Breaking News

ಸಂಸದ ತೇಜಸ್ವಿ ವಿರುದ್ಧ ಕಂಪ್ಲೆಂಟ್ – ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‍ನಿಂದಲೂ ದೂರು

ಬೆಂಗಳೂರು: ಸೌತ್ ಝೋನ್‍ನಲ್ಲಿ ಬೆಡ್‍ಬ್ಲಾಕ್ ದಂಧೆ ಪ್ರಕರಣದಲ್ಲಿ ಕೋಮು ವೈಷಮ್ಯ ಬಿತ್ತುವ ಯತ್ನ ಆರೋಪ ಕೇಳಿ ಬಂದಿದೆ. ಐಎಎಸ್ ಅಧಿಕಾರಿ ಮೇಲಿನ ದೌರ್ಜನ್ಯ, ಬೆಡ್‍ಗಳ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿದ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ವಿರುದ್ಧ ಪೊಲೀಸ್ ಆಯುಕ್ತರು, ಬಿಬಿಎಂಪಿ ಚೀಪ್ ಗೌರವ್ ಗುಪ್ತಾಗೆ ಕಾಂಗ್ರೆಸ್ ನಿಯೋಗ ದೂರು ಕೊಟ್ಟಿದೆ. ಇನ್ನೊಂದೆಡೆ ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್‍ಗೆ ಕೋರಿ ಜೆಡಿಎಸ್ ಸ್ಟೇಟ್ ಕಮಿಟಿ ಅಬ್ಸರ್ವರ್ ನಜ್ಮಾ ಜನೀರ್ …

Read More »

ಕೋವಿಡ್ ಲಸಿಕಾ ಅಭಿಯಾನ: ಸದ್ಯಕ್ಕೆ ಎರಡನೇ ಡೋಜ್ ಲಸಿಕೆ ಮಾತ್ರ ನೀಡಿಕೆ

ಬೆಳಗಾವಿ :  ಜಿಲ್ಲೆಯಲ್ಲಿ ಕೋವಿಡ್ 19 ರ ಕೋರೋನ  ಲಸಿಕ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ  6,24,485 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿರುತ್ತದೆ.  ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು ಎರಡನೇ ಡೋಜ್ ಅನ್ನು  ಮೊದಲ ಲಸಿಕೆ ಪಡೆದ 42 ದಿನಗಳ ನಂತರ ಪಡೆಯುವುದು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಎರಡನೇ ಡೋಜನ್ನು 28 ದಿನಗಳ ನಂತರ ಪಡೆಯುವುದು. ಸದ್ಯಕ್ಕೆ  ಜಿಲ್ಲೆಯಲ್ಲಿ …

Read More »

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ: ಅಮಿತ್ ಕೋರೆ

ಮಾಂಜರಿ – ಸಹಕಾರಿ ರಂಗದಲ್ಲಿ ರಾಜ್ಯಾದ್ಯಂತ ಸುಮಾರು ೪೨ ಶಾಖೆಗಳ ಮುಖಾಂತರ, ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಇವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ ಎಂದು ಸಂಸ್ಥೆಯ ಆಮಂತ್ರಿತ ನಿರ್ದೆಶಕರಾದ ಹಾಗೂ ಚಿದಾನಂದ ಬಸವಪ್ರಭು ಕೋರೆ ಸಹಕಾರಿ …

Read More »

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲೂ ಪಡಿತರ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …

Read More »

ವಿಟಿಯು ವಿದ್ಯಾರ್ಥಿಗಳೇ ಗಮನಿಸಿ : ಮೇ.10 ರಿಂದ ಆನ್ ಲೈನ್ ಕ್ಲಾಸ್

ಬೆಂಗಳೂರು : ಮೇ. 10 ರಿಂದ ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಎರಡನೇ ಸೆಮಿಸ್ಟರ್ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆನ್ ಲೈನ್ ತರಗತಿಗಳು ಆರಂಭವಾಗಲಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಿಸಿದೆ. ವಿಟಿಯು ಎಂ.ಟೆಕ್, ಎಂಬಿಎ, ಎಂಸಿಎ, ಎಂ.ಆರ್ಕ್ ಮೊದಲಾದ ಸ್ನಾತಕೋತ್ತರ ಪದವಿಯ ಎರಡನೇ ಸೆಮಿಸ್ಟರ್ ಆನ್ ಲೈನ್ ತರಗತಿಗಳು ಮೇ. 10 ರಿಂದ ಆರಂಭವಾಗಲಿವೆ. ಬಿ.ಇ, ಬಿ.ಟೆಕ್, ಬಿ.ಪ್ಲಾನ್, ಬಿ.ಆರ್ಕ್ ಪದವಿ ಕೋರ್ಸ್ ಗಳ ಆನ್ ಲೈನ್ ತರಗತಿ …

Read More »

ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …

Read More »

ಸಂಪೂರ್ಣ ಲಾಕ್​​ಡೌನ್​ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಹೆಸರಿನ ಸೆಮಿ ಲಾಕ್​ಡೌನ್​ನಿಂದ ಸೋಂಕು ಕಂಟ್ರೋಲ್​ ಬರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್​ಡೌನ್​ ಮೊರೆ ಹೋಗುತ್ತಿದೆ. ಉನ್ನತ ಮೂಲಕ ಮಾಹಿತಿಗಳ ಪ್ರಕಾರ ರಾಜ್ಯಾದ್ಯಂತ ಕಠಿಣ ಲಾಕ್​ಡೌನ್​ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿದೆ. ಸಿಎಂ ಬಿ.ಎಸ್​.ಯಡಿಯೂರಪ್ಪ ಸರ್ಕಾರ ಲಾಕ್​ಡೌನ್​ಗೆ ಸಮ್ಮತಿ ಸೂಚಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಲಾಕ್​ಡೌನ್​ ಸಮಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳ …

Read More »

‘ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ …

Read More »

ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ …

Read More »

ಅಂತರ್ ಜಿಲ್ಲಾ‌, ಅಂತರ್ ರಾಜ್ಯ ಓಡಾಟವೂ ಬಂದ್​!

ಬೆಂಗಳೂರು: ಕೊರೊನಾ ರೂಪಾಂತರಿಯ ಅಬ್ಬರಕ್ಕೆ ರಾಜ್ಯ ತತ್ತರಿಸಿ ಹೋಗಿದೆ. ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತರಿಂದ ರಾಜ್ಯ ಸರ್ಕಾರ 10 ದಿನಗಳ ಕಾಲ ಇಡೀ ರಾಜ್ಯವನ್ನ ಕಠಿಣ ಕ್ರಮಗಳೊಂದಿಗೆ ಲಾಕ್​ ಡೌನ್​ ಮಾಡಲು ನಿರ್ಧರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರದಿಂದ(ಮೇ 10) 10 ದಿನಗಳ ಕಾಲ ಇಡೀ ರಾಜ್ಯ ಸ್ತಬ್ಧವಾಗಿರುತ್ತೆ. ಹೀಗಾಗಿ ಸರ್ಕಾರ ಎಲ್ಲವನ್ನೂ ಬಂದ್ ಮಾಡಲು ನಿರ್ಧರಿಸಿದೆ. ವಿಮಾನ, ರೈಲು, ಆಫೀಸ್​ ಎಲ್ಲಾ ಬಂದ್​! ಅಂತರ್ ಜಿಲ್ಲಾ‌, ಅಂತರ್ ರಾಜ್ಯ …

Read More »