Breaking News

ಮಗಳ ಮದುವೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಜಮೀರ್ ಅಹ್ಮದ್ ಖಾನ್

ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಮಗಳ ಮದುವೆಗೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುಉತ್ತಿದ್ದು, ನಿನ್ನೆ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿಯಾಗಿ ಆಹ್ವಾನ ನೀಡಿದ್ದಾರೆ. ನಿನ್ನೆ ರಾತ್ರಿ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಜಮೀರ್ ಅಹ್ಮದ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಗಳ ಮದುವೆಗೆ ಆಮಂತ್ರಣ ನೀಡಿ ಮದುವೆಗೆ ದಯಮಾಡಿ ಬರಬೇಕು ಸಾರ್ ಎಂದರು. ಇದೇ ವೇಳೆ ಯಡಿಯೂರಪ್ಪ ಪುತ್ರ …

Read More »

ಮಹತ್ವದ ಬೆಳವಣಿಗೆ: ಗಡಿಯಿಂದ 10 ಸಾವಿರ ಸೈನಿಕರ ವಾಪಸ್ ಪಡೆದ ಚೀನಾ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಚೀನಾ ವಾಸ್ತವಿಕ ನಿಯಂತ್ರಣ ರೇಖೆ(ಎಲ್‌ಎಸಿ) ಪ್ರದೇಶದಿಂದ 10 ಸಾವಿರ ಸೈನಿಕರನ್ನು ಹಿಂಪಡೆದುಕೊಂಡಿದೆ. ಲಡಾಖ್ ನ ಭಾರತೀಯ ಗಡಿ ಪ್ರದೇಶಕ್ಕೆ ಸಮೀಪವಿರುವ ಚೀನಾ ಸೈನ್ಯದ ಸಾಂಪ್ರದಾಯಿಕ ತರಬೇತಿ ಪ್ರದೇಶಗಳಲ್ಲಿ ಇದ್ದ 10 ಸಾವಿರ ಸೈನಿಕರನ್ನು ಹಿಂಪಡೆದುಕೊಂಡಿದೆ ಎಂದು ಹೇಳಲಾಗಿದೆ. ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಇಡೀ ಜಗತ್ತು ಹೋರಾಟ ನಡೆಸುತ್ತಿದ್ದಾಗ ಚೀನಾ 50 ಸಾವಿರ ಸೈನಿಕರನ್ನು …

Read More »

ಕಲ್ಲಿದ್ದಲು ಗಣಿಗಾರಿಕೆಗೆ ಆನ್ ಲೈನ್ ಮೂಲಕ ಅನುಮತಿ ಒದಗಿಸುವ ಏಕ ಗವಾಕ್ಷಿ ಅನುಮೋದನೆ ಪಡೆಯುವ ವ್ಯವಸ್ಥೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆಗೆ ಆನ್ ಲೈನ್ ಮೂಲಕ ಅನುಮತಿ ಒದಗಿಸುವ ಏಕ ಗವಾಕ್ಷಿ ಅನುಮೋದನೆ ಪಡೆಯುವ ವ್ಯವಸ್ಥೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು. ಈ ಕುರಿತು ಮಾತನಾಡಿದ ಅವರು ಕಲ್ಲಿದ್ದಲು ಕ್ಷೇತ್ರದಲ್ಲಿ ಅಪಾರ ಸಾಮರ್ಥ್ಯವಿದ್ದರೂ ಅದರ ಸದ್ಬಳಕೆ ಆಗುತ್ತಿರಲಿಲ್ಲ, ಇದೀಗ ಕಲ್ಲಿದ್ದಲು ಕ್ಷೇತ್ರದಲ್ಲಿ ಪಾರದರ್ಶಕತೆ ತರುವ ಮತ್ತು ಅದರ ಕ್ಷಮತೆಯನ್ನು ಹೆಚ್ಚಿಸುವ ಹಾಗೂ ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು, ಈ ಏಕ …

Read More »

ಪುಣೆ ವಿಮಾನ ನಿಲ್ದಾಣ ತಲುಪಿದ ಕೋವಿಶೀಲ್ಡ್ ಲಸಿಕೆ. : ಆಯಾ ರಾಜ್ಯಗಳಿಗೆ ರವಾನೆಗೆ ಸಿದ್ಧತೆ

ಪುಣೆ : ಕೋವಿಶೀಲ್ಡ್ ಲಸಿಕೆ ಜನರಿಗೆ ನೀಡಲು ಸಿದ್ಧವಾಗುತ್ತಿದ್ದು, ಇದೀಗ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಮೂರೂ ಕಂಟೈನರ್ ಹೊರಟಿದೆ. ಇದು ಕೊರೊನಾ ವೈರಸ್ ವಿರೋಧಿ ಹೋರಾಟದಲ್ಲಿ ನಿರ್ಣಾಯಕ ಹಂತವನ್ನು ಸೂಚಿಸುತ್ತದೆ. ತಾಪಮಾನ ನಿಯಂತ್ರಿತ ಮೂರು ಟ್ರಕ್‌ಗಳು ಸೀರಮ್ ಇನ್‌ಸ್ಟಿಟ್ಯೂಟ್‌ನ ಗೇಟ್‌ಗಳಿಂದ ಮುಂಜಾನೆ 5 ಗಂಟೆಯ ಸುಮಾರಿಗೆ ಹೊರಟು ಪುಣೆ ವಿಮಾನ ನಿಲ್ದಾಣಕ್ಕೆ ತೆರಳಿವೆ. ಅಲ್ಲಿಂದ ಭಾರತದಾದ್ಯಂತ ಲಸಿಕೆಗಳನ್ನು ತಲುಪಿಸಲಾಗುತ್ತದೆ. ವಾಹನಗಳು ಹೊರಡುವ ಮೊದಲು ಪೂಜೆ ನಡೆಸಲಾಯಿತು. ಪುಣಿಯಿಂದ ಕೋವಿಶೀಲ್ಡ್ …

Read More »

ಮೊದಲ ಹಂತದಲ್ಲಿ ರಾಜ್ಯದ 16 ಲಕ್ಷ ಮಂದಿಗೆ ಕೊರೊನಾ ಲಸಿಕೆ : ಸಿಎಂ ಬಿಎಸ್ ವೈ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದು, ರಾಜ್ಯದ ಆಯ್ದ 16 ಲಕ್ಷ ಜನರಿಗೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆ ಸಿಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಡೆಸಿದ ಹಲವು ರಾಜ್ಯಗಳ ಸಿಎಂ ಸಭೆ ಬಳಿಕ ಯಡಿಯೂರಪ್ಪ ಸುದ್ದಿಗಾರರ ಜೊತೆ ಮಾತನಾಡಿದರು. ಲಸಿಕೆ ಫಲಾನುಭವಿಗಳ ಆಯ್ಕೆ ಈಗಾಗಲೇ ನಡೆದಿದೆ, ರಾಜ್ಯ ಲಸಿಕೆ ವಿತರಣೆಗೆ ಸಜ್ಜಾಗಿದೆ ಎಂದಿದ್ದಾರೆ. ದೇಶದಲ್ಲಿ ಮೊದಲ ಹಂತದಲ್ಲಿ ಒಟ್ಟು 3 …

Read More »

BREAKING : ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಬಂಧನ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಪೊಲೀಸರು ನಿನ್ನೆ ರಾತ್ರಿ ಚೆನ್ನೈನಲ್ಲಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ 6 ನೇ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಚಾಮರಾಜನಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ …

Read More »

ಬಾಲಿವುಡ್ ನಟಿ ಪ್ರೀತಿ ಜಿಂಟಾ ಕುಟುಂಬದ ಸದಸ್ಯರೆಲ್ಲರಿಗೂ ಕೊರೊನಾ ಪಾಸಿಟಿವ್

ಮುಂಬೈ, ಜ.11- ಬಾಲಿವುಡ್ ನಟಿ ಮತ್ತು ಐಪಿಎಲ್ ಕಿಂಗ್ಸ್ 11 ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ಕುಟುಂಬದ ಸದಸ್ಯರೆಲ್ಲರಿಗೂ ಕೊರೊನಾ ಸೋಂಕು ಪಾಸಿಟೀವ್ ಎಂದು ತಿಳಿದು ಬಂದಿದೆ. ಜಿಂಟಾ ಅವರ ತಾಯಿ, ಸಹೋದರ, ಅತ್ತಿಗೆ ಅವರ ಮಕ್ಕಳು ಮತ್ತು ಚಿಕ್ಕಪ್ಪ ಅವರು ಕೋವಿಡ್-19 ಪರೀಕ್ಷೆಗೊಳಗಾಗಿದ್ದು, ಪ್ರಯೋಗಾಲದ ವರದಿ ಪ್ರಕಾರ ಎಲ್ಲರಿಗೂ ಕೊರೊನಾ ಸೋಂಕು ತಗುಲಿದೆ. ಪ್ರಸ್ತುತ ಅಮೆರಿಕದಲ್ಲಿರುವ ಪ್ರೀತಿ ಜಿಂಟಾ ಇನ್‍ಸ್ಟಾ ಗ್ರಾಂನಲ್ಲಿ ಕುಟುಂಬದ ಎಲ್ಲ ಸದಸ್ಯರಿಗೂ ಕೋವಿಡ್-19 …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೇಸ್ಬುಕ್ ಲೈವ್ ಬಂದಿದ್ದೇಕೆ..?

ಬೆಂಗಳೂರು, ಜ.10- ಕಳೆದೆರಡು ದಿನಗಳ ಹಿಂದೆಯೇ ಫೇಸ್‍ಬುಕ್ ಲೈವ್‍ಗೆ ಬರುವುದಾಗಿ ಡಿ ಬಾಸ್ ದರ್ಶನ್ ಅವರು ಹೇಳಿದ್ದರಿಂದ ಇಂದು (ಜ.10) ಅಭಿಮಾನಿಗಳು ಅವರ ಮಾತುಗಳನ್ನು ಕೇಳಲು ಕಾತರರಾಗಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ದರ್ಶನ್ ಫೇಸ್‍ಬುಕ್ ಲೈವ್ ಬಂದಾಗ ಈ ಬಾರಿ ನಮ್ಮ ನೆಚ್ಚಿನ ನಟ ಯಾವ ಕುತೂಹಲ ಅಂಶದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ, ರಾಬರ್ಟ್ ಸಿನಿಮಾದ ಬಿಡುಗಡೆಯ ಕುರಿತು ಏನಾದರೂ ವಿಷಯ ತಿಳಿಸುತ್ತಾರೋ, ಅಥವಾ ತಮ್ಮ ಹುಟ್ಟುಹಬ್ಬದ ಬಗ್ಗೆ …

Read More »

ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ತಹಶೀಲ್ದಾರರು ಕೂಡಲೇ ತಾಲ್ಲೂಕಾ ಕೇಂದ್ರಗಳಲ್ಲಿ ಮೀಸಲಾತಿ ನಿಗದಿ ಮಾಡಲು ಸ್ಥಳ ನಿಗದಿ ಮಾಡಿ,ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ದಿನಾಂಕದಂದು ಯಾವ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ,ಮೀಸಲಾತಿ ನಿಗದಿಮಾಡವ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿಗಳು ಹೊರಡೊಸಿದ್ದು,ಈ ಸಂಧರ್ಭದಲ್ಲಿ ಕಡ್ಡಾಯವಾಗಿ ಕೋವೀಡ್ …

Read More »

ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಂಕೋಲಾ – ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಅಂಬುಲೆನ್ಸ್ ಮೂಲಕ ಗೋವಾಕ್ಕೆ ಕರೆದೊಯ್ಯಲಾಗಿದೆ. ಸೋಮವಾರ ಸಂಜೆ ಅಂಕೋಲಾ ಬಳಿ ಸಚಿವರ ಕಾರು ಪಲ್ಟಿಯಾಗಿ ಪತ್ನಿ ವಿಜಯಾ ಮತ್ತು ಆಪ್ತಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಸಚಿವರು ಗಾಯಗೊಂಡಿದ್ದಾರೆ. ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಅಪಘಾತವಾಗಿದೆ.

Read More »