Breaking News

ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಲಿ; ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕ್ತಿಯನ್ನು ಸಾಯುವಂತೆ ಹೇಳಿದ ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಬೇಕೆಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಊಟಕ್ಕೆ ಅಕ್ಕಿ ಕೇಳಿದರೆ ಸಾಯಿ ಎಂದು ಹೇಳುವ ಇವರೆಂತಹ ಆಹಾರ ಸಚಿವರು? ಇದು ಬಿಜೆಪಿ ಸಂಸ್ಕೃತಿಯನ್ನು ತೋರುತ್ತದೆ. ಸಿಎಂ ಯಡಿಯೂರಪ್ಪನವರು ಮೊದಲು ಉಮೇಶ್ ಕತ್ತಿಯವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ 7 ಕೆ.ಜಿ ಅಕ್ಕಿ ಕೊಡುತ್ತಿದ್ದೆವು. ಇವರು …

Read More »

ಕ್ಲಾಸ್ ಬಳಿಕ ಕ್ಷಮೆಯಾಚಿಸಿದ ಉಡಾಫೆ ಮಂತ್ರಿ ಉಮೇಶ್ ಕತ್ತಿ

ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ. ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 …

Read More »

ರಾಯಚೂರು: ಮೂಗಿಗೆ ನಿಂಬೆ ರಸ ಹಾಕಿಕೊಂಡ ಶಿಕ್ಷಕರೊಬ್ಬರು ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಎಂದು ಗುರುತಿಸಲಾಗಿದೆ. ಆರೋಗ್ಯದಿಂದ ಇದ್ದ ಶಿಕ್ಷಕರು ಮೂಗಿಗೆ ನಿಂಬೆ ರಸ ಹಾಕಿಕೊಂಡು ಪರೀಕ್ಷಿಸಲು ಹೋಗಿದ್ದಾರೆ. ಇದರಿಂದ ಆರೋಗ್ಯ ಸಮಸ್ಯೆಯುಂಟಾಗಿ ಬಸವರಾಜ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ಮೂಗಿಗೆ ನಿಂಬೆ ರಸ ಹಾಕಿಕೊಳ್ಳುವುದು ಅಪಾಯಕಾರಿ. ನಿಂಬೆ ರಸ ತೀಕ್ಷ್ಣವಾಗಿರುವುದರಿಂದ ಮೂಗಿನ ಸೂಕ್ಷ್ಮ ಪದರ ಸುಟ್ಟು ಇನ್ ಫೆಕ್ಷನ್ ಆಗಿ ಪ್ರಾಣಾಪಾಯವಾಗುವ ಸಂದರ್ಭವೂ ಇದೆ ಎಂಬುದು ಹಲವರ ಮಾತು. ಒಟ್ಟಾರೆ ಯಾವುದೇ ಪ್ರಯೋಗಗಳನ್ನು ಮಾಡುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.

ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ. ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 …

Read More »

Big Breaking News: ಕರೋನ ಲಸಿಕೆ ರಿಜಿಸ್ಟ್ರೇಷನ್‌ ಗಾಗಿ ಮುಗಿ ಬಿದ್ದ ದೇಶದ ಜನತೆ ‘ಕೋ-ವಿನ್ ಪ್ಲಾಟ್‌ಫಾರ್ಮ್ ಕ್ರ್ಯಾಶ್’

ನವದೆಹಲಿ: COVID-19 ಸಾಂಕ್ರಾಮಿಕವು ಈ ಬಾರಿ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು ಈ ನಡುವೆ ದೇಶದ ಎಲ್ಲಾ ವಯಸ್ಕರಿಗೆ COVID-19 ಲಸಿಕೆ ನೋಂದಣಿಯನ್ನು ಸರ್ಕಾರ ಪ್ರಾರಂಭಿಸಿದ್ದು, ಅದರಂತೆ ನೊಂದಣಿ ಮಾಡಿಕೊಂಡವರು ಮೇ 1 ರಿಂದ ಲಸಿಕೆ ಪಡೆದುಕೊಳ್ಳುತ್ತಾರೆ. ಭಾರತೀಯರು ತಮ್ಮನ್ನು ಮತ್ತು ಅವರ ಕುಟುಂಬ ಸದಸ್ಯರನ್ನು COVID-19 ಲಸಿಕೆಗಾಗಿ ನೋಂದಾಯಿಸಿಕೊಳ್ಳುವ ಸಲುವಾಗಿ ಆ ಇಂದು 4PM ಗೆ ಸರ್ಕಾರದ ಕೋ-ವಿನ್ ಪ್ಲಾಟ್‌ಫಾರ್ಮ್ ಮತ್ತು ಆರೋಗ್ಯ ಸೇತು ಅಪ್ಲಿಕೇಶನ್, ಕಡೆಗೆ ಸ್ಕ್ರಾಮ್ …

Read More »

ಅಕ್ಕಿ ಕೇಳಿದಕ್ಕೆ ಸಾಯಿ’ ಅಂದು ಟೀಕೆಗೆ ಗುರಿಯಾದ ‘ಸಚಿವ ಉಮೇಶ್ ಕತ್ತಿ’ ರಾಜ್ಯದ ‘ಜನರ ಕ್ಷಮೆ’

ಬೆಂಗಳೂರು : ಅಕ್ಕಿ ಕಡಿತದ ಬಗ್ಗೆ ಬಾಯಿಗೆ ಬಂದಂತೆ ರೈತನ ಜೊತೆಗೆ ಮಾತನಾಡಿದ್ದಂತ ಸಚಿವ ಉಮೇಶ್ ಕತ್ತಿ, ಟೀಕೆಗೆ ಗುರಿಯಾಗಿದ್ದರು. ಈ ಬಗ್ಗೆ ಸ್ವತಹ ಸಿಎಂ ಯಡಿಯೂರಪ್ಪ ಅವರೇ ವಿಷಾದ ವ್ಯಕ್ತ ಪಡಿಸಿದ್ದರು. ಈ ಎಲ್ಲಾ ಘಟನೆ ನಂತ್ರ, ಸಚಿವ ಉಮೇಶ್ ಕತ್ತಿ ರಾಜ್ಯದ ಜನರ ಕ್ಷಮೆಯನ್ನು ಕೇಳಿದ್ದಾರೆ. ರೈತನ ಜೊತೆಗೆ ಮಾತನಾಡಿದಂತ ಆಡಿಯೋ ವೈರಲ್ ಆಗುತ್ತಿದ್ದಂತೆ, ಸಚಿವ ಉಮೇಶ್ ಕತ್ತಿ ಅಕ್ಕಿ ಕೇಳಿದ ರೈತನಿಗೆ ಸಾಯಲಿ ಅಂತ ಹೇಳಿದ್ದು …

Read More »

ರಾಜ್ಯಾದ್ಯಂತಶೇ.50ರಷ್ಟು ನೌಕರರೊಂದಿಗೆ ಗಾರ್ಮೆಂಟ್ಸ್ ಓಪನ್ -ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯಾದ್ಯಂತ ಗಾರ್ಮೆಂಟ್ಸ್‌ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಇದೇ ವೇಳೆ ಆದೇಶದಲ್ಲಿ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಎಲ್ಲಾ ರೀತಿ ಕ್ರಮಗಳನ್ನು ತೆಗೆದುಕೊಂಡು ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ಸ್‌ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ ಅಂತ ಹೇಳಲಾಗಿದೆ. ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಕೂಡ ಹೊಂದಿರಬೇಕು ಅಂತ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಗಾರ್ಮೆಂಟ್ಸ್‌ ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು …

Read More »

ಗೋವಾ ರಾಜ್ಯ ಸರ್ಕಾರ ಗುರುವಾರ ಸಂಜೆಯಿಂದಲಾಕ್‍ಡೌನ್ ಘೋಷಿಸಿದೆ.

ಪಣಜಿ: ಕೊರೊನಾ ಸೋಂಕು ತಡೆಯಲು ಗೋವಾ ರಾಜ್ಯ ಸರ್ಕಾರ ಗುರುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ ವರೆಗೆ ಮೂರು ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಲಾಕ್‍ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಗಳು ಕೈಗಾರಿಕೆಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ. ಸೋಂಕಿನ ಸರಪಳಿಯನ್ನು ಕತ್ತರಿಸಲು ಗುರುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆಯ ವರೆಗೆ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಅಗತ್ಯ ಸೇವೆಗಳು ಎಂದಿನಂತೆಯೇ ಇರಲಿವೆ ಎಂದರು. ಆದರೆ ವಾರದ ಸಂತೆ ನಡೆಸಲು ಅವಕಾಶ …

Read More »

ಭೀಮ್ಸ್ ನಿರ್ದೇಶಕ ಡಾ. ವಿನಯ್ ದಾಸ್ತಿಕೊಪ್ಪ ವಿರುದ್ಧ ಡಿಸಿಎಂ ಲಕ್ಷ್ಮಣ ಸವದಿ ಕೆಂಡಾಮಂಡಲ

ಬೆಳಗಾವಿ-ಭೀಮ್ಸ್ ನಿರ್ದೇಶಕ ಡಾ. ವಿನಯ್ ದಾಸ್ತಿಕೊಪ್ಪ ವಿರುದ್ಧ ಡಿಸಿಎಂ ಲಕ್ಷ್ಮಣ ಸವದಿ ಕೆಂಡಾಮಂಡಲವಾಗಿದ್ದು,ಡಾ. ವಿನಯ್ ದಾಸ್ತಿಕೊಪ್ಪ ಎಲ್ಲಿದ್ದಾರೆ? ಕರೆಸಿ ಇಲ್ಲಾವಾದರೆಅರೆಸ್ಟ್ ಮಾಡಿ ತಂದು ಇಲ್ಲಿ ಕೂಡ್ರಿಸಿ ಎಂದು ಸಭೆಯಲ್ಲಿಯೇ ಡಿಸಿಎಂ ಲಕ್ಷ್ಮಣ ಸವದಿ ಗುಡುಗಿದ್ದಾರೆ.ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ನಡೆದ ಕೋವೀಡ್ ನಿರ್ವಹಣೆ ಪ್ರಗತಿ ಪರಶೀಲನಾ ಸಭೆಯಲ್ಲಿ, ಎಸ್ಪಿಗೆ ಸೂಚನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ. ಭೀಮ್ಸ್ ನಿರ್ದೇಶಕ ದಾಸ್ತಕೊಪ್ಪ ವಿರುದ್ಧ ಗರಂ ಆದ್ರು. ಡಿಸಿಎಂ ಲಕ್ಷ್ಮಣ ಸವದಿ ಭೀಮ್ಸ್ …

Read More »

ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

ಬೆಂಗಳೂರು – ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ. ರಮೇಶ ಎನ್ನುವ 45 ವರ್ಷದ ವ್ಯಕ್ತಿ ಕೊರೋನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ರಮೇಶ್ ಬೆಂಗಳೂರಿನವರೇ ಆಗಿದ್ದು, ಸತೀಶ್ ಜಾರಕಿಹೊಳಿ ಈ ಹಿಂದೆ ಜವಳಿ ಸಚಿವರಾಗಿದ್ದಾಗಿನಿಂದಲೂ ಅವರ ಜೊತೆಗಿದ್ದರು.3 ದಿನದ ಹಿಂದೆ ರಮೇಶ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 2 …

Read More »

ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತರೆ ಒಳ್ಳೆಯದು ಎಂದ ಆಹಾರ ಸಚಿವ ಉಮೇಶ ಕತ್ತಿ, ಒದ್ದು ಹೊರಹಾಕಿ ಎಂದ ಎಚ್ಡಿಕೆ

ಬೆಂಗಳೂರು – ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತರೆ ಒಳ್ಳೆಯದು ಎಂದ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದೆ. ಉಮೇಶ ಕತ್ತಿಯನ್ನು ಒದ್ದು ಹೊರ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರೆ, ತಕ್ಷಣ ರಾಜಿನಾಮೆ ಪಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಉಮೇಶ ಕತ್ತಿ ಹೇಳಿಕೆಗೆ ವಿಷಾದಿಸುತ್ತೇನೆ ಎಂದಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಉಮೇಶ ಕತ್ತಿ ಹೇಳಿಕೆ ಮತ್ತು ಅದಕ್ಕೆ ಸಮರ್ಥನೆ ತೀವ್ರ ವಿವಾದಕ್ಕೆ …

Read More »