ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ದರ್ಶನ ಪ್ಯಾಕೇಜ್ಗಾಗಿ 2000 ರೂಪಾಯಿ ಟಿಕೆಟ್ ದರ ನಿಗದಿ ಮಾಡಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ, ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದೇವರ ದರ್ಶನಕ್ಕೆ ಸರ್ಕಾರ ಇಷ್ಟೊಂದು ದುಬಾರಿ ಟಿಕೆಟ್ ಮಾಡಲು ಹೊರಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಜನರಿಗೆ ಒಂದು ಕೈಯಲ್ಲಿ ಕೊಟ್ಟು ದೇವರ ಹೆಸರಿನಿಂದ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ …
Read More »ಕೇಂದ್ರ ಸರ್ಕಾರ ಮಾಡುತ್ತಿರುವ ಜಾತಿಗಣತಿಗೂ ರಾಜ್ಯ ಸರ್ಕಾರ ಮಾಡುತ್ತಿರುವ ಸಮೀಕ್ಷೆಗೂ ವ್ಯತ್ಯಾಸವಿದೆ: ಸತೀಶ್ ಜಾರಕಿಹೊಳಿ
ರಾಯಚೂರು: ಕೇಂದ್ರ ಸರ್ಕಾರ ಕೇವಲ ಜನಗಣತಿ ಜೊತೆಗೆ ಜಾತಿಗಣತಿ ಮಾಡುತ್ತದೆ. ನಾವು ಶಿಕ್ಷಣ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ಬಗ್ಗೆ ಸರ್ವೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಜಾತಿ ಒಂದು ಭಾಗವಷ್ಟೇ. 52 ಮಾನದಂಡದಲ್ಲಿ ಈ ಸಮೀಕ್ಷೆ ನಡೆಯುತ್ತೆ. ನಮ್ಮದು ಜಾತಿ ಸಮೀಕ್ಷೆ ಅಷ್ಟೇ ಅಲ್ಲ, ಸ್ಥಿತಿಗತಿ ಸಮೀಕ್ಷೆ ಆಗಿದೆ. ಆದಾಯ, ಉದ್ಯೋಗ, ಭೂಮಿ ಇದರ ಬಗ್ಗೆ ಕೇಂದ್ರ ಸಮೀಕ್ಷೆ …
Read More »*ಕುಡಚಿ ದರ್ಗಾಕ್ಕೆ 05 ಲಕ್ಷ ರೂ. ನಿಧಿಗೆ ಅನುಮೋದನೆ..:ಲಖನ್ ಜಾರಕಿಹೊಳಿ,
ಕುಡಚಿ: ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ …
Read More »ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವ ಡ್ಯಾನ್ಸರ್ಗಳು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ನೆಲಮಂಗಲ(ಬೆಂ.ಗ್ರಾಮಾಂತರ): ಡ್ಯಾನ್ಸ್ ಇವೆಂಟ್ನ ಪೇಮೆಂಟ್ ಹಣ ತೆಗೆದುಕೊಂಡು ಬರುವಾಗ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಡ್ಯಾನ್ಸರ್ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಸೋಮವಾರ(ಇಂದು) ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತಪಟ್ಟವರು. ಇವರು ಕೆಲ ಸಿನಿಮಾಗಳಲ್ಲಿಯೂ ಡ್ಯಾನ್ಸರ್ಗಳಾಗಿ ಕೆಲಸ ಮಾಡಿದ್ದರು. ಹಲವು ಇವೆಂಟ್ಗಳಲ್ಲಿಯೂ ಜೋಡಿಯಾಗಿ ಡ್ಯಾನ್ಸ್ ಪ್ರದರ್ಶನ ನೀಡಿದ್ದರು. ತುಮಕೂರಿನ ಕುಣಿಗಲ್ನಲ್ಲಿ ನಡೆದ …
Read More »ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಬಂದ್
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ನಿಷೇಧ ಸೋಮವಾರದಿಂದ ಅಧಿಕೃತವಾಗಿ ಜಾರಿಯಾಗಿದೆ. ಬೈಕ್ ಟ್ಯಾಕ್ಸಿ ಸೇವೆ ನೀಡಲು ಗೈಡ್ ಲೈನ್ಸ್ ಜಾರಿಯಾಗುವವರೆಗೂ ಸೇವೆಗಳನ್ನ ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನ ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಬೈಕ್ ಟ್ಯಾಕ್ಸಿ ಕಂಪನಿಗಳು ಕೋರಿದ್ದ ಆರು ವಾರಗಳ ಕಾಲಾವಕಾಶ ಸಹ ಭಾನುವಾರ (ಜೂನ್ 15)ದಂದು ಮುಕ್ತಾಯಗೊಂಡಿದ್ದು, ಮಧ್ಯಂತರ ಅನುಮತಿಯನ್ನೂ ನಿರಾಕರಿಸಲಾಗಿದೆ. ಆದ್ದರಿಂದ ರ್ಯಾಪಿಡೋ, ಊಬರ್ ಮತ್ತಿತರ ಕಂಪನಿಗಳು ತಮ್ಮ ಆ್ಯಪ್ನಲ್ಲಿ ಬೈಕ್ ಟ್ಯಾಕ್ಸಿ ಸೇವೆಯ ಆಯ್ಕೆಯನ್ನ ತೆಗೆದು …
Read More »ಬೆಳಗಾವಿ ಸಮರ್ಥನಗರದ ಗಣೇಶೋತ್ಸವ ಮಂಡಳದಿಂದ ಆಸನ ಪೂಜೆ…
ಬೆಳಗಾವಿ ಸಮರ್ಥನಗರದ ಗಣೇಶೋತ್ಸವ ಮಂಡಳದಿಂದ ಆಸನ ಪೂಜೆ… ಬೆಳಗಾವಿಯ ಸಮರ್ಥ ನಗರದ ಸಾರ್ವಜನಿಕ ಗಣೇಶೋತ್ಸವ ಶ್ರೀ ಏಕದಂತ ಯುವಕ ಮಂಡಳದ ವತಿಯಿಂದ ಸಂಕಷ್ಟಿಯಂದು ಭವ್ಯ ಆರತಿಯೊಂದಿಗೆ ಪಾದ್ಯ ಮತ್ತು ಆಸನ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಗರಿಕ ರಜತ್ ಪಾಟೀಲ್, ಅವರು ಇದು ತಮ್ಮ ಗಣೇಶೋತ್ಸವ ಮಂಡಳದ 5 ನೇ ವರ್ಷವಾಗಿದ್ದು, ಈ ಬಾರಿಯೂ ಗಣೇಶೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಬೇಕು. ಅಲ್ಲದೆ, ಮಂಡಳದ ಅಧ್ಯಕ್ಷರು, ಕಡಿಮೆ …
Read More »ಹೆಲಿಕಾಪ್ಟರ್ ದುರಂತದಿಂದ ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್
ಹೆಲಿಕಾಪ್ಟರ್ ದುರಂತದಿಂದ ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ದೇಶದ ಎಂಟು ಸಂಸದರು, ಅವರ ಕುಟುಂಬಸ್ಥರು ಜಸ್ಟ್ ಮಿಸ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಕೇದಾರನಾಥ ಬಳಿ ನಿನ್ನೆ ಬೆಳಗ್ಗೆ ಹೆಲಿಕಾಪ್ಟರ್ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಪೈಲೆಟ್ ಸೇರಿ ಏಳು ಯಾತ್ರಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಸಂಸದರು ಮೊದಲ ಬ್ಯಾಚ್ನಲ್ಲಿ ಹೋಗುವ ಹೆಲಿಕಾಪ್ಟರ್ ಮೂಲಕ ಕೇದಾರನಾಥ್ಗೆ ತೆರಳಬೇಕಿತ್ತು.. ಡೆಹ್ರಾಡೂನ್ನಿಂದ ಕೆದಾರನಾಥಗೆ ತೆರಳಲು ಎಂಟು ಸಂಸದರಿಗೆ ನಿನ್ನೆ ಬೆಳಗ್ಗೆ …
Read More »ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ.
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ. ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹೊತ್ತು, ಕೂಡಲೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಧಾರವಾಡದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ವೈ- ಧಾರವಾಡದ ಜ್ಯುಬಿಲಿ ವೃತ್ತವನ್ನು ಬಂದ್ ಮಾಡಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು …
Read More »ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ*
ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ* : ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪಿಸಿ ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿರುವ ಆರೋಪಿಸಿ ವಿಜಯಪುರ ನಗರದ ತಿಕೋಟಾ ರಸ್ತೆಯಲ್ಲಿನ ಅಕ್ಕಮಹಾದೇವಿ ವಿವಿ ಯ ಎದುರು ಪ್ರತಿಭಟನೆ ನಡೆಸಲಾಯಿತು. …
Read More »ಮಳೆಯಿಂದ ಹಾನಿ; ವಸತಿ, ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆದು ಆಕ್ರೋಶ
ವಿಜಯಪುರ*ಮಳೆಯಿಂದ ಹಾನಿ; ವಸತಿ, ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆದು ಆಕ್ರೋಶ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಇತ್ತೀಚಿನ ಸುರಿದ ಭಾರಿ ಮಳೆಗೆ ಲಕ್ಷ್ಮೀನಗರದ ಪಕ್ಕದ ಜಮೀನಿನ ಒಡ್ಡು ಒಡೆದು ಮನೆಯೊಳಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಪರದಾಡುವಂತಾಗಿತ್ತು. ಹೀಗಾಗಿ, ತಮಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ನಿವಾಸಿಗಳು ಅಂಬೇಡ್ಕರ ವೃತ್ತದಲ್ಲಿ ದಿಢೀರ್ ರಸ್ತೆ ತಡೆದು ಧರಣಿ ನಡೆಸಿದರು. ಪ್ರತಿಭಟನೆ ನಿರತರರು ವಿವಿಧ ಮನೆಯಲ್ಲಿನ ಸಾಮಗ್ರಿ ಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಆಕ್ರೋಶ …
Read More »
Laxmi News 24×7