Breaking News

4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ): 2.25 ಕೋಟಿ ರೂ. ಮೊತ್ತದ 4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣಗಳಿಂದ ಕರ್ನಾಟಕಕ್ಕೆ ಬಂದು ಸರಣಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು 4 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಫಯೂಮ್ ಹಾಗೂ ಮುರಸಲೀಂ ಮೊಹಮದ್ ಬಂಧಿತ ಆರೋಪಿಗಳಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣ …

Read More »

ಯುವಕನೋರ್ವ ಹಲ್ಲುಜ್ಜುತ್ತಾ ಟೂಥ್ ಬ್ರಶ್ ನುಂಗಿರುವ ವಿಚಿತ್ರ ಘಟನೆ

ಮುಂಬೈ: ಯುವಕನೋರ್ವ ಹಲ್ಲುಜ್ಜುತ್ತಾ ಟೂಥ್ ಬ್ರಶ್ ನುಂಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. ವಿಜಯ್ ಜನಾರ್ಧನ್ ಬ್ರಶ್ ನುಂಗಿದ ಯುವಕ. ಡಿಸೆಂಬರ್ 26ರಂದು ಬೆಳಗ್ಗೆ ಹಲ್ಲುಜ್ಜುವಾಗ ಬ್ರಶ್ ನುಂಗಿದ್ದಾನೆ. ಕೆಲ ಸಮಯದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಾಗ ವಿಜಯ್ ನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ಮಾಡಿದಾಗ ಅವರಿಗೂ ಗೊತ್ತಾಗಿಲ್ಲ. ಸಿಟಿ ಸ್ಕ್ಯಾನ್ ಮಾಡಿದಾಗ ಟೂಥ್‍ಬ್ರಶ್ ಕಂಡಿದ್ದು, ತಡಮಾಡದೇ ಶಸ್ತ್ರಚಿಕಿತ್ಸೆ ನಡೆಸಿ ಯುವಕನ ಜೀವ …

Read More »

ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವದೃಢವಾದ ಹೆಜ್ಜೆಯನ್ನು ಇರಿಸಿದೆ ರಂಗಾಯಣ:B.S.Y.

ಶಿವಮೊಗ್ಗ, : ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಶನಿವಾರ ಶಿವಮೊಗ್ಗ ರಂಗಾಯಣದ ನೂತನ ವೆಬ್‍ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು. ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ. ರಂಗಸಂಕ್ರಾಂತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ …

Read More »

ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ಹುಬ್ಬಳ್ಳಿ – ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ವೇಳೆ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರೈಲ್ವೆ ಕೆಳ ಸೇತುವೆ ಕಾಮಗಾರಿ ವೀಕ್ಷಿಸಲು ಜಗದೀಶ ಶೆಟ್ಟರ್ ತೆರಳಿದ್ದರು. ಅವರು ವೀಕ್ಷಣೆ ಮಾಡಿ ಹೊರಬಂದ ತಕ್ಷಣ ಅಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಜಗದೀಶ್ ಶೆಟ್ಟರ್ ಹಾಗೂ ಅವರ ಜೊತೆಯಲ್ಲಿದ್ದವರೆಲ್ಲ ಸ್ವಲ್ಪದರಲ್ಲಿ ಈ ಅವಘಡದಿಂದ ಪಾರಾಗಿದ್ದಾರೆ. …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ,ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ :ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಟಾಂಗ್​ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆಕೆಯ ಗಾಡ್ ಫಾದರ್ ಇಬ್ಬರೂ ಪ್ರಚಾರ ಪ್ರೀಯರು. ನಾವು ಪ್ರಚಾರ …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ.:

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಬೇಡ. ಅವಧಿ ಮುಗಿಯುವವರೆಗೂ ಬಿ.ಎಸ್.‌ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು.   ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ …

Read More »

ಉತ್ತಮ ನಟ, ನಟಿ ಯಾರು? ಶಿವಣ್ಣ, ರಕ್ಷಿತ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ

ನವದೆಹಲಿ: ಹೊಸ ವರ್ಷದ ಸಂಭ್ರಮದ ನಡುವೆ 2020ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ದಕ್ಷಿಣ (ಸೌತ್) ಪ್ರಶಸ್ತಿ ಶನಿವಾರ(ಜನವರಿ 02) ಘೋಷಣೆಯಾಗಿದ್ದು, ಕನ್ನಡ ಚಿತ್ರರಂಗದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣಗೆ ಈ ಪ್ರಶಸ್ತಿ ಲಭಿಸಿದೆ. ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡ ಸೇರಿದಂತೆ ನಾಲ್ಕು ಚಿತ್ರರಂಗದಲ್ಲಿನ ಪ್ರತಿಭಾವಂತ ನಟರನ್ನು ಗುರುತಿಸಿ ಈ ಫೌಂಡೇಶನ್ ಪ್ರಶಸ್ತಿಗೆ ಆಯ್ಕೆ ಮಾಡುತ್ತಿದೆ ಎಂದು ವರದಿ ತಿಳಿಸಿದೆ. ಈ ಬಾರಿ …

Read More »

ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆಯುವ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ಸಭೆ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಅರುಣ್ ಸಿಂಗ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಮಾಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮತ್ತು …

Read More »

ಬೆಂಗಳೂರು: ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಡಿ. ರೂಪಾ ಅವ್ರು, ‘ನಾಳೆಯಿಂದ ಹೊಸ ಹುದ್ದೆ ನಿಭಾಯಿಸಲಿದ್ದೇನೆ. ವರ್ಗಾವಣೆ ಆಗಿರೋದಕ್ಕೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ. ನನ್ನ ವೃತ್ತಿ ಜೀವನದ ವರ್ಷಗಳಿಗಿಂತ ಹೆಚ್ಚು ಬಾರಿ ನಾನು ವರ್ಗಾವಣೆಯಾಗಿದ್ದೇನೆ. ತಪ್ಪು ತೋರಿಸುವುದು, ಸತ್ಯಾಂಶ ಎತ್ತಿ ಹಿಡಿಯುವುದು ಯಾವಾಗಲೂ ಅಪಾಯದಿಂದ ಕೂಡಿರುತ್ತೆ ಅನ್ನೋದು ಗೊತ್ತಿದೆ. ಆದ್ರೆ, ರಾಜಿಯಾಗದೆ ನನ್ನ ಕೆಲಸ ನಾನು ಮುಂದುವರಿಸುತ್ತೇನೆ’ ಎಂದರು.

ಬೆಂಗಳೂರು: ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಡಿ. ರೂಪಾ ಅವ್ರು, …

Read More »

ಏಷ್ಯಾ ಖಂಡದಲ್ಲೇ ಗದಗ ಜಿಲ್ಲೆಯ ಮೆಣಸಿನಕಾಯಿಗೆ ಹೆಚ್ಚಿದ ಬೇಡಿಕೆ! ಚಿನ್ನದ ಬೆಲೆ ಬಂದಿದ್ದೆ ತಡ ಆರಂಭವಾದ ಕಳ್ಳರ ಕಾಟ!

ಗದಗ: ಇಡೀ ಏಷ್ಯಾ ಖಂಡದಲ್ಲೇ ಗದಗ ಜಿಲ್ಲೆಯ ಮೆಣಸಿನಕಾಯಿಗೆ ಎಲ್ಲೆಲ್ಲದ ಬೇಡಿಕೆ. ಹೌದು ಈ ಭಾರಿ ಅನಾವೃಷ್ಟಿ ನಡುವೆ ಅದ್ಭುತವಾಗಿ ಮೆಣಸಿನಕಾಯಿ ಫಸಲು ಬಂದಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದ ರೈತರು ಬಂಪರ್‌ ಮೇಲೆ ಬಂಪರ್ ಹೊಡೆಯುತ್ತಿದ್ದಾರೆ. ಆದರೆ ಮೆಣಸಿನಕಾಯಿಗೆ ಚಿನ್ನದ ಬೆಲೆ ಬಂದಿದ್ದೆ ತಡ, ಅನ್ನದಾತರಿಗೆ ಹೊಸ ಟೆನ್ಶನ್ ಶುರುವಾಗಿದೆ. ಗದಗ ಜಿಲ್ಲೆಯ ಮೆಣಸಿನಕಾಯಿ ಅಂದ್ರೆ ಸಾಕು ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಈ ಭಾರಿ ಅತಿ ಹೆಚ್ಚು ಬೆಲೆಗೆ …

Read More »