ಬೆಳಗಾವಿ : ಜಿಲ್ಲೆಯ 18 ಜನ ಶಾಸಕರ ಪೈಕಿ 13 ಜನ ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಇದೀಗ 9 ಜನರಿಗೆ ಸರ್ಕಾರದಲ್ಲಿ ಸಚಿವ, ನಿಗಮ ಸೇರಿ ಮಹತ್ವ ಹುದ್ದೆ ಪಡೆದುಕೊಂಡಿದ್ದಾರೆ. ಈಗ ಮತ್ತೆ ಹಾಲಿ ಹಾಗೂ ಮಾಜಿ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಗಳು ಒಲಿದು ಬಂದಿದ್ದು, ಬೆಳಗಾವಿ ಜಿಲ್ಲೆ. ಈಗ, ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಡುತ್ತಿದೆ. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಎಲಿಲ್ಲದ ಪ್ರಶಸ್ತ್ಯ ದೊರೆಯುತ್ತಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ …
Read More »ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಡಿ.1ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು, ನ.25- ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಕನ್ನಡಪರ ಸಂಘಟನೆಗಳು ಡಿ.1ರಂದು ವಿಜಯಪುರದ ಜಿಲ್ಲಾಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿವೆ. ಮರಾಠ ಸಮುದಾಯ ಅಭಿವೃದ್ಧಿ ನಿಗಮ ರಚನೆಯನ್ನು ವಿರೋಧಿಸಿ ಹೋರಾಟಕ್ಕಿಳಿದಿರುವ ಕನ್ನಡಪರ ಸಂಘಟನೆಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೋಲ್ಕಾಲ್ ಮತ್ತು ನಕಲಿ ಹೋರಾಟಗಾರರು ಎಂದು ಟೀಕಿಸುವ ಜತೆಗೆ ವಿಜಯಪುರದಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಸವಾಲು ಹಾಕಿದ್ದರು. ಇದಕ್ಕೆ …
Read More »ನಿಗಮ ಮಂಡಳಿಗಳ ಅಧ್ಯಕ್ಷ ಯಾರಿಗೆ ಯಾವ ಮಂಡಳಿಯ ಅಧ್ಯಕ್ಷ ಸ್ಥಾನ..?
ಬೆಂಗಳೂರು : ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಅಂತಾ ತಿಳಿಯುತ್ತಿದ್ದಂತೆ ಶಾಸಕರ ಲಾಬಿ ಹಾಗೂ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಲೆ ಇದೆ. ಈ ನಡುವೆ ಸಿಎಂ ಗುರುವಾರವೇ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನ ಭರ್ತಿ ಮಾಡಿದ್ದು, ಈ ಮೂಲಕ ಮುಂದೆ ಬರಬಹುದಾಗಿದ್ದ ಅಪರಸ್ವರಕ್ಕೆ ಕಡಿವಾಣ ಹಾಕಿದಂತಾಗಿದೆ. ಈ …
Read More »ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ಚಾಕು ಇರಿದ ವ್ಯಕ್ತಿ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ನೆತ್ತರು ಹರಿದಿದೆ. ಕಟಿಂಗ್ ಶಾಪ್ಗೆ ಆಗಮಿಸಿದ್ದ ಮಾಜಿ ರೌಡಿಶೀಟರ್ ಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಬಾಬಾಸಾನ್ ಗಲ್ಲಿಯಲ್ಲಿ ನಡೆದಿದೆ. ಕಮರಿಪೇಟೆಯ ಹಳೇ ರೌಡಿ ಶೀಟರ್ ರಮೇಶ್ ಭಾಂಡಗೆ ಚಾಕು ಇರಿದು ಕೊಲೆ ಮಾಡಲಾಗಿದೆ. ರಮೇಶ್ ಭಾಂಡಗೆ ಹಲವು ಅಕ್ರಮ ಧಂದೆಯಲ್ಲಿ ಈ ಹಿಂದೆ ಭಾಗಿಯಾಗಿದ್ದ, ಇಂದು ಮಧ್ಯಾಹ್ನ ಕಟಿಂಗ್ ಶಾಪ್ ಗೆ ಬಂದಿದ್ದ ವೇಳೆ ವ್ಯಕ್ತಿಯೊಬ್ಬ ಚಾಕು …
Read More »ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ
ಮುಂಬೈ: ಬಾಲಿವುಡ್ ಗಾಯಕಿ ಸೋನಾ ಮೋಹಪತ್ರಾ ಅವರು ಡ್ರೆಸ್ ಬಗ್ಗೆ ಕಾಮೆಂಟ್ ಮಾಡಿ ನೆಟ್ಟಿಗನ ಚಳಿ ಬಿಡಿಸಿದ ಘಟನೆಯೊಂದು ನಡೆದಿದೆ. ಹೌದು. ‘ಐ ನೆವರ್ ಆಸ್ಕ್ ಫಾರ್ ಇಟ್’ ಎಂಬ ಟ್ವಿಟ್ಟರ್ ಅಭಿಯಾನವೊಂದಕ್ಕೆ ಕೈ ಜೋಡಿಸಿರುವ ಸೋನಾ, ತಮ್ಮ ಕಾಲೇಜು ದಿನಗಳಲ್ಲಿ ಚುಡಾಯಿಸುವ ಹಾಗೂ ಲೈಂಗಿಕ ಕಿರುಕುಳ ಎದುರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. …
Read More »ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ
ಬೆಳಗಾವಿ : ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕನೇ ತಾನು ತಂದಿದ್ದ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮಾಚಿಗಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಗಜೇಂದ್ರ ರಜಪೂತ (17)ಮೃತ ಯುವಕ. ದ್ವಿಚಕ್ರದಲ್ಲಿ ಗಜೇಂದ್ರ ಹಾಗೂ ಶಿವಕುಮಾರ್ ಇಬ್ಬರು ಪ್ರಾಣಿಗಳ ಭೇಟೆಯಾಡಲು ಬಂದಿದ್ದರು. ಗಜೇಂದ್ರ ತಾನು ತಂದಿದ್ದ ಸ್ಫೋಟಕ ವಸ್ತುಗಳನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದನು. ಅಲ್ಲಿಗೆ ಬಂದ ವೇಳೆ ಬೈಕಿಗೆ ಟ್ಯಾಕ್ಟರ್ ಡಿಕ್ಕಿ …
Read More »ಕರ್ನಾಟಕ ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ: ವಾಟಾಳ್ ನಾಗರಾಜ್
ಬೆಂಗಳೂರು : ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಜೊತೆಗೆ ಇಂದು ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ. ಡಿಸೆಂಬರ್ 5 ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ನೀಡುವಂತೆ ರಾಜ್ಯದ …
Read More »ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಿಕ್ಕಬಳ್ಳಾಪುರ: ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆದಿನಾರಾಯಣಪ್ಪ ಆತ್ಮಹತ್ಯೆಗೆ ಶರಣಾದವ. ಈತ ಮೂರು ದಿನಗಳ ಹಿಂದೆಯಷ್ಟೇ ಪತ್ನಿ ರತ್ನಮ್ಮ(35)ನನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದನು. ಇದೀಗ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತಕ್ಕೋ ಏನೋ ಕೆರೆಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. …
Read More »ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಕನ್ನಡದ ಬಿಗ್ಬಾಸ್
ಬೆಂಗಳೂರು: ಕನ್ನಡದ ಬಿಗ್ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್ಬಾಸ್ ಪ್ರಸಾರವಾಗುವ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಜೊತೆ ನಟ ಕಿಚ್ಚ ಸುದೀಪ್ ಮಾತುಕತೆ ನಡೆಸುತ್ತಿರುವ ಫೋಟೋಗಳು ವೈರಲ್ ಆಗುತ್ತಿವೆ. ಈ ಬಾರಿ ಬಿಗ್ಬಾಸ್ ಮನೆಗೆ ಪ್ರವೇಶ ಪಡೆಯುವ 15 ಸ್ಪರ್ಧಿಗಳ ಹೆಸರು ಅಂತಿಮವಾಗಿದೆ ಎನ್ನಲಾಗಿದೆ. ಕೊರೊನಾ …
Read More »ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ …
Read More »