Breaking News

ಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ

ಬೆಳಗಾವಿ – ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. *ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ …

Read More »

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ

ಮುಂಬೈ: ನಾಲ್ಕು ವರ್ಷದ ಬಾಲಕಿಯ ಮೇಲೆ ಬಸ್ ಚಾಲಕನೊಬ್ಬ ಅತ್ಯಾಚಾರವೆಸಗಿ, ಬಳಿಕ ಬಾಲಕಿಯನ್ನು ಗೋಣಿ ಚೀಲದಲ್ಲಿ ತುಂಬಿ ಮುಂಬೈ-ಅಹ್ಮದಾಬಾದ್ ಹೆದ್ದಾರಿ ಬಳಿಯ ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರನೆ ದಿನ ಬೆಳಿಗ್ಗೆ ಗೋಣಿ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಅದರಲ್ಲಿ ಬಾಲಕಿ ಇರುವುದು ಕಂಡು ದಂಗಾಗಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಾರ್ಕ್ ಮಾಡಿದ್ದ ಲಕ್ಸುರಿ ಬಸ್ ಬಳಿ ಬಾಲಕಿ …

Read More »

ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ:B.J.P.

ಬೆಂಗಳೂರು,ಡಿ.21- ಗ್ರಾಪಪಂಚಾಯ್ತಿ ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪದಾಧಿಕಾರಿಗಳ ಸಭೆ ಮೂಲಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ತಯಾರಿ ನಡೆಸಿರುವ ಬಿಜೆಪಿ ಗ್ರಾಪಂ ಚುನಾವಣೆಯನ್ನೇ ಮುಖ್ಯ ಭೂಮಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಪ್ರತಿನಿಧಿ ಸಮಾವೇಶ ಆಯೋಜಿಸಲು …

Read More »

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ; ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಸರ್ಕಾರ ಬಡವರು ತುತ್ತು ಅನ್ನಕ್ಕೂ ಪರದಾಡಬಾರದು ಎಂಬ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಲ್ಲಿ ಬಡವರಿಗೆ ಉಚಿತ ಅಕ್ಕಿ ನೀಡುವ ಮೂಲಕ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದೆ. ಆದರೆ, ಅದೇ ಅಕ್ಕಿ ಇಂದು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು, ಹಾಡು ಹಗಲೇ ರೇಷನ್ ಅಂಗಡಿಯಿಂದ ಅಕ್ಕಿ ತಂದು ತಮ್ಮದೆ ಒಂದು ಬ್ರಾಂಡ್ ನ ಚಿಲಕ್ಕೆ ಹಾಕಿ ಅಕ್ಕಿ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಊರಿನತ್ತ ಹೊರಟ ಮತದಾರರು

ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್​ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ …

Read More »

₹1 ಕೋಟಿ ಲಂಚ ಕೇಳಿದ್ರಾ ಅಬಕಾರಿ ಸಚಿವ ಹೆಚ್​​. ನಾಗೇಶ್? ಪ್ರಧಾನಿ ಮೋದಿಗೆ ದೂರು

ಕೋಲಾರ: ಕೋಲಾರದ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಪ್ರಧಾನ ಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ದೂರು ದಾಖಲಾಗಿದೆ. ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಸಚಿವ ಹೆಚ್​​​.ನಾಗೇಶ್ ಅವರ ವಿರುದ್ದ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಸಹ ಅಧಿಕೃತವಾಗಿ ದಾಖಲಾಗಿದೆ ಎನ್ನಲಾಗಿದೆ. …

Read More »

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …

Read More »

ಸಿಂಹಾದ್ರಿಯ ಸಿಂಹ’ ಸಿನಿಮಾ ಪ್ರೇರಣೆ; ಭಿಕ್ಷುಕನನ್ನ ಚುನಾವಣಾ ಕಣಕ್ಕಿಳಿಸಿದ ಗ್ರಾಮಸ್ಥರು

ಮೈಸೂರು: ಡಾ. ವಿಷ್ಣುವರ್ಧನ್ ಅಭಿನಯದ ‘ಸಿಂಹಾದ್ರಿಯ ಸಿಂಹ’ ಸಿನಿಮಾದ ಪ್ರೇರಣೆಯಿಂದಾಗಿ ನಂಜನಗೂಡು ತಾಲ್ಲೂಕಿನ ಹುಳಿಮಾವು ಪಂಚಾಯ್ತಿ ವ್ಯಾಪ್ತಿಯ ಬೊಕ್ಕಹಳ್ಳಿ ಗ್ರಾಮದ ಯುವಕರೆಲ್ಲಾ ಸೇರಿ ಭಿಕ್ಷುಕರೊಬ್ಬರನ್ನು ಗ್ರಾಮ ಪಂಚಾಯ್ತಿ ಚುನಾವಣಾ ಅಖಾಡಕ್ಕಿಳಿಸಿದ್ದಾರೆ. ಗ್ರಾಮದ ನಿವಾಸಿ ಅಂಕನಾಯಕ ಎಂಬುವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲಾಗಿದೆ. ವಿಶೇಷ ಚೇತನರಾಗಿದ್ದ ಆಂಕನಾಯಕ ಊರೂರು ತಿರುಗುತ್ತಾ, ಒಂದೊತ್ತಿನ ಊಟಕ್ಕೂ ಅಲೆಯುತ್ತಿದ್ದರು. ಗ್ರಾಮದ ಬಸ್​ ನಿಲ್ದಾಣ ಮತ್ತು ಅಲ್ಲಲ್ಲಿ ವಾಸ ಮಾಡುತ್ತಾ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ ಬಾರಿ …

Read More »

ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು: ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ವಿದ್ಯಾಗಮ ಮರು ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ …

Read More »

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಬ್ಯಾಲೆಟ್ ಪತ್ರಿಕೆ ಲೀಕ್ ಪೇಪರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಲೀಕ್​​ ಆಯ್ತು ಬ್ಯಾಲೆಟ್ ಪೇಪರ್ ಬೆಳಗಾವಿ: ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗುವ ಬಗ್ಗೆ ಕೇಳಿದ್ದೇವೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿರುವ ಘಟನೆ ಜಿಲ್ಲೆಯ ದೇಸೂರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಚುನಾವಣಾ ಮತದಾನಕ್ಕೂ ಮುನ್ನವೇ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿದ್ದು, ದೇಸೂರ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳು ತಮಗೆ ನೀಡಿರೋ ಚಿನ್ನೆ ತೋರಿಸಿ ಮತ ಹಾಕುವಂತೆ …

Read More »