ಬೆಂಗಳೂರು : ಖಾಸಗಿ ಸಮಾರಂಭಕ್ಕೆ, ಕಾರ್ಯಗಾರಕ್ಕೆ, ಸಾರ್ವಜನಿಕ ಪ್ರಯಾಣಕ್ಕೆ, ಮಾರ್ಕೆಟ್, ಪ್ರವಾಸಿ ಸ್ಥಳಗಳಲ್ಲಿ ಜನಸಾಮಾನ್ಯರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದ್ರೇ ಚಿತ್ರಮಂದಿರದಲ್ಲಿ ಚಿತ್ರವೀಕ್ಷಿಸಲು ಏಕೆ 50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶದ ನಿರ್ಬಂಧ ಎಂಬುದಾಗಿ ನಟ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಕುರಿತಂತೆ ನಟ ಧೃವ ಸರ್ಜಾ ಅವರ ಬೆಂಬಲಕ್ಕೆ ನಿಂತು ಟ್ವಿಟ್ ಮಾಡಿರುವಂತ ನಟ ಪುನಿತ್ ರಾಜ್ ಕುಮಾರ್, ಖಾಸಗಿ ಸಮಾರಂಭಗಳು, ಪೂಜಾ ಸ್ಥಳಗಳು, …
Read More »ವಿಶ್ವದ ಮೊದಲ ಹೈಬ್ರಿಡ್ ಏರ್ ಶೋ ಇಂದಿನಿಂದ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.
ಬೆಂಗಳೂರು : ವಿಶ್ವದ ಮೊದಲ ಹೈಬ್ರಿಡ್ ಏರ್ ಶೋ ಇಂದಿನಿಂದ ಬೆಂಗಳೂರಿನ ವಾಯುನೆಲೆಯಲ್ಲಿ ನಡೆಯುತ್ತಿದ್ದು, ಈ ಏರೋ ಇಂಡಿಯಾ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್, ಏರ್ ಶೋ ನಮ್ಮ ದೇಶದ ಶಕ್ತಿ ಪ್ರದರ್ಶನದ ವೇದಿಕೆಯಾಗಿದೆ. ವಿಶ್ವದ ಮೊಟ್ಟ ಮೊದಲ ಹೈಬ್ರಿಡ್ ಏರ್ ಶೋ ಇದಾಗಿದೆ. ಭಾರತೀಯ ತಯಾರಿಕೆಯ ತೇಜಸ್ ಯುದ್ಧ ವಿಮಾನಕ್ಕೆ ಸಾಕಷ್ಟು ಬೇಡಿಕೆಯಿದೆ. ಈಗಾಗಲೇ 83 …
Read More »ಕೇರಳ ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ʼಸುಪ್ರೀಂʼ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ʼPhD ಕಡ್ಡಾಯʼ
ನವದೆಹಲಿ: ಕೇರಳ ಹೈಕೋರ್ಟ್ ತೀರ್ಪನ್ನ ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, AICTE ನಿಯಮಾವಳಿಗಳ ಪ್ರಕಾರ, 5.3.2010ರ ನಂತರ ತಾಂತ್ರಿಕ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್ ಡಿ ಕಡ್ಡಾಯ ಎಂದಿದೆ. ಪಿಹೆಚ್ ಡಿ ಪದವಿಯ ಕೊರತೆಗೆ ಸಂಬಂಧಿಸಿದಂತೆ ಸಹಾಯಕ ಪ್ರಾಧ್ಯಾಪಕರು ಸಲ್ಲಿಸಿದ್ದ ಹನ್ನೆರಡು ಅರ್ಜಿಗಳನ್ನ ವಿಲೇವಾರಿ ಮಾಡಿದ ಸುಪ್ರಿಂಕೋರ್ಟ್, ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ವಿಶೇಷ ಅರ್ಜಿಗಳನ್ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ದಿನೇಶ್ ಮಹೇಶ್ವರಿ …
Read More »PUC ವಿದ್ಯಾರ್ಥಿನಿಯರಿಗೆ 25 ಸಾವಿರ ರೂ, ಡಿಗ್ರಿ ಮುಗಿಸಿದ ಹೆಣ್ಣುಮಕ್ಕಳಿಗೆ 50 ಸಾವಿರ! ಸರ್ಕಾರದಿಂದ ಬಂಪರ್ ಗಿಫ್ಟ್
ಪಾಟ್ನಾ : ಪಿಯುಸಿ ತೇರ್ಗಡೆ ಮಾಡಿರುವ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ಸಾವಿರ ರೂ. ಹಾಗೂ ಪದವಿ ಮುಗಿಸಿದ ವಿವಾಹಿತ ಮತ್ತು ಅವಿವಾಹಿತ ಹೆಣ್ಣುಮಕ್ಕಳಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಬಿಹಾರ ಸರ್ಕಾರ ಘೋಷಣೆ ಮಾಡಿದೆ. ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಸೇರಿದಂತೆ 20 ಅಂಶಗಳ ಯೋಜನೆಗೆ ಜಾರಿಗೆ ನಿರ್ಧರಿಸಿರುವ ನಿತೀಶ್ ಕುಮಾರ್ ಸರ್ಕಾರ ಅವಿವಾಹಿತ ಮತ್ತು ವಿವಾಹಿತ ಸ್ತ್ರೀಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬಿಹಾರದಲ್ಲಿ ಫೆ. …
Read More »ಈ ಸರ್ಕಾರ ಡಕೋಟಾ ಬಸ್ʼನಂತೆ ಕೆಟ್ಟಿದೆ, ಗೇರ್ ಹಾಕೋಗಲ್ಲ, ಒಂದ್ವೇಳೆ ಗೇರ್ ಹಾಕಿದ್ರೂ ಕಿತ್ತಿ ಬರುತ್ತೆ: ಸಿದ್ದರಾಮಯ್ಯ
ಬೆಂಗಳೂರು: ಈ ಸರ್ಕಾರ ಡಕೋಟಾ ಎಕ್ಸ್ಪ್ರೆಸ್ ಸಿನಿಮಾದ ಬಸ್ʼನಂತಿದೆ. ರಸ್ತೆಯಲ್ಲೇ ಡಕೋಟಾ ಬಸ್ ರೀತಿ ಕೆಟ್ಟು ಹೋಗಿದೆ. ಗೇರ್ ಹಾಕೋಕೆ ಆಗೋದಿಲ್ಲ, ಹಾಕಿದ್ರು ಗೇರ್ ಕಿತ್ತಿಕೊಂಡು ಬರುತ್ತೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ‘ ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದ ಸುಳ್ಳುಗಳನ್ನ ಹೇಳಿಸಿದೆ. ಭಾಷಣದಲ್ಲಿ ಒಂಚೂರು ಸತ್ಯವಿಲ್ಲ. ಇದಕ್ಕೆ ಮುಂದಾಲೋಚನೆ ಇಲ್ಲ, ದೂರದೃಷ್ಟಿಯೂ …
Read More »ವಾಹನ ಮತ್ತು ರೂ. 2 ಲಕ್ಷ ಹಣ ಲಪಟಾಯಿಸುತ್ತಿದ್ದ ಖದೀಮನ ಬಂಧನ
ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ. ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ …
Read More »ಮುಂದಿನ ವಾರ ರಾಣಿ ಚನ್ನಮ್ಮ ಮೃಗಾಲಯಕ್ಕೆ ಎರಡು ಹುಲಿ ಸೇರ್ಪಡೆ : ಬಿ.ಪಿ.ರವಿ
ಬೆಳಗಾವಿ : ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಮುಂದಿನ ವಾರದಲ್ಲಿ ಎರಡು ಹುಲಿಗಳು ಬರಲಿವೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರ ಸದಸ್ಯ, ಕಾರ್ಯದರ್ಶಿ ಬಿ.ಪಿ.ರವಿ ಹೇಳಿದರು. ನಿನ್ನೆ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಯಲಕ್ಕೆ ಭೇಟಿ ನೀಡಿ, ಮೃಗಾಲಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕಮಾತನಾಡಿದ ಅವರು, ಈ ಮೃಗಾಲಯಕ್ಕೇ ಶೀಘ್ರವೇ ನುರಿತ ತಜ್ಞರ ತಂಡ ಭೇಟಿ ನೀಡಿ, ಇಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ, ವರದಿ ನೀಡಿದ ನಂತರ ಎರಡು ಹುಲಿಗಳು ಇಲ್ಲಿಗೆ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ರೈತರ ನಿಯೋಗ
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »ತಮಿಳು ನಟ ಸಿಂಬು ಹೊಸ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್
ತಮಿಳು ನಟ ಸಿಂಬು ಅಭಿನಯಿಸಿರುವ ಹೊಸ ಚಿತ್ರಕ್ಕೆ ಪ್ಯಾನ್ ಇಂಡಿಯಾ ಸ್ಟಾರ್ಸ್ ಸಾಥ್ ನೀಡುತ್ತಿದ್ದಾರೆ. ಸಿಂಬು ನಟಿಸಿರುವ ‘ಮಾನಡು’ ಸಿನಿಮಾ ಬಹುಭಾಷೆಯಲ್ಲಿ ತೆರೆಕಾಣಲು ಸಜ್ಜಾಗಿದ್ದು, ಸ್ಟಾರ್ ನಟರು ಹಾಗೂ ಸ್ಟಾರ್ ಮೇಕರ್ಸ್ ಕೈ ಜೋಡಿಸಿದ್ದಾರೆ. ಫೆಬ್ರವರಿ 3 ರಂದು ಸಿಂಬು ಅವರ ಮಾನಡು ಚಿತ್ರದ ಟೀಸರ್ ರಿಲೀಸ್ ಆಗುತ್ತಿದೆ. ಐದು ಭಾಷೆಯಲ್ಲಿ ಮಾನಡು ಟೀಸರ್ ಬಿಡುಗಡೆಯಾಗುತ್ತಿದ್ದು, ಕನ್ನಡದಲ್ಲಿ ಕಿಚ್ಚ ಸುದೀಪ್ ರಿಲೀಸ್ ಮಾಡಲಿದ್ದಾರೆ. ಮಧ್ಯಾಹ್ನ 2.34 ಗಂಟೆಗೆ ಮಾನಡು ಕನ್ನಡ …
Read More »