Breaking News

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …

Read More »

ಸಿಂಹಾದ್ರಿಯ ಸಿಂಹ’ ಸಿನಿಮಾ ಪ್ರೇರಣೆ; ಭಿಕ್ಷುಕನನ್ನ ಚುನಾವಣಾ ಕಣಕ್ಕಿಳಿಸಿದ ಗ್ರಾಮಸ್ಥರು

ಮೈಸೂರು: ಡಾ. ವಿಷ್ಣುವರ್ಧನ್ ಅಭಿನಯದ ‘ಸಿಂಹಾದ್ರಿಯ ಸಿಂಹ’ ಸಿನಿಮಾದ ಪ್ರೇರಣೆಯಿಂದಾಗಿ ನಂಜನಗೂಡು ತಾಲ್ಲೂಕಿನ ಹುಳಿಮಾವು ಪಂಚಾಯ್ತಿ ವ್ಯಾಪ್ತಿಯ ಬೊಕ್ಕಹಳ್ಳಿ ಗ್ರಾಮದ ಯುವಕರೆಲ್ಲಾ ಸೇರಿ ಭಿಕ್ಷುಕರೊಬ್ಬರನ್ನು ಗ್ರಾಮ ಪಂಚಾಯ್ತಿ ಚುನಾವಣಾ ಅಖಾಡಕ್ಕಿಳಿಸಿದ್ದಾರೆ. ಗ್ರಾಮದ ನಿವಾಸಿ ಅಂಕನಾಯಕ ಎಂಬುವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲಾಗಿದೆ. ವಿಶೇಷ ಚೇತನರಾಗಿದ್ದ ಆಂಕನಾಯಕ ಊರೂರು ತಿರುಗುತ್ತಾ, ಒಂದೊತ್ತಿನ ಊಟಕ್ಕೂ ಅಲೆಯುತ್ತಿದ್ದರು. ಗ್ರಾಮದ ಬಸ್​ ನಿಲ್ದಾಣ ಮತ್ತು ಅಲ್ಲಲ್ಲಿ ವಾಸ ಮಾಡುತ್ತಾ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ ಬಾರಿ …

Read More »

ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು: ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ವಿದ್ಯಾಗಮ ಮರು ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ …

Read More »

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಬ್ಯಾಲೆಟ್ ಪತ್ರಿಕೆ ಲೀಕ್ ಪೇಪರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಲೀಕ್​​ ಆಯ್ತು ಬ್ಯಾಲೆಟ್ ಪೇಪರ್ ಬೆಳಗಾವಿ: ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗುವ ಬಗ್ಗೆ ಕೇಳಿದ್ದೇವೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿರುವ ಘಟನೆ ಜಿಲ್ಲೆಯ ದೇಸೂರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಚುನಾವಣಾ ಮತದಾನಕ್ಕೂ ಮುನ್ನವೇ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿದ್ದು, ದೇಸೂರ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳು ತಮಗೆ ನೀಡಿರೋ ಚಿನ್ನೆ ತೋರಿಸಿ ಮತ ಹಾಕುವಂತೆ …

Read More »

ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್‍ನಲ್ಲಿ ಕಠಿಣ ಲಾಕ್‍ಡೌನ್

ಕೊರೊನಾ ವೈರಸ್ ರೂಪಾಂತರದಿಂದ ಇಂಗ್ಲೆಂಡ್ ತತ್ತರಿಸಿ ಹೋಗಿದ್ದು, ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್‍ನಲ್ಲಿ ಕಠಿಣ ಲಾಕ್‍ಡೌನ್ ವಿಧಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿ ಬೋರಿಸ್ ಜಾನ್ಸಸ್ ಕಠಿಣವಾದ ‘ಟಯರ್ 4’ ಲಾಕ್‍ಡೌನ್ ವಿಧಿಸಿರುವ ಬಗ್ಗೆ ಮಾಹಿತಿ ನಿಡಿದ್ದಾರೆ. ಸೋಮವಾರ ಕೊರೊನಾ ರೂಪಾಂತರದ ಬಗ್ಗೆ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಖ್ಯ ವೈದ್ಯಕೀಯ ಅಧಿಕಾರಿ ಪ್ರೊ.ಕ್ರಿಸ್ ವಿಟ್ಟಿ ಈ ಕುರಿತು ಮಾಹಿತಿ ನೀಡಿದ್ದು, ರೂಪಾಂತರಗೊಂಡಿರುವ ವೈರಸ್ ಬಹುಬೇಗ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.ಈ ಕುರಿತು …

Read More »

ಬೆಳ್ಳಂ ಬೆಳಗ್ಗೆ ಮತದಾನ ಶುರು

ಬೆಳಗಾವಿ- ಬೆಳ್ಳಂ ಬೆಳಗ್ಗೆ ಮತದಾನ ಶುರುವಾಯಿತು,ಮತ ಚಲಾಯಿಸಲು ಎಲ್ಲರೂ ಸರದಿಯಲ್ಲಿ ನಿಂತರು.ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಶ್ವಾನವೊಂದು ಎಲ್ಲರ ಗಮನ ಸೆಳೆಯಿತು ಮಾಲೀಕನ ಜೊತೆ ಮತದಾನಕ್ಕಾಗಿ ಮತಗಟ್ಟೆಗೆ ಆಗಮಿಸಿದ ಶ್ವಾನದ ಹೆಸರು ಶಿರೂ.ಮತಗಟ್ಟಿಯ ಎದುರು ನಿಂತಿದ್ದ ಸರದಿಯಲ್ಲಿ ನಾಯಿ ಅಂತಿದಿತ್ತ ಓಡಾಡುತ್ತಲೇ ಇತ್ತು.ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿ ತಾಲೂಕಿನ ಕೆಎಚ್ ಕಂಗ್ರಾಳಿ ಮತಗಟ್ಟೆಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು ಕಂಗ್ರಾಳಿ ಗ್ರಾಮದಲ್ಲಿ. ಜಿನ್ನಪ್ಪ ಮಾನೆ ಎಂಬುವವರ ಸಾಕು ನಾಯಿ …

Read More »

ಮಹಾರಾಷ್ಟ್ರದಲ್ಲಿಮತ್ತೆ ನೈಟ್ ಕರ್ಫ್ಯೂ

ಮುಂಬೈ: ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್​ ಕರ್ಫ್ಯೂ ಜಾರಿ ಇರಲಿದೆ ಅಂತಾ ಉದ್ಧವ್ ನೇತೃತ್ವದ ಸರ್ಕಾರ ತಿಳಿಸಿದೆ. ನಾಳೆ ರಾತ್ರಿ 11 ಗಂಟೆಯಿಂದ ಜನವರಿ 5 ರವರೆಗೆ ನೈಟ್​ ಕರ್ಫ್ಯೂ ಜಾರಿ ಇರಲಿದೆ. ಒಂದು ಸಮಯದಲ್ಲಿ ಕೊರೊನಾ ಹಾಟ್​ಸ್ಪಾಟ್​ ಆಗಿ ಮಹಾರಾಷ್ಟ್ರ …

Read More »

ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಹೈಕೋರ್ಟ್ ಶಾಕ್

ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್​​ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ. ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್​ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ …

Read More »

ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ

ಬೆಂಗಳೂರು,ಡಿ.21- ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ.  ಮೊದಲ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‍ಗಳನ್ನು ಬಳಸಿಕೊಳ್ಳಲಾಗಿದೆ.  ಮತಗಟ್ಟೆಗಳಿಗೆ ಸಿಬ್ಬಂದಿ, ಮತಪೆಟ್ಟಿಗೆ ಮತ್ತಿತರ ಸಾಮಾಗ್ರಿಗಳನ್ನು ಕೊಂಡೊಯ್ಯಲು ಮತ್ತು ಮರಳಿ ಕರೆತರಲು ಬಸ್‍ಗಳನ್ನು ಬಳಸಿಕೊಳ್ಳಲಾಗುತ್ತಿದೆ. ದೈನಂದಿನ ಮಾರ್ಗಗಳಲ್ಲಿ ಸಂಚರಿಸುವ ಬಸ್‍ಗಳನ್ನು ಹೊರತುಪಡಿಸಿ ಹೆಚ್ಚುವರಿ ಬಸ್‍ಗಳನ್ನು ಒಪ್ಪಂದದ ಮೇರೆಗೆ ಗ್ರಾಪಂ ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ  ಮೂಲಗಳು ತಿಳಿಸಿವೆ.  ನಿತ್ಯ …

Read More »

ಪಾಗಲ್ ಪ್ರೇಮಿ ಯುವತಿ ಮೇಲೆ ತಲ್ವಾರ್‍ನಿಂದ ಹಲ್ಲೆ

ಹುಬ್ಬಳ್ಳಿ,ಡಿ.21- ಭಗ್ನ ಪ್ರೇಮಿ ಯೊಬ್ಬ ಏಕಾಏಕಿ ಬೆಳ್ಳಂಬೆಳಿಗ್ಗೆ ತಲ್ವಾರ್‌ನಿಂದ ಹಲ್ಲೆ ಯುವತಿ ಮೇಲೆ ಹಲ್ಲೆ ಮಾಡಿರುವ ಘಟನೆ ದೇಶಪಾಂಡೆ ನಗರದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಡೆ ದಿದೆ. ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಮಾಡಿದ ದುಷ್ಕರ್ಮಿಯನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ. ಕುಂದಗೋಳ ತಾಲೂಕಿನ ರಾಮಾಪುರದ ಆಟೋ ಚಾಲಕ ಇಸ್ಮಾಯಿಲ್ ಎಂಬಾತ ಕಳೆದ ಕೆಲ ದಿನಗಳಿಂದ ಆಯುಷಾಳನ್ನು ಪ್ರೀತಿ ಮಾಡುತ್ತಿದ್ದು ಆಕೆ …

Read More »