ಬೆಂಗಳೂರು: ಬದುಕಿರುವ ಪತಿ ಮೃತಪಟ್ಟಿದ್ದಾರೆ ಎಂದು ಅವರ ಮರಣ ಪ್ರಮಾಣ ಪತ್ರ ಮಾಡಿಸಿಕೊಂಡು “ವಿಧವಾ ವೇತನ’ ಪಿಂಚಣಿ ಪಡೆದಿರುವ ಪ್ರಕರಣ ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಮಾಡಿರುವ ಮರಣ ಪ್ರಮಾಣ ಪತ್ರ ಸಿಕ್ಕಿದ ಬಳಿಕ ಶಾಕ್ಗೆ ಒಳಗಾದ ಪತಿಯೇ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಭಾಸ್ಕರ್ ಎಂಬುವವರು ನೀಡಿರುವ ದೂರಿನ ಅನ್ವಯ ಆತನ ಪತ್ನಿ ಸುಜಾತಾ ಹಾಗೂ ಮತ್ತಿತರರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿರುವ …
Read More »ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲೆಗೈದ ಮೂವರು
ಮುಂಬೈ: ಕೆಲವೊಮ್ಮೆ ಸಣ್ಣ ಪುಟ್ಟ ಕಾರಣಗಳಿಗೂ ಕೊಲೆಗಳು ನಡೆಯುತ್ತದೆ. ಕೇವಲ 20 ರೂ ವಿಚಾರಕ್ಕೆ ವ್ಯಕ್ತಿಯ ಕೊಲೆಯಾಗುತ್ತದೆ ಎಂದರೆ ನಂಬುವುದು ಕಷ್ಟ. ಆದರೆ ಇಂತಹ ಘಟನೆ ನಡೆದಿದ್ದು ಮಹಾರಾಷ್ಟ್ರದ ಥಾಣೆಯಲ್ಲಿ. ಥಾಣೆಯಲ್ಲಿ ತಳ್ಳು ಗಾಡಿ ವ್ಯಾಪಾರಿಯೊಬ್ಬನನ್ನು ಕೊಲೆ ಮಾಡಲಾಗಿದೆ. 26 ವರ್ಷದ ವೀರೇಂದ್ರ ಯಾದವ್ ಎಂಬಾತನೇ ಕೊಲೆಯಾದ ಯುವಕ. ವೀರೆಂದ್ರ ಯಾದವ್ ಇಲ್ಲಿನ ಮೀರಾ ರಸ್ತೆಯಲ್ಲಿ ತಳ್ಳುಗಾಡಿಯಲ್ಲಿ ಇಡ್ಲಿ ಉಪಹಾರದ ವ್ಯಾಪಾರ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಆತನ ಗಾಡಿಯ ಬಳಿ …
Read More »ಧಾರವಾಡ ಭೀಕರ ಅಪಘಾತದಲ್ಲಿ ಮಡಿದವರಿಗೆ ಕುಟುಂಬಸ್ಥರಿಂದ ಶ್ರದ್ದಾಂಜಲಿ!
ಧಾರವಾಡ: ನಗರದ ಹೊರವಲಯದ ಇಟ್ಟಿಗಟ್ಟಿ ಬಳಿ ಜ.15 ರ ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಇಂದು ಅಪಘಾತ ನಡೆದ ಸ್ಥಳಕ್ಕೆ ಬಂದು ಶ್ರದ್ದಾಂಜಲಿ ಸಲ್ಲಿಸಿದರು. ಘಟನೆ ನಡೆದ ಸ್ಥಳದಲ್ಲಿ ಮೃತರ ಪೋಟೋಗಳನ್ನಿಟ್ಟು ಹೂಮಾಲೆ ಸಮರ್ಪಿಸಿ ಆತ್ಮಕ್ಕೆ ಶಾಂತಿ ಕೋರಿದರು. ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್ ಪಾಲ್ಸ್ ಕಾನ್ವಂಟ್ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಹಲವು ವರ್ಷಗಳ …
Read More »ಪ್ಯಾನ್ ಕಾರ್ಡ್ʼನಲ್ಲಿ ಫೋಟೋ ಚೇಂಜ್ ಮಾಡೋದ್ಹೇಗೆ ಗೊತ್ತಾ? ಈ ಕ್ರಮಗಳನ್ನ ಅನುಸರಿಸಿ..!
ನವದೆಹಲಿ: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಎಲ್ಲರಿಗೂ ಒಂದು ಪ್ರಮುಖ ದಾಖಲೆಯಾಗಿದೆ. ನೀವು ಸಾಲ ತೆಗೆದುಕೊಳ್ಳಬೇಕಾದ್ರೆ, ಕ್ರೆಡಿಟ್ ಕಾರ್ಡ್ ಅಥವಾ ಹಣಕಾಸಿನ ವಹಿವಾಟು ನಡೆಸಬೇಕಾದರೆ ನಿಮಗೆ ಪ್ಯಾನ್ ಕಾರ್ಡ್ ಅತ್ಯಗತ್ಯ. ಈ ಶಾಶ್ವತ ಖಾತೆ ಸಂಖ್ಯೆ 10-ಅಂಕಗಳ ಆಲ್ಫಾನ್ಯೂಮರಿಕ್ ಕೋಡ್ ಆಗಿದ್ದು, ಅದು ವ್ಯಕ್ತಿಯ ಆರ್ಥಿಕ ಇತಿಹಾಸದ ಸಂಪೂರ್ಣ ದಾಖಲೆಯನ್ನ ಇಡುತ್ತೆ. ಅಂದ್ಹಾಗೆ, ಈ ಕಾರ್ಡ್ʼನ್ನ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತೆ. ಇದು ಗುರುತಿನ ದಾಖಲೆಯಾಗಿಯೂ ಉಪಯುಕ್ತವಾಗಿದೆ. ಇನ್ನು …
Read More »GoodNews: ‘ಹೊಸ ಪಡಿತರ’ ಚೀಟಿ ಪಡೆಯಲು ‘ONLINE’ ಸೇವೆ ಮತ್ತೆ ಶುರು : ರಾಜ್ಯ ಸರ್ಕಾರದಿಂದ ಆದೇಶ, ಇಲ್ಲಿದೆ ಮಾಹಿತಿ
ಬೆಂಗಳೂರು : ಹೊಸ ಪಡಿತರ ಚೀಟಿಗಳ ಆನ್ ಲೈನ್ ಸೇವೆಯನ್ನು ಪುನಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಲಾಖೆ ತಂತ್ರಾಂಶದಲ್ಲಿ ಹೊಸ ಆನ್ ಲೈನ್ ಅರ್ಜಿಗಳನ್ನು ಸ್ವೀಕಾರ ಮಾಡುವ ಅವಕಾಶವನ್ನು ಚಾಲ್ತಿಗೊಳಿಸಲಾಗಿದೆ. ಸಾರ್ವಜನಿಕರು ಹೊಸ ಪಡಿತರ ಚೀಟಿಗಳಿಗೆ ಆನ್ ಲೈನ್ ಅರ್ಜಿಗಳನ್ನು ಇಲಾಖೆ ನಿಗಧಿಪಡಿಸಿದ ಮಾನದಂಡಗಳಂತೆ ಸಲ್ಲಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಸೂಚನೆ ಹೊರಡಿಸಿದೆ. ಹೊಸ ಪಡಿತರ ಚೀಟಿಗಾಗಿ ಆನ್ …
Read More »ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವೇನು ಗೊತ್ತಾ?
ನವದೆಹಲಿ: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆಯ ಏರಿಕೆಯನ್ನ ಕಾಣ್ತಿದ್ದು, ಇಂಧನ ಚಿಲ್ಲರೆ ಮಾರಾಟಗಾರರು ಬೆಲೆಗಳನ್ನ ಮೇಲ್ಮುಖವಾಗಿ ಪರಿಷ್ಕರಿಸಿದ್ದಾರೆ. ಫೆಬ್ರವರಿ 6ರಂದು ನವದೆಹಲಿಯಲ್ಲಿ ಪೆಟ್ರೋಲ್ ದರ 86.95 ರೂಪಾಯಿ ಇದ್ರೆ, ಮುಂಬೈನಲ್ಲಿ 93.49 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 89.85 ರೂ. ಇದ್ರೆ, ಚೆನ್ನೈನಲ್ಲಿ 89.39 ರೂ.ಗಳಾಗಿದೆ. ತೆರಿಗೆ ಕೈಯಲ್ಲಿರುವ ಕಾರಣ ಈ ಬೆಲೆಗಳನ್ನ ಕಡಿಮೆ ಮಾಡಲು ಸರ್ಕಾರ ಮಾತ್ರ ಸಹಾಯ ಮಾಡುತ್ತೆ ಎಂದು ಸರ್ಕಾರಿ ಸ್ವಾಮ್ಯದ ಇಂಧನ …
Read More »ರಾಜ್ಯದ ‘ಬಿಪಿಎಲ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್ : ಏ.1ರಿಂದ ಅಕ್ಕಿ ಜೊತೆಗೆ ಜೋಳ, ರಾಗಿ, ಹೆಸರುಬೇಳೆ, ತೊಗರಿಬೇಳೆ ವಿತರಣೆ
ಬೆಳಗಾವಿ : ರಾಜ್ಯದ ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ …
Read More »ಅನರ್ಹ ‘ಬಿಪಿಎಲ್ ಪಡಿತರ ಚೀಟಿದಾರ’ರೇ ಗಮನಿಸಿ : ಮಾ.31ರೊಳಗೆ ‘ನಿಮ್ಮ ಕಾರ್ಡ್ ರದ್ದು’
ಬೆಳಗಾವಿ : ರಾಜ್ಯದಲ್ಲಿ ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು, ಅನರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಎನ್ನುವ ಬಗ್ಗೆ ಸರ್ವೆ ಕಾರ್ಯ ನಡೆಸಲಾಗುತ್ತದೆ. ಈ ಮೂಲಕ ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗುತ್ತದೆ. ಇಂತಹ ಕಾರ್ಡ್ ಗಳನ್ನು ಮಾರ್ಚ್ 31ರೊಳಗೆ ರದ್ದು ಪಡಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ …
Read More »ರೈತ ಬಾಂಧವರು ಮನಸ್ಪೂರ್ತಿಯಾಗಿ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು ….
ಗೋಕಾಕ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಸುಮಾರು ದಿನಗಳಿಂದ ಚರ್ಚೆ ಯಲ್ಲಿ ಇದ್ದ ಈ ಶುಗರ್ ಫ್ಯಾಕ್ಟರಿ .. ಇದರ ಬಗ್ಗೆ ನಾವು ಹೇಳುವುದಕ್ಕಿಂತ ಜನ ಹೇಳೋದು ಕೇಳಿದ್ರೆ ಬಹುಶ ಈ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರಿಗೆ ಸಂತೋಷ್ ಜಾರಕಿಹೊಳಿ ಅವರಿಗೆ ಖುಷಿ ಆಗಬಹುದು. ಒಂದು ಈ ಕಾರ್ಖಾನೆ ರಾಜ್ಯದಲ್ಲಿಯೇ ಮಾದರಿ ಯಾಕೆ ಗೊತ್ತಾ ಪ್ರಥಮ್ ವಾಗಿ ಅನ್ನದಾತರಿಗೆ ಬರಬೇಕಾದ ಬಿಲ್ಲನ್ನು ಕೊಟ್ಟು ಮಾದರಿ ಯಾಗಿದೆ. ಇನ್ನು …
Read More »ಎಸ್ಪಿ ಹೆಸರಿನಲ್ಲಿ ಪಿಎಸ್ಐಗೆ ಪಂಗನಾಮ
ಕಲಬುರ್ಗಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ತುಂಬಾ ಪರಿಚಯ. ಅವರ ಮತ್ತೊಂದು ಪರ್ಸನಲ್ ನಂಬರ್ ಇದು. ಹಾಗೇ ಹೀಗೆ ಅಂತ ಪಿಎಸ್ಐ ಒಬ್ಬರೊಂದಿಗೆ ಮತನಾಡಿದಂತ ಚಾಲಾಕಿಯೊಬ್ಬರು, ಬರೋಬ್ಬರಿ ಪೀಕಿದ್ದು ಮಾತ್ರ 8.5 ಲಕ್ಷ ಹಣ. ಕೊನೆಗೆ ಅನುಮಾನಗೊಂಡಂತ ಪಿಎಸ್ಐ ನೇರವಾಗಿ ಎಸ್ಪಿ ಜೊತೆಗೆ ಮಾತನಾಡಿದಾಗ ಗೊತ್ತಾಗಿದ್ದೇ ಯಾಮಾರಿಸಿದವನ ನಿಜವಾದ ಬಣ್ಣ. ಹೀಗೆ ಪಂಗನಾಮ ಹಾಕಿದ ಆಸಾಮಿ ಅಂದರ್ ಕೂಡ ಆಗಿದ್ದಾನೆ.ಹೌದು.. ಪಿಎಸ್ಐ ಒಬ್ಬರಿಗೆ ಎಸ್ಪಿ ಹೆಸರಿನಲ್ಲಿ ವಂಚಿಸಿರುವಂತ ಘಟನೆ …
Read More »