ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, …
Read More »ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಪರಮೇಶ್ವರ*
ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಪರಮೇಶ್ವರ* -ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ -ಜಿಎಸ್ಟಿ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ – ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಆಗುವುದಿಲ್ಲ ಮಂಡ್ಯ : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ …
Read More »ಏಪ್ರಿಲ್ 11ರಂದು ಬೆಳಗಾವಿ ರಾಣಿ ಚೆನ್ನಮ್ಮ ವಿವಿ 13ನೇ ಘಟಿಕೋತ್ಸವ-ಕುಲಪತಿ ಡಾ.ಸಿ ಎಂ. ತ್ಯಾಗರಾಜ್
ಏಪ್ರಿಲ್ 11ರಂದು ಬೆಳಗಾವಿ ರಾಣಿ ಚೆನ್ನಮ್ಮ ವಿವಿ 13ನೇ ಘಟಿಕೋತ್ಸವ-ಕುಲಪತಿ ಡಾ.ಸಿ ಎಂ. ತ್ಯಾಗರಾಜ್ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಏಪ್ರಿಲ್ 11ರಂದು ವಿಟಿಯು ಎಪಿಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಜರುಗಲಿದೆ ಎಂದು ಕುಲಪತಿ ಡಾ ಸಿ.ಎಂ ತ್ಯಾಗರಾಜ್ ತಿಳಿಸಿದರು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ದಲ್ಲಿ ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಮಾನ್ಯ ಥಾವರಚೆಂದ ಗೆಹಲೋತ್ …
Read More »ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!*
ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!* ಸ್ಪೇರಸ್ಪಾರ್ಟ್ ಶಾಪ್ ನಲ್ಲಿ ಮಾಡುತ್ತಿದ್ದ ಯುವಕನನ್ನು ಎತ್ತಾಕೊಂಡು ಹೋಗಿ ಮಾರಣಾಂತಿಕ ಹಲ್ಲೆ *ಬೈಕ್ ನಲ್ಲಿ ಕರೆದುಕೊಂಡು ಹೋಗಿ ಕಲ್ಲು, ಕಟ್ಟಿ*ಗಳಿಂದ ಮನಬಂದಂತೆ ಥಳಿತ ಆರೋಪ!* ಗಾಯ**ಗೊಂಡ ಯುವಕನಿಗೆ ಬೆಳಗಾವಿ ಬೀಮ್ಸ್ ನಲ್ಲಿ ಚಿಕಿತ್ಸೆ *ಬೈಕ್ ನಲ್ಲಿ ಒತ್ತಾಯಪೂರ್ವಕವಾಗಿ ಯುವಕನನ್ನು ಹತ್ತಿಸಿಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ* ಬೆಳಗಾವಿ ಶಿವಾಜಿ ರೋಡನ ಕೊನ್ವಾಳ ಗಲ್ಲಿಯ ಅಂಗಡಿಯಲ್ಲಿ ಕೆಲಸ …
Read More »ದಾಂಡೇಲಿ ಮನೆಯಲ್ಲಿತ್ತು 14 ಕೋಟಿ ರೂ. ನಕಲಿ ನೋಟು
ಕಾರವಾರ, ಏಪ್ರಿಲ್ 9: ಬಾಗಿಲು ತೆರೆದಿದ್ದ ಮನೆ, ಒಳಗೆ ಹಣ್ಣು – ತರಕಾರಿ ರೀತಿಯಲ್ಲಿ ಬಿದ್ದಿರುವ ಕಂತೆ ಕಂತೆ (Fake Currency Notes) ನೋಟುಗಳು. ವಿಷಯ ತಿಳಿದು ಮನೆಯಿಂದ ಹೊರ ಬಾರದ ಜನರು. ಇಂಥದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ನಗರದ ಗಾಂಧಿನಗರ ಬಡಾವಣೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯೊಂದರಲ್ಲಿ ಗೋವಾ (Goa) ಮೂಲದ ಅರ್ಷದ್ ಖಾನ್ ಎಂಬಾತ ಬಾಡಿಗೆದಾರನಾಗಿ ವಾಸ್ತವ್ಯವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ …
Read More »“ಕುಮಾರ ಗಂಧರ್ವ”ರ ಮರೆತ ಸರ್ಕಾರ: ಸುಳೇಭಾವಿಯಲ್ಲಿ ಸಂಗೀತ ಮಾಂತ್ರಿಕನ ಹೆಜ್ಜೆಗುರುತು
ಬೆಳಗಾವಿ: ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ದಿಗ್ಗಜ, ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಕ್ಕೆ ಒಂದು ಹೊಸ ಆಯಾಮ ತಂದುಕೊಟ್ಟ ಕುಮಾರ ಗಂಧರ್ವರು ಬೆಳಗಾವಿ ಜಿಲ್ಲೆ ಸುಳೇಭಾವಿ ಗ್ರಾಮದವರು. ಕುಮಾರ್ ಗಂಧರ್ವರ ಮೂಲ ಹೆಸರು ಶಿವಪುತ್ರಯ್ಯ ಸಿದ್ದರಾಮಯ್ಯ ಕೊಂಕಾಳಿಮಠ. ಸಾಧನೆಯ ಶಿಖರವನ್ನೇರಿ ‘ಕುಮಾರ ಗಂಧರ್ವ’ ಎಂಬ ಬಿರುದಾಂಕಿತರಾಗಿದ್ದ ಅವರ ಅದ್ಭುತವಾದ ಸಂಗೀತ ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಹೊಸ ದಿಕ್ಕನ್ನೇ ನೀಡಿದ್ದು ಇತಿಹಾಸ. ಅವರ ಕೊಡುಗೆಗಳು ಸಂಗೀತ ಪ್ರಿಯರಿಗೆ ಇಂದಿಗೂ ಪ್ರೇರಣಾದಾಯಕ ಎಂಬುದು ವಿಶೇಷ. ಆದರೆ, ಕರ್ನಾಟಕ …
Read More »ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್ ಜಾರಕಿಹೊಳಿ
ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ 65.37) ರಾಜ್ಯಕ್ಕೆ 26ನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿದ್ದು, ದ್ವಿತೀಯ …
Read More »ವಿಧಾನಸೌಧ ವೀಕ್ಷಣೆಗೂ ಶುಲ್ಕ
ಬೆಂಗಳೂರು, ಏಪ್ರಿಲ್ 08: ರಾಷ್ಟ್ರಪತಿ ಭವನ (Rashtrapati Bhavan) ಮತ್ತು ಸಂಸತ್ ಭವನದ (Sansat Bhavan) ಮಾದರಿಯಲ್ಲಿ ವಿಧಾನಸೌಧ (Vidhansoudha) ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್ ಗೈಡ್ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆಗೆ …
Read More »ಲಕ್ಕಿ ಭಾಸ್ಕರ್ ಆಗಲು ಹೋದ ಬ್ಯಾಂಕ್ ಮ್ಯಾನೇಜರ್ನ ಅನ್ ಲಕ್ಕಿ ಕಥೆ!
ರಾಯಚೂರು, (ಏಪ್ರಿಲ್ 08): ಆತ ಐನಾತಿಗಳಲ್ಲೇ ಐನಾತಿ. ಲಕ್ಕಿ ಭಾಸ್ಕರ್ (Lucky Bhaskar) ಸಿನೆಮಾದಂತೆ ಕೋಟಿ ಕೋಟಿ ವಂಚಿಸಿದ್ದ ಬ್ಯಾಂಕ್ನ ಮ್ಯಾನೇಜರ್ ನನ್ನು ರಾಯಚೂರು ಪೊಲೀಸರು (Raichur Police) ಕೂಡ ಸಿನೆಮಾ ಸ್ಟೈಲ್ನಲ್ಲೇ ಹೆಡೆಮುರಿಕಟ್ಟಿದ್ದಾರೆ. ಅಷ್ಟೇ ಅಲ್ಲ ಆತನಿಗೆ ಸಪೋರ್ಟ್ ಮಾಡುತ್ತಿದ್ದ ಆಂಧ್ರ ಪ್ರದೇಶದ ಮತ್ತೊಬ್ಬ ಬ್ಯಾಂಕ್ ಉದ್ಯೋಗಿ ಕೂಡ ಲಾಕ್ ಆಗಿದ್ದು, ತನ್ನ ಗುರುತು ಮರೆಮಾಚಲು ಆ ಕಿಲಾಡಿ ತನ್ನ ಗೆಟಪ್ ಅನ್ನೇ ಬದಲಿಸಿಕೊಂಡಿದ್ದ. ಆದರೂ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ನಗರದ ಬ್ಯಾಂಕ್ ಆಫ್ …
Read More »ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ
ರಾಯಚೂರು, (ಏಪ್ರಿಲ್ 08): ಜಿಲ್ಲೆಯ ಸಿಂಧನೂರಿನ (Sindhanur) ಸುಕಾಲಪೇಟೆಯಲ್ಲಿ 2020ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ (sindhanur Five murder case) ರಾಯಚೂರು(Raichur) ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ಇಂದು(ಏಪ್ರಿಲ್ 08) ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (Sindhanur District …
Read More »
Laxmi News 24×7