ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್ಆರ್ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್ಆರ್ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …
Read More »ರಾಜ್ಯದಲ್ಲಿ 1 ವಾರ ಲಾಕ್ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್ಡೌನ್ ಪ್ಯಾಕೇಜ್ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …
Read More »ಮಾಜಿ ಸ್ಪೀಕರ್ ರಮೇಶ್ಕುಮಾರ್ ಪ್ರತಿಭಟನೆ: ಲಾಕ್ಡೌನ್ ವೇಳೆ ಕಿರುಕುಳ ನೀಡ್ತಿದ್ದ PSI ಅಮಾನತು
ಕೋಲಾರ: ಲಾಕ್ಡೌನ್ ಸಂದರ್ಭದಲ್ಲಿ ಆಂಧ್ರ ಹಾಗೂ ಕರ್ನಾಟಕ ಗಡಿಯ ಚೆಕ್ಪೋಸ್ಟ್ನಲ್ಲಿ ರೈತರ ವಾಹನಗಳನ್ನು ಹಿಡಿದು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸ್ ಠಾಣೆ ಪಿಎಸ್ಐ ನರಸಿಂಹಮೂರ್ತಿ ಯನ್ನು ಅಮಾನತು ಮಾಡಲಾಗಿದೆ. ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ಸ್ಥಳೀಯರಿಂದ ಪಿಎಸ್ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂಬ ದೂರು ಬಂದ …
Read More »ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್
ಬೆಂಗಳೂರು: ಸರಕಾರ ಲಾಕ್ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …
Read More »ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ
ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ. ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ …
Read More »ಮಾಜಿ ಶಾಸಕ ಎನ್.ಎಸ್.ಖೇಡ ನಿಧನ
ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು. ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ …
Read More »ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್
ತುಮಕೂರು: ಪ್ರಿಯತಮೆಗಾಗಿ 10 ತಿಂಗಳ ಮಗುವನ್ನೇ ಯುವಕ ಅಪಹರಿಸಿರುವ ಘಟನೆ ತುಮಕೂರು ನಗರದ ಪುರೋಸ್ ಕಾಲೋನಿಯಲ್ಲಿ ನಡೆದಿದೆ. ತನ್ನ ಪ್ರಿಯತಮೆಯನ್ನು ತನ್ನ ಬಳಿ ಕರೆಸಿಕೊಳ್ಳಲು ಯುವಕ 10 ತಿಂಗಳ ಪುಟ್ಟ ಮಗುವನ್ನು ಅಪಹರಣ ಮಾಡಿದ್ದ. ಸದ್ಯ ಈಗ ಆರೋಪಿ ಅರೆಸ್ಟ್ ಆಗಿದ್ದಾನೆ. 25 ವರ್ಷದ ಸಿದ್ದಿಕ್ ಮತ್ತು ಸಲ್ಮಾ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಅಲ್ಲದೆ ಇದರ ನಡುವೆ ಸಿದ್ದಿಕ್, ಸಲ್ಮಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ …
Read More »ಮೈಸೂರಿನಲ್ಲಿ ಇಂಜಿನಿಯರ್ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟ ಕರೊನಾ..
ಮೈಸೂರು: ನೂರಾರು ಕನಸಿನ ಬುತ್ತಿಯೊಂದಿಗೆ ಎರಡು ತಿಂಗಳ ಹಿಂದಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಅಷ್ಟರಲ್ಲಿ ಸುಖಸಂಸಾರಕ್ಕೆ ಬಂದಪ್ಪಳಿಸಿದ ಮಹಾಮಾರಿ ಕರೊನಾ, ನವವಿವಾಹಿತನ ಪ್ರಾಣ ತೆಗೆದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ಬಳಲುತ್ತಿದ್ದ ನವೀನ್, ಬೆಂಗಳೂರಿನಿಂದ …
Read More »ತಂದೆಗೆ ಮಗುವನ್ನು ನೋಡಲು ಬಿಡದ IPS ಅಧಿಕಾರಿ..? ಪತಿಯಿಂದ ಆರೋಪ.. ಡಿಜಿಪಿಗೆ ದೂರು
ಬೆಂಗಳೂರು: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಡಿಜಿ&ಐಜಿಪಿ ಪ್ರವೀಣ್ ಸೂದ್ಗೆ ದೂರು ನೀಡಲಾಗಿದೆ. ವರ್ತಿಕಾ ಅವರು ತನ್ನ ಪತಿಗೆ ಮಗುವನ್ನ ನೋಡಲು ಬಿಡ್ತಿಲ್ಲ ಎಂದು ಆರೋಪಿಸಲಾಗಿದೆ. ತನ್ನ ಅಧಿಕಾರ ಬಳಸಿಕೊಂಡು ವರ್ತಿಕಾ ಕಟಿಯಾರ್ ತಮ್ಮ ಪತಿಗೆ ಮಗು ನೋಡದಂತೆ ತಡೆದಿದ್ದಾರೆ.. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಎಫ್ಎಸ್ ಅಧಿಕಾರಿಯಾಗಿರುವ ವರ್ತಿಕಾ ಅವರ ಪತಿ ನಿತಿನ್ ಶುಭಾಶ್, ತನಗೆ …
Read More »ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
ಬೆಳಗಾವಿ: ಮದುವೆ ಬಳಿಕವೂ ಪ್ರೀತಿ ಮುಂದುವರಿಸಿದ್ದ ಜೋಡಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಒಂದೇ ಮರಕ್ಕೆ ಅಕ್ಕಪಕ್ಕ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದ ಪಂಚಪ್ಪ ಕಣವಿ (25 ವ) ಹಾಗೂ ಸಕ್ಕೂಬಾಯಿ ಕರಿಗಾರ (23 ವ) ಮೃತ ಪ್ರೇಮಿಗಳು. ಪಂಚಪ್ಪ ಹಾಗೂ ಸಕ್ಕೂಬಾಯಿ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮ ವಿವಾಹಕ್ಕೆ ಉಭಯ ಕುಟುಂಬಸ್ಥರು ಅವಕಾಶ ನೀಡದ್ದಕ್ಕೆ ನಾಲ್ಕು ವರ್ಷಗಳ ಹಿಂದೆ ಪಂಚಪ್ಪ …
Read More »
Laxmi News 24×7