ಚೆನ್ನೈ: ರಾಜಕಾರಣಿಯಾಗಿ ಬದಲಾದ ನಟ ಕಮಲ್ ಹಾಸನ್ ಸ್ಥಾಪಿಸಿದ ರಾಜಕೀಯ ಪಕ್ಷ ಮಕ್ಕಳ್ ನೀಧಿ ಮಯ್ಯಂಗೆ ಭಾರತ ಚುನಾವಣಾ ಆಯೋಗ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಿದೆ. ಕಮಲ್ ಹಾಸನ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿ, ಎಲ್ಲಾ 234 ಕ್ಷೇತ್ರಗಳಲ್ಲಿ ಟಾರ್ಚ್ ಲೈಟ್ ಚಿಹ್ನೆಯನ್ನು ತಮ್ಮ ಪಕ್ಷಕ್ಕೆ ನೀಡಲಾಗಿದೆ ಎಂದು ಘೋಷಿಸಿದ್ದಾರೆ. “ಎಂಎನ್ಎಂ ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಲಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ” ಎಂದು ಅವರು …
Read More »ಜ.20ಕ್ಕೆ ಪ್ರಿಂಟೆಕ್ ಪಾರ್ಕ್ ಉದ್ಘಾಟನೆ
ಬೆಂಗಳೂರು, ಜ.15- ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಮೊದಲ ಹಂತದಲ್ಲಿ ಸ್ಥಾಪಿಸಿರುವ ಪ್ರಿಂಟೆಕ್ ಪಾರ್ಕ್ ಹಾಗೂ ಕಾಮನ್ ಫೆಸಿಲಿಟಿ ಸೆಂಟರ್ ಜನವರಿ 20ರಂದು ಲೋಕಾರ್ಪಣೆಗೊಳ್ಳಲಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಅಧ್ಯಕ್ಷರಾದ ಸಿ.ಆರ್.ಜನಾರ್ದನ್ ಹಾಗೂ ಅಶೋಕ್ಕುಮಾರ್ ಅವರು ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಜನವರಿ 20ರಂದು ಪ್ರಿಂಟೆಕ್ ಪಾರ್ಕ್ ಹಾಗೂ ಕಾಮನ್ ಫೆಸಿಲಿಟಿ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.ದೇಶದ ಮುದ್ರಣ ಕ್ಷೇತ್ರವು …
Read More »ಸೆಂಟ್ರಲ್ ವಿಸ್ತಾ : ನೂತನ ಸಂಸತ್ ಭವನ ನಿರ್ಮಾಣ ಕಾರ್ಯ ಶುರು
ನವದೆಹಲಿ ಜ.15- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ರೂಪಿಸಲಾದ ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ಕಳೆದ ಒಂದು ತಿಂಗಳ ಹಿಂದೆ ಬೃಹತ್ ಸಂಸತ್ ಭವನ ನಿರ್ಮಾಣ ಯೋಜನೆಯ ಅದ್ಧೂರಿ ಶಂಕು ಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಟ್ಟಿಗೆ ಇಡುವ ಮೂಲಕ ನೆರವೇರಿಸಿದ್ದರು. ತ್ರಿಕೋನಾಕೃತಿಯಲ್ಲಿ ನಿರ್ಮಾಣವಾಗಲಿರುವ ಪಾರ್ಲಿಮೆಂಟ್ ಕಟ್ಟಡ 2022ರ 75ನೇ ಸ್ವಾತಂತ್ರ್ಯೋತ್ಸವ ದಿನಕ್ಕೆ ಪೂರ್ಣಗೊಳ್ಳಲಿದೆ. ನೂತನ …
Read More »ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ, ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು,ಜ.15- ವಿಧಾನಸೌಧದಲ್ಲಿ ನಾಳೆ ನಡೆಯುವ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ವಿಧಾನಸೌಧದ ಬಾಂಕ್ವೆಟ್ಹಾಲ್ ಮತ್ತಿತರ ಕಡೆಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ, ವಿಧಾನಸೌಧದ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ತುರ್ತು ಸ್ಪಂದನಾ ಬೆಂಬಲ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಹಾಗೂ ಬಾಂಕ್ವೆಟ್ ಹಾಲ್ನಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ …
Read More »ಖಾಸಗಿ ಶಾಲೆಗಳ ಫೀ ಕಿರಿಕಿರಿ
ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಶುಲ್ಕ ವಿಚಾರ ಕುರಿತು ಸರ್ಕಾರ ಸಭೆ ನಡೆಸಿದ್ದು, ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು ಕಡಿತ ಮಾಡಿಕೊಳ್ಳಲು ಸಲಹೆ ನೀಡಿದೆ. ಖಾಸಗಿ ಶಾಲೆಗಳಲ್ಲಿ ಶುಲ್ಕ ವಿಚಾರ ಕುರಿತು ಇಂದು ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆದಿದ್ದು, ಈ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿವೆ. ಶುಲ್ಕ ಕಟ್ಟದಿದ್ದರೆ ಆನ್ಲೈನ್ ಕ್ಲಾಸ್ ಬಂದ್: ರಾಜ್ಯ ಸರ್ಕಾರದ ಆದೇಶಕ್ಕೆ ಸಡ್ಡು! ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು …
Read More »ಮುಂದೆ ನನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್ ವೈ ಆಡಳಿತವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ. ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್, ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ …
Read More »ಮುಕ್ಕಲ್ ಗೊಂದೆ ಜನರಲ್: 28ಗ್ರಾಪಂ ಗಳಲ್ಲಿ 14 ಮಹಿಳಾ ಅಧ್ಯಕ್ಷರೇ ಆಗೋದು..!
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಮೀಸಲಾತಿ ಆಯ್ಕೆಯಲ್ಲಿ ಮಿಶ್ರಿಕೋಟಿ ಗ್ರಾಮ ಪಂಚಾಯತಿ ಅಧ್ಯಕ್ಷಗಿರಿಗೆ ಮಹಿಳಾ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮಹಿಳಾ ಕೆಟಗೇರಿ ‘ಎ’ ಮೀಸಲಾತಿ ದೊರಕಿದೆ. ಇನ್ನೂ ಮುಂದೆ ಮಿಶ್ರಿಕೋಟಿಯಲ್ಲಿ ಮಹಿಳಾ ಮೆಂಬರಗಳು ಅಧಿಕಾರ ನಡೆಸಲಿದ್ದಾರೆ. ಗಂಜಿಗಟ್ಟಿ ಗ್ರಾಮ ಪಂಚಾಯತಿಯಲ್ಲೂ ಮಹಿಳಾ ಸದಸ್ಯರೇ …
Read More »ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ
ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …
Read More »ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ
ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …
Read More »ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು.
ನವದೆಹಲಿ: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು. ಅಲ್ಲಿಯ ವರೆಗೆ ಕಾಂಗ್ರೆಸ್ ಪಟ್ಟು ಸಡಿಲಿಸುವುದಿಲ್ಲ. ಈ ಕಾಯ್ದೆಗಳು ರೈತರಿಗೆ ಯಾವುದೇ ನೆರವನ್ನುಂಟು ಮಾಡುವುದಿಲ್ಲ. ರೈತರನ್ನು ಮುಗಿಸಲೆಂದೇ ಕೃಷಿ ಕಾಯ್ದೆ ಜಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಜಾರಿ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷವು ಶುಕ್ರವಾರ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸುತ್ತಿದೆ. …
Read More »