ರಯೋಗ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಉತ್ತರ ಪ್ರದೇಶದ ಗಾಜಿಯಾಬಾದ್‍ನ ಶಿವಾಂಗಿ ದಬಾಸ್ ತನ್ನ ಸ್ನೇಹಿತೆ ಕುಸ್ತಿಪಟು ಸ್ನೇಹಾ ರಘವಂಶಿಯ ಹೆಗಲ ಮೇಲೆ ಕೂತು ಬುಲೆಟ್ ಬೈಕ್‍ನಲ್ಲಿ ಗಾಜಿಯಾಬಾದ್‍ನಲ್ಲಿ ರೌಂಡ್ಸ್ ಹೊಡೆದಿದ್ದಾಳೆ. ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ …

Read More »

ಗೋಕಾಕ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನುರುಲ್ಲಾ ಕೋತ್ವಾಲಗೌಡ..

  ಗೋಕಾಕ: ನಗರದಲ್ಲಿ “ನಗರ ಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ನುರುಲ್ಲಾ ಕೋತ್ವಾಲಗೌಡ ಅವರು ನಗರಸಭೆ ಕಾರ್ಯಲಯದ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ 26 ನೇ ವಾರ್ಡ ನಂಬರನಿಂದ ಸ್ಪರ್ಧಿಸುತ್ತಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಅವರು ವಾರ್ಡ್ ನಂಬರ 26ನೇ ವಾರ್ಡಿನಿಂದ ನಾನು ಸ್ಪರ್ಧಿಸುತ್ತಿದ್ದು, ಮೊದಲು ನಮ್ಮ ಸಹೋದರ ಸ್ಪರ್ಧಿಸುತ್ತಿದ್ದು ಅವರು ಅಗಲಿದ ಬಳಿಕ ಅವರ ಸ್ಥಾನದಲ್ಲಿ ನಾನು ಸ್ಪರ್ಧಿಸುತ್ತಿದೆನೆ. ಇದರ ಬಗ್ಗೆಯು ಜಾರಕಿಹೊಳಿ ಮೂರು ಸಹೋದರರ …

Read More »

ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..

ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …

Read More »

ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ

ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಜವಳಿ ಸಚಿವರು ನಮ್ಮ …

Read More »

ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ

ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ …

Read More »

ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ

ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ. ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್​ 20ರಂದು ಸಂಜೆ …

Read More »

ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು

ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.

Read More »

ಏಪ್ರಿಲ್ 1 ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿ ಪ್ರಯಾಣ

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಎನ್ ಎಚ್‌ಎಐ ಟೋಲ್ ತೆರಿಗೆಯನ್ನು ಶೇ. 5 ರಷ್ಟು ಹೆಚ್ಚಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ಟೋಲ್ ಪ್ಲಾಜಾ ಮೂಲಕ ಹಾದುಹೋಗುವ ವಾಹನಗಳಿಗೆ ಟೋಲ್ ಪ್ಲಾಜಾ ಮಾಜಿಸಕ ಪಾಸ್ 10 ರಿಂದ 20 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ …

Read More »

ಸರ್ಕಾರಿ ಕಚೇರಿಯ ಮುಂದೆಯೇ ವ್ಯಕ್ತಿಯ ಭೀಕರ ಕೊಲೆ…!

ಗದಗ: ಯುವಕನೋರ್ವ ಅಶ್ಲೀಲವಾಗಿ ಬೈದಾಡುತ್ತಿದ್ದ ಸಂಬಂಧಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಗರದ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ನಡೆದಿದೆ. ಕುರಹಟ್ಟಿ ಪೇಟೆ ನಿವಾಸಿ ಪ್ರವೀಣ್ ಗದುಗಿನ (23) ಕೊಲೆಗೈದ ಯುವಕ. ಪ್ರವೀಣ್ ತನ್ನ ಸಂಬಂಧಿಯಾದ ಮಂಜುನಾಥ್ ಗದುಗಿನ (44)ನನ್ನು ಕೊಲೆ ಮಾಡಿದ್ದಾನೆ. ಮಂಜುನಾಥ್ ಆಗಾಗ ಪ್ರವೀಣ್ ಮನೆ ಬಳಿ ಬಂದು ಅಶ್ಲೀಲವಾಗಿ ಬೈದಾಡುತ್ತಿದ್ದ. ಮಂಗಳವಾರ ರಾತ್ರಿ ಸಹ ಮಂಜುನಾಥ್ ಬೈದಾಡುತ್ತಿದ್ದ. ಇದರಿಂದ ಕೋಪಗೊಂಡ ಪ್ರವೀಣ್ ಆತನ ಕುತ್ತಿಗೆಗೆ ಚಾಕು ಹಾಕಿ ಕೊಲೆಗೈದು …

Read More »

ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ:ಪಿಯೂಷ್ ಗೋಯಲ್

ನವದೆಹಲಿ: ಭಾರತೀಯ ರೈಲ್ವೆ ಖಾಸಗೀಕರಣದ ಬಗ್ಗೆ ಹಲವಾರು ಗಾಳಿಸುದ್ದಿಗಳು ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದು, ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ರೈಲ್ವೆಗಾಗಿ ಬಿಡುಗಡೆಯಾದ ಅನುದಾನ ಕುರಿತು ಸದಸ್ಯರು ಕೇಳಿದ ಪ್ರಶ್ನೆಗೆ ಚರ್ಚೆವೇಳೆ ಉತ್ತರಿಸಿದ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್, ಪ್ರಧಾನಿ ಮೋದಿ ಸರ್ಕಾರ ರೈಲ್ವೆ ಹೂಡಿಕೆಯನ್ನು ಹೆಚ್ಚಿಸಿದೆ. 2019-20ರ ಆರ್ಥಿಕ ವರ್ಷದಲ್ಲಿ 1.5 ಲಕ್ಷ ಕೋಟಿ ಇದ್ದ ಹೂಡಿಕೆ 2021-22ರ …

Read More »