ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರರಾಗಿದ್ದ ಪ್ರದೀಪ್ ಕುಮಾರ್ ನಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಿಕೆ ಸಿನ್ಹಾ ಅವರು ಈ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 1977ನೇ ಬ್ಯಾಚ್ ನ ನಿವೃತ್ತಿ ಐಎಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರನ್ನ 2019ರ ಆಗಸ್ಟ್ ತಿಂಗಳಲ್ಲಿ ಮೋದಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಇದಲ್ಲದೆ ಸಿನ್ಹಾ ಅವರು ನಾಲ್ಕು ವರ್ಷಗಳ ಕಾಲ ಕ್ಯಾಬಿನೆಟ್ …
Read More »ಬಾಲಸುಟ್ಟ ಶಿವಸೇನೆ ಹುಲಿ : ಬೆಳಗಾವಿ ಕೇಂದ್ರಾಡಳಿತವಾಗದು ಎಂದು ಕೇಂದ್ರ ಸ್ಪಷ್ಟನೆ
ಹೊಸದಿಲ್ಲಿ/ ಮುಂಬಯಿ : ಬೆಳಗಾವಿ ವಿಚಾರಕ್ಕೆ ಕೈಹಾಕಿದ ಶಿವಸೇನೆ ಬಾಲ ಸುಟ್ಟುಕೊಂಡಿದೆ. “ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ’ ಎನ್ನುವ ಮೂಲಕ ಉದ್ಧವ್ ಠಾಕ್ರೆಯ “ಮಹಾಉದ್ಧಟತನ’ದ ಕನಸಿಗೆ ಕೇಂದ್ರ ಸರಕಾರ ತಣ್ಣೀರು ಎರಚಿದೆ. ತನ್ನ ಮುಖವಾಣಿ “ಸಾಮ್ನಾ’ದಲ್ಲಿ ಶಿವಸೇನೆ “ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು’ ಎಂದಿತ್ತು. ಲೋಕಸಭೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್, “ಕಾಲ ಕಾಲಕ್ಕೆ ಕೆಲವರು ಮತ್ತು ಸಂಘಟನೆಗಳು ಬೆಳಗಾವಿಯನ್ನು …
Read More »‘ರಾಜ್ಯದಲ್ಲಿ ಉಚಿತ ಮರಳು ನೀತಿ ತರಲು ಚಿಂತನೆ ನಡೆಸಿದ್ದೇವೆ’: ಸಚಿವ ನಿರಾಣಿ
ಬೆಂಗಳೂರು: ಗಣಿಗಾರಿಕೆ ವಿಚಾರವಾಗಿ ಭ್ರಷ್ಟಾಚಾರ ನಡೆಯುತ್ತಿರುವುದು ಸತ್ಯ ಎಂದು ವಿಧಾನಪರಿಷತ್ನಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಒಪ್ಪಿಕೊಂಡಿದ್ದಾರೆ. ಗಣಿ ಮಾಲೀಕರ ಬಳಿ ಹಫ್ತಾ ವಸೂಲಿ ಮಾಡ್ತಿರುವುದೂ ಸತ್ಯ. ಗಣಿ & ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಹಫ್ತಾ ವಸೂಲಿ ನಡೆಯುತ್ತಿದೆ. ಆದರೆ, ಇಲಾಖೆಗೆ ನಾನು ಬಂದ ನಂತರ ಹಫ್ತಾ ನೀಡದಂತೆ ಸೂಚನೆ ಕೊಟ್ಟಿದ್ದೇನೆ. ಹಫ್ತಾ ನೀಡದಂತೆ ಗಣಿ ಮಾಲೀಕರಿಗೆ ಸೂಚನೆ ನೀಡಿದ್ದೇನೆ ಎಂದು ನಿರಾಣಿ ಹೇಳಿದರು. ಅಧಿಕಾರಿ ಎಷ್ಟೇ ಪ್ರಭಾವಿ …
Read More »ಸಿಡಿ’ಯಲ್ಲಿರುವಳು ನಾನಲ್ಲ ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ,: ನನ್ನ ಮಗಳು ಹಾಗೆ ಹೇಳಿದ್ದಳು ಎಂದ ಸಂತ್ರಸ್ತೆಯ ತಾಯಿ
ಬೆಳಗಾವಿ: ‘ಸಿಡಿ’ಯಲ್ಲಿರುವಳು ನಾನಲ್ಲ ಎಂದು ಮಗಳು ಹೇಳಿದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ, ಆ ಸಿಡಿಯಲ್ಲಿ ನನ್ನ ಪಾತ್ರವೇ ಇಲ್ಲ ಎಂದು ಸಿಡಿ ವೈರಲ್ ಆದಾಗ ಕೇಳಿದ್ದಕ್ಕೆ ನನ್ನ ಮಗಳು ಹಾಗೆ ಹೇಳಿದ್ದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಮನೆಗೆ ವಾಪಸ್ ಬಂದಾಗ ಹೇಳುವೆ ಎಂದಿದ್ದಳು. ಸದ್ಯಕ್ಕೆ ಏನೂ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಳು. ನಾನೆಲ್ಲಿದ್ದೀನಿ ಎನ್ನುವುದೂ …
Read More »ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ;
ಬೆಂಗಳೂರು: ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 …
Read More »ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್ ಸಿದ್ಧತೆ: ಸ್ಪರ್ಧೆ ಬಗ್ಗೆ ತೀರ್ಮಾನಿಸದ ಜೆಡಿಎಸ್
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವೇದಿಕೆ ಸಜ್ಜುಪಡಿಸಿಕೊಂಡಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ತೀರ್ಮಾನ ಇನ್ನಷ್ಟೇ ಹೊರಬೀಳಬೇಕಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚೇ ಇದೆ. ಬಿಜೆಪಿಯಿಂದ ದಿವಂಗತ ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ರಮೇಶ ಕತ್ತಿ, ಪ್ರಭಾಕರ ಕೋರೆ, ಮಹಂತೇಶ ಕವಟಗಿಮಠ ಅವರ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ ಕಾಂಗ್ರೆಸ್ಸ್ ಹಾಗೂ ಬಿಜೆಪಿಯಿಂದ ಸ್ಪ್ರದಿಸೋ ಅಭರ್ಥಿ ಗಳು ಯಾರು ಗೊತ್ತಾ..?
ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …
Read More »ರಾಜಕಾರಣದಲ್ಲಿ ಬದ್ಧತೆ ಕೊರತೆ: ಬಸವರಾಜ ಹೊರಟ್ಟಿ ವಿಷಾದ
ಗದಗ: ‘ಇಂದಿನ ರಾಜಕಾರಣದಲ್ಲಿ ಬದ್ಧತೆ ಇಲ್ಲ. ಚುನಾವಣೆ ಮಾಡುವ ಎಲ್ಲ ಪಕ್ಷದವರೂ ಹಣ, ಹೆಂಡ ಹಂಚುತ್ತಾರೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ‘ಇಂತಹ ಕಲುಷಿತ ವಾತಾವರಣದಲ್ಲಿ ನಾವು ಇನ್ನೂ ರಾಜಕಾರಣ ಮಾಡಬೇಕಿದೆ. ಓಟು ಹಾಕುವವರು ಮೂವರಿಂದಲೂ ಪಡೆದುಕೊಂಡು ಒಬ್ಬರಿಗೆ ವೋಟು ಹಾಕಿ ಇನ್ನಿಬ್ಬರಿಗೆ ಟೋಪಿ ಹಾಕುತ್ತಾರೆ. ಟೋಪಿ ಹಾಕಿಸಿಕೊಂಡವನು ಸೋಲುತ್ತಾನೆ. ಎಂದಾರೂ ಆರಿಸಿ ಬಂದರೆ ಅವನು ಎಲ್ಲರಿಗೂ ಟೋಪಿ ಹಾಕುತ್ತಾನೆ. ಇವತ್ತು ದುಡ್ಡಿದ್ದವರದ್ದೇ ರಾಜಕಾರಣವಾಗಿದೆ. ಪಕ್ಷಗಳು …
Read More »ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದುಪಯೋಗ ಪಡೆದುಕೊಂಡು ಮಹಿಳೆಯರು
ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆ ಎಚ್ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಬೆಳಗಾವಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಿಮಿತ್ಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಕಂಗ್ರಾಳಿ ಕೆಎಚ್ ಗ್ರಾಮದ ಮಹಾತ್ಮಾ ಪುಲೆ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್(ರಿ) ಬೆಳಗಾವಿ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರದೀಪ …
Read More »ಲೋಕಸಭಾ ಉಪಚುನಾವಣೆ ಘೋಷಣೆ ನೀತಿಸಂಹಿತೆ ತಕ್ಷಣವೇ ಜಾರಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ: ಲೋಕಸಭಾ ಉಪಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ. ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ …
Read More »