Breaking News

ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ

ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ. ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ …

Read More »

ಲೋಕಲ್‌ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …

Read More »

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,.   ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …

Read More »

ಸವದಿ ವಿರುದ್ಧ ಸಿಎಂ ಗರಂ

ಬೆಂಗಳೂರು,ಡಿ.12- ಸಾರಿಗೆ ನೌಕರರ ಬಿಕ್ಕಟ್ಟನ್ನು ಪರಿಹರಿಸಲು ವಿಫಲರಾಗಿರುವ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಕಾರ್ಯ ವೈಖರಿ ವಿರುದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕೆಂಡ ಕಾರಿದ್ದಾರೆ. ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಬಸ್‍ಗಳ ಸಂಚಾರಕ್ಕೆ ಅವಕಾಶವನ್ನೂ ನೀಡದೇ ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಾರಂಭದಲ್ಲೇ ಈ ಬಿಕ್ಕಟ್ಟನ್ನು ಪರಿಹರಿಸಿದ್ದರೆ ಇಂದು ಸಮಸ್ಯೆ ಉದ್ಭವವಾಗುತ್ತಿತ್ತೇ ಎಂದು ಸವದಿ ಅವರನ್ನು ಪ್ರಶ್ನಿಸಿದ್ದಾರೆ. ನೌಕರರು ಬೀದಿಗೆ ಬರುವ ಮೊದಲು ಅವರ …

Read More »

ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು?

ಬೆಂಗಳೂರು : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು ಎಂಬ ವಿಷಯ ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ಯೋಗೀಶ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕಲಕರ್ಣಿ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದಾರೆ. ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಡೀ ರಾಜ್ಯವೇ ಬೆಚ್ಚಿ ಬೀಳುವಂತ ಮಾಹಿತಿಯನ್ನು  ಹೊರ ಹಾಕಿದ್ದಾರೆ.  ಯೋಗೀಶ್ ಹತ್ಯೆಗೆ …

Read More »

ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆ

ಚೆನ್ನೈ: ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆಯಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಅಪರಾಧ ಇಲಾಖೆಗೆ ಆದೇಶ ನೀಡಿದೆ. 2012ರಲ್ಲಿ ಸಿಬಿಐ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯ ಮೇಲೆ ದಾಳಿ ನಡೆಸಿ 103 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಆದರೀಗ ಈ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ.ಮಹದೇವನ್ ತನಿಖೆಗೆ ಆದೇಶ ನೀಡಿದ್ದಾರೆ.

Read More »

ಪ್ರತಿಭಟನೆ ಕೈ ಬಿಡದಿದ್ದರೆ ಎಸ್ಮಾ ಜಾರಿ, ಸಾರಿಗೆ ನೌಕರರಿಗೆ ಸರ್ಕಾರ ಎಚ್ಚರಿಕೆ

ಬೆಂಗಳೂರು,ಡಿ.12-ಸಾರಿಗೆ ನೌಕರರು ತಮ್ಮ ಪ್ರತಿಭಟನೆಯನ್ನು ನಾಳೆ ಸಂಜೆಯೊಳಗೆ ಹಿಂಪಡೆಯದಿದ್ದರೆ ಅಗತ್ಯ ಸೇವಾ ನಿರ್ವಹಣಾ ಕಾಯೆ (ಎಸ್ಮಾ) ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಭಟನೆಯನ್ನು ಕೈಬಿಟ್ಟು ಎಲ್ಲಾ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು. ಮಾತುಕತೆಗೆ ಬಂದು ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಮುಂದಾಗದಿದ್ದರೆ ಎಸ್ಮಾ ಜಾರಿಯಾಗುವುದು ಖಚಿತ. ನಾಳೆ ಸಂಜೆಯವರೆಗೂ ಕಾದು ನೋಡಿ. ನೌಕರ ಸಂಘಟನೆಯ ಮುಖಂಡರು ಮಾತುಕತೆಗೆ ಬಾರದೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರೆ ಅವರ ವಿರುದ್ಧ ಎಸ್ಮಾ ಜಾರಿ ಮಾಡಲು …

Read More »

ತಪ್ಪಸಿಕೊಂಡ ಆರೋಪಿ 48 ಗಂಟೇಯಲ್ಲಿ ಬಂದನ .

ಎಸ್ಪಿ ನಿಂಬರಗಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ಪಿಎಸ್ ಐ ರಾಕೇಶ್ ಬಗಲಿ ಅವರು ಹಾಗೂ ಅವರ ತಂಡದಿಂದ ಕಾರ್ಯಾಚರಣೆಗೆ‌ ಇಂದು ನಾಂದಿ‌ ಹಾಡಿದ್ದಾರೆ ,   ವಿಚಾರಣಾಧೀನ ಖೈದಿಯನ್ನು ಮತ್ತೊಮ್ಮೆ ಬಂಧಿಸಿದ ಪೊಲೀಸರು ಸೈ ಎನಿಸಿಕೊಂಡಿದ್ದಾರೆ, ಬಂಧಿಸಿ ಠಾಣೆಗೆ ಕರೆತಂದಿದ್ದಾಗ ಠಾಣೆಯಿಂದ ಕಾಲ್ಕಿತ್ತಿದ್ದ ಆಸಾಮಿ ಜಶ್ವಂತ್ ಸಿಂಗ್ ಚಿಕ್ಕೋಡಿ ಪೊಲೀಸ್ ಠಾಣೆಯಿಂದ ಓಡಿ ಹೋಗಿದ್ದ ಖೈದಿ, ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆಂದು ಕರೆತಂದಿದ್ದಾಗ ಕಾಲ್ಕಿತ್ತಿದ್ದ ಜಶ್ವಂತ ಸಿಂಗ್ ಆರೋಪಿ ಮಧ್ಯ ಪ್ರದೇಶಕ್ಕೆ …

Read More »

ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತ ಸೌಲಭ್ಯ:ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮುಂಬೈ:   ಎಲ್ಲ  ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮುಂದುವರೆದಿರುವಂತೆ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ.  ಇಂದಿನಿಂದಲೇ ಈ ಸೇವೆ ಸಾರ್ವಜನಿಕರಿಗೆ ದೊರೆಯಲಿದೆ. ಡಿಸೆಂಬರ್ 12 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತವಾಗಿ ದೊರೆಯುವಂತೆ ಮಾಡಲಾಗುತ್ತಿದೆ ಎಂದು ಗುರುವಾರ ಆರೋಗ್ಯ ಸಚಿವ …

Read More »

ವರದಕ್ಷಿಣೆ ಆಸೆಗೆ ಮೂರು ತಿಂಗಳ‌ ಗರ್ಭಿಣಿ ಪತ್ನಿಯನ್ನ ಪತಿ ಕೊಲೆ ಮಾಡಿ, ಪೊಲೀಸ್ ಠಾಣೆಗೆ ಶರಣಾಗಿರುವ  ಘಟನೆ

ಬೆಳಗಾವಿ : ವರದಕ್ಷಿಣೆ ಆಸೆಗೆ ಮೂರು ತಿಂಗಳ‌ ಗರ್ಭಿಣಿ ಪತ್ನಿಯನ್ನ ಪತಿ ಕೊಲೆ ಮಾಡಿ, ಪೊಲೀಸ್ ಠಾಣೆಗೆ ಶರಣಾಗಿರುವ  ಘಟನೆ ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ. ರವಿ ಗೂರ್ಲಹೊಸುರು(33) ಕೊಲೆ ಆರೋಪಿ. ಶೈಲಾ ಕೊಲೆಯಾದ ಮಹಿಳೆ. ಕಳೆದ 6 ವರ್ಷಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮದ ಶೈಲಾ ಅವರನ್ನು ರವಿ ಮದುವೆಯಾಗಿದ್ದನು. ದಂಪತಿಗೆ ಒಂದು ಗಂಡು , ಒಂದು ಹೆಣ್ಣು ಮಕ್ಕಳು ಇದ್ದಾರೆ. ಇದೀಗ ಶೈಲಾ ಮೂರು …

Read More »