ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು …
Read More »ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳ ಸಭೆ
ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …
Read More »ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿತೀವ್ರ ಕುತೂಹಲಕ್ಕೆ ಕಾರಣ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಿಎಂ ವಿನಯ್ ಗುರೂಜಿಯನ್ನು ಕರೆಸಿಕೊಂಡಿದ್ದಾರೆ. ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಂಗಳೂರಿನ ವಿನಯ್ ಗುರೂಜಿ ಅವರು, ಇತ್ತಿಚೇಗೆಹುಬ್ಬಳಿಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ದೇವರ ಆಶೀರ್ವಾದ ಉಂಟು ಎಂದಿದ್ದರು. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ …
Read More »ಬೆಂಗಳೂರಿಗೆ ಬಂದುತನ್ನ ಅಣ್ಣನ ಆಶೀರ್ವಾದ ಪಡೆದರಜನಿಕಾಂತ್
ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ತನ್ನ ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾರೆ. ಸೌತ್ ಇಂಡಿಯನ್ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್ ಅವರು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ …
Read More »ಸ್ಮಶಾನದಲ್ಲಿ ವಾಹನಕ್ಕೆ ಚಾಲನೆ, ಬರ್ತ್ ಡೇ ಸೆಲೆಬ್ರೆಷನ್ : ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ MBV
ಗೋಕಾಕ : ಮಾನವ ಬಂಧುತ್ವ ವೇದಿಕೆಯ ಡಿ.6ರಂದು ನಡೆಸುವ ಮಹಾ ಪರಿನಿರ್ಮಾಣ ದಿನ ಈ ಬಾರಿ ವಿಶೇಷತೆಯಿಂದ ಕೂಡಿತ್ತು. ಸ್ಮಶಾನ ಭೂಮಿಯಲ್ಲಿ ವಾಹನಕ್ಕೆ ಚಾಲನೆ, ಬರ್ತಡೇ ಆಚರಿಸಿ, ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು 2014ರಿಂದ ಮೌಢ್ಯ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಸಹ ವಿಶೇಷ , ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿರುವ ಮೂಢನಂಬಿಕೆ ಹೊಗಲಾಡಿಸಲು ಸಮಾರಂಭ ಏರ್ಪಡಿಸಲಾಗಿತ್ತು. …
Read More »3 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ
ಮುಂಬೈ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಇಬ್ಬರು ನೆರೆಹೊರೆಯವರಿಗೆ 20 ವರ್ಷ ಜೈಲು ಶಿಕ್ಷೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಲೈಂಗಿಕ ಅಪರಾಧಗಳಿಗೆ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ನ್ಯಾಯಾಲಯವು 19 ವರ್ಷದ ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. 2018 ರಲ್ಲಿ ನೆರೆ ಮನೆಯ 3 ವರ್ಷದ ಬಾಲಕಿಯ ಮೇಲೆ ಈ ಇಬ್ಬರು ಅತ್ಯಾಚಾರ ನಡೆಸಿದ್ದರು. ಈ ಕುರಿತಾಗಿ ತನಿಖೆ ನಡೆಯುತ್ತಿತ್ತು. ಇದೀಗ ಈ …
Read More »ಅರುಣ್ ಸಿಂಗ್ಗೆ ಸಚೇತಕ ಸುನೀಲ್ ಕುಮಾರ್ ದೂರು
ಬೆಂಗಳೂರು, ಡಿ.6- ಹಲವು ಸಚಿವರು ಹಾಗೂ ಶಾಸಕರ ಇತ್ತೀಚಿನ ಬಹಿರಂಗ ಹೇಳಿಕೆಗಳು ನೋವುಂಟು ಮಾಡಿದ್ದು, ಪಕ್ಷದ ಸಿದ್ಧಾಂತ, ಶಿಸ್ತಿನ ಚೌಕಟ್ಟಿನ ಉಲ್ಲಂಘನೆ ಮಾಡಿರುವವರಿಗೆ ಕೂಡಲೇ ಕಡಿವಾಣ ಹಾಕುವಂತೆ ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾದ ಸುನಿಲ್ ಕುಮಾರ್, ಮಂತ್ರಿ …
Read More »ನಾನು ಸಹಕಾರ ಮಂತ್ರಿಯಾಗಿ ಸಾಲ ಮನ್ನಾ ಮಾಡೋದು ಗ್ಯಾರಂಟಿ”
ಮಧುಗಿರಿ, – ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಹಾಗೂ ನಾನು ಸಹಕಾರ ಮಂತ್ರಿಯಾಗಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡುವುದು ನಿಶ್ಚಿತ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಪಟ್ಟಣದ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ …
Read More »ಕೊರೊನಾದಿಂದಾಗಿ ಬಡತನಕ್ಕೆ ಸಿಲುಕಿದ 100ಕೋಟಿ ಜನ..!
ನವದೆಹಲಿ : ಮಹಾಮಾರಿ ಕೊರೊನಾದಿಂದಾಗಿ ಮುಂದಿನ 10 ವರ್ಷದಲ್ಲಿ ಸುಮಾರು 100 ಕೋಟಿ ಜನ ಕಡುಬಡತನಕ್ಕೆ ಸಿಲುಕಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆ (ಯುಎನ್ಡಿಪಿ) ನಡೆಸಿರುವ ಸಮೀಕ್ಷೆ ಪ್ರಕಾರ ಕೊರೊನಾದಿಂದಾಗಿ ಸದ್ಯದ ಪರಿಸ್ಥಿತಿಯಲ್ಲಿ 207 ಮಿಲಿಯನ್ ಜನ ಕಡು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. 2030ರ ವೇಳೆಗೆ ಒಂದು ಬಿಲಿಯನ್ ಸರಿಸುಮಾರು 100 ಕೋಟಿ ಜನ ಬಡತನಕ್ಕೆ ಸಿಲುಕಲಿದ್ದಾರೆ ಎಂದು ಹೇಳಲಾಗಿದೆ. ಕೊರೊನಾದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ಬಿದ್ದಿದೆ. …
Read More »ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ
ಬೆಂಗಳೂರು – ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಪ್ರತಾಪ ಚಂದ್ರ ಶೆಟ್ಟಿಯನ್ನು ಕೆಳಗಿಳಿಸಿ ಬಿಜೆಪಿಯ ಒಬ್ಬರನ್ನು ಸಭಾಪತಿ ಮಾಡುವುದು ಬಹುತೇಕ ನಿಚ್ಛಳವಾಗಿದೆ. ಜೆಡಿಎಸ್ ಬೆಂಬಲ ಪಡೆಯದಿರಲು ಕಾಂಗ್ರೆಸ್ ಈಗಾಗಲೆ ನಿರ್ಧರಿಸಿದೆ. ಹಾಗಾಗಿ ಜೆಡಿಎಸ್ ಬಿಜೆಪಿಗೆ ಬಂಬಲ ನೀಡುವುದು ಖಚಿತವಾಗಿದೆ. ಸೋಮವಾರದಿಂದ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿಯ ಮೂವರ ಹೆಸರು ಪ್ರಸ್ತಾಪವಾಗಿದೆ. ಮಹಾಂತೇಶ ಕವಟಗಿಮಠ, …
Read More »