ನವದೆಹಲಿ, ಜ.5- ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗೆ 3 ಕಿ.ಮೀ. ವಿಸ್ತಾರವಾಗುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆಗೆ ಇದ್ದ ತಡೆಯನ್ನು ಸರ್ವೋಚ್ಛ ನ್ಯಾಯಾಲಯ ತೆರವುಗೊಳಿಸಿದೆ. ಪರಿಸರ ಅನುಮತಿ ಮತ್ತು ಭೂ ಬಳಕೆಯಲ್ಲಿನ ಅಧಿಸೂಚನೆಯನ್ನು ಸುಪ್ರೀಂ ಕೋರ್ಟು ಬಹುಮತದ ತೀರ್ಪಿನ ಮೂಲಕ ವಿಸ್ತಾ ಯೋಜನೆ ಚಾಲನೆಗೊಳ್ಳಲು ದಾರಿ ಮಾಡಿಕೊಟ್ಟಿದೆ. 2019ರ ಸೆಪ್ಟೆಂಬರ್ನಲ್ಲಿ ಘೋಷಿಸಲಾದ ಸೆಂಟ್ರಲ್ ವಿಸ್ತಾ ಪುನರುಜ್ಜೀವನ ಯೋಜನೆ 900 ರಿಂದ 1,200 ಸಂಸದರಿಗೆ ಆಸನ ಕಲ್ಪಿಸುವ ಸಾಮಥ್ರ್ಯವನ್ನು …
Read More »ಟೋಲ್ ಪ್ಲಾಜಾಗಳಲ್ಲಿ ಹಗಲು ದರೋಡೆ : ಜನರ ಆಕ್ರೋಶ
ಹಿರಿಯೂರು ,- ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ ಟೋಲ್ ಪ್ಲಾಜಗಳಲ್ಲಿ ಖಾಸಗಿ ಕಂಪನಿ ಹೆಸರಿನಲ್ಲಿ ಏಜೆನ್ಸಿಗಳು ವಾಹನಗಳ ಮಾಲೀಕರಿಂದ ಡಬಲ್ ಚಾರ್ಜ್ ವಸೂಲಿ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಚಾಲಕರು ಹಾಗೂ ವಾಹನಗಳ ಮಾಲೀಕರು ಆರೋಪಿಸಿದ್ದಾರೆ. ತಾಲೂಕಿನ ಗುಯಿಲಾಳು ಮತ್ತು ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಖಾಸಗಿ ಕಂಪನಿ ನಿರ್ವಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಈ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನಗಳಿಗೆ ಫಾಸ್ಟ್ಯಾಗ್ ಮಾಡಿಸಿಲ್ಲ ಎಂಬ ನೆಪವೊಡ್ಡಿ ಡಬಲ್ ಶುಲ್ಕ …
Read More »ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ ಇಂಡೋ- ಆಸೀಸ್ `ಸಿಡ್ನಿ’ಟೆಸ್ಟ್
ಸಿಡ್ನಿ, ಜ.5- ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯೆಂದರೆ ಅಲ್ಲಿ ದಾಖಲೆಗಳಿಗೇನೂ ಭರವಿಲ್ಲ, ಈಗ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಪ್ರಮುಖ ದಾಖಲೆಗಳು ಮಾಡಲು ಆಟಗಾರರು ಸಜ್ಜಾಗಿ ದ್ದಾರೆ. ಮೊದಲೆರಡು ಟೆಸ್ಟ್ಗಳಿಂದ ತಂಡದಿಂದ ದೂರ ಉಳಿದಿದ್ದ ಸ್ಟಾರ್ ಆಟಗಾರರಾದ ಭಾರತದ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರು ಸಿಡ್ನಿ ಟೆಸ್ಟ್ನಲ್ಲಿ ಆಡುವ ಮೂಲಕ ಕೇಂದ್ರಬಿಂದುವಾಗಿದ್ದು ಅವರು ಕೂಡ ದಾಖಲೆ ಬರೆಯಲು ಉತ್ಸುಕದಲ್ಲಿದ್ದಾರೆ. 6 ಸಾವಿರ ಟೆಸ್ಟ್ನತ್ತ …
Read More »ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ
ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …
Read More »ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನ
ರಾಯ್ಪುರ: ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಛತ್ತೀಸಗಢದ ಗೌರ್ಲಾ-ಪೆಂಡ್ರಾ-ಮರವಾಹಿಯಲ್ಲಿ ನಡೆದಿದೆ. ಮಕ್ಕಳು ಬಾವಿಗೆ ತಳ್ಳಿದ ನಂತರ ತಾನು ಜಿಗಿದಿದ್ದಾಳೆ. ಮಕ್ಕಳು ಮತ್ತು ಮಹಿಳೆಯ ಧ್ವನಿ ಕೇಳಿದ ಸ್ಥಳೀಯರು ನಾಲ್ವರನ್ನ ರಕ್ಷಿಸಿದ್ದಾರೆ. ವಿದ್ಯಾ ಪೈಕರಾ (32) ಪತಿಯನ್ನ ಕೊಂದ ಮಹಿಳೆ. ಅಮಾಮಡಂಡಾ ನಿವಾಸಿಯಾಗಿರುವ ಮಹಿಳೆ ಪತಿ ಅನರೂಪ್ ಸಿಂಗ್ (35) ಮಲಗಿದ್ದ ವೇಳೆ ಬಟ್ಟೆಯಿಂದ ಆತನ ಕತ್ತು ಹಿಸುಕಿ …
Read More »ಬಿಎಸ್ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ
ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ಐಆರ್ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್ವೈ …
Read More »ನಟ ಸಲ್ಮಾನ್ಖಾನ್ ಸೋದರರ ಮೇಲೆ ಎಫ್ಐಆರ್
ಮುಂಬೈ, ಜ.5- ಬಾಲಿವುಡ್ನ ಖ್ಯಾತ ನಟ ಸಲ್ಮಾನ್ಖಾನ್ ಸಹೋದರರ ಮೇಲೆ ಮುಂಬೈ ಪಾಲಿಕೆ ವತಿಯಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ರೂಪಾಂತರ ಕೊರೊನಾದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಲ್ಲು ಸಹೋದರರು ದುಬೈನಿಂದ ಬಂದಿದ್ದರಿಂದ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಸಲ್ಲು ಸಹೋದರರಾದ ಸೊಹೈಲ್ಖಾನ್, ಅರ್ಬಾಜ್ಖಾನ್ ಹಾಗೂ ಅರ್ಬಾಜ್ ಪುತ್ರ ಅಬ್ರಹಾಂ ಅವರನ್ನು ಮುಂಬೈನ ಹೊಟೇಲ್ ಒಂದರಲ್ಲಿ ಕ್ವಾರಂಟೈನ್ ಮಾಡಲು ಮುಂಬೈ ಪಾಲಿಕೆ ಸೂಚಿಸಿತ್ತು. ಆದರೆ ಡಿಸೆಂಬರ್ 25 ರಂದು ಅವರು …
Read More »ಸಚಿವ ಭೈರತಿ ಬಸವರಾಜ ಬೆಳಗಾವಿಗೆ
ಬೆಂಗಳೂರು – ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಮಹಾನಗರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬುಧವಾರ, ಗುರುವಾರ ಮತ್ತು ಶುಕ್ರವಾರ ಅವರು ತುಮಕೂರು, ಹುಬ್ಬಳ್ಳಿ -ಧಾರವಾಡ ಹಾಗೂ ಬೆಳಗಾವಿ ಮಹಾನಗರದ ಸ್ಮಾರ್ಟ್ ಸಿಟಿ ಕಾಮಗಾರಿ, ಮಹಾನಗರ ಪಾಲಿಕೆ ಅಭಿವೃದ್ಧಿ ಯೋಜನೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪರಿಶೀಲನೆ ನಡೆಸುವರು. ಬುಧವಾರ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ತುಮಕೂರು ನಗರದ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಮಗರಾಭಿವೃದ್ಧಿ …
Read More »ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ
ಬೆಳಗಾವಿ – ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲ ಕಾಮಗಾರಿಗಳೂ ಸಮರ್ಪಕವಾಗಿ ನಡೆಯಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ, ಉಚಗಾಂವ ಹಾಗೂ ಗೋಜಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿ ನಿರ್ಮಾಣದ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚಿಸಿ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚನೆಯನ್ನು ನೀಡಿದರು. ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ …
Read More »ಬೆಳಗಾವಿ ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯೇ ಬಿಜೆಪಿಯಲ್ಲಿ ಪವರ್ ಫುಲ್ ಲೀಡರ್.
ಬೆಳಗಾವಿ – ಬೆಳಗಾವಿ ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯೇ ಬಿಜೆಪಿಯಲ್ಲಿ ಪವರ್ ಫುಲ್ ಲೀಡರ್. ಬೆಳಗಾವಿ ಜಿಲ್ಲೆಯ ಎರಡು ಕಡೆ ಸೇರಿದಂತೆ ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಸೇವಕ ಸಮಾವೇಶವೂ ಸೇರಿದಂತೆ ಇತ್ತೀಚಿನ ಹಲವು ಬೆಳವಣಿಗೆಗಳು ಇದಕ್ಕೆ ಪುಷ್ಠಿ ನೀಡುತ್ತವೆ. ರಮೇಶ್ ಜಾರಕಿಹೊಳಿ ಮುಂದೆ ಬಿಜೆಪಿಯ ಇತರ ನಾಯಕರೆಲ್ಲ ಈಗ ಗೌಣರಾಗುತ್ತಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ …
Read More »