ಚಿತ್ರದುರ್ಗ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಿಪಿಎಸ್ ಆಧರಿಸಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ದೂರು ಬರುತ್ತಿವೆ. ಸಕಾಲಕ್ಕೆ ಹಣ ಬಿಡುಗಡೆಯಾಗದ ಕಾರಣ ಮೂರು ತಿಂಗಳ ವಿಜಿಲ್ ಆಪ್ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ಇನ್ನು ವಿಜಲ್ ಆಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು …
Read More »ಸಂತೋಷ್ ಜಾರಕಿಹೊಳಿ ಅವರ ಮಗನ ಮೊದಲನೇ ಹುಟ್ಟುಹಬ್ಬ 180ಕ್ಕು ಹೆಚ್ಚು ಫಿಲ್ಟರ್ ವಿತರಣೆ ಮಾಡಿದ ಜಾರಕಿಹೊಳಿ ದಂಪತಿ..
ಗೋಕಾಕ: ಇವತ್ತು ಸಹುಕಾರರ ಮನೆಯಲ್ಲಿ ಮತ್ತೊಂದು ಖುಷಿಯ ದಿನ ಇದೆ ದಿನ ಒಂದು ವರ್ಷದ ಹಿಂದೆ ಶ್ರೀ ಸಂತೋಷ್ ಜಾರಕಿಹೊಳಿ ದಂಪತಿಗಳು ಒಂದು ಗಂಡು ಮಗುವಿಗೆ ಜನ್ಮ ನೀಡಿದ ವಿಶೇಷ ದಿನ ಹುಟ್ಟಿನಿಂದಲೂ ಸರಳತೆಯನ್ನು ಮೆರೆದು ಬಂದ ಸಾಹುಕಾರರ ಕುಟುಂಬ ಮಗುವಿನ ಹೆರಿಗೆಯನ್ನು ಸರ್ಕಾರಿ ದವಾ ಖಾನೆಯಲ್ಲಿ ಮಾಡಿ ಒಂದು ಮಾದರಿ ಯಾಗಿತ್ತು ಇಂದು ಆ ಆ ಪ್ರೀತಿಯ ಕಂದಮ್ಮನಿಗೆ ಮೊದಲನೇ ವರ್ಷ ತುಂಬಿದ ದಿನ ಇಂದು ಕೂಡ ಒಂದು …
Read More »ಒಂದೇ ಹೊಡೆತದಲ್ಲಿ ಕ್ಷೇತ್ರದ ಎಲ್ಕ ಸಮಸ್ಯೆಗಳಿಗಳಿಗೆ ಪರಿಹಾರ ದೊರಕಿಸಿಕೊಟ್ಟ ಶಾಸಕ ಅಭಯ ಪಾಟೀಲ\
ಬೆಳಗಾವಿ- ಅಭಿವೃದ್ಧಿಯ ವಿಚಾರದಲ್ಲಿ ಶಾಸಕ ಅಭಯ ಪಾಟೀಲರು ಯಾವಾಗಲೂ ದಾಖಲೆ ಮಾಡುತ್ತಲೇ ಇದ್ದಾರೆ,ಮೊದಲನೇಯ ಹಂತದಲ್ಲಿ 206 ಕಾಮಗಾರಿಗಳನ್ನು,ಎರಡನೇಯ ಹಂತದಲ್ಲಿ 38 ಕಾಮಗಾರಿಗಳಿಗೆ ಏಕಕಾಲದಲ್ಲಿ ಮಂಜೂರಾತಿ ಪಡೆದಿರುವ ಅವರು ಇಂದಿನಿಂದ ಮೊದಲನೇಯ ಹಂತದ 206 ಕಾಮಗಾರಿಗಳಿ ಚಾಲನೆ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಾವ ಭಾಗದಲ್ಲಿ 206 ಕಾಮಗಾರಿಗಳು ನಡೆಯುತ್ತವೆ,ಎರಡನೇಯ ಹಂತದ 38 ಕಾಮಗಾರಿಗಳು ಎಲ್ಲಿ ನಡೆಯುತ್ತವೆ ಎನ್ನುವದನ್ನು ಪಟ್ಟಿ ಮಾಡಿ ಈ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರ …
Read More »ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ
ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು …
Read More »ಮುಂಬೈ ಅವಶ್ಯಕತೆ ನಮಗಿಲ್ಲ!: ಸತೀಶ ಜಾರಕಿಹೊಳಿ
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ …
Read More »ಪೊಲೀಸ್ ಪೇದೆ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪಿ ಅಂದರ್
ಬೆಂಗಳೂರು: ಪೊಲೀಸ್ ಪೇದೆ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಬಗಲುಗುಂಟೆ ಪೊಲೀಸರು ಬಂಧಿಸಿದ್ದಾರೆ. ಫಕೀರಪ್ಪ ಬಂಧಿತ ಆರೋಪಿ. ಮೂಲತಃ ಕೊಪ್ಪಳ ಮೂಲದ ಆರೋಪಿ ಬಗಲುಗುಂಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಪೊಲೀಸ್ ಆಗುವ ಕನಸು ಕಂಡಿದ್ದ ಆತ ಎರಡು ಬಾರಿ ಪರೀಕ್ಷೆ ಬರೆದು ಅದರಲ್ಲಿ ಫೇಲಾಗಿದ್ದ ಎನ್ನಲಾಗಿದೆ. ಆದರೆ ತಾನು ವಾಸಿಸುತ್ತಿದ್ದ ಬಾಡಿಗೆ ಮನೆಯ ಮಾಲೀಕರಿಗೂ ಸೇರಿದಂತೆ ಎಲ್ಲರಿಗೂ ತಾನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆ ಎಂದು ಸುಳ್ಳು …
Read More »ಒಲಂಪಿಕ್ ನಲ್ಲಿ ಭಾರತಕ್ಕೆ ಮೂರು ಚಿನ್ನದ ಪದಕ
ನವದೆಹಲಿ: ಶನಿವಾರ ಪ್ರಕಟವಾದ ವೈಟ್ಲಿಫ್ತಿಂಗ್ ವಿಭಾಗಗಳ ಒಲಂಪಿಕ್ ಕ್ರೀಡಾ ವಳಿಯಲ್ಲಿ ಈ ಬಾರಿ ಭಾರತ ಮೂರು ಚಿನ್ನದ ಪದಕ, ಮೂರು ಬೆಳ್ಳಿಯ ಪದಕ ಹಾಗೂ ಆರು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. 50 ಕೆಜಿಯ ವೈಟ್ ಲಿಫ್ಟಿಂಗ್ ನಲ್ಲಿ ಹರಿಯಾಣದ ಮಿನಕ್ಷಿ ಚಿನ್ನದ ಪದಕವನ್ನು ಗೆದ್ದಿದ್ದು, ಬೆಳ್ಳಿ ಪದಕವನ್ನು ಹೆನ್ನಿ ಕುಮಾರಿ (ಹರಿಯಾಣ) ಹಾಗೂ ಕಂಚಿನ ಪದಕವನ್ನು ಸ್ವಾತಿ ಶಿಂಧೆ (ಮಹಾರಾಷ್ಟ್ರ) ಮತ್ತು ಕೀರ್ತಿ (ದೆಹಲಿ) ತಮ್ಮದಾಗಿಸಿಕೊಂಡಿದ್ದಾರೆ. ಇದೇ ರೀತಿ, 57 …
Read More »ಬೇಡಿಕೆ ಈಡೇರದಿದ್ದರೆ 4500 ಶಾಲೆಗಳು ಬಂದ್..!
ಬೆಂಗಳೂರು, ಜ.31- ಖಾಸಗಿ ಶಾಲಾ ಶುಲ್ಕ ಕಡಿತ ಮಾಡಿರುವ ಸರ್ಕಾರಕ್ಕೆ ಇದೀಗ ಮತ್ತೊಂದು ಗೊಂದಲ ಶುರುವಾಗಿದೆ.ಒಂದು ಸಮಸ್ಯೆ ಬಗೆಹರಿಯಿತು ಎನ್ನುವಾಗಲೇ ಇದೀಗ ಕಲ್ಯಾಣ ಕರ್ನಾಟಕ ಭಾಗದ 4,500 ಶಾಲೆಗಳು ಬಂದ್ ಆಗುವ ಸಾಧ್ಯತೆ ಇದ್ದು, ಇದರಿಂದ 4.5 ಲಕ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಇದಕ್ಕೆ ಸುಮಾರು 7 ವರ್ಷಗಳಿಂದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಸಿಕೊಳ್ಳದೆ ಇರುವುದೇ ಕಾರಣ ಎನ್ನಲಾಗುತ್ತಿದೆ. ಕಳೆದ 7 ವರ್ಷಗಳಿಂದ ಅನುದಾನವನ್ನೇ ನಂಬಿದ್ದ ಸುಮಾರು 4,500 …
Read More »ಮಹದಾಯಿ ನೀರು ಕೊಡಲ್ಲ ಎಂದ ಗೋವಾ ಸಿಎಂಗೆ ಬಿಎಸ್ವೈ ತಿರುಗೇಟು
ಬೆಂಗಳೂರು,ಜ.31-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಯಾವುದೇ ಕಾರಣಕ್ಕೂ ಯಾರಿಗೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮಹದಾಯಿ ನದಿನೀರಿನಲ್ಲಿ ನ್ಯಾಯಾೀಕರಣದ ತೀರ್ಪಿನಂತೆ ನಮಗೂ ಕೂಡ ನೀರು ಸಿಗಲೇಬೇಕು. ನಾವು ಕೂಡ ಯಾರಿಗೂ ಬಗ್ಗುವುದಿಲ್ಲ, ಜಗ್ಗುವುದೂ ಇಲ್ಲ ಎಂದು ಗುಡುಗಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿನೀರು …
Read More »ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಬಿಬಿಎಂಪಿ; ಇಲ್ಲದಿದ್ದರೆ ವ್ಯಾಪಾರ ಪರವಾನಗಿ ರದ್ದು
ಬೆಂಗಳೂರು (ಜ. 30): ಕನ್ನಡ ಜಾಗೃತಿ ಕೆಲಸಕ್ಕೆ ಮುಂದಾಗಿರುವ ಬಿಬಿಎಂಪಿ ಇದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಇನ್ಮುಂದೆ ಸಿಲಿಕಾನ್ ಸಿಟಿಯ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಡ್ಡಾಯ ಮಾಡಿದೆ. ಒಂದು ವೇಳೆ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಂಡು ಬರದಿದ್ದರೆ ಅಂಗಡಿಗಳ ವ್ಯಾಪಾರ ಪರವಾನಿಗೆ (ಟ್ರೇಡ್ ಲೈಸೆನ್ಸ್ನ್ನು) ರದ್ದುಮಾಡುವುದಾಗಿ ತಿಳಿಸಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕನ್ನಡ ಉಳಿಕೆಗೆ ಬಿಬಿಎಂಪಿ ದಿಟ್ಟ ಹೆಜ್ಜೆ ಇರಿಸಿದೆ. ಅಂಗಡಿಗಳಲ್ಲಿ ಮಾತ್ರವಲ್ಲದೇ, ಕಟ್ಟಡ ಮತ್ತು ಕಚೇರಿಗಳಲ್ಲೂ ಕನ್ನಡ …
Read More »