Breaking News

ಅಸಲಿ-ನಕಲಿ ದೇಶಭಕ್ತರು ಯಾರು ಎಂಬುದ್ದನ್ನು ಜನರು ತೀರ್ಮಾನ ಮಾಡುತ್ತಾರೆ: ಸತೀಶ್ ಜಾರಕಿಹೊಳಿ

ಗೋಕಾಕ: ಇತಿಹಾಸದಲ್ಲಿ ಬಹಳಷ್ಟು ಘಟನೆಗಳು ನಡೆದಿವೆ. ಬಿಜೆಪಿ ಪಕ್ಷವು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿ ಸುತ್ತಿದೆ. ದೇಶದಲ್ಲಿರುವ ಪ್ರತಿಯೊಂದು ಸಮುದಾಯವು ಸಮಾನತೆ ಹಾಗೂ ಪ್ರೀತಿಯಿಂದ ಬಾಳುತ್ತಿದೆ. ಆದರೆ ಬಿಜೆಪಿಯು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ದೇಶದಲ್ಲಿನ ಶಾಂತಿ ಕದಡಲು ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ : ಡಿ.ಕೆ.ಶಿ

ಬೆಂಗಳೂರು, – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕಫ್ರ್ಯೂ ಜಾರಿಗೆ ತರುವಾಗ ಯಾವ ಮಂತ್ರಿಯ ಮಾತನ್ನು ಕೇಳಿಲ್ಲ. ಒಬ್ಬ ಸಚಿವ ಹೇಳಿದ ಎಂಬ ಕಾರಣಕ್ಕೆ ಯಡಿಯೂರಪ್ಪ ಸಹಿ ಮಾಡಿದ್ದರು. ಕೊನೆಗೆ ಅವರದೇ ಸರ್ಕಾರದ ಸಚಿವರು, ಪಕ್ಷದವರು ಟೀಕಿಸಿದರೆ ಎಂಬ ಕಾರಣಕ್ಕೆ …

Read More »

ಸ್ಯಾಂಡಲ್‍ವುಡ್ ಮತ್ತೊಬ್ಬ ನಿರ್ದೇಶಕನ್ನು ಬಲಿ ಪಡೆದ ಕೊರೊನಾ..!

ಬೆಂಗಳೂರು, ಡಿ.25- ಕೊರೊನಾ ಮಾರಿಯು ಸ್ಯಾಂಡಲ್‍ವುಡ್ ಅನ್ನು ಬೆಂಬಿಡದಂತೆ ಕಾಡುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ (45) ನಿನ್ನೆ ರಾತ್ರಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಮೋಹಕ ತಾರೆ ರಮ್ಯಾ ಅಭಿನಯದ ಕಂಠಿ ಚಿತ್ರ ನಿರ್ದೇಶಿಸುವ ಮೂಲಕ ಚಿತ್ರ ಪಯಣ ಆರಂಭಿಸಿದ ರಾಮನಗರ ಚಿಕ್ಕಮುಳುವಾಡಿ ಗ್ರಾಮದ ಭರತ್ ಹೊಸ ಸಿನಿಮಾದ ತಯಾರಿಯಲ್ಲಿರುವಾಗಲೇ ತಮ್ಮ ಬಣ್ಣದ ಲೋಕದ ಪಯಣ ಮುಗಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿರ್ದೇಶನದ …

Read More »

ಗಾನಗಾರುಡಿಗನ ಪ್ರತಿಮೆಯು ಸುಮಾರು 5.8 ಅಡಿ ಎತ್ತರ 339 ತೂಕವಿದ್ದು ಸಂಪೂರ್ಣವಾಗಿ ಚಾಕೋಲೇಟ್‍ನಲ್ಲೇ ತಯಾರಿಸಲಾಗಿದೆ

ಪುದುಚೇರಿ, – ಕ್ರಿಸ್‍ಮಸ್ ಹಾಗೂ ಹೊಸ ವರ್ಷ ಬಂದರೆ ಸಾಕು, ನಾನಾ ರೀತಿಯ ಕೇಕ್‍ಗಳು ತಯಾರಿಸಿ ಅವುಗಳನ್ನು ಕೇಕ್ ಪ್ರದರ್ಶನದಲ್ಲಿಡುವುದು ಸಾಮಾನ್ಯ. ಆದರೆ ಈ ಬಾರಿ ಗಾನಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂರ ಚಾಕೊಲೇಟ್ ಪ್ರತಿಮೆಯನ್ನು ನಿರ್ಮಾಣವಾಗಿರುವುದು ಸೋಜಿಗ. ತಮ್ಮ ಸುಶ್ರಾವ್ಯ ಕಂಠದಿಂದ 40 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದ ಗಾನಗಾರುಡಿಗ ಎಸ್‍ಪಿಬಿರ ಚಾಕೋಲೇಟ್ ಪ್ರತಿಮೆಯನ್ನು ತಯಾರಿಸುವುದು ಪುದುಚೇರಿಯ ಮಿಷನ್ ಸ್ಟ್ರೀಟ್‍ನಲ್ಲಿರುವ ಚಾಕೋಲೇಟ್ ಅಂಗಡಿಯಲ್ಲಿ ಎಸ್‍ಪಿಬಿಯ ಚಾಕೋಲೇಟ್ ಪ್ರತಿಮೆಯನ್ನು ಬಾಣಸಿಗ ರಾಜೇಂದ್ರನ್ ಹಾಗೂ ತಂಡ …

Read More »

ಐತಿಹಾಸಿಕ ಯೆಲ್ಲೂರ್ ಕೋಟೆ ಅಥವಾ ಯಳ್ಳೂರುಗಡ ವಿಹಂಗಮ ನೋಟ

ನೀವು ಪ್ಯಾರಿಸ್‌ನಲ್ಲಿರುವಾಗ, ಬೃಹತ್ ಐಫೆಲ್ ಟವರ್ ನಗರದ ಯಾವುದೇ ಭಾಗದಿಂದ ಗೋಚರಿಸುತ್ತದೆ, ಮುಖ್ಯವಾಗಿ ಅದರ ಗಾತ್ರ ಮತ್ತು ಭವ್ಯವಾದ ನೋಟದಿಂದಾಗಿ. ಬೆಲಗವಿಯಲ್ಲಿರುವ ಯೆಲ್ಲೂರ್ ಗ್ಯಾಡ್ (ಸ್ಥಳೀಯ ಭಾಷೆಯಲ್ಲಿ ಸಣ್ಣ ಕೋಟೆಗಳನ್ನು ಕರೆಯಲಾಗುತ್ತದೆ), ಎತ್ತರದಲ್ಲದಿದ್ದರೂ, ನಗರದ ಎಲ್ಲಾ ಭಾಗಗಳಿಂದಲೂ ಇದೇ ರೀತಿ ಗೋಚರಿಸುತ್ತದೆ, ನೀವು ಅದನ್ನು ಪಶ್ಚಿಮ ತುದಿಯಿಂದ ಗೋವಾದ ಕಡೆಗೆ ಹೋಗುವಾಗ ಅಥವಾ ಪೂರ್ವ ತುದಿಯಲ್ಲಿ ನೋಡುತ್ತೀರಾ? ಹುಬ್ಬಳ್ಳಿ ಕಡೆಗೆ ನಿಮ್ಮ ದಾರಿಯಲ್ಲಿ. ಮತ್ತು ಅದು ಸಂಭವಿಸಿದಂತೆ, ನಗರದಲ್ಲಿ ಇನ್ನೂ …

Read More »

ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಗ್ರಾ. ಪಂ. ಚುನಾವಣೆಯಲ್ಲಿ   ಅವಿರೋಧವಾಗಿ ಆಯ್ಕೆಯಾದ ಸದಸ್ಯರನ್ನು ಶಾಸಕ ಆನಂದ ಮಾಮನಿ ಸನ್ಮಾನ.

ಸವದತ್ತಿ– ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ 2020 ರ ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಯಲ್ಲಿ   ಅವಿರೋಧವಾಗಿ ಆಯ್ಕೆಯಾದ ಬಿ.ಜೆ.ಪಿ ಬೆಂಬಲಿತ ಗ್ರಾಮ ಪಂಚಾಯತಿಯ 32 ಸದಸ್ಯರನ್ನು ಶಾಸಕ ಆನಂದ ಮಾಮನಿ ಸನ್ಮಾನಿಸಿದರು.  ಸವದತ್ತಿ ನಗರದ ಶ್ರೀ ಎಸ್.ಜಿ.ಶಿಂತ್ರಿ ಆಂಗ್ಲಮಾಧ್ಯಮ ವಿದ್ಯಾಲಯದ ಚಂದ್ರಶೇಖರ ಮಾಮನಿ ಸಭಾಭವನದಲ್ಲಿ ಆಯೋಜಿಸಿದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸವದತ್ತಿ ಪುರಸಭೆ ಸದಸ್ಯರು,  ಮತಕ್ಷೇತ್ರದ ಬಿ.ಜೆ.ಪಿ ಮುಖಂಡರು, ಮಹಿಳಾ ಮೋರ್ಚಾ ಅಧ್ಯಕರು, ಯುವಮೋರ್ಚಾ …

Read More »

ರೈತರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಲಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕದ ‘ಐಕ್ಯ ಹೋರಾಟ ಸಮಿತಿ’ ಬೆಂಬಲ

ನವದೆಹಲಿ (ಡಿಸೆಂಬರ್​. 25): ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಲಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕದ ‘ಐಕ್ಯ ಹೋರಾಟ ಸಮಿತಿ’ ಬೆಂಬಲ ಸೂಚಿಸಿದೆ. ರೈತ, ದಲಿತ, ಕಾರ್ಮಿಕ ಹಾಗೂ ಪ್ರಗತಿಪರ ಹೋರಾಟಗಳ ಒಕ್ಕೂಟವಾಗಿರುವ ‘ಐಕ್ಯ ಹೋರಾಟ ಸಮಿತಿ’ಯ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದು ಈಗ …

Read More »

ಪ್ರವಾಸಿ ತಾಣಗಳು ಕೊರೋನಾ ಹರಡುವುದಕ್ಕೆ ರಹದಾರಿಗಳಾಗಿ ಬಿಡುತ್ತವಾ ಎನ್ನುವ ಆತಂಕ?

ಕೊಡಗು: ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ಸರ್ಕಾರಿ ರಜೆ ಬಂದಿದ್ದೇ ತಡ, ಕೊಡಗು ಜಿಲ್ಲೆಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಟ್ಟಿದ್ದಾರೆ. ಹೀಗಾಗಿ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ದುಬಾರೆ, ದುಬಾರೆ ಸಾಕಾನೆ ಶಿಬಿರ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಸಾವಿರಾರು ಪ್ರಯಾಣಿಕರು ತುಂಬಿ ತುಳುಕುತಿದ್ದಾರೆ. ಆದರೆ ಎಲ್ಲೆಡೆ ಸಾಮಾಜಿಕ ಅಂತರ ಮಾತ್ರ ಸಂಪೂರ್ಣ ಮಾಯವಾಗಿಬಿಟ್ಟಿದೆ. ಹೌದು, ವಿಶ್ವ ಪ್ರಸಿದ್ಧ ದುಬಾರೆ ಸಾಕಾನೆ …

Read More »

ಸುರೇಶ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ ಶೆಟ್ಟರ್ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ರಾಜಕೀಯದಲ್ಲಿ ಸಕ್ರಿಯ ನಮಗೆ ಟಿಕೆಟ್ ಕೊಡುವಂತೆ ಲಾಭಿ ಆರಂಭಿಸಿದ್ದಾರೆ.

ಬೆಳಗಾವಿ(ಡಿ.25): ಕೇಂದ್ರ ಸಚಿವ ಸುರೇಶ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ  ತೆರವು ಆಗಿದೆ. ಈ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಈಗಾಗಲೇ ಆಯೋಗ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಸರತ್ತುಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಲ್ಲಿ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ದಿ. ಸುರೇಶ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ ಶೆಟ್ಟರ್ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ …

Read More »

ರೋಗಿ ಕುಟುಂಬಸ್ಥರು, ಆಸ್ಪತ್ರೆ ನಡುವೆ ಹಗ್ಗಜಗ್ಗಾಟ; ಸಚಿವ ಸುಧಾಕರ್ ಮಧ್ಯ ಪ್ರವೇಶದ ಬಳಿಕ ಮೃತದೇಹ ಹಸ್ತಾಂತರ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅವರ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ರಾಜಸ್ಥಾನ ಮೂಲದ ಭೀಮರಾಮ್‌ ಪಟೇಲ್‌ ಎಂಬ ಅರವತ್ತೆರಡು ವರ್ಷದ ವ್ಯಕ್ತಿ ಮೃತಪಟ್ಟಿದ್ದು ಹೆಚ್ಚುವರಿ ಬಿಲ್‌ ಪಾವತಿ ವಿಷಯದಲ್ಲಿ ಕುಟುಂಬ ಸದಸ್ಯರು ಮತ್ತು ಜಯನಗರದಲ್ಲಿರುವ ಮಣಿಪಾಲ್‌ ಆಸ್ಪತ್ರೆ ಆಡಳಿತ ಸಿಬ್ಬಂದಿ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಮಾತ್ರವಲ್ಲ, ನಲವತ್ತು ದಿನಗಳ ಚಿಕಿತ್ಸೆ ಪಡೆದರೂ ಕೊರೋನಾ ಸೋಂಕು ನಿವಾರಣೆ ಆಗಲಿಲ್ಲ, ಆದರೂ ದೊಡ್ಡ …

Read More »