Breaking News

ಗೋವಾದ ಲೀಲಾ ಪ್ಯಾಲೇಸ್ ನಲ್ಲಿ ಹೆಬ್ಬಾಳಕರ್ ಪುತ್ರ ಮೃಣಾಲ್ ವಿವಾಹ

ಪಣಜಿ – ಕಾಂಗ್ರೆಸ್ ರಾಜ್ಯ ನಾಯಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಅವರ ಸಹೋದರನ ಪುತ್ರಿ ಡಾ.ಹಿತಾ ವಿವಾಹ ಪೂರ್ವ ಕಾರ್ಯಕ್ರಮ ಗೋವಾದ ಲೀಲಾ ಪ್ಯಾಲೇಸ್ ನಲ್ಲಿ ಆರಂಭವಾಗಿದೆ. ಶುಕ್ರವಾರ (ನ.27ರಂದು) ಅದ್ಧೂರಿ ವಿವಾಹ ನಡೆಯಲಿದ್ದು, ಅದರ ಪೂರ್ವ ನಡೆಯಲಿರುವ ಮೆಹಂದಿ, ಹಳದಿ ಮತ್ತಿತರ ಕಾರ್ಯಕ್ರಮಗಳು ಆರಂಭವಾಗಿವೆ. ಎರಡೂ ಕುಟುಂಬಗಳು 2 ದಿನಗಳ ಹಿಂದೆಯೇ ಗೋವಾಕ್ಕೆ ಬಂದಿಳಿದಿವೆ. ವಾಯುಮಾಲಿನ್ಯದ …

Read More »

6 ಅಡಿ ಅಂತರ ಇರೋ ಡ್ರೆಸ್ ತಯಾರಿಸಿದ ಡಿಸೈನರ್

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಪಾರಾಗಲು ಸಾಮಾಜಿಕ ಅಂತರವೇ ಸದ್ಯಕ್ಕೆ ಇರುವ ಏಕೈಕ ಔಷಧಿ. ಇದನ್ನೇ ಸ್ಫೂರ್ತಿ ಪಡೆದ ಡಿಸೈನರ್ ಶೇ ಸಾಮಾಜಿಕ ಅಂತರದ ಉಡುಗೆಯನ್ನು ತಯಾರಿಸಿದ್ದಾರೆ. ಸಾಮಾಜಿಕ ಅಂತರ ಮಾನದಂಡಗಳಿಗೆ ಅನುಗುಣವಾಗಿ ಆರು ಅಡಿ ತ್ರಿಜ್ಯವನ್ನು ಹೊಂದಿರುವ ಉಡುಪನ್ನು ತಯಾರಿಸಲಾಗಿದೆ. ಈ ಉಡುಪು ಹಗುರ ಮತ್ತು ಚಕ್ರಗಳಲ್ಲಿ ಉರುಳುತ್ತದೆ. ಈ ಉಡುಪಿನ ವಿಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದು ಸಖತ್ ವೈರಲ್ ಆಗುತ್ತಿದೆ. 12-ಅಡಿ ಹೂಪ್‍ಸ್ಕರ್ಟ್‍ಗಾಗಿ ಟ್ಯೂಲ್ ನೆಟಿಂಗ್ ಅನ್ನು …

Read More »

ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ

ಹಾವೇರಿ: ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇಯ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ. ರೈತ ಶಂಕ್ರಪ್ಪ ಶೆಟ್ಟರ ಬೆಳೆದಿದ್ದ ಸೋಯಾಬಿನ್ ರಾಶಿ ಮಾಡಲು ಹಾಕಲಾಗಿತ್ತು. ಆದರೆ ರಾತ್ರೋರಾತ್ರಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ಫಸಲನ್ನು ಸುಟ್ಟು ಹಾಕಿದ್ದರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಫಸಲನ್ನು ಕೊಯ್ಲು ಮಾಡಿ ಜಮೀನಿನಲ್ಲಿ ರಾಶಿ ಹಾಕಲಾಗಿತ್ತು. …

Read More »

ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

ರಾಯಚೂರು: ಮಸ್ಕಿ ಉಪಚುನಾವಣೆ ದಿನಾಂಕ ಇನ್ನೂ ಪ್ರಕಟವಾಗಿಲ್ಲ, ಆದರೆ ಕ್ಷೇತ್ರದಲ್ಲಿ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ತುಂಬು ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಉಪಚುನಾವಣೆ ಜಿದ್ದಾಜಿದ್ದಿನ ಕಣವಾಗಿದ್ದು ಜೆಡಿಎಸ್ ಸದ್ಯಕ್ಕೆ ತಟಸ್ಥವಾಗಿದೆ. ಸಮಾವೇಶಗಳ ಮೂಲಕ ಕಾರ್ಯಕರ್ತರ ಸಂಘಟನೆಯ ಜೊತೆ ತಳಮಟ್ಟದಿಂದಲೂ ಪಕ್ಷ ಬಲಪಡಿಸಿಕೊಳ್ಳಲು ಕಾಂಗ್ರೆಸ್ ಬಿಜೆಪಿ ಮುಂದಾಗಿವೆ. ಕಳೆದ ಬಾರಿಯ ಚುನಾವಣೆಯಲ್ಲಿದ್ದ ಪ್ರಬಲ ಅಭ್ಯರ್ಥಿಗಳೇ ಈ ಬಾರಿಯೂ ಮುಖಾಮುಖಿಯಾಗುತ್ತಿದ್ದಾರೆ. ಆದರೆ ಪಕ್ಷಗಳು ಮಾತ್ರ ಅದಲು ಬದಲು ಆಗಿರುವುದರಿಂದ …

Read More »

ಜಾರಕಿಹೊಳಿ ಪ್ಲಾನ್ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್……?

ಬೆಂಗಳೂರು: ಜಿಲ್ಲಾ ಪ್ರವಾಸದಿಂದ ಹಿಂದಿರುಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ಸರ್ಜರಿ ಕುರಿತಾಗಿ ಸಾಲು ಸಾಲು ಸಭೆ ನಡೆಸಲಿದ್ದಾರೆ. ಇಂದು ಸಂಜೆ ಆಪ್ತ ಸಚಿವರಿಗೆ ಕಾವೇರಿ ನಿವಾಸಕ್ಕೆ ಆಗಮಿಸುವಂತೆ ಸಿಎಂ ಬುಲಾವ್ ನೀಡಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿಯೇ ನೂತನ ಸಚಿವ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾಗಲಿದೆ ಎನ್ನಲಾಗಿದೆ. ಇಂದು ಸಂಜೆ ಸಭೆಯಲ್ಲಿ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್ ಮಾಡಿ, ಪದಗ್ರಹಣದ ದಿನಾಂಕವನ್ನು ಪಕ್ಷದ …

Read More »

ಸೆಕ್ಸ್ ಸಿನಿಮಾಗಳನ್ನು ನೋಡಿ ಗೆಳೆಯನ ತಾಯಿಯನ್ನ ಅತ್ಯಾಚಾರಗೈದಿರುವ ಭಯಾನಕ, ಅಮಾನವೀಯ ಘಟನೆ

ಜೈಪುರ: ಸೆಕ್ಸ್ ಫಿಲಂ ನೋಡಿ ಗೆಳೆಯನ ತಾಯಿಯನ್ನ ಅತ್ಯಾಚಾರಗೈದಿರುವ ಭಯಾನಕ, ಅಮಾನವೀಯ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.21 ವರ್ಷದ ವಿಕಾಸ್ ಅಲಿಯಾಸ್ ನೇವಲಾ ಕಾಮುಕ ಯುವಕ. ಆನ್‍ಲೈನ್ ಸೆಕ್ಸ್ ಸಿನಿಮಾಗಳನ್ನು ನೋಡಿದ ವಿಕಾಸ್, ಮನೆಯಲ್ಲಿ ಒಂಟಿಯಾಗಿದ್ದ ಗೆಳೆಯನ 60 ವರ್ಷದ ವಿಧವೆ ತಾಯಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ವಿಕಾಸ್ ಮದ್ಯ ಸೇವನೆ ಮಾಡಿದ್ದ ಎಂದು ತಿಳಿದು ಬಂದಿದೆ. ಅತ್ಯಾಚಾರದ ಬಳಿಕ …

Read More »

ಬಿಜೆಪಿಯನ್ನು ‘ಸುಳ್ಳಿನ ಕಸ’ ಮತ್ತು ‘ರಾಷ್ಟ್ರಕ್ಕೆ ಅತಿ ದೊಡ್ಡ ಶಾಪ’ ಎಂದ: ಮಮತಾ ಬ್ಯಾನರ್ಜಿ

ಬಂಕುರ (ಪಶ್ಚಿಮ ಬಂಗಾಳ): ‘ಬಿಜೆಪಿಗಾಗಲಿ ಇನ್ನಾವುದೇ ಸಂಸ್ಥೆಗಳಿಗಾಗಲಿ ನಾನು ಹೆದರುವುದಿಲ್ಲ. ಅವರಿಗೆ (ಬಿಜೆಪಿ) ತಾಕತ್ತಿದ್ದರೆ ನನ್ನನ್ನು ಬಂಧಿಸಿ, ಕಂಬಿಗಳ ಹಿಂದೆ ಕೂರಿಸಲಿ. ಜೈಲಿನಿಂದಲೇ ಚುನಾವಣೆ ಎದುರಿಸುತ್ತೇನೆ. ಟಿಎಂಸಿ ಪಕ್ಷ ಗೆಲ್ಲುವುದು ಖಚಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದರು. ‘ಕೋವಿಡ್ 19′ ನಂತರದ ಮೊದಲ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಮಾತಿನ ಉದ್ದಕ್ಕೂ ಬಿಜೆಪಿ ವಿರುದ್ಧ ಹಾಗೂ ಪಕ್ಷಾಂತರ ಮಾಡಲು ಸಿದ್ಧವಾಗಿರುವ ತಮ್ಮ ಪಕ್ಷದ …

Read More »

ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ

ಬೆಳಗಾವಿ: ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನ.24 ರಂದು 7 ಗಂಟೆಯಿಂದ ಜ.24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973 …

Read More »

ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ:

ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದರು. ಸರ್ಕಾರ ಖಾಸಗಿ ಶಾಲೆಗಳ …

Read More »

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …

Read More »