Breaking News

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು(ಮಾ.10): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ …

Read More »

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ

ಹಾಸನ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇರುತ್ತವೆ. ಹಾಗಾಗಿ ಯಾರೂ ಆತ್ಮಹತ್ಯೆ ಕಡೆಗೆ ಮುಖ ಮಾಡಬಾರದು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌. ನಂದಿನಿ ಹೇಳಿದರು. ನಗರದ ಎವಿಕೆ ಕಾಲೇಜಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಪೂರ್ತಿ ರೇಂಜರ್‌ ಘಟಕ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಶಿಬಿರದಲ್ಲಿ ಮಹಿಳೆ ಮತ್ತು ಕಾನೂನಿನ ರಕ್ಷಣೆ ಎಂಬ ವಿಷಯ ಕುರಿತು ಮಾತನಾಡಿದರು. ಮನೆಯಲ್ಲಿ …

Read More »

ಕರ್ನಾಟಕಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯ

ಬೆಂಗಳೂರು, ಮಾ.10- ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ರ್ವ ಅವರು ಮೆ: ರೈಟ್ಸ ಸಂಸ್ಥೆ ಅಧಿಕಾರಿಗಳು ಹಾಗೂ ಕೆ ಎಸ್ ಟಿ ಡಿ ಸಿ ಅಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳಾದ ಬೇಲೂರು, ಹಂಪಿ, …

Read More »

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: ಕನಿಷ್ಠ 9 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಪ್ರದೇಶದಲ್ಲಿ ಖಾಸಗಿ ಬಸ್ 200 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದು ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಚಂಬಾ ಜಿಲ್ಲಾಧಿಕಾರಿ ರಾಣಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಟಿಸ್ಸಾದಿಂದ ಚಂಬಾ ಕಡೆಗೆ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ …

Read More »

ಎಸ್​ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾ.20 ಮತ್ತು 21ರಂದು ನಡೆಯಬೇಕಿದ್ದ ಎಸ್​ಡಿಎ (ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರ) ಪರೀಕ್ಷೆಯನ್ನು ಮೂಂದೂಡಿ ಕೆಪಿಎಸ್​ಸಿ ಆದೇಶ ಹೊರಡಿಸಿದೆ. 2020ರ ಮೇ 14ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಜೂನ್​ 6 ಮತ್ತು 7ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕರೊನಾ ಕಾರಣಕ್ಕೆ ಮೂಂದೂಡಲಾಗಿತ್ತು. ತದನಂತರ 2021ರ ಮಾರ್ಚ್​ 20ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು …

Read More »

ಕಾಂಗ್ರೆಸ್ಸಿಗರೇ ಶರ್ಟ್‌, ಪ್ಯಾಂಟ್‌ ಬಿಚ್ಚಿದ್ದಾರಾ.? : ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದ ಡಿಕೆ ಶಿವಕುಮಾರ್

ಬೆಂಗಳೂರು : ರಮೇಶ್ ಜಾರಕಿಹೊಳಿ ಹೇಳಿದಂತ ಮಹಾನಾಯಕ ಯಾರು ಅಂತ ಗೊತ್ತಿಲ್ಲ. ನನ್ನ ಮೇಲೆ ಹೇಳಲಿ ಬಿಡಿ. ಇದು ರಾಜಕೀಯ ಚೆಸ್ ಗೇಮ್ ಆಗಿದೆ. ರಮೇಶ್ ಜಾರಕಿಹೊಳಿಯೇ ಸಿಡಿ ನಕಲಿ ಎಂದಿದ್ದಾರೆ. ಸಿಡಿ ಫೇಕ್ ಅಂತ ಹೇಳುವುದಾದರೇ ತನಿಖೆ ಏಕೆ.? ತನಿಖೆಗೆ ಬಿಜೆಪಿಯವರು ಏಕೆ ಒತ್ತಾಯಿಸ್ತಿದ್ದಾರೆ.? ಕಾಂಗ್ರೆಸ್ ನವರು ಏನ್ ಶರ್ಚ್, ಪ್ಯಾಂಟ್ ಬಿಚ್ಚಿದ್ರಾ.? ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದಿದ್ದಾರೆ. ರಮೇಶ್ ಜಾರಕಿಹೊಳಿ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ವಾಪಾಸ್ ಪಡೆದ ಬಗ್ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು .?

ಬೆಂಗಳೂರು : ನಾನು ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ್ದು ಎನ್ನಲಾದಂತ ಸಿಡಿ ಪ್ರಕರಣ ಕುರಿತಂತೆ ದೂರು ವಾಪಾಸ್ ಪಡೆಯಲು ಹಲವಾರು ಕಾರಣಗಳಿದ್ದಾವೆ. ನನ್ನ ವಕೀಲರು ಹೇಳಿದ ಬಳಿಕ, ನಾನು ಠಾಣೆಗೆ ಹೋಗಿ ದೂರು ವಾಪಾಸ್ ಪಡೆದಿರುವುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ನಾನು ಯಾವುದೇ ಒತ್ತಡಗಳಿಗೆ ಮಣಿದು ಆಗಲಿ ರಮೇಶ್ ಜಾರಕಿಹೊಳಿ ವಿರುದ್ಧದ ದೂರು ವಾಪಾಸ್ ಪಡೆದಿಲ್ಲ. ಬದಲಾಗಿ ಮಾನಸಿಕವಾಗಿ …

Read More »

ಬಿಗ್​ ಬಾಸ್​ ಎಂದರೆ ವಿವಾದಾತ್ಮಕ ರಿಯಾಲಿಟಿ ಶೋ ಎಂಬ ಭಾವನೆ ಹಲವರಲ್ಲಿದೆ.?

ಬಿಗ್​ ಬಾಸ್​ ಎಂದರೆ ವಿವಾದಾತ್ಮಕ ರಿಯಾಲಿಟಿ ಶೋ ಎಂಬ ಭಾವನೆ ಹಲವರಲ್ಲಿದೆ. ಅದಕ್ಕೆ ಪೂರಕ ಎಂಬಂತಹ ಕೆಲವು ಘಟನೆಗಳು ದೊಡ್ಮನೆಯೊಳಗೆ ಆಗಾಗ ನಡೆಯುತ್ತಿರುತ್ತವೆ. ಬಿಗ್​ ಬಾಸ್​ ಕನ್ನಡ ಸೀಸನ್​ 8 ಆರಂಭ ಆಗಿ ಕೇವಲ 10 ದಿನ ಕಳೆದಿದೆ ಅಷ್ಟೇ. 9ನೇ ದಿನವೇ ಮನೆ ರಣಾಂಗಣ ಆಗಿದೆ. ಟಾಸ್ಕ್​ ಸಲುವಾಗಿ ಸ್ಪರ್ಧಿಗಳೆಲ್ಲ ಮೃಗಗಳಂತೆ ವರ್ತಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ವಾತಾವರಣ ಗರಂ ಆಗಲು ಕಾರಣವಾಗಿದ್ದು ವೈರಸ್​ ವರ್ಸಸ್​ ಮನುಷ್ಯರು ಗೇಮ್​. …

Read More »

ನಂಗೆ ಬೇಕು. ನಂಗೆ ಬೇಕು. ಮುಗಿಬಿದ್ದು ಮದ್ಯದಂಗಡಿ ಹರಾಜಿಗೆ ಬಂದ ಜನ- 510 ಕೋಟಿ ರೂ.ಗೆ ಸೇಲ್​!

ಹನುಮಾನ್‌ಗಢ (ರಾಜಸ್ಥಾನ): ವಸ್ತುಗಳನ್ನು, ಅಂಗಡಿಗಳನ್ನು ಹರಾಜು ಮಾಡುವುದು ದೊಡ್ಡ ವಿಷಯವೇನಲ್ಲ. ಕೆಲವೊಮ್ಮೆ ಅಚ್ಚರಿ ಎನ್ನುವಂಥ ದರದಲ್ಲಿ ಅವುಗಳು ಹರಾಜು ಆಗುವುದೂ ಇದೆ. ಅದರಲ್ಲಿಯೂ ದೇವರ ಸನ್ನಿಧಿಯಲ್ಲಿ ಇಟ್ಟಿರುವ ವಸ್ತುಗಳು 2-3 ಪಟ್ಟೆ ಹೆಚ್ಚಿಗೆ ಹಣಕ್ಕೆ ಹರಾಜಾಗುವುದು ಹೊಸ ವಿಷಯವೆನಲ್ಲ. ಆದರೆ ಅಚ್ಚರಿಯೆಂದರೆ, ಇಲ್ಲೊಂದು ಮದ್ಯದಂಗಡಿ ಮಾಲೀಕರೇ ಶಾಕ್​ ಆಗುವಷ್ಟು ಹೆಚ್ಚುವರಿ ದರದಲ್ಲಿ ಹರಾಜು ಆಗಿದೆ. ಅಂಥದ್ದೊಂದು ಅಚ್ಚರಿ ನಡೆದಿರುವುದು ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ನೋಹಾರ್​ ಎಂಬ ಗ್ರಾಮದ ಮದ್ಯದ ಅಂಗಡಿಯೊಂದು …

Read More »

ಬುಲ್ಡೋಜರ್ ತಗೊಂಡೋಗಿ ಎಲ್ಲಾ ಪುಡಿಪುಡಿ ಮಾಡ್ತೀನಿ: ರಾಕಿಂಗ್ ಸ್ಟಾರ್ ಯಶ್​

ನಟ ಯಶ್​ ಹಾಸನದ ತಿಮ್ಮಾಪುರ ಗ್ರಾಮದಲ್ಲಿ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮತ್ತು ಯಶ್ ತಂದೆ-ತಾಯಿ ನಡುವೆ ನಡೆದ ಗಲಾಟೆ ಬಗ್ಗೆ ರಾಕಿಂಗ್ ಸ್ಟಾರ್ ಯಶ್​ ಇವತ್ತು ಸ್ಪಷ್ಟನೆ ಕೊಡೋ ಪ್ರಯತ್ನ ಮಾಡಿದ್ದಾರೆ. ‘ಜಮೀನಿನ ಬಗ್ಗೆ ಯಾರೂ ಭಯಪಡಬೇಕಿಲ್ಲ. ನನಗೂ ಮಾಹಿತಿಯ ಕೊರತೆ ಇದೆ. ಯಶ್​ನಿಂದ ಯಾರಿಗೂ ಮೋಸ ಆಗಲ್ಲ. ಈ ಬಗ್ಗೆ ನಾನು ಗ್ರಾಮಸ್ಥರಿಗೆ ಮಾತು ಕೊಡ್ತೀನಿ. ಹಣ ಮಾಡೋಕೆ ಅಥವಾ ಮಜಾ ಮಾಡ್ಬೇಕು ಅಂತ ಜಮೀನು ಮಾಡಿದ್ದಲ್ಲ. …

Read More »