ಬೆಂಗಳೂರು : ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಶ್ರೀ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು …
Read More »ಸಿಐಡಿ DySP ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ..!
ಬೆಂಗಳೂರು, ಡಿ.17- ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ಲಕ್ಷ್ಮಿ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್ಪಿ ಲಕ್ಷ್ಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಲಕ್ಷ್ಮಿ ಅವರು 2014ರ ಬ್ಯಾಚ್ನ ಕೆಎಸ್ಪಿಎಸ್ ಅಧಿಕಾರಿ, 2017ರಲ್ಲಿ ಸಿಐಡಿ ಘಟಕದಲ್ಲಿ ಡಿವೈಎಸ್ಪಿ ಆಗಿ ಅವರು ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ …
Read More »ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಅಸಮಾಧಾನ
ಬೆಳಗಾವಿ: ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಎಲ್.ಕೆ.ಅತೀಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ವಿಮಾನದಲ್ಲಿ ಬುಧವಾರ ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾಗೆ ಬಂದಿಳಿದ ಅವರು, ‘ಕರ್ನಾಟಕದಲ್ಲಿ ಇಂಡಿಗೊ ಹಾಗೂ ಇತರ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ನೀಡಲು ಇರುವ ಸಮಸ್ಯೆಯಾದರೂ ಏನು?’ ಎಂದು ಟ್ವೀಟ್ ಮಾಡುವ ಮೂಲಕ ಕೇಳಿದ್ದಾರೆ. ಈ ಅಧಿಕಾರಿಯ ಪ್ರಶ್ನೆಗೆ ಟ್ವಿಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದು, ಕನ್ನಡ ನೆಲದಲ್ಲೇ …
Read More »ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …
Read More »ಉಪಚುನಾವಣೆ ಗೆದ್ದು ಬೀಗುತ್ತಿರುವ ಬಿಜೆಪಿ ಚಿತ್ತ ಈಗ ಬೆಂಗಳೂರಿನತ್ತ
ಬೆಂಗಳೂರು,ಡಿ.-ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯನ್ನು ಗೆದ್ದು ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಬೆಂಗಳೂರಿನಲ್ಲಿ ವಿಜಯದ ಪತಾಕೆ ಹಾರಿಸಲು ಮುಂದಾಗಿದೆ. ಇದಕ್ಕಾಗಿ ಬೆಂಗಳೂರಿನ ಜನತೆಗೆ ಭರಪೂರಾ ಕೊಡುಗೆಗಳನ್ನು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಐಟಿಸಿಟಿ, ಉದ್ಯಾನನಗರಿ ಬೆಂಗಳೂರಿಗೆ ಹಲವು ಭರವಸೆಗಳ ಮಹಾಪೂರವನ್ನೇ ಹರಿಸಿದ್ದು, ಬೆಂಗಳೂರು ವಿಷನ್ 2020ರಿಂದ ಪಾರ್ಕ್, ಫ್ಲೈ ಓವರ್ ವರೆಗೆ ಬೆಂಗಳೂರು ಬಗ್ಗೆ ಹಲವು ದೂರದೃಷ್ಟಿ ಹರಿಸಿದ್ದಾರೆ. ಈ ಮೂಲಕ ಬೆಂಗಳೂರು ನಗರಕ್ಕೆ ಹೊಸ ನೋಟ ನೀಡಲು …
Read More »ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ
ಕೊಪ್ಪಳ : ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಕಳೆದೊಂದು ದಶಕದಿಂದ ಕುಂಟುತ್ತಲೇ ಸಾಗಿದೆ. ಪ್ರತಿ ಚುನಾವಣೆಯಲ್ಲೂ ಈ ವಿಷಯವನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ಬರುವ ಅಭ್ಯರ್ಥಿಗಳು ಚುನಾಯಿತರಾದ ನಂತರ ಮರೆತುಬಿಡುತ್ತಾರೆ. ಇದು ಯಾವುದೋ ಒಂದು ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪವಲ್ಲ. ಯೋಜನೆ ಅನುಷ್ಠಾನಗೊಳ್ಳಲು, ಜನರಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ರೈತಮುಖಂಡರು, ಪ್ರಗತಿಪರರಾದ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
Read More »ಹುಬ್ಬಳ್ಳಿಯಲ್ಲಿರುವ ಶ್ರೀಗಳ ಐಕ್ಯಸ್ಥಳಕ್ಕೆ ಸಿಕ್ಕಿದಷ್ಟು ಮನ್ನಣೆ ಅವರ ಹುಟ್ಟೂರು ಚಳಕಾಪುರಕ್ಕೆ ಸಿಕ್ಕಿಲ್ಲ.
ಬೀದರ್; ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಮಠ ಕೂಡ ಒಂದು. ಕೇವಲ ರಾಜ್ಯದಲ್ಲಷ್ಟೇ ಅಲ್ಲ, ದೇಶ- ವಿದೇಶಗಳಲ್ಲೂ ಈ ಮಠದ ಭಕ್ತರಿದ್ಧಾರೆ. ಸಿದ್ಧಾರೂಢ ಸ್ವಾಮೀಜಿಗಳ ಐಕ್ಯಸ್ಥಳವಾದ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಕೋಟ್ಯಾಂತರ ಜನರು ಭಕ್ತರಿದ್ದು, ಸಾವಿರಾರು ಕೋಟಿ ಆಸ್ತಿ ಇದೆ. ಆದರೆ ಈ ಪವಾಡ ಪುರುಷನ ಹುಟ್ಟೂರು ಯಾವುದು ಅಂತ ಅದೇಷ್ಟೋ ಭಕ್ತರಿಗೆ ಗೊತ್ತಿಲ್ಲ. ಬೀದರ್ ಜಿಲ್ಲೆಯಲ್ಲಿ ಹುಟ್ಟಿದ ಸಿದ್ಧಾರೂಢರು ಹುಬ್ಬಳ್ಳಿಯಲ್ಲಿ ನೆಲೆನಿಂತು ಕೋಟ್ಯಾಂತರ ಭಕ್ತರನ್ನು ಹೊಂದಿರುವ ಪವಾಡ …
Read More »ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡ
ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಸಮೀಪದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡದಿಂದ ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ನಾರಾಯಣ ಹೆಲ್ತ್ ಸಿಟಿ ಹೃದ್ರೋಗ ತಜ್ಞರಾದ ಡಾ ಭಗೀರಥ್ ಮತ್ತು ವರುಣ್ ಶೆಟ್ಟಿ ತಂಡದಿಂದ ಬೆಂಗಳೂರು ಮೂಲದ ಸುಮಾರು 42 ವರ್ಷ ವಯಸ್ಸಿನ ವ್ಯಕ್ತಿಗೆ ಯಶಸ್ವಿಯಾಗಿ ಹೃದಯ ಕಸಿ ನಡೆಸಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಬೆಂಗಳೂರು …
Read More »ತಿರುಪತಿ ತಿಮ್ಮಪ್ಪ ಕಲ್ಯಾಣ ಕರ್ನಾಟಕದ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾನೆ. ಕೇವಲ 1 ಗಂಟೆ 5 ನಿಮಿಷದಲ್ಲಿ ಕಲಬುರ್ಗಿಯಿಂದ ತಿರುಪತಿಗೆ ಹೋಗೋ ಅವಕಾಶವನ್ನು ಜನ ಪಡೆದಿದ್ದಾರೆ.
ಕಲಬುರ್ಗಿ(ಡಿಸೆಂಬರ್. 16): ಕಲ್ಯಾಣ ಕರ್ನಾಟಕಕ್ಕೂ ತಿರುಪತಿಗೂ ಅವಿನಾಭಾವ ಸಂಬಂಧ. ಒಂದು ಕಾಲಕ್ಕೆ ತಿರುಪತಿ ಮೇಲೆ ದಾಳಿ ನಡೆದಂತಹ ಸಂದರ್ಭದಲ್ಲಿ ಕ್ಷೇತ್ರದ ಸಂರಕ್ಷಣೆಗೆ ನಿಂತವರು ಸುರಪುರ ಸಂಸ್ಥಾನದ ದೊರೆಗಳು. ಅದೇ ಕಾರಣಕ್ಕೆ ವಿಜಯದಶಮಿ ಸಂದರ್ಭದಲ್ಲಿ ತಿರುಪತಿಯಲ್ಲಿ ನಡೆಯುವ ಬ್ರಹ್ಮತ್ಸವದಲ್ಲಿ ಮೊದಲ ಪೂಜೆ ನಡೆಯುವುದು ಸುರಪುರ ದೊರೆಗಳದ್ದು. ಈಗಲೂ ಸಹ ಸುರಪುರ ಸಂಸ್ಥಾನವನ್ನು ಪ್ರತಿನಿಧಿಸುವವರಿಗೆ ಅಗ್ರ ಪೂಜೆಯ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ತಿರುಪತಿಯಲ್ಲಿ ಕಲ್ಯಾಣ ಕರ್ನಾಟಕದ ಜನತೆಯ ಬಗ್ಗೆ ಒಂದಷ್ಟು ಪ್ರೀತ್ಯಾದರಗಳಿವೆ. ಪ್ರತಿ ವರ್ಷವೂ …
Read More »ಕಾಲೇಜ್ ಆಡ್ಮಿಷನ್ ನೆಪದಲ್ಲಿ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಬೆಂಗಳೂರು (ಡಿ. 16): ಕಾಲೇಜಿಗೆ ದಾಖಲಾತಿ ಮಾಡಿಸುತ್ತೇನೆಂದು ತನ್ನ ರೂಮ್ಗೆ ಕರೆಸಿಕೊಂಡ ಸ್ನೇಹಿತನೊಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ಹೊರರಾಜ್ಯದಿಂದ ಇಲ್ಲಿಗೆ ಆಗಮಿಸಿದ್ದ ಯುವತಿಯನ್ನು ಆಕೆಯ ಸಹಪಾಠಿ ಯುವಕನೇ ಅತ್ಯಾಚಾರಗೈದು ಕೊಲೆ ಮಾಡಿದ್ದಾನೆ. ಲಾಕ್ಡೌನ್ ಹಿನ್ನಲೆ ಒಂದು ಕಂತಿನ ಫೀಜ್ ಅನ್ನುಬಾಕಿ ಉಳಿಸಿಕೊಂಡಿದ್ದು, ಅದನ್ನು ಕಟ್ಟಲು ಆಕೆ ನಗರಕ್ಕೆ …
Read More »