Breaking News

ಇದೊಂದು ಸುಳ್ಳಿನ ಕಂತೆ..ರಾಜ್ಯಪಾಲರ ಭಾಷಣಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿದೆ. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟಿದನ್ನು ಓದುತ್ತಾರೆ. ಆದರೆ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಸರ್ಕಾರದ ನಿಲುವು, ಯೋಜನೆಗಳು, ಧ್ಯೆಯ ಧೊರಣೆಗಳು, ಮುನ್ನೋಟ ಇರಬೇಕು. ಆದರೆ, ಈ ಭಾಷಣ ನೋಡಿದಾಗ ಯಾವುದೂ ಕಾಣಿಸುವುದಿಲ್ಲ. ಇದೊಂದು ಸುಳ್ಳಿನ ಕಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಬಾಯಿಯಿಂದ ಸರ್ಕಾರ ಸುಳ್ಳು …

Read More »

9ನೇ ತರಗತಿ, ಪ್ರಥಮ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಒಂಬತ್ತನೇ ತರಗತಿ ಮತ್ತು ಪ್ರಥಮ ಪಿಯುಸಿ ತರಗತಿಯ ಆಫ್ ಲೈನ್ ಪಾಠಗಳನ್ನು ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಫೆಬ್ರವರಿ ಒಂದರಿಂದ ತರಗತಿಗಳು ಆರಂಭವಾಗಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ಫೆ.1ರಿಂದ 9ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಪೂರ್ಣ ಪ್ರಮಾಣದ ತರಗತಿಗಳು ನಡೆಯಲಿದೆ. ಆಫ್ ಲೈನ್/ಆನ್ ಲೈನ್ ಆಯ್ಕೆ‌ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ. ಆರರಿಂದ ಎಂಟನೇ ತರಗತಿಯ ವರೆಗೆ ವಿದ್ಯಾಗಮ ತರಗತಿಗಳು …

Read More »

ಕೇಂದ್ರ ಸರ್ಕಾರ ಅದಾನಿ-ಅಂಬಾನಿ ಗುಲಾಮರಾಗಿದೆ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು, ಜ.27- ಕೇಂದ್ರ ಸರ್ಕಾರ ಉದ್ಯಮಿಗಳಾದ ಅದಾನಿ , ಅಂಬಾನಿಯವರಿಗೆ ಗುಲಾಮರಾಗಿದ್ದು, ಅದಕ್ಕಾಗಿಯೇ ರೈತರ ಪ್ರತಿಭಟನೆಯನ್ನು ದಿಕ್ಕು ತಪ್ಪಿಸುವ ಸಾಕಷ್ಟು ಸರ್ಕಸ್‍ಗಳನ್ನು ನಡೆಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬಿಸಿಲು, ಮಳೆ ಎನ್ನದೆ ಎರಡು ತಿಂಗಳಿನಿಂದ ಪ್ರತಿಭಟನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ 56 ಇಂಚಿನ ಎದೆ ಇದ್ದರೆ ಸಾಲದು. ಅದರ ಒಳಗೆ ಹೃದಯ …

Read More »

ರಾಜಕೀಯ ವೈರಿ ಡಿಕೆಶಿ ಕೊಠಡಿಗೆ ಯೋಗೇಶ್ವರ್ ಪ್ರವೇಶ: ಇಲ್ಲೂ ಇದೆಯಾ ಸಾಹುಕಾರ್ ಪಾತ್ರ?

ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಸ್ಥಾನ ಪಡೆದಿರುವ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಇದೀಗ ಕೊಠಡಿ ರಾಜಕೀಯ ಆರಂಭಿಸಿದ್ದಾರೆ. ತಮ್ಮ ರಾಜಕೀಯ ಬದ್ಧವೈರಿ ಡಿ ಕೆ ಶಿವಕುಮಾರ್ ಅವರು ಸಚಿವರಾಗಿದ್ದ ಪಡೆದಿದ್ದ ಕೊಠಡಿಯನ್ನೇ ಪಡೆದಿದ್ದಾರೆ. ಹೌದು. ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಡಿ ಕೆ ಶಿವಕುಮಾರ್ ಪಡೆದಿದ್ದ ಕೊಠಡಿಗೆ ಇಂದು ಸಿ.ಪಿ ಯೋಗೇಶ್ವರ್ ಪ್ರವೇಶಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 336, 337 ಪಡೆದಿರುವ ಸಿ.ಪಿ.ಯೋಗೇಶ್ವರ್, ಇಂದು …

Read More »

ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. …

Read More »

ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ :

ಬೆಂಗಳೂರು: ಬೆಳಗಾವಿ ಗಡಿ ಭಾಗ, ಬೆಳಗಾವಿ ನೆಲ ಕರ್ನಾಟಕದ ಒಂದು ಅಂಗ. ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಹಾರಾಷ್ಟ್ರ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿನಾಡಿನಲ್ಲಿ ಕನ್ನಡಿಗರೂ ಇದ್ದಾರೆ. ಇತ್ತೀಚೆಗೆ ಮರಾಠಿಗರು ಸಹ ಕರ್ನಾಟಕದ ಶಾಲೆಗಳಲ್ಲಿ ಕಲಿಯಲು ಇಷ್ಟ ಪಡುತ್ತಿದ್ದಾರೆ ಎಂದರು. ಯಾವ ಮರಾಠಿಗರು ಸಹ ನಾವು ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಯಾವತ್ತು ಹೇಳಿಲ್ಲ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹೋಳಿ ಹಬ್ಬಕ್ಕೂ ಮುನ್ನ ಡಿಎ ಹೆಚ್ಚಳಕ್ಕೆ ಸಿದ್ದತೆ

50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ಖುಷಿ ಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ, ಹೋಳಿಗೂ ಮುನ್ನ ಡಿಎಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ಡಿಎ ಶೇಕಡಾ 4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಲ್ಲದೆ ಕೊರೊನಾ ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಪ್ರಿಯ ಭತ್ಯೆಯನ್ನು ಮತ್ತೆ ಸರ್ಕಾರ ನೀಡುವ ಸಾಧ್ಯತೆ ಹೆಚ್ಚಿದೆ. ಆದ್ರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. …

Read More »

ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆ

ಮುಂಬೈ: ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕನ್ನಡ ಭಾಷಿಕರು ಕರ್ನಾಟಕದಲ್ಲಿನ ಮರಾಠಿ ಪ್ರಾಬಲ್ಯದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಬಯಸಿದ್ದಾರೆ. ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ರಾವತ್ ಹೇಳಿದ್ದಾರೆ. ಮುಂಬೈಯನ್ನು ಕರ್ನಾಟಕದ ಭಾಗವಾಗಿ ಮಾಡುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರ ಸರ್ಕಾರ ಘೋಷಿಸಬೇಕೆಂದು ಸವದಿ ಬುಧವಾರ ಹೇಳಿಕೆ ನೀಡಿದ್ದರು. ಈ ಕುರಿತಂತೆ ಇಂದು …

Read More »

ಗಣರಾಜ್ಯೋತ್ಸವ ದಿನದ ಘಟನೆಯಿಂದ ರೈತರ ಹೋರಾಟ ಕೊನೆಯಾಗದು: ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ …

Read More »

B.J.P.ಜಿಲ್ಲಾ ಕಾರ್ಯಾಲಯದಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ದಿನಾಂಕ 27/01/2021 ರಂದು ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ ಮಾಡಲಾಯಿತು . ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಅನಿಲ ಬೆನಕೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಸಭೆಯ ಅಧ್ಯಕ್ಷತೆಯನ್ನು ಭಾಜಪಾ ಬೆಳಗಾವಿ ಮಹಾನಗರ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ವಹಿಸಿದ್ದರು . ವಿಶೇಷ ಆಹ್ವಾನಿತರಾಗಿ SC ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ …

Read More »