ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅವರು ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮೃತರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ. ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರು ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು. 1946ರಲ್ಲಿ ಬ್ರಿಟಿಷ್ ಸರ್ಕಾರವು ನಡೆಸಿದ ಚುನಾವಣೆಯಲ್ಲಿ …
Read More »ಕಿರಣ ಸುಬ್ಬರಾವ್ ಇನ್ನಿಲ್ಲ ಅಲ್ಪಕಾಲದ ಅನಾರೋಗ್ಯದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು. ಮೂಲತಃ ಲೋಕೋಪಯೋಗಿ ಇಲಾಖೆಯ ಉದ್ಯೋಗಿಯಾಗಿರುವ ಕಿರಣ ಸುಬ್ಬರಾವ್, ನಿಯೋಜನೆಯ ಮೇರೆಗೆ ಸ್ಮಾರ್ಟ್ ಸಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮೊದಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ತಾಯಿ, ಪತ್ನಿ, ಓರ್ವ …
Read More »ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಎಫ್ಐಆರ್ ; ಚಿತ್ರನಟರೂ, ರಾಜಕಾರಣಿಗಳ ಮೇಲೂ ಕ್ರಮಕ್ಕೆ ಹೈ ಕೋರ್ಟ್ ಸೂಚನೆ
ಬೆಂಗಳೂರು (ಏ. 15): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣ ಹೆಚ್ಚಾಗುತ್ತಲೇ ಇದೆ. ಕೋವಿಡ್ ಎರಡನೇ ಅಲೆ ಗಂಭೀರತೆ ಮರೆತು ಸಾರ್ವಜನಿಕರು ನಿರ್ಲಕ್ಷ್ಯ ತಾಳಿರುವುದು ಕೂಡ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಈ ಬಗ್ಗೆ ರಾತ್ರಿ ಕರ್ಫ್ಯೂ ಸೇರಿದಂತೆ ಜಾಗೃತಿಯಂತಹ ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಂಡರು ಸೋಂಕು ಏರುಗತಿಗೆ ತಡೆ ಇಲ್ಲದಂತೆ ಆಗಿದೆ. ಇನ್ನು ನಿನ್ನೆ ಒಂದೇ ದಿನ ದಾಖಲೆ ಮಟ್ಟದ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ …
Read More »ದೆಹಲಿಯಲ್ಲಿಯೂ ವಾರಾಂತ್ಯದ ಕರ್ಫ್ಯೂ ಘೋಷಣೆ
ನವದೆಹಲಿ, ಏಪ್ರಿಲ್ 15: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಹೇರಲು ನಿರ್ಧರಿಸಿರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಪರಿಶೀಲನೆಗೆ ಗುರುವಾರ ಮಧ್ಯಾಹ್ನ ಗವರ್ನರ್ ಅನಿಲ್ ಬೈಜಾಲ್ ಹಾಗೂ ಇತರೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಕರ್ಫ್ಯೂ ಸಂದರ್ಭ ಮಾಲ್ಗಳು, ಜಿಮ್ಗಳು, ಸ್ಪಾ ಹಾಗೂ ಆಡಿಟೋರಿಯಂಗಳು ಮುಚ್ಚಿರಲಿವೆ. ಮದುವೆಗೆ ಹಾಗೂ ಯಾವುದೇ ಕಾರ್ಯಕ್ರಮಗಳಿಗೆ ಕರ್ಫ್ಯೂ …
Read More »ಆಕ್ಸಿಜನ್ ಮಾಸ್ಕ್ ಕಿತ್ತುಹಾಕಿದ ವಾರ್ಡ್ ಬಾಯ್: ಕೋವಿಡ್ ರೋಗಿ ಸಾವು
ಭೋಪಾಲ್, ಮಧ್ಯಪ್ರದೇಶದಲ್ಲಿ ಕೋವಿಡ್ನಿಂದ ಮೃತಪಟ್ಟ ಸಂಖ್ಯೆಯನ್ನು ಸರ್ಕಾರ ಅಡಗಿಸುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಅಲ್ಲಿನ ಆರೋಗ್ಯ ವ್ಯವಸ್ಥೆಯ ಹೀನಾಯ ಸ್ಥಿತಿಯನ್ನು ತೋರಿಸುವ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಶಿವಪುರಿಯಲ್ಲಿ ವಾರ್ಡ್ ಬಾಯ್ ಒಬ್ಬಾತ ಕೋವಿಡ್ ರೋಗಿಗೆ ಅಳವಡಿಸಿದ್ದ ಆಕ್ಸಿಜನ್ ಮಾಸ್ಕ್ ಅನ್ನು ತೆಗೆದುಹಾಕಿದ್ದಾನೆ. ಇದರಿಂದ ಆಮ್ಲಜನಕವಿಲ್ಲದೆ ವೃದ್ಧ ರೋಗಿ ನರಳಿ ಮೃತಪಟ್ಟಿದ್ದಾರೆ. ಈ ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುರೇಂದ್ರ ಶರ್ಮಾ ಎಂಬ ರೋಗಿಯನ್ನು ಶಿವಪುರಿಯ ಆಸ್ಪತ್ರೆಯೊಂದರ …
Read More »ಬೆಡ್ ಕೊಡಿ ಇಲ್ಲವೇ ಕೊಂದು ಬಿಡಿ; ಸೋಂಕಿತ ತಂದೆಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ನಲ್ಲಿ 2 ರಾಜ್ಯಗಳನ್ನು ಸುತ್ತಿದ ಮಗ..!
ಮುಂಬೈ (ಏ. 15): ಆಸ್ಪತ್ರೆಯಲ್ಲಿ ಬೆಡ್ ಕೊಡಿ, ಇಲ್ಲವೇ ನನ್ನ ತಂದೆಗೆ ಇಂಜೆಕ್ಷನ್ ಕೊಟ್ಟು ಕೊಂಡು ಬಿಡಿ.. ಬೆಡ್ಗಾಗಿ ಅಲೆದಾಡಿದ ನೊಂದ ಪುತ್ರನೊಬ್ಬನ ಆಕ್ರೋಶದ ನುಡಿಗಳಿವು. ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಇಂಥದೊಂದು ಕರುಣಾಜನಕ ಘಟನೆ ನಡೆದಿದೆ. ಚಂದ್ರಾಪುರದ ನಿವಾಸಿಯಾದ ಸಾಗರ್ ಕಿಶೋರ್ ಎಂಬುವರು ತಮ್ಮ ಸೋಂಕಿತ ತಂದೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಅಲೆದಾಡಿದ್ದಾರೆ. ಮಹಾರಾಷ್ಟ್ರ ಮಾತ್ರವಲ್ಲದೇ ಆಂಧ್ರಪ್ರದೇಶಕ್ಕೂ ಕರೆದೊಯ್ದು ಆಸ್ಪತ್ರೆಗಳಲ್ಲಿ ಬೆಡ್ಗಾಗಿ ಹುಡುಕಾಡಿದ್ದಾರೆ. ಅಲ್ಲಿಯೂ ಬೆಡ್ ಸಿಗದೆ …
Read More »ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು
ಮುಂಬೈ, ಏಪ್ರಿಲ್ 15: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಜನರಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಮಧ್ಯೆ ಮುಂಬೈ ಡಬ್ಬಾವಾಲಾಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನಲ್ಲಿ ಒಟ್ಟು 5 ಸಾವಿರ ಡಬ್ಬಾವಾಲಾಗಳಿದ್ದರು, ಆದರೆ ಕೊರೊನಾ ಬಳಿಕ ಅವರಲ್ಲಿ ಕೇವಲ 400,500ರಷ್ಟು ಡಬ್ಬಾವಾಲಾಗಳು ಮಾತ್ರ ಕೆಲಸ ಮಾಡುತ್ತಿದ್ದರು. ಇದೀಗ ಮತ್ತೆ ಹೊಸ ನಿಯಮಗಳು ಜಾರಿಗೊಂಡಬಳಿಕ 200-250 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಇದೀಗ ಡಬ್ಬಾವಾಲಾಗಳ ಪರಿಸ್ಥಿತಿ ತೀವ್ರ ಸಂಕಷ್ಟಕ್ಕೆ …
Read More »ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?’
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ. ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೋಟ್ಯಂತರ ಬೆಲೆಯ ಆಸ್ತಿ ಸಂಗ್ರಹಿಸಿದ್ದು ಹೇಗೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಶ್ನಿಸಿದ ಬೆನ್ನಲ್ಲೇ ಬಿಜೆಪಿ ಸರಣಿ ಟ್ವಿಟ್ ಮೂಲಕ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾಮಾಲೆ ರೋಗ ಬಾಧಿಸುತ್ತಿದೆ. ರಾಬರ್ಟ್ ವಾದ್ರಾ, …
Read More »ಚುನಾವಣಾ ಪ್ರಚಾರದಲ್ಲಿದ್ದ ಸಿಎಂ ಬಿಎಸ್ ವೈಗೆ ಮತ್ತೆ ಜ್ವರ : ಅರ್ಧಕ್ಕೆ ಮೊಟಕುಗೊಂಡ ರೋಡ್ ಶೋ
ಬೆಳಗಾವಿ: ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರದ ಮತ್ತೆ ಜ್ವರ ಕಾಣಿಸಿಕೊಂಡಿದೆ. ಬುಧವಾರ ಅಷ್ಟೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಸಿಎಂ ಬಿಎಸ್ ವೈಗೆ ಜ್ವರ ಕಾಣಿಸಿಕೊಂಡಿತ್ತು. ಇಂದು ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ನಡೆಯುದಿದ್ದ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ ವಿಶ್ರಾಂತಿ ಪಡೆಯಲು ಹೋಟೆಲ್ ಗೆ ತೆರಳಿದ ಪ್ರಸಂಗ ನಡೆಯಿತು. ಗುರುವಾರ ಬೆಳಿಗ್ಗೆ ವಿವಿದ ಮಠಾಧೀಶರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಗಳು …
Read More »ನಮ್ಮಪ್ಪ ಗಡಿಬಿಡಿಯಲ್ಲಿ ತಿಂಡಿ ತಿನ್ನದೆ ಕೆಲ್ಸಕ್ಕೆ ಹೋಗ್ತಿದ್ರು: ಸಾರಿಗೆ ನೌಕರರಿಗೆ ಧೈರ್ಯ ತುಂಬಿದ ಯಶ್
ಬೆಂಗಳೂರು: ಸಾರಿಗೆ ನೌಕರರು ತಮಗೆ ಬರೆದಿದ್ದ ಪತ್ರಕ್ಕೆ ನಟ ಯಶ್ ಪತ್ರದ ಮೂಲಕವೇ ಪ್ರತಿಕ್ರಿಯಿಸಿ ತಾವು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ನೌಕರನ ಮಗ. ನಮ್ಮಪ್ಪ ಎಷ್ಟೋ ದಿನ ತಿಂಡಿ ತಿನ್ನದೆ ಗಡಿಬಿಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದಿನಗಳು ಈಗಲೂ ನೆನಪಿವೆ. ನಿಮ್ಮ ಹೋರಾಟ, ಅಳಲು ನನ್ನನ್ನು ಬಹುವಾಗಿ ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ …
Read More »
Laxmi News 24×7