ನವದೆಹಲಿ: ವಾಟ್ಸ್ ಆಪ್ ಹೊಸ ಗೌಪ್ಯತಾ ನೀತಿಯನ್ನು ಜಾರಿಗೆ ತರಲು ಮುಂದಾಗಿರುವ ಮೆಸೇಜಿಂಗ್ ಆಪ್ ವಾಟ್ಸಪ್ ಮತ್ತು ಅದರ ಮಾತೃ ಸಂಸ್ಥೆ ಫೇಸ್ ಬುಕ್ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ವರ್ತಕರ ಸಂಘಟನೆ ಸಿಎಐಟಿ ಯು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಅವರಿಗೆ ಭಾನುವಾರ ಪತ್ರ ಬರೆದಿದೆ. ‘ಹೊಸ ಗೌಪ್ಯತಾ ನೀತಿಯ ಮೂಲಕ ವಾಟ್ಸ್ ಆಪ್ ಬಳಸುತ್ತಿರುವ ವ್ಯಕ್ತಿಯ ಎಲ್ಲ ರೀತಿಯ ವೈಯಕ್ತಿಕ ಮಾಹಿತಿ, …
Read More »ಎಚ್ಚರ..ನಿಮ್ಮ ವಾಟ್ಸಪ್ಗ್ರೂಪ್ ಗೆ ‘ಅಪರಿಚಿತರು’ ಈ ರೀತಿ ಸೇರಿಕೊಳ್ತಾರಂತೆ..?
ಕೆಎನ್ಎನ್ಡಿಜಿಟಲ್ಡೆಸ್ಕ್: ನಿಮ್ಮ ಕಚೇರಿಯ ಸಹೋದ್ಯೋಗಿಗಳನ್ನು ಒಳಗೊಂಡಿರುವ ವಾಟ್ಸ್ ಆಪ್ ಗ್ರೂಪ್ ನಲ್ಲಿ ಮಹತ್ವದ ವಿವರಗಳನ್ನು ಚರ್ಚಿಸುತ್ತಿರುವಾಗ, ಇದ್ದಕ್ಕಿದ್ದಂತೆ ಅಪರಿಚತ ವ್ಯಕ್ತಿಯು ಸೇರಿಕೊಂಡರೇ ಏನಾಗಬೇಡ ಒಮ್ಮೆ ಯೋಚನೆ ಮಾಡಿ, ಹೌದು, ಗೂಗಲ್ ಸರ್ಚ್ ಮೂಲಕ ನಿಮ್ಮ ಖಾಸಗಿ ಗ್ರೂಪ್ ಚಾಟ್ಗೆ ಪ್ರವೇಶ ಪಡೆಯ ಬಹುದು ಎನ್ನಲಾಗಿದ್ದು, ಇದೊಂದು ಸಮಸ್ಯೆಯಾಗಲಿದೆ ಎನ್ನಲಾಗಿದೆ. ಅಂದ ಹಾಗೇ 2019ರಲ್ಲಿ ಈ ಸಮಸ್ಯೆ ಬಗೆಹರಿಸಲಾಗಿತ್ತು ಆದರೆ ಈಗ ಮತ್ತೆ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ವಾಟಫ್ಸ್ ನಲ್ಲಿ ಎಲ್ಲವೂ …
Read More »ಬಿಜೆಪಿ ದರಿದ್ರ ಸರ್ಕಾರ:ಸಿದ್ದರಾಮಯ್ಯ ಲೇವಡಿ
ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …
Read More »ಅವಧಿಗೂ ಮುನ್ನ ಬಸ್ ಸಂಚಾರ; 2 ರಾಜ್ಯದ ಸಾರಿಗೆ ಇಲಾಖೆ ನೌಕರರ ನಡುವೆ ಜಟಾಪಟಿ
ಯಾದಗಿರಿ:ಬಸ್ ಸಂಚಾರ ಮಾಡುವ ವಿಚಾರದಲ್ಲಿ ಎರಡು ರಾಜ್ಯದ ಸಾರಿಗೆ ಇಲಾಖೆ ನೌಕರರ ನಡುವೆ ವಾಕ್ಸಮರ ನಡೆದಿದೆ. ಅವಧಿ ಮುನ್ನವೇ ಬಸ್ ನಿಲ್ದಾಣದಲ್ಲಿ ತೆಲಂಗಾಣ ಬಸ್ ತೆಗೆದುಕೊಂಡು ಬಂದ ವಿಚಾರವಾಗಿ ತೆಲಂಗಾಣ ಹಾಗೂ ರಾಜ್ಯದ ಸಾರಿಗೆ ನೌಕರರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕಂಟ್ರೋಲರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಕೇಂದ್ರ ಬಸ್ ನಿಲ್ದಾಣದಲ್ಲಿ ನಸುಕಿನ ಜಾವ ಘಟನೆ ಜರುಗಿದೆ. ಎರಡು ದಿನದ ಹಿಂದೆ ಘಟನೆ …
Read More »ಬುಲಾವ ಮಾಡಿದ್ದು ಸಚಿವ ಸಂಪುಟ ವಿಸ್ತರಣೆ ಅಂತಾ ಆದ್ರೆ ಹೇಳಿದ್ದು ಕುರ್ಚಿ ಖಾಲಿ ಮಾಡಿ ಅಂತಾ
ನವದಹಲಿ – ಸಚಿವಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನವದೆಹಲಿಗೆ ಕರೆಸಿಕೊಂಡಿದೆ ಎನ್ನುವ ನಿರೀಕ್ಷೆ ಬಹುತೇಕ ಹುಸಿಯಾಗಿದೆ. ಬದಲಾಗಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನೇ ಬದಲಾಯಿಸುವ ಪ್ರಸ್ತಾಪವನ್ನು ಅಮಿತ್ ಶಾ ಯಡಿಯೂರಪ್ಪ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಯಾರಾಗಲಿದ್ದಾರೆ 2021ಕ್ಕೆ ಕರ್ನಾಟಕದ ಸಿಎಂ? ಬೆಳಗ್ಗೆ ನವದೆಹಲಿಗೆ ಧಾವಿಸಿದ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ. ಈ …
Read More »ಎಲ್ಲರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ.: ಯತ್ನಾಳ
ವಿಜಯಪುರ (ಜ. 10); ಸಚಿವ ಸಂಪುಟ ವಿಸ್ತರಣೆಯಾಗುತ್ತೋ? ಪುನಾರಚನೆಯಾಗುತ್ತೋ? ಗೊತ್ತಿಲ್ಲ. ಆದರೆ, ಮಹತ್ವದ ನಿರ್ಣಯ ಕೈಗೊಳ್ಳಲು ಅಮಿತ್ ಶಾ ಸಿಎಂ ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಯಿಸಿದ್ದಾರೆ ಅನಿಸುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ದೆಹಲಿಗೆ ತೆರಳಿದ್ದಾರೆ. ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ. ಪ್ರಧಾನಿ, ಗೃಹ ಸಚಿವರಿಗೆ ಅವರದ್ದೆ …
Read More »ಬೀದಿಗಳಲ್ಲಿ ಹೋರಾಟಗಳನ್ನು ಮಾಡಿದವರು ಬಿಜೆಪಿಯಲ್ಲಿ ನಾಯಕರಾದರೆ, ಕಾಂಗ್ರೆಸ್ನಲ್ಲಿ ಇಬ್ಬರು ಕೊಠಡಿ ಸೇರಿದರೆ ನಾಯಕ ಹುಟ್ಟುತ್ತಾನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ
ಹುಬ್ಬಳ್ಳಿ: ಬೀದಿಗಳಲ್ಲಿ ಹೋರಾಟಗಳನ್ನು ಮಾಡಿದವರು ಬಿಜೆಪಿಯಲ್ಲಿ ನಾಯಕರಾದರೆ, ಕಾಂಗ್ರೆಸ್ನಲ್ಲಿ ಇಬ್ಬರು ಕೊಠಡಿ ಸೇರಿದರೆ ನಾಯಕ ಹುಟ್ಟುತ್ತಾನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಪಡೆದ ಜಿಲ್ಲೆಯ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಪ್ರಿಯಾಂಕಾ ಗಾಂಧಿಗೆ ಮಗು ಜನಿಸಿದಾಗ ಹುಬ್ಬಳ್ಳಿಯ ದುರ್ಗದ ಬೈಲ್ನಲ್ಲಿ ಕಾಂಗ್ರೆಸ್ ನಾಯಕರು ಸಿಹಿ ವಿತರಣೆ ಮಾಡುತ್ತಿದ್ದರು. ಯಾಕೆ ಸಿಹಿ ಹಂಚುತ್ತಿದ್ದೀರಿ ಎಂದು …
Read More »‘ಆನ್ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದಹೈಕೋರ್ಟ್
ಬೆಂಗಳೂರು: ‘ಆನ್ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸ್ನ್ಯಾಪ್ಡೀಲ್ ಸಂಸ್ಥೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದು ಪಡಿಸಿದ ನ್ಯಾಯಾಲಯ, ಈ ಅಭಿಪ್ರಾಯಪಟ್ಟಿದೆ. ವೆಬ್ಸೈಟ್ನಲ್ಲಿ ಜಾಹೀರಾತು ಪ್ರದರ್ಶಿಸಿರುವ ಉತ್ಪನ್ನವೊಂದು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಗೆ ವಿರುದ್ಧವಾಗಿದೆ ಸ್ನ್ಯಾಪ್ಡೀಲ್ ವಿರುದ್ಧ ಮೈಸೂರಿನ ಉಪ ಔಷಧ ನಿಯಂತ್ರಕರು ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸ್ನ್ಯಾಪ್ಡೀಲ್ ಪರವಾಗಿ ಹಾಜರಾದ ಹಿರಿಯ ವಕೀಲ …
Read More »‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ’: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಪಟ್ಟು ಸಡಿಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ, ಬಂಡವಾಳಶಾಹಿಗಳನ್ನು ತೊಳಗಿಸಿ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.ಈ ಸಂಬಂಧ ಸಂಸತ್ತಿನಲ್ಲಿ 2015 ಎಪ್ರಿಲ್ನಲ್ಲಿ ಮಾಡಿರುವ ಭಾಷಣದ ವಿಡಿಯೊ ತುಣುಕನ್ನು ಬಿಡುಗಡೆ …
Read More »ಬಿಜೆಪಿಯ ದರಿದ್ರ ಸರ್ಕಾರದ ಜನ ವಿರೋಧಿ ಕಾಯ್ದೆಗಳ ವಿರುದ್ಧ ಬೀದಿಗಿಳಿದು ಹೋರಾಟ; ಸಿದ್ದರಾಮಯ್ಯ ಕಿಡಿ
ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …
Read More »