Breaking News

ಬನ್ನಿ, ಸೈಬರ್‌ ಸ್ವಯಂ ಸೇವಕರಾಗಿ :ದೇಶದ್ರೋಹಿ ಪೋಸ್ಟ್‌ ಮೇಲೆ ಕಣ್ಣಿಡಲು ಜನರಿಗೆ ಕೇಂದ್ರ ಕರೆ

ಹೊಸದಿಲ್ಲಿ: ಟ್ವಿಟರ್‌, ಫೇಸ್‌ಬುಕ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ದೇಶ ವಿದ್ರೋಹಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲು ಜನರನ್ನೇ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ “ಸೈಬರ್‌ ಕ್ರೈಮ್‌ ಸ್ವಯಂ ಸೇವಕರಾಗಿ ಬನ್ನಿ’ ಎಂದು ಜನರಿಗೆ ಕರೆ ನೀಡಿದೆ. ಇದರಲ್ಲಿ ಸ್ವಯಂ ಸೇವಕರಾಗುವವರು ಮಹಿಳೆಯರು, ಮಕ್ಕಳ ವಿರುದ್ಧದ ಕೆಟ್ಟ ರೀತಿಯ ಪೋಸ್ಟ್‌ಗಳು ಹಾಗೂ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತೆ ಪೋಸ್ಟ್ಗಳ ಬಗ್ಗೆ ಸರಕಾರಕ್ಕೆ ವರದಿ ಮಾಡಬಹುದಾಗಿದೆ. ಕಳೆದ ವಾರವಷ್ಟೇ …

Read More »

ರೈತರಿಗೆ ಗೌರವ ಕೊಡಿ, ಅವರೊಂದಿಗೆ ಮಾತನಾಡಿ : ಕೇಂದ್ರ ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ ಮನವಿ

ನವದೆಹಲಿ : ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ನಾಯಕ ಫಾರೂಕ್ ಅಬ್ದುಲ್ಲಾ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭಾರತ ಇಂದು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಮಾದರಿ ಎಂದು ಹೇಳಿದರು. ಆದರೆ ಇಂದು ಅದು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದರು. ಲೋಕಸಭೆಯಲ್ಲಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕಾರಣಿ, ‘ರೈತರ ಸಮಸ್ಯೆ ಬಗ್ಗೆ …

Read More »

ಸಿಐಡಿ ಡಿಐಜಿ ದಿಲೀಪ್ ವಿರುದ್ಧಲೈಂಗಿಕ ಕಿರುಕುಳ ಆರೋಪ

ಬೆಂಗಳೂರು: ಸಿಐಡಿ ಡಿಐಜಿ ದಿಲೀಪ್ ವಿರುದ್ಧ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕಂಪನಿಯ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಮಹಿಳಾ ಉದ್ಯೋಗಿ ಗೃಹ ಇಲಾಖೆಗೆ ದೂರು ನೀಡಿದ್ದಾರೆ. ಸಿಐಡಿ ಡಿಐಜಿ ದಿಲೀಪ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮಹಿಳೆ ಪ್ರತಿಷ್ಠಿತ ಸಾರಿಗೆ ಮತ್ತು ಲಾಜೆಸ್ಟಿಕ್ ಸಮೂಹ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕಳೆದ ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಐಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೋರ್ವ …

Read More »

ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ: ಅಭಯ ಪಾಟೀಲ

ಬೆಳಗಾವಿ – ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸಂಜೆ ಹಿಂದವಾಡಿಯ ಹಿಂದ್ ಸೋಶಿಯಲ್ ಕ್ಲಬ್ ನಲ್ಲಿ ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಒಕ್ಕೂಟ (ಎಫ್ಒಎಬಿ) ಸಂಘಟಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಿಂಗ್ ರಸ್ತೆ ಬಹಳ ವರ್ಷದಿಂದ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಾಕಷ್ಟು ಪ್ರಯತ್ನ …

Read More »

ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ : ಸತೀಶ್ ಜಾರಕಿಹೊಳಿ,

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ 2-3 ಸುತ್ತಿನ ಸಭೆ ನಡೆದಿದೆ. ಪಕ್ಷದವರು ಮೂವರ ಹೆಸರನ್ನು ವರಿಷ್ಠರಿಗೆ ಕಳುಹಿಸಿದ್ದಾರೆ. ಪಕ್ಷ ಹೇಳಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ಇನ್ನು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ನಾವು ಸದಾ ಜಾಗೃತರಾಗಿ, ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ‌ ಭವಿಷ್ಯ ಉಜ್ವಲವಾಗಲಿದೆ: ರಮೇಶ್ ಜಾರಕಿಹೊಳಿ‌

ಹರಿಹರ: ಸಮಾಜದಲ್ಲಿ ಜಾಗೃತಿ ನಿರ್ಮಾಣ ಮತ್ತು ಸಬಲ ಸಂಘಟನೆಯ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ನ್ಯಾಯಸಮ್ಮತವಾಗಿ ಸವಲತ್ತುಗಳನ್ನು ಪಡೆಯಲು ಸಂಘಟನಾ ಶಕ್ತಿ ಪ್ರದರ್ಶಿಸಬೇಕಾದ ಸಂದರ್ಭ ಇದಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ನಾಯಕ ಜನಾಂಗದ …

Read More »

ಖೋಡೆಸ್ ಕಂಪನಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ಖೋಡೇಸ್ ಗ್ರೂಪ್ ಮಾಲೀಕರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಖೋಡೇಸ್ ಲಿಕ್ಕರ್ ಮಾಲೀಕರ ಮನೆ, ಫ್ಯಾಕ್ಟರಿ , ಕಚೇರಿಗಳ ಮೇಲೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳ ತಂಡಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಖೋಡೇಸ್ ಗ್ರೂಪ್‌ ಮಾಲೀಕ ರಾಮಚಂದ್ರ ಖೋಡೆ ಅವರ ಮೆಜೆಸ್ಟಿಕ್ ಬಳಿಯ ಮನೆ, ಕಚೇರಿ ಹಾಗೂ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ದಾಳಿ ನಡೆಸಿದ್ದಾರೆ. …

Read More »

ಮದ್ಯ ಖಜಾನೆ ಧಣಿ,ಮನೆಯನ್ನೇ ಕಚೇರಿ ಮಾಡಿದ್ದ BBMP ಅಧಿಕಾರಿ ದೇವೇಂದ್ರಪ್ಪ ಸೇವೆಯಿಂದ ಅಮಾನತು!

ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. ಪೂರ್ಣಗೊಂಡ ಕಟ್ಟಡಕ್ಕೆ ಅಕ್ಯುಪೆನ್ಸ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ವೇಳೆ ದೇವೇಂದ್ರಪ್ಪ ಸಿಕ್ಕಿಬಿದ್ದಿದ್ದರು. ಹುಳಿಮಾವು ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿಯವರಿಗೆ ಸೇರಿದ ಸ್ವತ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಸಿಗ್ಮಿಸ್‌ ಬ್ರಿವರೀಸ್‌ ಘಟಕದ ಕಟ್ಟಡ ನಿರ್ಮಾಣ ರ್ಪೂಗೊಳಿಸಲಾಗಿತ್ತು. ಆದರೆ ಪೂರ್ಣಗೊಂಡ ಕಟ್ಟಡ ಕಾಮಗಾರಿಗೆ ಓ.ಸಿ. ಪಡೆಯಲು ಕಂಪನಿ …

Read More »

ಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: ಕನ್ನಡದ ವರನಟ ಡಾ.ರಾಜ್ ಕುಮಾರ್​ ಅವರನ್ನ ಅಪಹರಿಸಿದ್ದ ನರಹಂತಕ ವೀರಪ್ಪನ್​ಗೆ ಕೋಟ್ಯಂತರ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಅಣ್ಣಾವ್ರನ್ನು ಬಿಡುಗಡೆ ಮಾಡಲು ಮೂರು ಹಂತದಲ್ಲಿ 15.22 ಕೋಟಿ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ನೇತೃತ್ವದ ಸರ್ಕಾರ ನೀಡಿತ್ತು ಎಂಬ ಮಾಹಿತಿ ಪತ್ರಕರ್ತ ಶಿವಸುಬ್ರಮಣ್ಯನ್​ ಅವರು ಬರೆದಿರುವ ಪುಸ್ತಕದಲ್ಲಿ ರಿವೀಲ್​ ಆಗಿದೆ. 2000ರ ಜುಲೈ 30ರ ರಾತ್ರಿ ಗಾಜನೂರಿನ ತೋಟದ ಮನೆಯಿಂದ ಡಾ.ರಾಜ್‌ಕುಮಾರ್ …

Read More »

ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ!

ಬೆಂಗಳೂರು: ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್​ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿ ಚಂದನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದನ್​ ತಾಯಿ ನಗರದ ಕಾಲೇಜೊಂದರ ಲೆಕ್ಚರರ್. ಆ ಯುವತಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿ. ಲೆಕ್ಚರರ್​ನನ್ನು ನೋಡೋಕೆ ಎಂದು ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ಚಂದನ್​ ಪರಿಚಯವಾಗಿತ್ತು. ಇವರಿಬ್ಬರ ನಡುವೆ ಸಲುಗೆ ಬೆಳೆದು ಪ್ರೀತಿಗೆ ತಿರುಗಿತ್ತು. ಮುಂದೆ …

Read More »