Breaking News

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರೈತರ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ತೆಂಗು ಬೆಳೆಯುವ ರೈತರಿಗೆ ಎಂಎಸ್ ಪಿ ಕೊಡುಗೆ ನೀಡಲಾಗಿದೆ ಅಂತ ತಿಳಿದು ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮಾಧ್ಯಮಗಳಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಕೊಬ್ಬರಿ ಬೆಳೆಗಾರರ ಪರವಾಗಿ ಕೇಂದ್ರ …

Read More »

2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಒತ್ತು: ಜಗದೀಶ ಶೆಟ್ಟರ್

ದಾವಣಗೆರೆ: ‘ಬೆಂಗಳೂರು ಕೈಗಾರಿಕೆಗಳಿಂದ ತುಂಬಿ ಹೋಗಿದೆ. ಒಂದೇ ಕಡೆ ಎಲ್ಲ ಉದ್ಯಮಗಳು ಕೇಂದ್ರೀಕೃತಗೊಳ್ಳಬಾರದು. ಎಲ್ಲ ಜಿಲ್ಲೆಗಳೂ ಅಭಿವೃದ್ಧಿ ಹೊಂದುವಂತೆ ಆಗಬೇಕು ಎಂದು ನಿರ್ಧರಿಸಿದ್ದೇವೆ. ಅದಕ್ಕಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲಾಗುವುದು’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಕೈಗಾರಿಕೋದ್ಯಮಿಗಳ ಜತೆ ಬುಧವಾರ ಸಭೆ ನಡೆಸಿದ ಅವರು, ‘ಬೆಂಗಳೂರು-ಮುಂಬೈ ಹೆದ್ದಾರಿಯನ್ನು ಕೈಗಾರಿಕಾ ಕಾರಿಡಾರ್‌ ಎಂದು ಗುರುತಿಸಲಾಗಿದೆ. ಈ ಹೆದ್ದಾರಿ ಹಾದುಹೋಗುವ …

Read More »

₹ 100ರ ಗಡಿ ದಾಟಿದ ಪೆಟ್ರೋಲ್‌ ದರ

ರಾಜಸ್ಥಾನದಲ್ಲಿ ₹ 100ರ ಗಡಿ ದಾಟಿದ ಪ್ರೀಮಿಯಂ ಪೆಟ್ರೋಲ್‌ ದರ   ನವದೆಹಲಿ: ದೇಶದಾದ್ಯಂತ ಬುಧವಾರವೂ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಏರಿಕೆ ಆಗಿದೆ. ಬ್ರ್ಯಾಂಡೆಡ್‌ ಅಥವಾ ಪ್ರೀಮಿಯಂ ಪೆಟ್ರೋಲ್‌ ದರವು ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಬುಧವಾರ ಒಂದು ಲೀಟರ್‌ಗೆ ₹ 100ರ ಗಡಿ ದಾಟಿದೆ. ದೆಹಲಿಯಲ್ಲಿ ಪ್ರೀಮಿಯಂ ಪೆಟ್ರೋಲ್‌ ದರ ಲೀಟರಿಗೆ ₹ 89.10 ಇದ್ದರೆ ಮುಂಬೈನಲ್ಲಿ ₹ 95.61ರಷ್ಟಾಗಿದೆ. ಬೆಲೆ ಏರಿಕೆ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೆಹಲಿಯಲ್ಲಿ …

Read More »

ಮಾವನ ಮೇಲಿನ ಸಿಟ್ಟಿಗೆ ಜಗತ್ತು ನೋಡದ ಮಗುವಿನ ಜೊತೆ ಮಸಣ ಸೇರಿದ್ದಾಳೆ.

ಮೈಸೂರು; ಆಕೆ ಕಳೆದ ಐದು ತಿಂಗಳ ಹಿಂದೆ ಪೊಲೀಸ್ ಹುದ್ದೆಯಲ್ಲಿದ್ದವರನ್ನು ಮದುವೆಯಾಗಿದ್ದಳು. ಜೀವನ ಪೂರ್ತಿ ಕೆಲಸದ ಭದ್ರತೆ ಇರುತ್ತೆ, ಮನೆ ಮಂದಿ ಜೊತೆ ನೆಮ್ಮದಿಯಿಂದ ಇರಬಹುದು ಎಂದು ಊಹಿಸಿಕೊಂಡಿದ್ದ ಆಕೆ ಗಂಡನ ಜೊತೆ ಸುಖವಾಗಿಯೇ ಇದ್ದಳು. ಆಕೆ‌ ಮೂರು ತಿಂಗಳ ಗರ್ಭಿಣಿ ಸಹ ಆಗಿ ಇನ್ನೆನು ಪುಟ್ಟ ಮಗುವಿಗೆ ಜನ್ಮ ನೀಡುವವಳಿದ್ದಳು. ಆದರೆ ಆಕೆಗೆ ತಾನು ಬಯಸಿದ ಒಂದು ಸುಖ ಸಿಗಲೇ ಇಲ್ಲದಂತಾಗಿತ್ತು. ತನ್ನ ಹೆತ್ತವರನ್ನ ಬಿಟ್ಟ, ಗಂಡನ ಮನೆಗೆ …

Read More »

ಬೆಳಗಾವಿ ಲೋಕಸಭಾ ಸ್ಥಾನಕ್ಕೆ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ.: ಸತೀಶ್​ ಜಾರಕಿಹೊಳಿ

ಯಾದಗಿರಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರಕಾರ ರಾಜ್ಯದಲ್ಲಿ ಯಾವುದೇ ಜನಪರ ಕಾಳಜಿ ತೊರಿ ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ‌. ಸಿಎಂ ತಮ್ಮ ಖುರ್ಚಿ ಉಳಿಸಿಕೊಳ್ಳಲು ಸಚಿವರ ಓಲೈಕೆ ಮಾಡಲು ಖಾತೆ ಬದಲಾವಣೆ ಸರ್ಕಸ್​ ನಡೆಸುತ್ತಿದ್ದಾರೆ. ಅವರಿಗೆ ಜನರ ಬಗ್ಗೆಯಾಗಲಿ, ಸರ್ಕಾರದ ಬಗ್ಗೆಯಾಗಲಿ ಕಾಳಜಿ ಇಲ್ಲ. ಅವರ ಕಾಳಜಿ ಏನಿದ್ದರೂ ಸಚಿವರ ಬಗ್ಗೆ. ಬಿಎಸ್​ ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹಿರಿಯ ನಾಯಕ ಸತೀಶ್​ …

Read More »

ಬೆಳಗಾವಿ ಮರಾಠಿಗರದ್ದಲ್ಲ. ಅದು ವೀರ ಕನ್ನಡಿಗರದ್ದು..!H.D.K.

ಬೆಂಗಳೂರು: ಬೆಳಗಾವಿ ಮರಾಠಿಗರದ್ದಲ್ಲ. ಅದು ವೀರ ಕನ್ನಡಿಗರದ್ದು ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ತಿರುಗೇಟು ನೀಡಿದ್ದಾರೆ. ಮರಾಠಿ ಮಾತನಾಡುವ ಕರ್ನಾಟಕದ ಗಡಿ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಉದ್ಧವ್​ ಠಾಕ್ರೆ ಆಗ್ರಹಿಸಿದ್ದರು. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಇನ್ನು ಸುಪ್ರೀಂಕೋರ್ಟ್​ನಲ್ಲಿರುವಾಗಲೇ ಬೆಳಗಾವಿಯಲ್ಲಿ ವಿಧಾನಸೌಧ ನಿರ್ಮಿಸಿ, ಬೆಳಗಾಂ ಹೆಸರು ಬದಲಾಯಿಸಲಾಗಿದೆ. ಇದು ನ್ಯಾಯಾಂಗ ನಿಂದನೆ. ನಮ್ಮ ಪ್ರದೇಶವನ್ನು ಗೆಲ್ಲುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು …

Read More »

ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?

ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಆರ್ ಆರ್ ಆರ್ ಸಿನಿಮಾ ಅಕ್ಟೋಬರ್ 13, 2021 ರಂದು ತೆರೆಗೆ ಬರ್ತಿದೆ. ಜೂನಿಯರ್ ಎನ್‌ ಟಿ ಆರ್ ಹಾಗೂ ರಾಮ್ ಚರಣ್ ತೇಜ ಒಟ್ಟಿಗೆ ನಟಿಸುತ್ತಿರುವ ಈ ಸಿನಿಮಾದ ಮೇಲೆ ಎಲ್ಲ ಚಿತ್ರರಂಗದ ಕಣ್ಣಿದೆ. ‘ಬಾಹುಬಲಿ’ ಸರಣಿ ಬಳಿಕ ರಾಜಮೌಳಿ ಕೈಗೆತ್ತಿಕೊಂಡಿರುವ ಸಿನಿಮಾ ಇದಾಗಿದ್ದು, ಸ್ವಾತಂತ್ರ್ಯ ವೀರರ ಜೀವನದ ಕಥೆಯನ್ನು ಹೇಳುತ್ತಿದ್ದಾರೆ. ಭಾರಿ ಬಜೆಟ್ ಹಾಗೂ ಅದ್ಧೂರಿ ದೃಶ್ಯ ವೈಭವದೊಂದಿಗೆ ಸಿದ್ಧವಾಗುತ್ತಿರುವ …

Read More »

ವಿರಾಟ್ ಕೊಹ್ಲಿ, ತಮನ್ನಾ ಭಾಟಿಯಾಗೆ ನ್ಯಾಯಾಲಯದ ನೊಟೀಸ್

ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಭಾಟಿಯಾಗೆ ಕೇರಳ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಆನ್‌ಲೈನ್ ಗೇಮ್‌ಗಳ ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ವಿರಾಟ್ ಕೊಹ್ಲಿ, ತಮನ್ನಾ ಭಾಟಿಯಾ ಜೊತೆಗೆ ಮಲಯಾಳಂ ನಟ ಅಜು ವರ್ಗೀಸ್‌ ಗೆ ಸಹ ನೊಟೀಸ್ ನೀಡಿದೆ. ಆರೋಪದ ಬಗ್ಗೆ ಉತ್ತರ ನೀಡುವಂತೆ ಕೇರಳ ಹೈಕೋರ್ಟ್‌ ಸೂಚಿಸಿದೆ. ವಿರಾಟ್ ಕೊಹ್ಲಿ, ತಮನ್ನಾ ಭಾಟಿಯಾ, ಅಜು ವರ್ಗೀಸ್ ಅವರುಗಳು ಆನ್‌ಲೈನ್‌ ರಮ್ಮಿ …

Read More »

ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್‌ಗೆ ಭರ್ಜರಿ ಸ್ವಾಗತ

ಅಭಿನಯದ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 27) ದುಬೈ ತಲುಪಿದ್ದಾರೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುದೀಪ್ ಅವರನ್ನು ದುಬೈ ಸಂಸ್ಕೃತಿಯಂತೆ ಸ್ವಾಗತ ಕೋರಿ ಬರಮಾಡಿಕೊಂಡಿದ್ದಾರೆ. ಕಿಚ್ಚ ಸುದೀಪ್ ದುಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುದೀಪ್ ಅವರು ವಿಮಾನ ಇಳಿದು ಬರುತ್ತಿದ್ದಂತೆ ಹೂವಿನ ಮಾಲೆ ಹಾಕಿ, ಹೂಗುಚ್ಛ ನೀಡಿ ಹಾಗೂ ವಿಶೇಷವಾದ ಉಡುಗೊರೆಯನ್ನು ನೀಡಿ ಸ್ವಾಗತ …

Read More »

ಸೇವೆಯ ಜೊತೆ ಪ್ರಾಮಾಣಿಕತೆ ಮೆರೆದ 108 ಆಂಬ್ಯುಲೆನ್ಸ್ ಸಿಬ್ಬಂದಿ

ವಿಜಯಪುರ: ಅಪಘಾತದ ಸಂದರ್ಭದಲ್ಲಿ ಗಾಯಾಳುವನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸುವ ಕರ್ತವ್ಯ ಪ್ರಜ್ಞೆ ಜೊತೆಗೆ 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಾಮಾಣಿಕತೆಯನ್ನೂ ಮೆರೆದಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ. ಕೊಲ್ಹಾರ ಸಮೀಪದ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಹತ್ತಿರದ ರಾಣಿ ಚನ್ನಮ್ಮ ಶಾಲೆ ಬಳಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸ್ಕಿಡ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಘಟನೆಯಲ್ಲಿ ಕಾಖಂಡಕಿ ಗ್ರಾಮದ ಬಸಲಿಂಗಯ್ಯ ಗುರುಸ್ವಾಮಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದರು. ವಿಷಯ ತಿಳಿದು ತಕ್ಷಣ …

Read More »