ನವದೆಹಲಿ : ಮೂವರು ಮಹಿಳೆಯರು ಸೇರಿ 34 ಮಂದಿ ಗಲ್ಲಿಗೇರಲಿದ್ದಾರೆ . ಏಳು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಶಬ್ಬಮ್ ನಂತರದಲ್ಲಿ ಈ 34 ಮಂದಿ ಗಲ್ಲಿಗೇರಲಿದ್ದು, ಎಲ್ಲರ ಕ್ಷಮಾಪಣಾ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ ಎಂದು ವರದಿಗಳು ತಿಳಿಸುತ್ತೇವೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ದೇಶದಲ್ಲಿ ಮತ್ತೆ ಗಲ್ಲಿಗೇರಿಸುವ ಪ್ರಕ್ರಿಯೆ ಶುರುವಾಗಿದೆ. ಶೀಘ್ರದಲ್ಲೇ ಏಳು ಹತ್ಯೆ ಪ್ರಕರಣದ ಅಪರಾಧಿ ಶಬ್ಬಮ್ ಗಲ್ಲಿಗೇರಲಿದ್ದಾಳೆ. ಇನ್ನೋರ್ವ …
Read More »ಶೂಟಿಂಗ್ ನನ್ನನ್ನು ಕಾಪಾಡಿತು: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ರಾಘವೇಂದ್ರ ರಾಜ್ ಕುಮಾರ್ ಪ್ರತಿಕ್ರಿಯೆ
ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಇಂದು (ಫೆಬ್ರವರಿ 18) ಡಿಸ್ಚಾರ್ಜ್ ಆಗಿ ಮನೆಗೆ ತೆರಲಿದ್ದಾರೆ. ಈ ಸಮಯದಲ್ಲಿ ರಾಘಣ್ಣ ಜೊತೆ ಸಹೋದರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪುತ್ರ ವಿನಯ್ ರಾಜ್ ಕುಮಾರ್ ಸೇರಿದಂತೆ ಕುಟುಂಬದವರು ಮತ್ತು ಸ್ನೇಹಿತರು ಜೊತೆಯಲ್ಲಿದ್ದರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬಂದ ರಾಘಣ್ಣ ಮಾಧ್ಯಮದವರ ಜೊತೆ ಮಾತನಾಡಿ ಶೂಟಿಂಗ್ ನನ್ನನ್ನು ಕಾಪಾಡಿತು ಎಂದು ಹೇಳಿದ್ದಾರೆ. …
Read More »ಫೆ.19ರಂದು1200 ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ ಧ್ರುವಾ ಸರ್ಜಾ ಅಭಿನಯದ ಪೊಗರು
ಬೆಂಗಳೂರು: ನಾಳೆ ಫೆಬ್ರವರಿ 19 ರಥಸಪ್ತಮಿ. ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ವಿಶೇಷ ದಿನ.. ಕಾರಣ ಧ್ರುವ ಸರ್ಜಾ ಅಭಿನಯದ, ಬಹುನಿರೀಕ್ಷಿತ ಪೊಗರು (Pogaru) ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಕೊರೊನಾ ಲಾಕ್ಡೌನ್ ನಂತರ ಸ್ಯಾಂಡಲ್ವುಡ್ನಲ್ಲಿ ಸಿನಿಜಾತ್ರೆ ಶುರುವಾಗಿದೆ. ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗದಸ್ತಾಗಿ ಬಿಗ್ ಸ್ಕ್ರೀನ್ಗೆ ಎಂಟ್ರಿ ಕೊಡೋಕೆ ಕ್ಷಣಗಣನೆ ಶುರುವಾಗಿದೆ. ಇನ್ನು ಅಭಿಮಾನಿಗಳಂತೂ ಫುಲ್ ಉತ್ಸಾಹದಲ್ಲಿದ್ದು, ತಮ್ಮ ನೆಚ್ಚಿನ ನಟನಿಗೆ ಆರತಿ ಎತ್ತಿ, …
Read More »ಅಪ್ಪನ ಸಿನಿಮಾದ ಟ್ರೈಲರ್ ರಿಲೀಸ್ ಮಾಡುತ್ತಿದ್ದಾನೆ ಜೂ.ಚಿರು
ನಟ ಚಿರಂಜೀವಿ ಸರ್ಜಾ ನಟನೆಯ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಚಿರು ಇಲ್ಲದಿದ್ದರೂ ಅವರ ಸಿನಿಮಾಗಳ ಮೇಲಿನ ಕ್ರೇಜ್ ಇನ್ನು ಕಮ್ಮಿ ಆಗಿಲ್ಲ. ಸದ್ಯ ರಿಲೀಸ್ ಗೆ ರೆಡಿಯಾಗಿರುವ ರಾಜಮಾರ್ತಾಂಡ ಸಿನಿಮಾದ ಮೇಲು ನಿರೀಕ್ಷೆ ಹೆಚ್ಚಾಗಿದೆೆ. ವಿಶೇಷ ಎಂದರೆ ರಾಜಮಾರ್ತಂಡ ಸಿನಿಮಾದ ಟ್ರೈಲರ್ ಅನ್ನು ವಿಶೇಷ ಅತಿಥಿಯೊಬ್ಬರು ಬಿಡುಗಡೆ ಮಾಡುತ್ತಿದ್ದಾರೆ. ಮತ್ಯಾರು ಅಲ್ಲ ಚಿರಂಜೀವಿ ಮತ್ತು ಮೇಘನಾ ರಾಜ್ ಪುತ್ರ ಜೂ.ಚಿರು. ಪುಟ್ಟ ಪೋರ ಜೂ …
Read More »ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ :ಡಿಸಿಎಂ ಲಕ್ಷ್ಮಣ ಸವದಿ
ಕಲಬುರಗಿ : ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ. ಐಐಟಿ ಬಂದಾಗ ಧಾರವಾಡ ಮತ್ತು ರಾಯಚೂರಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಏಮ್ಸ್ಗೆ ಎಲ್ಲರ ಬೇಡಿಕೆ ಇರುತ್ತದೆ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ. ಹೀಗಾಗಿ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರತ್ಯೇಕ ರಾಜ್ಯದ ಬಗ್ಗೆ ಇಷ್ಟು ಮಹತ್ವ ಕೊಡುವುದು ಸರಿಯಲ್ಲ. ನಮ್ಮ ಪೂರ್ವಜರು ಅಖಂಡ ಕರ್ನಾಟಕಕ್ಕೆ …
Read More »ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಲಕಾಡಿಗೆ ಕರೆದೊಯ್ದು ಅತ್ಯಾಚಾರ
ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ. ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.
Read More »ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಘಟಪ್ರಭಾ ನದಿಗೆ ಎಸೆದ ದುಷ್ಕರ್ಮಿಗಳು
ಬಾಗಲಕೋಟೆ, ಫೆಬ್ರವರಿ 18: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ, ಜಿಲ್ಲೆಯ ಘಟಪ್ರಭಾ ನದಿಯ ಕಲಾದಗಿ ಸೇತುವೆ ಬಳಿ ಶವ ಎಸೆದಿರುವ ಬಗ್ಗೆ ದೂರು ದಾಖಲಾಗಿದೆ. ಅಂಕಲಗಿ ಸೇತುವೆ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿದ್ದು, ಹನೀಪ್ ಎಂಬ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನರ್ಸಿಂಗ್ ಮುಗಿಸಿರುವ ಯುವತಿಯು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಹನೀಪ್ ಸಹ …
Read More »ಐಪಿಎಲ್ ಹರಾಜು: ದುಬಾರಿ ಮೊತ್ತಕ್ಕೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್
ಚೆನ್ನೈ: 14ನೇ ಆವೃತ್ತಿಯ ಐಪಿಎಲ್ ಗಾಗಿ ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ತಂಡದಲ್ಲಿ ಖಾಲಿ ಇರುವ ಕೆಲ ಸ್ಥಾನಗಳಿಗಾಗಿ ಎಂಟು ತಂಡಗಳು ಆಟಗಾರರನ್ನು ಆಯ್ಕೆ ಮಾಡುತ್ತಿವೆ. ಕಳೆದ ಕೆಲವು ಸೀಸನ್ ನಲ್ಲಿ ಪಂಜಾಬ್ ವಿರುದ್ಧ ಆಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಭಾರಿ ಮೊತ್ತಕ್ಕೆ ಹರಾಜಾದರು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲಿ ಬಿಡ್ಡಿಂಗ್ ಆರಂಭಿಸಿತು. ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ …
Read More »ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ”
ಬೆಂಗಳೂರು,ಫೆ.18-ಕಾನೂನು ತಜ್ಞರ ಜೊತೆ ಚರ್ಚಿಸಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದಾರೆಂದು ಶಾಸಕ ರಾಜುಗೌಡ ನಾಯಕ್ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಮ್ಮ ಸಮುದಾಯದ ಮುಖಂಡರು, ಯಡಿಯೂರಪ್ಪನವರೊಂದಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಚರ್ಚೆ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ …
Read More »ಶಾಸಕ ಯತ್ನಾಳ್ ಮೇಲೆ ಯಾವ ಆಸಕ್ತಿಯೂ ಇಲ್ಲ: ಅರುಣ್ ಸಿಂಗ್
ಹಾಸನ: ನನಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೇಲೆ ಯಾವ ಆಸಕ್ತಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಹಾಸನದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನನಗೆ ಗಮನವಿದೆ. ಯತ್ನಾಳ್ ಬಗ್ಗೆ ಯಾವ ಆಸಕ್ತಿಯೂ ಇಲ್ಲ, ನಿಮ್ಮ ಬಗ್ಗೆಯೂ ನನಗೆ ಆಸಕ್ತಿಯಿಲ್ಲ. ನಿಮಗೆ ಯತ್ನಾಳ್ ಮೇಲೆ ಯಾಕೆ ಗಮನ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ನಿಗಮ ಮಂಡಳಿ ಹಂಚಿಕೆ ವಿಚಾರದ ಬಗ್ಗೆ ನನಗೆ …
Read More »