ತುಮಕೂರು: ವಾಹನ ವಿಮೆ ಪಡೆಯುವ ದುರುದ್ದೇಶದಿಂದ ಕಾರು ಕಳ್ಳತನವಾಗಿದೆ ಎಂದು ಸುಳ್ಳು ದೂರು ಕೊಟ್ಟ ಕಾರು ಮಾಲೀಕನೇ ಈಗ ಬಂಧನವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಆರೋಪಿಯನ್ನು ದೊಡ್ಡೇಗೌಡ ಎಂದು ಗುರುತಿಸಲಾಗಿದೆ. ಈತ ಆಂಧ್ರದ ಮಡಕಶಿರಾ ಮೂಲದವನಾಗಿದ್ದಾನೆ. ವಿಮೆ ಪಡೆಯಲು ಕಾರು ಕಳೆದು ಹೋಗಿದೆ ಎಂದು ಸುಳ್ಳು ದೂರು ಕೊಟ್ಟು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ …
Read More »ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿಯವರೇಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ..? : ಡಿಕೆಶಿ
ಬೆಂಗಳೂರು, ನ.29- ಖಾಸಗಿ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾನು ಯಾರ ಹೆಸರನ್ನೂ ಪ್ರಸ್ತಾಪ ಮಾಡಿಲ್ಲ. ಆದರೂ ಬಿಜೆಪಿಯ ಕೆಲವರು ಏಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಡಿ.ಕೆ.ಶಿವಕುಮಾರ್ ಅವರು, ಇಂದು ಬೆಳಗ್ಗೆ ಕುಂದಾಪುರದಲ್ಲಿರುವ ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಇದ್ದ ಮಾಹಿತಿಯನ್ನು …
Read More »ಮೋದಿ ಮನ್ ಕಿ ಬಾತ್ ಹೈಲೈಟ್ಸ್ …………..
ನವದೆಹಲಿ, ನ.29- ಕೃಷಿ ಕ್ಷೇತ್ರದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ರೈತ ಸಮುದಾಯದ ಅವಕಾಶಗಳನ್ನು ಮತ್ತಷ್ಟು ಹೆಚ್ಚಿಸಲಿವೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ. ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿರುವ ಮನ್ ಕಿ ಬಾತ್ನ 71ನೇ ಸರಣಿಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವ ಹಲವಾರು ಕಾಯ್ದೆಗಳು ಕೃಷಿ ವಲಯವನ್ನು ಉನ್ನತ ಮಟ್ಟಕ್ಕೇರಿಸುವ ಜತೆಗೆ ರೈತರ ಅವಕಾಶಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು. …
Read More »ಯಡಿಯೂರಪ್ಪರನ್ನು ಬದಲಾಯಿಸಿದರೆ, ಭಾರೀ ಏಟು ಬೀಳಲಿದೆ ಎಂಬ ಭೀತಿ ಹೈ ಕಮಾಂಡ್ಗೆ ಎದುರಾಗಿದೆ.
ಬೆಂಗಳೂರು, ನ.29- ವೀರಶೈವ ಲಿಂಗಾಯಿತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಸ್ತ್ರ ಪ್ರಯೋಗ ಮಾಡಿದ ಯಡಿಯೂರಪ್ಪ ಅವರ ರಾಜತಾಂತ್ರಿಕತೆ ಕಂಡು ಬಿಜೆಪಿ ಹೈಕಮಾಂಡ್ ಬೆಚ್ಚಿ ಬಿದ್ದಿದೆ. ಬಿ.ಎಸ್.ವೈ ನಾಯಕತ್ವ ಬದಲಾವಣೆಯ ತಯಾರಿಯಲ್ಲಿದ್ದ ಬಿಜೆಪಿ ಹೈ ಕಮಾಂಡ್ಗೆ ಒಬಿಸಿ ವಿಚಾರ ಬಿಸಿ ತುಪ್ಪ ಎಂಬ ವಾಸ್ತವತೆ ಅರಿವಾಗಿದೆ. ಆ ಮೂಲಕ ಯಡಿಯೂರಪ್ಪ ಪ್ರಬಲ ಸಮುದಾಯದ ಸಂಪೂರ್ಣ ವಿಶ್ವಾಸ ಗಳಿಸಲಿದ್ದಾರೆ ಎಂಬ ಅಂಶ ಬಿಜೆಪಿ ವರಿಷ್ಠರಿ ಮನವರಿಕೆಯಾಗಿದೆ. ನಾಯಕತ್ವ ಬದಲಾವಣೆಯ ಪ್ರಕ್ರಿಯೆಯಲ್ಲಿರುವ ಹೈ …
Read More »ಕನ್ನಡಪರ ಸಂಘಟನೆಗಳು ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಬೆಂಬಲ
ಬೆಂಗಳೂರು, ನ.29- ಕನ್ನಡಪರ ಸಂಘಟನೆಗಳು ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಬೆಂಬಲ ವ್ಯಕ್ತಪಡಿಸಿದೆ.ನಗರದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ಗೌಡ ಅವರು ಡಿ.5ರಂದು ಬಂದ್ಗೆ ಪೂರ್ಣ ಬೆಂಬಲ ನೀಡುತ್ತೇವೆ. ನಗರದ ಜನತೆ ಕೂಡ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಉಳಿದವರು ಬಂಧುಗಳಂತಿರಬೇಕು. ಭಾಷೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ಎಂಇಎಸ್, ಶಿವಸೇನೆ, ಎನ್ಸಿಪಿ …
Read More »ಸದ್ಯಕ್ಕೆ ಸಂಪುಟ ವಿಸ್ತರಣೆ ಡೌಟ್..! B.S.Y.
ಬೆಂಗಳೂರು, ನ.29- ಸಚಿವ ಸಂಪುಟ ವಿಸ್ತರಣೆಯಾಗಬೇಕಾದರೆ ಎಲ್ಲರೂ ಕಾಯಲೇಬೇಕು ಎನ್ನುವ ಮೂಲಕ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವುದು ಬಹುತೇಕ ಖಚಿತವಾಗಿದೆ.ಸಂಪುಟ ವಿಸ್ತರಣೆಯಾವಾಗ ಆಗುತ್ತೋ ನೋಡೋಣ ಅಲ್ಲಿಯವರೆಗೂ ನಾವು ನೀವು (ಮಾಧ್ಯಮದವರು) ಕಾಯಲೇಬೇಕು ಎಂದು ಹೇಳುವ ಮೂಲಕ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ಸಿಎಂ ಯಡಿಯೂರಪ್ಪ ತಣ್ಣೀರೆರಚಿದ್ದಾರೆ. ಚಿತ್ರದುರ್ಗಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಾಗಬೇಕಾದರೆ ನಾವು ಕಾಯಲೇಬೇಕು ಅದು ಯಾವಾಗ …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಬೆಂಗಳೂರು, ನ.29-ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸನ್ನು ಸದೃಢಗೊಳಿಸುವುದೂ ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ನಾಳೆ ಪಕ್ಷದ ಹಿರಿಯ ನಾಯಕರುಗಳ ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಕೆ.ಪಾಟೀಲ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಮಾಜಿ ಸಂಸದರಾದ ಕೆ.ಎಚ್.ಮುನಿಯಪ್ಪ, ವೀರಪ್ಪಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ಖಂಡ್ರೆ, ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ …
Read More »ಸಾರಿಗೆ ಕಚೇರಿಯಲ್ಲಿ ಹೆಚ್ಚುವರಿ ಹುದ್ದೆಗಳ ಸೃಷ್ಟಿ
ಬೆಂಗಳೂರು : ಸಾರಿಗೆ ಇಲಾಖೆಯ ಚೆಕ್ಫೋಸ್ಟ್ ಹಾಗೂ ಇತರ ಆಯಕಟ್ಟಿನ ಕಚೇರಿಗಳಿಗೆ ಲಿಪಿಕ ವರ್ಗದ ಸಹಾಯಕ ಕಾರ್ಯದರ್ಶಿ/ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕೇಂದ್ರ ಸ್ಥಾನೀಯ ಸಹಾಯಕರನ್ನು ಹಾಗೂ ತೆರಿಗೆ ಮತ್ತು ಖಜಾನೆ ಅಧಿಕಾರಿ ವೃಂದದವರನ್ನು ನೇಮಿಸಲು 10 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಸಾರಿಗೆ ಕಚೇರಿಗಳಲ್ಲಿ ಈಗಾಗಲೇ ಮಂಜೂರಾಗಿರುವ 29 ಹುದ್ದೆಗಳ ಜೊತೆಗೆ ಹೆಚ್ಚವರಿಯಾಗಿ 10 ಹುದ್ದೆಗಳನ್ನು ಸೃಷ್ಟಿಸ ಲಾಗಿದೆ. ಅವುಗಳಲ್ಲಿ ಸಾರಿಗೆ ಆಯುಕ್ತರ ಕಚೇರಿ, ಬೆಂಗಳೂರಿನ ಕೇಂದ್ರ, ಪಶ್ಚಿಮ, ಪೂರ್ವ, …
Read More »ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್ ಮೇಲೆ ಮುತ್ತಿಗೆ ಹಾಕಲು ಯತ್ನ
ಬಳ್ಳಾರಿ : ವಿಜಯನಗರ ಜಿಲ್ಲೆಯ ರಚನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರು ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ವೈಯಕ್ತಿಕ ಹಿತಾಸಕ್ತಿಗಾಗಿ ಸಚಿವ ಆನಂದ ಸಿಂಗ್ ಜಿಲ್ಲೆಯನ್ನು ವಿಭಜಿಸುತ್ತಿದ್ದಾರೆ. ಅವರ ಬಳ್ಳಾರಿಗೆ ಬಂದರೆ ಮುತ್ತಿಗೆ ಹಾಕುತ್ತೇವೆಂದು ಪ್ರತಿಭಟನಾಕಾರರು ಹೇಳಿದ್ದರು. ಅದೇ ರೀತಿ ಇಂದು ಸ್ವರಾಜ್ಯ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ ಸಚಿವ ಹಾಗೂ ಡಿಸಿಎಂ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದರು. …
Read More »ಬೆಳಗಾವಿ ವಿಭಜನೆ ಮಾಡಲು ತಾಂತ್ರಿಕ ತೊಂದರೆ ಇದೆ ಎಂದು ಹೇಳಿದ ಲಕ್ಷ್ಮಣ ಸವದಿ
ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …
Read More »