Breaking News

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯತ್ನಾಳ್-ನಿರಾಣಿ;

ಜಮಖಂಡಿಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯತ್ನಾಳ್-ನಿರಾಣಿ; ಎಲ್ಲಾ ಬಾಲಿಗೂ ಸಿಕ್ಸರ್ ಹೊಡೆಯಬೇಡಿ… ಶಾಸಕರ ಬ್ಯಾಟಿಂಗ್’ಗೆ ಮಾಜಿ ಸಚಿವ ನಿರಾಣಿ ಮಾರ್ಮಿಕ ಸಲಹೆ. ಯತ್ನಾಳ್-ನಿರಾಣಿ ಒಂದೇ ವೇದಿಕೆಯಲ್ಲಿ ಅಚ್ಚರಿಯ ಮುಖಾಮುಖಿ ಶಾಸಕ ಯತ್ನಾಳ್’ರನ್ನು ಕ್ರಿಕೆಟಿಗನಿಗೆ ಹೋಲಿಸಿದ ನಿರಾಣಿ ಯತ್ನಾಳ್ ಒಬ್ಬ ಉತ್ತಮ ಆಲ್’ರೌಂಡರ್ ಎಲ್ಲಾ ಬಾಲಿಗೂ ಸಿಕ್ಸರ್ ಹೊಡೆಯಬೇಡಿ ಎಂದು ಸಲಹೆ ಬಾಗಲಕೋಟೆಯ ಜಮಖಂಡಿಯಲ್ಲಿ ರಾಜಕೀಯ ಬದ್ಧ ವೈರಿಗಳೆಂದೇ ಕರೆಯಲ್ಪಡುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮುರುಗೇಶ್ ನಿರಾಣಿ ಒಂದೇ ವೇದಿಕೆಯಲ್ಲಿ …

Read More »

ಸ್ಕೂಲ್ ಗೇಮ್ಸ್ 2025 ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್‌ಗಳಿಂದ ಅತ್ಯುತ್ತಮ ಸಾಧನೆ

ಸ್ಕೂಲ್ ಗೇಮ್ಸ್ 2025 ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್‌ಗಳಿಂದ ಅತ್ಯುತ್ತಮ ಸಾಧನೆ ಸ್ಕೂಲ್ ಗೇಮ್ಸ್ 2025 ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ ಬೆಳಗಾವಿ ಸ್ಕೇಟರ್‌ಗಳಿಂದ ಅತ್ಯುತ್ತಮ ಸಾಧನೆ ಒಟ್ಟು 13 ಪದಕಗಳನ್ನು ಮುಡಿಗೇರಿಸಿಕೊಂಡ ಸ್ಕೇಟರ್ಸ್ 3 ಚಿನ್ನ, 6 ಬೆಳ್ಳಿ ಹಾಗೂ 4 ಕಂಚಿನ ಪದಕ ಬೆಂಗಳೂರಿನಲ್ಲಿ ನಡೆದ ‘ಸ್ಕೂಲ್ ಗೇಮ್ಸ್ 2025’ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ …

Read More »

ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ

ಬೆಳಗಾವಿ:ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ ಯುವಜನತೆಯನ್ನು ದಾರಿ ತಪ್ಪಿಸುತ್ತಿರುವ, ಸಾಮಾಜಿಕ ಸ್ವಾಸ್ಥ್ಯ ಅಶಾಂತಿ ಮಾಡಿ ಉತ್ತರ ಕರ್ನಾಟಕ ಸಂಸ್ಕೃತಿ ಹಾಳು ಮಾಡುತ್ತಿರುವ ಎಲ್ಲ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಶ್ರೀನಿವಾಸಗೌಡ ಪಾಟೀಲ್ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಪೊಲೀಸ್ ಉತ್ತರ ವಲಯ ವ್ಯಾಪ್ತಿಯಲ್ಲಿ ಬರುವ ಬಾಗಲಕೋಟ, ವಿಜಾಪುರ, ಬೆಳಗಾವಿ ಇತರೆ ಜಿಲ್ಲೆಗಳಲ್ಲಿಯೂ ಸಾಮಾಜಿಕ ಸ್ವಾಸ್ಥ್ಯ, ಅಶಾಂತಿ ಸೃಷ್ಟಿಸುವ …

Read More »

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ*

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* *ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ: ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸರ್ವರಿಗೂ ಸಮಾನ‌ ಅವಕಾಶ ಕಲ್ಪಿಸುವ ಸಮಾನತಾ ವೇದಿಕೆ: ಸಿಎಂ* ಬೆಂಗಳೂರು : ಡಿಸೆಂಬರ್ – 28:ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ …

Read More »

ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಭವ್ಯ ರಕ್ತದಾನ ಶಿಬಿರ ಆಯೋಜನೆ..!

ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಭವ್ಯ ರಕ್ತದಾನ ಶಿಬಿರ ಆಯೋಜನೆ..! ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ರಕ್ತದಾನ ಶಿಬಿರ 500ಕ್ಕೂ ಅಧಿಕ ಜನರಿಂದ ಸ್ವಯಂಪ್ರೇರಿತ ರಕ್ತದಾನ ಜಾತಿ-ಧರ್ಮ ಮರೆತು ಜೀವದಾನ ಮಾಡಲು ಕರೆ ರಮಾಕಾಂತ ಕೊಂಡುಸ್ಕರ್ ನೇತೃತ್ವದಲ್ಲಿ ಮಾನವೀಯ ಕಾರ್ಯ ದೇವ-ಧರ್ಮ ರಕ್ಷಣೆಯ ಜೊತೆಗೆ ಸಮಾಜ ಸೇವೆಗೆ ತನ್ನನ್ನು ಸಮರ್ಪಿಸಿಕೊಂಡಿರುವ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಆಯೋಜಿಸಲಾಗಿದ್ದ ಭವ್ಯ ರಕ್ತದಾನ ಶಿಬಿರಕ್ಕೆ ಇಂದು ಭಾನುವಾರ ಬೆಳಿಗ್ಗೆ ಅನಗೋಳದಲ್ಲಿ ಅಭೂತಪೂರ್ವ …

Read More »

ಬೆಳಗಾವಿಯ ಮೋದಗಾ ಗ್ರಾಮದಲ್ಲಿಯ ಸಾಂಪ್ರದಾಯಿಕ ಬೆಲ್ಲಕ್ಕೆ ವಿದೇಶಗಳಲ್ಲೂ ಭಾರಿ ಬೇಡಿಕೆ..!

ಬೆಳಗಾವಿಯ ಮೋದಗಾ ಗ್ರಾಮದಲ್ಲಿ ಅಪ್ಪಟ ನೈಸರ್ಗಿಕ ಬೆಲ್ಲದ ಘಮಲು ..! ಸಾಂಪ್ರದಾಯಿಕ ಬೆಲ್ಲಕ್ಕೆ ವಿದೇಶಗಳಲ್ಲೂ ಭಾರಿ ಬೇಡಿಕೆ..! ಮೋದಗಾದಲ್ಲಿ 45 ವರ್ಷದ ಬೆಲ್ಲದ ಪರಂಪರೆ ಜೀವಂತ ಅಮೆರಿಕ, ಇಂಗ್ಲೆಂಡ್’ಗೂ ತಲುಪುತ್ತಿದೆ ಮೋದಗಾ ಬೆಲ್ಲ ಯಾವುದೇ ರಾಸಾಯನಿಕವಿಲ್ಲದ ಅಪ್ಪಟ ನೈಸರ್ಗಿಕ ಬೆಲ್ಲ ಆರೋಗ್ಯ ವೃದ್ಧಿಸುವ ಬೆಲ್ಲಕ್ಕೆ ವಿದೇಶದಲ್ಲೂ ಬೇಡಿಕೆ ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ಆಲೆಮನೆಗಳು ಮಾಯವಾಗುತ್ತಿರುವ ಬೆನ್ನಲ್ಲೇ, ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ರೈತ ಶಿವಾಜಿ ಅಷ್ಟೇಕರ್ ಅವರು ತಮ್ಮ ಪೂರ್ವಜರ …

Read More »

ಹೊಸ ವರ್ಷ ಸಂಭ್ರಮಾಚರಣೆ ಭದ್ರತೆಗೆ 20 ಸಾವಿರ ಸಿಬ್ಬಂದಿ ನಿಯೋಜನೆ

ಬೆಂಗಳೂರು: ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 20 ಸಾವಿರ ಸಿಬ್ಬಂದಿ: ನಗರದಲ್ಲಿ ಹೊಸ ವರ್ಷಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು …

Read More »

2028ಕ್ಕೆ ಕಾಂಗ್ರೆಸ್​ ಕ್ರಾಂತಿ ಎಬ್ಬಿಸುತ್ತೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ ಕ್ರಾಂತಿ ಎಬ್ಬಿಸುತ್ತೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಈ ಕುರಿತು ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದ ದಿನ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿ‌ನ. ನಾವು ಕೂಡ ಆಚರಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮನೆಗಳ ಒತ್ತುವರಿ …

Read More »

ಡಿ.31ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್‌ಸಿಂಗ್ ಅವರು ಆದೇಶಿಸಿದ್ದಾರೆ. ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ …

Read More »

ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ

ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್​ನ 27ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಲಹೊಂಗಲ ಮೂಲದ …

Read More »