ಶಿವಮೊಗ್ಗ: ಈ ಬಾರಿ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ಗೆ ಶಿವಮೊಗ್ಗದ ರಂಗಾಯಣ ಕಲಾವಿದರು ಆಯ್ಕೆಯಾಗಿದ್ದಾರೆ. ವಿಜಯನಗರ ಸಂಸ್ಥಾನದ ಇತಿಹಾಸ ಬಿಂಬಿಸುವ ರಾಜ್ಯದ ಸ್ತಬ್ಧಚಿತ್ರದ ಪಾತ್ರಗಳಿಗೆ ಜೀವ ತುಂಬಲಿದ್ದಾರೆ. ಖ್ಯಾತ ಕಲಾ ನಿರ್ದೇಶಕ ಶಶಿಧರ ಅಡಪ ಸ್ತಬ್ಧಚಿತ್ರ ವಿನ್ಯಾಸ ಮಾಡಿದ್ದಾರೆ ಎಂದು ರಂಗಾಯಣ ನಿರ್ದೇಶಕ ಸಂದೇಶ ಜವಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದೇಶದ 14 ರಾಜ್ಯಗಳ ಸ್ತಬ್ಧಚಿತ್ರಗಳು ಭಾಗವಹಿಸುತ್ತಿದ್ದು, ಅದರಲ್ಲಿ ರಾಜ್ಯದಿಂದ ವಿಜಯನಗರದ ಇತಿಹಾಸ ಸಾರುವ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಇದೇ ಮೊದಲ ಬಾರಿಗೆ …
Read More »ಜನೇವರಿ 17 ರಂದು ಬೆಳಗಾವಿಗೆ ಅಮೀತ ಶಾ
ಬೆಳಗಾವಿ- ಬಿಜೆಪಿಯ ಚಾಣಕ್ಯರಂದೇ ಪ್ರಸಿದ್ಧಿ ಪಡೆದಿರುವ ಕೇಂದ್ರದ ಗೃಹ ಸಚಿವ ಅಮೀತ ಶಾ ಅವರು ಜನೇವರಿ 17 ರಂದು ಬೆಳಗಾವಿಗೆ ಆಗಮಿಸುತ್ತಿದ್ದು,ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಆಕಾಂಕ್ಷಿಗಳಲ್ಲಿ ಹೊಸ ಹುರುಪು ಬಂದಿದೆ ಅಮೀತ ಶಾ ಅವರು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಸಂಧರ್ಭದಲ್ಲಿ ಬೆಳಗಾವಿಗೆ ಆಗಮಿಸುತ್ತಿರುವದು ವಿಶೇಷವಾಗಿದ್ದು,ಅಂದು ಅವರು ಬೆಳಗಾವಿಯ ಬಿಜೆಪಿ ಅಭ್ಯರ್ಥಿಯನ್ನು ಫೈನಲ್ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅಮೀತ ಶಾ ಅವರು ಬೆಳಗಾವಿಗೆ ಬಂದು ಹೋದ ಬಳಿಕ …
Read More »ಜ.11ರಿಂದ ಆಕಾಶವಾಣಿ ಯಲ್ಲಿ ‘ಕಲಿಯುತ್ತಾ ನಲಿಯೋಣ’ ಕಾರ್ಯಕ್ರಮ
ಬೆಂಗಳೂರು, ಜ.9- ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಜ.11ರಿಂದ ಆಕಾಶವಾಣಿ ಮೂಲಕ ಕಲಿಯುತ್ತಾ ನಲಿಯೋಣ ಎಂಬ ಹೊಸ ಕಾರ್ಯಕ್ರಮವನ್ನು ಬಿತ್ತರಿಸಲಿದೆ ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜ.11ರಿಂದ ಏ.5ರವರೆಗೆ ಆಕಾಶವಾಣಿಯಲ್ಲಿ ಪ್ರಸಾರ ಮಾಡಲಾಗುವುದು ಎಂದು ಅವರು ಹೇಳಿದರು. ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿ ನಿತ್ಯ ಬೆಳಿಗ್ಗೆ 10 …
Read More »ಸಿಎಂಗೆ ಮತ್ತೆ ಕೊರೊನಾ ಆತಂಕ:
ಬೆಂಗಳೂರು,ಜ.9- ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ಅವರು ಕೊರೊನಾ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿನಲ್ಲಿ ಪರೀಕ್ಷೆ ಮಾಡಿಸಿದ್ದರು. ಕೊರೊನಾ ದೃಢಪಟ್ಟಿರುವುದರಿಂದ ನಗರದ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಐಸೋಲೋಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಚುನಾಯಿತ …
Read More »ತಂದೆಯ ಕಿಡ್ನಿ ಚಿಕಿತ್ಸೆಗಾಗಿ ಸ್ನೇಹಿತೆಯ ಮನೆಯ ಕಳ್ಳತನ ಮಾಡಿದ್ದ ಆರೋಪಿತೆ ಬಂಧನ!
ಬೆಂಗಳೂರು (ಜನವರಿ 08): ಶೋಕಿ ಮಾಡಿಕೊಂಡು ವಿಲಾಸಿ ಜೀವನ ನಡೆಸುತ್ತಾ ಬಿಂದಾಸ್ ಆಗಿ ಲೈಫ್ ಎಂಜಾಯ್ ಮಾಡಲು ಕಳ್ಳತನ ಮಾಡೋರನ್ನು ನೋಡಿರ್ತಿರಿ. ಆದರೆ ಇಲ್ಲೊಬ್ಬ ಹೆಣ್ಣು ತನ್ನ ತಂದೆಯ ಕಿಡ್ನಿ ಚಿಕಿತ್ಸೆಗಾಗಿ ಜೀವಕ್ಕೆ ಜೀವ ಕೊಡುವ ಸ್ನೇಹಿತೆಯ ಮನೆಯಲ್ಲಿ ಒಡವೆ ಕಳ್ಳತನ ಮಾಡಿ ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ತನ್ನ ತಂದೆಯ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಜೀವಕ್ಕೆ ಜೀವ ಕೊಡುತ್ತಿದ್ದ ಆತ್ಮೀಯ ಗೆಳತಿ ಪವಿತ್ರ ಮನೆಯಲ್ಲಿ ಕಳ್ಳತನ ಮಾಡಿದ ತೇಜಸ್ವಿನಿ …
Read More »ಮೊದಲ ಕೊರೊನಾ ವಾಕ್ಸಿನ್ ಪಡೆದ ಬಾಲಿವುಡ್ ನಟಿ ಶಿಲ್ಪಾ
ನವದೆಹಲಿ, ಜ.8- ದೇಶದೆಲ್ಲೆಡೆ ಕೊರೊನಾ ವ್ಯಾಕ್ಸಿನ್ ಅಭಿಯಾನ ಶುರುವಾಗಿದ್ದು ಬಾಲಿವುಡ್ ಕಲಾವಿದರ ಪೈಕಿ ಮೊದಲ ಲಸಿಕೆಯನ್ನು ನಟಿ ಶಿಲ್ಪಾಶಿರೋಡ್ಕರ್ಗೆ ನೀಡಲಾಗಿದೆ. ದುಬೈನಲ್ಲಿ ನೆಲೆಸಿರುವ ಮೃತ್ಯುದಂಡ್ ಚಿತ್ರದ ನಟಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಂಡ ನಂತರ ಅದನ್ನು ತನ್ನ ಇನ್ಸ್ಟಾಗ್ರಾಂನಲ್ಲಿ ಹಾಕಿದ್ದು, ಕೊರೊನಾ ವ್ಯಾಕ್ಸಿನ್ನಿಂದ ಯಾವುದೇ ಅಡ್ಡಪರಿಣಾಮಗಳಾಗುವುದಿಲ್ಲ, ಲಸಿಕೆಯ ಲಾಭ ಪಡೆದುಕೊಳ್ಳುವುದರ ಮೂಲಕ ಆರೋಗ್ಯವಂತರಾಗಿ 2021 ವರ್ಷವು ಎಲ್ಲರಿಗೂ ಶುಭ ತರಲೆಂದು ಬರೆದಿದ್ದಾರೆ.ಭ್ರಷ್ಟಾಚಾರ್ ಚಿತ್ರದ ಮೂಲಕ ಬಣ್ಣದ ಲೋಕದ ಲಿಂಕ್ ಸೃಷ್ಟಿಸಿಕೊಂಡ ಶಿಲ್ಪಾ …
Read More »ಕೆಬಿಸಿಯಲ್ಲಿ ಕೋಟಿ ಗೆದ್ದ ವೈದ್ಯೆ
ನವದೆಹಲಿ, ಜ.8- ಬಾಲಿವುಡ್ನ ಬಿಗ್ಬಿ ಅಮಿತಾಬ್ಬಚ್ಚನ್ ನಡೆಸಿಕೊಡುತ್ತಿರುವ ಕೌನ್ ಬನೆಗಾ ಕರೋಡ್ಪತಿಯಲ್ಲಿ ವೈದ್ಯೆಯೊಬ್ಬರು ಕೋಟಿ ಗೆದ್ದು ಸಂಭ್ರಮಿಸಿದ್ದಾರೆ. ಕೆಬಿಸಿ 12ರಲ್ಲಿ ಕೋಟಿ ಗೆಲ್ಲುತ್ತಿರುವ ನಾಲ್ಕನೇ ಸ್ಪರ್ಧಿಯಾಗಿ ಮುಂಬೈನ ಡಾ.ನೇಹಾ ಶಾ ಅವರು ಹೊರಹೊಮ್ಮಿದ್ದಾರೆ. ಜನಸೇವೆಯೇ ತನ್ನ ಧ್ಯೇಯ ಎಂಬ ವಾಕ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ನೇಹಾ ಅವರು ಲಾಕ್ಡೌನ್ ವೇಳೆ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುವ ಮೂಲಕವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ತಮ್ಮ ಬುದ್ಧಿಶಕ್ತಿ, ಸಮಯ ಪಾಲನೆ ಹಾಗೂ ಲೈಫ್ಲೈನ್ …
Read More »ಫಾಸ್ ಟ್ಯಾಗ್ ಬಳಕೆದಾರರಿಗೆ ಕ್ಯಾಷ್ಬ್ಯಾಕ್
ಮುಂಬೈ, ಜ.8-ಫಾಸ್ ಟ್ಯಾಗ್ ಯೋಜನೆಯಲ್ಲಿ ಟೋಲ್ ಹಣ ಪಾವತಿಸುವ ವಾಹನ ಮಾಲೀಕರಿಗೆ ಜ.11 ರಿಂದ ಸಿಹಿ ಸುದ್ದಿ ಸಿಗಲಿದೆ. ಮುಂಬೈ-ಪುಣೆ ಎಕ್ಸ್ಪ್ರೆಸ್ ಟೋಲ್ ಹಾಗೂ ಬಾಂದ್ರಾ-ವೋರ್ಲಿ ಸೀಲಿಂಕ್ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ಹಾದು ಹೋಗುವ ವಾಹನ ಮಾಲೀಕರ ಖಾತೆಗೆಶೇ.5 ರಷ್ಟು ಹಣ ಕ್ಯಾಷ್ ಬ್ಯಾಕ್ ರೂಪದಲ್ಲಿ ಅವರ ಖಾತೆಗೆ ಜಮೆಆಗಲಿದೆ ಎಂದು ಮಹಾರಾಷ್ಟ್ರ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮ (ಎಂಎಸ್ಆರ್ಡಿಸಿ) ಪ್ರಕಟಿಸಿದೆ. ಕ್ಯಾಷ್ಬ್ಯಾಕ್ ಯೋಜನೆಯಿಂದ ಈ ಟೋಲ್ಗಳ ಮೂಲಕ ಹೆಚ್ಚಿನ …
Read More »ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಿದ ಡಿಸಿಎಂ
ರಾಮನಗರ: ರಾಜ್ಯದ ಸರಕಾರಿ ಪದವಿ, ಎಂಜನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ ಕುಟುಂಬಗಳ ಪ್ರತಿಭಾವಂತ ನೂರು ಮಕ್ಕಳಿಗೆ …
Read More »ಬಸ್ ಗಳಿಗೆ ಡಿಸೇಲ್ ಹಾಕೋದಕ್ಕೆ ಆಗಿದೆ. ಆದ್ರೇ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವ ಕಾರು ಚಾಲಕ ಸಚಿವರ ಸ್ವಂತ ಕಾರಿಗೆ ಹಾಕಿಸಿಕೊಂಡಿದ್ದು ಮಾತ್ರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ : ಸಾರಿಗೆ ಬಸ್ ಗಳ ಡಿಪೋದಲ್ಲಿನ ಬಂಕ್ ಗಳಿರೋದು ಕೇವಲ ಸಾರಿಗೆ ಬಸ್ ಗಳಿಗೆ ಡಿಸೇಲ್ ತುಂಬಿಸೋದಕ್ಕೆ. ಸಾರಿಗೆ ಬಸ್ ಗಳ ಹೊರತಾಗಿ ಮತ್ತಾರಿಗೂ ಇಂಧನ ಹಾಕೋದಿಲ್ಲ. ಹೀಗಿದ್ದೂ ಸಾರಿಗೆ ಸಚಿವರ ಕಾರಿಗೆ ಬಸ್ ಡಿಪೋ ಬಂಕ್ ನಲ್ಲಿಯೇ ಪುಲ್ ಟ್ಯಾಂಕ್ ಮಾಡಿಸಲಾಗಿದೆ. ಇಂತಹ ವೀಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೀಗಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರ ನಡೆಗೆ, ಈಗ ತೀವ್ರ ಚರ್ಚೆಗೆ …
Read More »