Breaking News

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ …

Read More »

ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ. ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ …

Read More »

ಎಟಿಎಂ ನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್

ಬೆಂಗಳೂರು: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2013ರ ನವೆಂಬರ್ 19ರಂದು ಬೆಳಿಗ್ಗೆ 7:10ಕ್ಕೆ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಜ್ಯೋತಿ ಉದಯ್, ಹಣ ಡ್ರಾ ಮಾಡಲೆಂದು ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ನಲ್ಲಿರುವ ಎಟಿಎಂಗೆ ಹೋಗಿದ್ದರು. ಈ ವೇಳೆ ಎಟಿಎಂ ನೊಳಗೆ ನುಗ್ಗಿದ್ದ ಮಧುಕರ್ ರೆಡ್ದಿ …

Read More »

ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.೨) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಬಡ ಮಹಿಳೆಯಿಂದ 15 ಸಾವಿರ ರೂ ಡಿಸೇಲ್ ಹಾಕಿಸಿಕೊಂಡ ಯುಪಿ ಪೊಲೀಸರು

ಉತ್ತರಪ್ರದೇಶ : ಮಗಳನ್ನ ಹುಡುಕಿಕೊಡಿ ಎಂದು ಠಾಣೆಗೆ ಬಂದ ಮಹಿಳೆಯಿಂದ ಪೊಲೀಸರು 15 ಸಾವಿರ ರೂಪಾಯಿ ಮೌಲ್ಯದಷ್ಟು ಡಿಸೇಲ್ ತುಂಬಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಈ ಕುರಿತು ನೊಂದ ಮಹಿಳೆ ಎಸ್ ಪಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏನಿದು ಘಟನೆ..? ತಿಂಗಳ ಹಿಂದೆ ಅಂಗವಿಕಲೆ ಗುಡಿಯಾ ಎಂಬುವರ ಮಗಳು ನಾಪತ್ತೆಯಾಗಿದ್ದರು. ಈ ಕುರಿತು ಗುಡಿಯಾ, ತನ್ನ ಅಪ್ರಾಪ್ತ ಮಗಳನ್ನ ಠಾಕೂರ್ ಎಂಬಾತ ಅಪಹರಿಸಿದ್ದಾನೆ ಎಂದು ಠಾಣೆಯಲ್ಲಿ ದೂರು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಿಬಿಐ ʼಆರೋಪ ಪಟ್ಟಿʼ ನ್ಯಾಯಾಲಯಕ್ಕೆ ಸಲ್ಲಿಕೆ..!

ನವದೆಹಲಿ: ಧಾರವಾಡದಲ್ಲಿರುವ ವಿಶೇಷ ಕೋರ್ಟ್ʼನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಇತರ ಇಬ್ಬರ ವಿರುದ್ಧ ಆರೋಪ ಪಟ್ಟಿಯನ್ನ ಸಲ್ಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ವಿನಯ ಕುಲಕರ್ಣಿ ಚಂದ್ರಶೇಖರ ಇಂಡಿ ಮತ್ತು ಶಿವಾನಂದ ಬಿರಾದಾರ್ ವಿರುದ್ಧ ಆರೋಪಪ‌ಟ್ಟಿ ದಾಖಲಿಸಲಾಗಿದೆ. 2016ರಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಆರೋಪಿಗಳು ಮೃತನ ಜೊತೆಗೆ ರಾಜಕೀಯ ಮತ್ತು …

Read More »

ಗ್ರಾಹಕರಿಗೆ ಬಿಗ್‌ ಶಾಕ್:‌ ವಾಣಿಜ್ಯ ‌ʼLPG ಸಿಲೆಂಡರ್ʼ ಬೆಲೆ ಏರಿಕೆ, ಹೊಸ ದರದ ಮಾಹಿತಿ ಇಲ್ಲಿದೆ..!

ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಫೆಬ್ರವರಿ ತಿಂಗಳ ಬೆಲೆಯನ್ನ ಬಿಡುಗಡೆ ಮಾಡಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ (19ಕೆಜಿ) ಬೆಲೆ 190 ರೂ ಹೆಚ್ಚಳವಾಗಿದೆ. ಆದರೆ, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ (14.2ಕೆ.ಜಿ) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹೊಸ ದರಗಳು ಫೆಬ್ರವರಿ 1ರಿಂದ ಜಾರಿಗೆ ಬಂದಿವೆ. ಡಿಸೆಂಬರ್ ತಿಂಗಳಲ್ಲಿ ಐಒಸಿ ದೇಶೀಯ ಎಲ್ ಪಿಜಿ ದರವನ್ನ ಎರಡು ಬಾರಿ ಏರಿಸಿತ್ತು. ಈ ಹಿಂದೆ ಡಿಸೆಂಬರ್ …

Read More »

ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ

ಬೆಂಗಳೂರು,ಫೆ.2-ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಪಕ್ಷ ಬೇಧ ಮರೆತು ಕೆಲ ಕಾಲ ಧರಣಿ ನಡೆಸಿದ ಘಟನೆ ಜರುಗಿತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರಸ್ತಾಪಿಸಿದ ವಿಚಾರಕ್ಕೆ ಪಕ್ಷ ಬೇಧ ಮರೆತು ಶಾಸಕರು ಧ್ವನಿಗೂಡಿಸಿ ಸರ್ಕಾರದಿಂದ ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸವನಗೌಡ ಪಾಟೀಲ್ …

Read More »

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.   ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ …

Read More »

ಇಂಜಿನಿಯರ್ ಖಜಾನೆ‌ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ‌ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್​ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆ‌ಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆ‌ಯಾಗಿದೆ. …

Read More »