ಕೊರೊನಾ ವೈರಸ್ ರೂಪಾಂತರದಿಂದ ಇಂಗ್ಲೆಂಡ್ ತತ್ತರಿಸಿ ಹೋಗಿದ್ದು, ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್ನಲ್ಲಿ ಕಠಿಣ ಲಾಕ್ಡೌನ್ ವಿಧಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿ ಬೋರಿಸ್ ಜಾನ್ಸಸ್ ಕಠಿಣವಾದ ‘ಟಯರ್ 4’ ಲಾಕ್ಡೌನ್ ವಿಧಿಸಿರುವ ಬಗ್ಗೆ ಮಾಹಿತಿ ನಿಡಿದ್ದಾರೆ. ಸೋಮವಾರ ಕೊರೊನಾ ರೂಪಾಂತರದ ಬಗ್ಗೆ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಖ್ಯ ವೈದ್ಯಕೀಯ ಅಧಿಕಾರಿ ಪ್ರೊ.ಕ್ರಿಸ್ ವಿಟ್ಟಿ ಈ ಕುರಿತು ಮಾಹಿತಿ ನೀಡಿದ್ದು, ರೂಪಾಂತರಗೊಂಡಿರುವ ವೈರಸ್ ಬಹುಬೇಗ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.ಈ ಕುರಿತು …
Read More »ಬೆಳ್ಳಂ ಬೆಳಗ್ಗೆ ಮತದಾನ ಶುರು
ಬೆಳಗಾವಿ- ಬೆಳ್ಳಂ ಬೆಳಗ್ಗೆ ಮತದಾನ ಶುರುವಾಯಿತು,ಮತ ಚಲಾಯಿಸಲು ಎಲ್ಲರೂ ಸರದಿಯಲ್ಲಿ ನಿಂತರು.ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಶ್ವಾನವೊಂದು ಎಲ್ಲರ ಗಮನ ಸೆಳೆಯಿತು ಮಾಲೀಕನ ಜೊತೆ ಮತದಾನಕ್ಕಾಗಿ ಮತಗಟ್ಟೆಗೆ ಆಗಮಿಸಿದ ಶ್ವಾನದ ಹೆಸರು ಶಿರೂ.ಮತಗಟ್ಟಿಯ ಎದುರು ನಿಂತಿದ್ದ ಸರದಿಯಲ್ಲಿ ನಾಯಿ ಅಂತಿದಿತ್ತ ಓಡಾಡುತ್ತಲೇ ಇತ್ತು.ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿ ತಾಲೂಕಿನ ಕೆಎಚ್ ಕಂಗ್ರಾಳಿ ಮತಗಟ್ಟೆಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು ಕಂಗ್ರಾಳಿ ಗ್ರಾಮದಲ್ಲಿ. ಜಿನ್ನಪ್ಪ ಮಾನೆ ಎಂಬುವವರ ಸಾಕು ನಾಯಿ …
Read More »ಮಹಾರಾಷ್ಟ್ರದಲ್ಲಿಮತ್ತೆ ನೈಟ್ ಕರ್ಫ್ಯೂ
ಮುಂಬೈ: ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಅಂತಾ ಉದ್ಧವ್ ನೇತೃತ್ವದ ಸರ್ಕಾರ ತಿಳಿಸಿದೆ. ನಾಳೆ ರಾತ್ರಿ 11 ಗಂಟೆಯಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ. ಒಂದು ಸಮಯದಲ್ಲಿ ಕೊರೊನಾ ಹಾಟ್ಸ್ಪಾಟ್ ಆಗಿ ಮಹಾರಾಷ್ಟ್ರ …
Read More »ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಹೈಕೋರ್ಟ್ ಶಾಕ್
ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ. ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ …
Read More »ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್ಆರ್ಟಿಸಿಗೆ 1853 ಬಸ್ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ
ಬೆಂಗಳೂರು,ಡಿ.21- ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್ಆರ್ಟಿಸಿಗೆ 1853 ಬಸ್ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ. ಮೊದಲ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ಬಳಸಿಕೊಳ್ಳಲಾಗಿದೆ. ಮತಗಟ್ಟೆಗಳಿಗೆ ಸಿಬ್ಬಂದಿ, ಮತಪೆಟ್ಟಿಗೆ ಮತ್ತಿತರ ಸಾಮಾಗ್ರಿಗಳನ್ನು ಕೊಂಡೊಯ್ಯಲು ಮತ್ತು ಮರಳಿ ಕರೆತರಲು ಬಸ್ಗಳನ್ನು ಬಳಸಿಕೊಳ್ಳಲಾಗುತ್ತಿದೆ. ದೈನಂದಿನ ಮಾರ್ಗಗಳಲ್ಲಿ ಸಂಚರಿಸುವ ಬಸ್ಗಳನ್ನು ಹೊರತುಪಡಿಸಿ ಹೆಚ್ಚುವರಿ ಬಸ್ಗಳನ್ನು ಒಪ್ಪಂದದ ಮೇರೆಗೆ ಗ್ರಾಪಂ ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿವೆ. ನಿತ್ಯ …
Read More »ಪಾಗಲ್ ಪ್ರೇಮಿ ಯುವತಿ ಮೇಲೆ ತಲ್ವಾರ್ನಿಂದ ಹಲ್ಲೆ
ಹುಬ್ಬಳ್ಳಿ,ಡಿ.21- ಭಗ್ನ ಪ್ರೇಮಿ ಯೊಬ್ಬ ಏಕಾಏಕಿ ಬೆಳ್ಳಂಬೆಳಿಗ್ಗೆ ತಲ್ವಾರ್ನಿಂದ ಹಲ್ಲೆ ಯುವತಿ ಮೇಲೆ ಹಲ್ಲೆ ಮಾಡಿರುವ ಘಟನೆ ದೇಶಪಾಂಡೆ ನಗರದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಡೆ ದಿದೆ. ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಮಾಡಿದ ದುಷ್ಕರ್ಮಿಯನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ. ಕುಂದಗೋಳ ತಾಲೂಕಿನ ರಾಮಾಪುರದ ಆಟೋ ಚಾಲಕ ಇಸ್ಮಾಯಿಲ್ ಎಂಬಾತ ಕಳೆದ ಕೆಲ ದಿನಗಳಿಂದ ಆಯುಷಾಳನ್ನು ಪ್ರೀತಿ ಮಾಡುತ್ತಿದ್ದು ಆಕೆ …
Read More »ಕೊರೊನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಶಿರ್ಕೆ ಅವರ ನಿಧನ
ಮುಂಬೈ, ಡಿ.21- ಕೊರೊನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಶಿರ್ಕೆ ಅವರು ಚಿಕಿತ್ಸೆ ಫಲಿಸದೆ ಥಾಣೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಶಾಲಾ ಜೀವನದಲ್ಲೇ ಕ್ರಿಕೆಟ್ನತ್ತ ಒಲವು ತೋರಿದ್ದ ವಿಜಯ್ ಶಿರ್ಕೆ ಅವರು ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ಗೆ ಆಪ್ತ ಗೆಳೆಯರಾಗಿದ್ದರಲ್ಲದೆ ಸಚಿನ್ ಹಾಗೂ ವಿನೋದ್ ಕಾಂಬ್ಳೆ ಅವರೊಂದಿಗೆ ಹಲವು ಪಂದ್ಯಗಳಲ್ಲಿ ಇನ್ನಿಂಗ್ಸ್ ಕಟ್ಟಿದ್ದರು. ಮುಂಬೈನ ಕಲ್ಯಾಣ್ ಪ್ರಾಂತ್ಯದಲ್ಲಿ ಜನಿಸಿದ ವಿಜಯ್ ಶಿರ್ಕೆ ಅವರು ಮುಂಬೈ ಕ್ರಿಕೆಟ್ ಅಸೋಸಿಯೇಷನ್ನ ತರಬೇತುದಾರರಾಗಿಯೂ ಕಾರ್ಯನಿರ್ವಹಿಸುವ ಮೂಲಕ …
Read More »ನಾಗೇಶ್ ಅಬಕಾರಿ ಸಚಿವರಾದ ನಂತರ ಎಲ್ಲಾ ವಿಭಾಗದಲ್ಲೂ ಲಂಚ ಅಧಿಕವಾಗಿದೆ,
ಕೋಲಾರ; ಬಾರ್ ಗಳ ಲೈಸೆನ್ಸ್ ನವೀಕರಣ ವಿಚಾರದಲ್ಲಿ ಮುಳಬಾಗಿಲು ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಮುಳಬಾಗಿಲು ಶಾಸಕರಾಗಿರೋ ಸಚಿವ ಹೆಚ್. ನಾಗೇಶ್ ಅವರ ಭ್ರಷ್ಟಾಚಾರ ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೆಚ್. ನಾಗೇಶ್ ಸಚಿವರಾದ ನಂತರ ಎಲ್ಲಾ ವಿಭಾಗದಲ್ಲೂ ಲಂಚ ಅಧಿಕವಾಗಿದೆ, ಕಮಿಷನ್ ಕಾಮನ್ ಆಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕಿಡಿಕಾರಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ 45 ಮಂದಿ …
Read More »ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬುರಗಿ ಸಹ ಲೋಕಲ್ ಫೈಟ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತೆ ತೀವ್ರ ಭದ್ರತೆ ಕೈಗೊಂಡಿದ್ದಾರೆ. 264 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ
ಬೆಳಗಾವಿ(ಡಿಸೆಂಬರ್. 21): ಅತ್ಯಂತ ಪ್ರತಿಷ್ಠ ಚುನಾವಣೆ ಆಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇದೀಗ ಎಲ್ಲಾ ರೀತಿಯ ಸಿದ್ದತೆ ನಡೆದಿದೆ. ಬೆಳಗಾವಿ ಜಿಲ್ಲೆಯ 7 ತಾಲೂಕಿನಲ್ಲಿ ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇಂದು ಮತ ಪೆಟ್ಟೆಗೆ ಸಮೇತ ಅಧಿಕಾರಿಗಳ ಮತದಾನ ಕೇಂದ್ರಕ್ಕೆ ತೆರಳಿದರು. ಕೊರೋನಾ ವೈರಸ್ ಭೀತಿಯ ನಡುವೆ ಪ್ರತಿಷ್ಠಿತ ಲೋಕಲ್ ಫೈಟ್ ನಡೆಯಲಿದ್ದು, ಗ್ರಾಮೀಣ ಪ್ರದೇಶ ಮತದಾರರು ನಾಳೆ ತಮ್ಮ ಹಚ್ಚು ಚಲಾವಣೆ ಮಾಡಲಿದ್ದಾರೆ. ಬೆಳಗಾವಿ …
Read More »ಚುನಾವಣೆ ಯಾವುದೇ ಇರಲಿ, ಬೆರಳಿಗೆ ಇಂಕ್ ಹಚ್ಚುವುದು ಕಡ್ಡಾಯ. ಒಮ್ಮೆ ಹಚ್ಚಿದ ಇಂಕ್ ಎಷ್ಟೇ ಉಜ್ಜಿ, ತೀಡಿದರೂ ಅದು ಹೋಗಲ್ಲ.
(ಡಿಸೆಂಬರ್.21): ಚುನಾವಣೆ ಯಾವುದೇ ಇರಲಿ, ಬೆರಳಿಗೆ ಇಂಕ್ ಹಚ್ಚುವುದು ಕಡ್ಡಾಯ. ಒಮ್ಮೆ ಹಚ್ಚಿದ ಇಂಕ್ ಎಷ್ಟೇ ಉಜ್ಜಿ, ತೀಡಿದರೂ ಅದು ಹೋಗಲ್ಲ. ಅಂತಹ ಅಳಿಸಲಾಗದ ಶಾಯಿಯನ್ನು ಜಗತ್ತಿನ ಹಲವು ರಾಷ್ಟ್ರಗಳಿಗೆ ಸರಬರಾಜು ಮಾಡುವುದು ನಮ್ಮ ಮೈಸೂರಿನ ಹೆಚ್ಚುಗಾರಿಕೆ. ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಇದೀಗ ಗ್ರಾಮ ಪಂಚಾಯಿತಿ ಚುನಾವಣೆಗೂ ಇಂಕ್ ಸರಬರಾಜು ಮಾಡಿದ್ದು, 1ನೇ ಹಂತದ ಚುನಾವಣೆಗೆ ಇಂಕ್ ತಲುಪಿಸಿದ್ರೆ, 2ನೇ ಹಂತದ ಚುನಾವಣೆಗೆ ಪ್ಯಾಕಿಂಗ್ ಕಾರ್ಯವು ಮುಗಿದಿದೆ. …
Read More »