ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್ವೈ ಆಕ್ರೋಶ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್ವೈ ಹೀಗಿರುವಾಗ …
Read More »ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!
ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ಕುಟುಂಬ ರಾಜಕಾರಣ, ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿ: ಅಮಿತ್ ಷಾ ಸೂಚನೆ..!
ಬೆಳಗಾವಿ(ಜ.17)- ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ …
Read More »ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆ
ಬೀಜಿಂಗ್: ಐಸ್ ಕ್ರೀಂ ನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಐಸ್ ಕ್ರೀಂ ತಿಂದ ಸಾವಿರಾರು ಜನರು ಆತಂಕಕ್ಕೀಡಾಗಿರುವ ಘಟನೆ ಚೀನಾದ ಟಿಯಾಂಜಿನ್ ಪ್ರದೇಶದಲ್ಲಿ ನಡೆದಿದೆ. ಡಕಿಯಾವಾಡು ಫುಡ್ ಕಂಪನಿ ತಯಾರಿಸಿದ್ದ ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸ್ಥಳೀಯಾಡಳಿತ ಅಧಿಕಾರಿಗಳು ಐಸ್ ಕ್ರೀಂ ಕಂಪನಿಗೆ ಬೀಗ ಹಾಕಿದ್ದು, ಕಂಪನಿಯ ಎಲ್ಲಾ ಉದ್ಯೋಗಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಕಂಪನಿಯ 1600 ಉದ್ಯೋಗಿಗಳ ಪೈಕಿ 600 ಸಿಬ್ಬಂದಿಗಳ ಕೊವಿಡ್ ಪರೀಕ್ಷಾ ವರದಿ …
Read More »ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.
– ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ. ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಈ ದೇಣಿಗೆಯ ಚೆಕ್ ನೀಡಿದರು. ವಿವಿಧ ಮಠಾಧೀಶರು ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಿಧಿ ಸಂಗ್ರಹ …
Read More »ಮೊಬೈಲ್ ಜಗಳಕ್ಕೆ ಬಲಿ ಪತ್ನಿ ಬಲಿ.!
ಮೊಬೈಲ್ ಇಂದು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಮೊಬೈಲ್ ಇಲ್ಲದಿದ್ದರೆ ಜೀವನ ನಡೆಯುವುದೇ ಇಲ್ಲವೇನೋ ಎಂಬಷ್ಟರಮಟ್ಟಿಗೆ ಬಹುತೇಕರು ಅದರ ಮೇಲೆ ಅವಲಂಬಿತರಾಗಿದ್ದಾರೆ. ಇದೇ ಮೊಬೈಲ್ ವಿಚಾರ ಈಗ ಗೃಹಿಣಿಯೊಬ್ಬರ ಸಾವಿಗೆ ಕಾರಣವಾಗಿದೆ. ಹೊಸಕೋಟೆ ತಾಲೂಕು ತಾವರೆಕೆರೆ ನಿವಾಸಿ 23ವರ್ಷದ ಸುಶ್ಮಿತಾ ಸಾವಿಗೀಡಾದ ಗೃಹಿಣಿಯಾಗಿದ್ದು, ಈಕೆ ಹಾಗೂ ಪತಿ ರಘು ನಡುವೆ ಮೊಬೈಲ್ ಬಳಕೆ ಕುರಿತಂತೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಶನಿವಾರ ರಾತ್ರಿ ಇದೇ ವಿಚಾರಕ್ಕೆ ಮತ್ತೊಮ್ಮೆ ಜಗಳವಾಗಿದ್ದು, …
Read More »ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು B.S.Y.ಪಟ್ಟು..!
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ. ಯತ್ನಾಳ್ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದರು ಸಹ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಶರಣಾಗಿರುವುದರ ಕುರಿತೂ ಯಡಿಯೂರಪ್ಪನವರು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, …
Read More »ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಬೇರೆ ಇದೆಯಂತಲ್ಲಪ್ಪ:, ಸಿದ್ದರಾಮಯ್ಯ
ಮೈಸೂರು : ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ, ಅದು ಗೊತ್ತಾಗಬೇಕು ಅಲ್ಲವೇ.? ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಡಿಯಲ್ಲಿ ಏನೇನ್ ಇದೆ ಅನ್ನೋದು ಬಹಿರಂಗವಾಗಬೇಕಾದ್ರೇ, ಅದರಲ್ಲಿ ಏನ್ ಇದೆ ಎಂಬುದಾಗಿ ಗೊತ್ತಾಗಬೇಕು ಅಂದ್ರೇ ತನಿಖೆಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಶರತ್ ಬಚ್ಚೇಗೌಡ ಭೇಟಿಯ ಕುರಿತಂತೆಯೂ ಮಾತನಾಡಿದ ಅವರು, ಕಳೆದ …
Read More »