Breaking News

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ : ಇಬ್ಬರು ವಶಕ್ಕೆ

ಬೆಂಗಳೂರು, ಡಿ.- ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಲಾರ ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಶದಲ್ಲಿರುವ ಇಬ್ಬರ ಪೈಕಿ ಒಬ್ಬಾತ ಬೆಂಗಳೂರಿನವನು ಎಂಬುದು ಗೊತ್ತಾಗಿದೆ. ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 18 ಮಂದಿಯನ್ನು ವಿಚಾರಣೆಗೊಳಪಡಿಸಿ ಪೊಲೀಸರು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಫಾರಂಹೌಸ್ ಬಳಿ ವರ್ತೂರು ಪ್ರಕಾಶ್ ಅವರನ್ನು ಹಣ ಕ್ಕಾಗಿ ಅಪಹರಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪಹರಣಕಾರರ ಸುಳಿವಿದೆ. …

Read More »

ಜನವರಿ ವೇಳೆಗೆ ತುರ್ತು ಸಂದರ್ಭದ ಬಳಕೆಗೆ ಲಭ್ಯವಾಗಲಿವೆದೆ ಲಸಿಕೆ

ನವದೆಹಲಿ, ಡಿ.5- ಮೂರನೇ ಹಂತದ ಪರೀಕ್ಷೆ ಮುಗಿಸಿರುವ ಎರಡು ಕೊರೊನಾ ಲಸಿಕೆಗಳು ಮುಂದಿನ ವರ್ಷದ ಜನವರಿ ವೇಳೆಗೆ ತುರ್ತು ಸಂದರ್ಭದ ಬಳಕೆಗೆ ಲಭ್ಯವಾಗಲಿವೆ ಎಂದು ಹೇಳಿರುವ ಏಮ್ಸ್‍ನ ನಿರ್ದೇಶಕರಾದ ರಣದೀಪ್ ಗುಲೇರಿಯಾ ಅವರು, ಲಸಿಕೆಗಳು ಸಾರ್ವಜನಿಕರ ಬಳಕೆಗೆ 2022ರ ವೇಳೆಗೆ ದೊರೆಯಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್‍ನಿಂದ ಅಂಗೀಕಾರ ಪಡೆದಿರುವ ಫಿಝರ್ ಕೊರೊನಾ ಲಸಿಕೆ, ಸಂಕಟ ಸಮಯದಲ್ಲಿ ನೆರವಾಗುವ ಸ್ಪರ್ಧೆಯಲ್ಲಿ ಜಗತ್ತಿನ ಇತರೆ ಲಸಿಕೆಗಳಿಗಿಂತ ಮುಂದಿದೆ. ಭಾರತ ತನ್ನದೇ …

Read More »

ಡಿ. 7ರಿಂದ 15ರವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಬೆಂಗಳೂರು, ಡಿ.6- ವಿಧಾನಸೌಧದಲ್ಲಿ ನಡೆಯುವ ಅಧಿವೇಶನದ ಸಂಬಂಧ ಡಿ. 7ರಿಂದ 15ರವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ. ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ …

Read More »

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧ………..

ಬೆಳಗಾವಿ : ಕೊರೊನಾ ಎರಡನೇ ಅಲೆ ಅಪ್ಪಳಿಸುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಆಚರಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು  ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ. ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಯನ್ನು ನಿಷೇಧ ಮಾಡಲು ಈಗಾಗಲೇ  ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಾನು ಈ ಕುರಿತು ಚರ್ಚೆ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡಾ ಸಮ್ಮತಿ ನೀಡಿದ್ದಾರೆ. ಆದ ಕಾರಣ ಶೀಘ್ರದಲ್ಲಿ ಸರ್ಕಾರ …

Read More »

ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು.: ಹೊರಟ್ಟಿ

ಧಾರವಾಡ: ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು. ಕೊಂಚ ತಡೆದುಕೊಳ್ಳಿ ಅಂದಿದ್ದೆವು ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ದೋಸ್ತಿ ಸರ್ಕಾರದಲ್ಲಿ ಸಿದ್ದರಾಮಯ್ಯ ಜೆಡಿಎಸ್ ಮುಗಿಸೋದು ನನ್ನ ಕೆಲಸ ಅಂದಿದ್ದರು. ಸಿದ್ದರಾಮಯ್ಯ ಹೆಚ್‍ಡಿಕೆ ಜೊತೆಯಾಗಿ ಕೂತು ಮಾತಾಡೋ ಸ್ಥಿತಿ ನಿರ್ಮಾಣವಾಗಲಿಲ್ಲ. ಇಬ್ಬರೂ ಕುಳಿತು ಮಾತನಾಡಬಹುದಿತ್ತು. ಸಮನ್ವಯತೆಯಿಂದ ಹೋಗಬೇಕಿತ್ತು ಆದರೆ ಇದು ಒತ್ತಾಯದ ಮದುವೆ ಆದಂತಾಯಿತು ಎಂದು ಹೇಳಿದರು. …

Read More »

ಬೆಳಗಾವಿಯಿಂದ ಬೆಂಗ್ಳೂರಿಗೆ ಒಂದೇ ವಿಮಾನದಲ್ಲಿ ಉಭಯ ನಾಯಕರ ಪ್ರಯಾಣ

ಬೆಳಗಾವಿ: ಕುಂದಾ ನಗರಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂಗಳಾದ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪ್ರಯಾಣ ಬೆಳೆಸಿದ್ದಾರೆ.ಬೆಳಗಾವಿಯಿಂದ 7.40ಕ್ಕೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಜೊತೆಯಾಗಿ ಫ್ಲೈಟ್ ಏರಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಸಿಎಂ ಸೇರಿದಂತೆ ಬಹುತೇಕ ಎಲ್ಲ ಕಮಲ ನಾಯಕರು ಬೆಳಗಾವಿಗೆ ಆಗಮಿಸಿದ್ದರು. ಇತ್ತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ …

Read More »

ಕೊಟ್ಟ ಮಾತು ಉಳಿಸಿಕೊಂಡ B.S.Y. – ಮದಲೂರು ಕೆರೆಗೆ ತಲುಪಿದ ಹೇಮಾವತಿ ನೀರು

ತುಮಕೂರು: ಇಂದು ಹೇಮಾವತಿ ನಾಲೆಯಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿದು ಬಂದಿದ್ದು, ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಶಿರಾ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.ಳೆದ ತಿಂಗಳು ನಡೆದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಮದಲೂರು ಕೆರೆಗೆ ನೀರನ್ನು ಹರಿಸುತ್ತೇವೆ ಎಂಬ ಪ್ರಮುಖ ಅಜೆಂಡಾವನ್ನು ಇಟ್ಟುಕೊಂಡಿತ್ತು. ಅದರಂತೆ ಇಂದು ಮದಲೂರು ಕೆರೆಗೆ ನೀರು ಬಂದು ತಲುಪಿದೆ. ನವೆಂಬರ್ 30ರಂದು ಕಳ್ಳಂಬೆಳ್ಳ ಕೆರೆಯಿಂದ ನೀರು ಬಿಡಲಾಗಿತ್ತು. ಸತತ …

Read More »

ಡಿ.7ರ ವಾಟಾಳ್ ಸಭೆಯಲ್ಲಿ ಮುಂದಿನ ಹೋರಾಟದ ನಿರ್ಧಾರ: ಪ್ರವೀಣ್ ಶೆಟ್ಟಿ

ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವ ಹೋರಾಟಕ್ಕೆ ಸಂಬಂಧಪಟ್ಟಂತೆ ಸೋಮವಾರ ವಾಟಾಳ್ ನಾಗರಾಜ್ ಅವರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿ ನಿರ್ಧರಿಸೋದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಬಂಧಿಸಿರುವ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವಂತೆ ಸರ್ಕಾರವನ್ನ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಇಂದು …

Read More »

ಮುಂಬೈ ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಇದೆ. ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ:ಮರಾಠಿ ದ್ವೇಷ ಬಿಡಿ – ಯತ್ನಾಳ್‌

ಬೆಂಗಳೂರು: ಮುಂಬೈ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ಅದಕ್ಕೆ ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಮರಾಠರ ಮೇಲೆ ಇರುವ ದ್ವೇಷ ಬಿಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.ಈ ಸಂಬಂಧ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ …

Read More »

ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ:ಕಟೀಲ್

ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಖಾಸಗಿ  ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ  ಚುನಾವಣೆ ದೃಷ್ಠಿಯಿಂದ  ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ  ಗ್ರಾಮ ಸ್ವರಾಜ್ಯ  ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಸ್ಪರ್ಧಿಸಲು  ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು.  …

Read More »