ಬೆಳಗಾವಿ: ಶಾಲೆ-ಕಾಲೇಜು ಪುನರಾರಂಭದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ಗ್ರಾಮೀಣ ಭಾಗದ 9, ಬೆಳಗಾವಿ ನಗರ ವಲಯದ 4 , ಕಿತ್ತೂರು 1, ರಾಮದುರ್ಗದಲ್ಲಿ 3 ಶಿಕ್ಷಕರಿಗೆ ಸೇರಿದಂತೆ ಒಟ್ಟು 18 ಶಿಕ್ಷಕರಿಗೆ ಕೋವೀಡ್ ಸೊಂಕು ದೃಢವಾಗಿದೆ. ಹುಕ್ಕೇರಿಯ 2 , ರಾಯಬಾಗದ 2 ಶಿಕ್ಷಕರಿಗೆ ಸೊಂಕು ತಗುಲಿದ್ದು ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು …
Read More »ಕರ್ನಾಟಕದಲ್ಲಿ ಜ. 8ರವರೆಗೆ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್
ಬೆಂಗಳೂರು (ಜ. 5): ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಇನ್ನೇನು 2 ತಿಂಗಳು ಕಳೆದರೆ ಬೇಸಿಗೆಯೂ ಶುರುವಾಗಲಿದೆ. ಆದರೂ ಕರ್ನಾಟಕದಲ್ಲಿ ಮಳೆ ಮಾತ್ರ ನಿಂತಿಲ್ಲ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 2 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಜ. 8ರವರೆಗೆ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಹಳದಿ …
Read More »ಯತ್ನಾಳ ಒಂಟಿ ಸಲಗದಂತೆ; ಬಸನಗೌಡ ಪಾಟೀಲ ಪರ ಕೂಡಲ ಸಂಗಮ ಸ್ವಾಮೀಜಿ ಬ್ಯಾಟಿಂಗ್
ವಿಜಯಪುರ (ಜ. 05): ಬಸನಗೌಡ ಪಾಟೀಲ ಯತ್ನಾಳ ಎಂದೂ ಸ್ವಾರ್ಥದ ಬಗ್ಗೆ ಮಾತನಾಡಿದವರಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಎಷ್ಟೋ ಸಂದರ್ಭದಲ್ಲಿ ದೆಹಲಿ ನಾಯಕರ ಬಗ್ಗೆಯೂ ನೇರವಾಗಿ ಮಾತನಾಡಿರುವ ಉದಾಹರಣೆಗಳಿವೆ. ಹಿಂದೆ ವಾಜಪೇಯಿ ಪ್ರಧಾನಿಯಾಗಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಧ್ವನಿ ಎತ್ತಿದ್ದರು. ಉತ್ತರ ಕರ್ನಾಟಕದ ಜನರೆಂದರೆ ಲಿಂಗಾಯಿತ ಶಾಸಕರಿಗೆ ರಾಜ್ಯ ಮಟ್ಟದ ಯಾರೂ ಗಾಡ್ ಫಾದರ್ ಗಳಿಲ್ಲ. ಹೀಗಾಗಿ ಒಬ್ಬೊಬ್ಬ ನಾಯಕರನ್ನು ಬೆನ್ನು ಹತ್ತಿಕೊಂಡು ಹೋಗಿದ್ದಾರೆ. ಆದರೆ, ಯತ್ನಾಳ ಗೌಡರು …
Read More »ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ
ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …
Read More »ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ
ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …
Read More »ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ
ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …
Read More »ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ
ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ. ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ …
Read More »3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ
ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್ಲೈನ್ ಅನ್ನು ಗೇಲ್ …
Read More »ಬಿಎಸ್ ವೈಗೆ ಮತ್ತೆ ಸಂಕಷ್ಟ : ಡಿ ನೋಟಿಫಿಕೇಷನ್ ಪ್ರಕರಣ, ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ತಮ್ಮ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಂಗೇನಹಳ್ಳಿಯಲ್ಲಿ ಬಳಿಯ ಮಠದಹಳ್ಳಿ 1.11ಎಕರೆ ಡಿ ನೋಟಿಫಿಕೇಷನ್ ಕುರಿತಂತೆ 2015ರಲ್ಲಿ ಜಯಕುಮಾರ್ ಹಿರೇಮಠ್ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಎರಡನೇ ಆರೋಪಿಯಾಗಿದ್ದಾರೆ. ಸದ್ಯ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಮಾಡಿದ್ದ ಅರ್ಜಿಯನ್ನು ಕಲಬುರ್ಗಿ ಸಂಚಾರಿ ಹೈಕೋರ್ಟ್ನ ನ್ಯಾ. ಮೈಕಲ್ …
Read More »ಬೆಳಗಾವಿ ಜಿಲ್ಲೆಯ 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ದೃಢ !
ಬೆಳಗಾವಿ : ಸರ್ಕಾರ ಶಾಲೆ, ಕಾಲೇಜುಗಳನ್ನು ಆರಂಭವಾಗಿರುವ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ್ದು, ಪೋಷಕರಲ್ಲಿ ಆತಂಕ ಮತ್ತೆ ಮನೆ ಮಾಡಿದೆ. ಕೋವಿಡ್ ಸೋಂಕು ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿವೆ. ಜನವರಿ 1 ರಿಂದ ಸರ್ಕಾರ ಶಾಲೆ, ಕಾಲೇಜು ಆರಂಭಕ್ಕೆ ಗ್ರಿನ್ ಸಿಗ್ನಲ್ ನೀಡಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರಿಗೆ ಸೋಂಕು ತಲುಲಿದೆ. ಬೆಳಗಾವಿ ಗ್ರಾಮೀಣ ಭಾಗದ 10, ಬೆಳಗಾವಿ …
Read More »