ಬೆಳಗಾವಿ: ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 29ರಂದು ನಡೆದ ಚುನಾವಣೆಯಲ್ಲಿ ರೈತರ ಪುನಶ್ಚೇತನ ಪ್ಯಾನಲ್ 5 ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸುವ ಮೂಲಕ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಚುಕ್ಕಾಣಿ ಹಿಡಿದಿದ್ದರು. ಶಾಸಕ ಬಾಬಾಸಾಹೇಬ ಪಾಟೀಲರ ನೇತೃತ್ವದಲ್ಲಿ ನೂತನ …
Read More »ಎಂಇಎಸ್ನಿಂದ ನ.1ರಂದು ಕರಾಳ ದಿನಾಚರಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಬೆಳಗಾವಿ ಅಥವಾ ಇತರ ಯಾವುದೇ ಕನ್ನಡ ಮಾತನಾಡುವ ಪ್ರದೇಶದಲ್ಲಿ ಕನ್ನಡ ರಾಜ್ಯೋತ್ಸವ (ನವೆಂಬರ್ 01) ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸುವ ಕರಾಳ ದಿನ ವನ್ನು ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳಗಾವಿಯ ಮಲ್ಲಪ್ಪ ಛಾಯಪ್ಪ ಅಕ್ಷರದ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರ ವಿಭಾಗೀಯ …
Read More »ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಮುದ್ದಿನ ಪಾಳ್ಯದ ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿದೆ. ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಇವರು 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ವಿಶೇಷವಾಗಿ ಹಾಸ್ಯಪಾತ್ರಗಳಲ್ಲಿ ಗಮನ ಸೆಳೆದಿದ್ದಾರೆ.ಕನ್ನಡದ ದಿಗ್ಗಜ ನಟರಾದ ಡಾ.ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಪುನೀತ್ …
Read More »: ಪರಿಹಾರ ಹಣಕ್ಕಾಗಿ ಪಂಚ ಗ್ಯಾರಂಟಿ, ಐಪಿ ಸೆಟ್ ಸಹಾಯಧನ ಕಡಿತ?
ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಯಡಿಯ ಭೂಸ್ವಾಧೀನ, ಪುನರ್ವಸತಿಗಾಗಿ ಪರಿಹಾರ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವಾರ್ಷಿಕ 18,000 ಕೋಟಿ ರೂ.ರಂತೆ ನಾಲ್ಕು ವರ್ಷದ ಬಜೆಟ್ನಲ್ಲಿ ಅನುದಾನ ಹಂಚಿಕೆ ಮಾಡಿ ಪರಿಹಾರ ನೀಡಲು ತೀರ್ಮಾನಿಸಿದೆ. ಆದರೆ, ಈ ಹಣ ಹೊಂದಿಸಲು ಪಂಚ ಗ್ಯಾರಂಟಿ, ಕೃಷಿ ಐಪಿ ಸೆಟ್ ಸಹಾಯಧನಕ್ಕೆ ಕತ್ತರಿ ಹಾಕುವ ಆಯ್ಕೆ ಸೇರಿದಂತೆ ಮೂರು ಕಠಿಣ ಆಯ್ಕೆಗಳನ್ನು ಹಣಕಾಸು ಇಲಾಖೆ ಸರ್ಕಾರದ ಮುಂದಿಟ್ಟಿದೆ. ಮಹತ್ವಾಕಾಂಕ್ಷೆಯ ಕೃಷ್ಣ …
Read More »ಸ ಸಂಗ್ರಹಿಸುವ ವಾಹನದಿಂದ ಆದಾಯ: ಟಿಪ್ಪರ್ಗಳ ಮೂಲಕ ಜಾಹೀರಾತು ಪ್ರಸಾರಕ್ಕೆ ಮುಂದಾದ ಹುಬ್ಬಳ್ಳಿ-ಧಾರವಾಡ ಪಾಲಿಕೆ
ಹುಬ್ಬಳ್ಳಿ (ಧಾರವಾಡ): ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲಿ ನಿತ್ಯವೂ ಮನೆ ಮನೆಯಿಂದ ಕಸ ಸಂಗ್ರಹಿಸಲು ಆಟೋ ಟಿಪ್ಪರ್ಗಳನ್ನು ನಿಯೋಜನೆ ಮಾಡಲಾಗಿದೆ. ಈ ಟಿಪ್ಪರ್ಗಳು ನಿತ್ಯ ನಗರದ ಎಲ್ಲ ಮಾರ್ಕೆಟ್ ಹಾಗೂ ಬಡಾವಣೆಯಲ್ಲಿ ಕಸ ಸಂಗ್ರಹ ಮಾಡುತ್ತವೆ. ಈ ಟಿಪ್ಪರ್ ಗಳಿಂದ ವಾಣಿಜ್ಯ ಜಾಹೀರಾತು ಪ್ರಸಾರಕ್ಕೆ ಬಳಕೆ ಮಾಡುವ ಮೂಲಕ ಆದಾಯಗಳಿಸಲು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಅವಳಿ ನಗರದಲ್ಲಿ 300ಕ್ಕೂ ಹೆಚ್ಚಿರುವ ಆಟೋ ಟಿಪ್ಪರ್ಗಳಲ್ಲಿ ಈಗಾಗಲೇ ಆಡಿಯೋ ಸಂದೇಶವನ್ನು ಪ್ರಸಾರ …
Read More »ನಟ ದರ್ಶನ್ ಅಭಿಮಾನಿಗಳಿಂದ ರಮ್ಯಾಗೆ ಅವಹೇಳನ ಪ್ರಕರಣ; ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನಾ ಅವರನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಅವಹೇಳನಕಾರಿ ಪದಗಳಿಂದ ನಿಂದಿಸಿದ ಆರೋಪದಲ್ಲಿ ಬಂಧನಕ್ಕೆ ಗುರಿಯಾಗಿದ್ದ ಆರು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮತ್ತು ಒಬ್ಬರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಂಧಿತರಾದ ಕೆ. ಪ್ರಮೋದ್, ಮಂಜುನಾಥ್, ಸಿ.ವೈ.ರಾಜೇಶ್, ಟಿ.ಓಬಣ್ಣ, ಕೆ.ಎಂ.ಗಂಗಾಧರ್, ಚಿನ್ಮಯ್ ಶೆಟ್ಟಿ ಜಾಮೀನು …
Read More »ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡಾ. ಪುನೀತ್ ರಾಜ್ಕುಮಾರ್ ಗೋಕಾಕ ವಾರ್ಡ್ವೈಸ್ ಕ್ರಿಕೆಟ್ ಟೂರ್ನಮೆಂಟ್ನ ರೋಚಕ ಪಂದ್ಯಾವಳಿಯನ್ನು ಇಂದು ತಂದೆಯವರು ಹಾಗೂ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರೊಂದಿಗೆ ವೀಕ್ಷಿಸಿ, ಉತ್ಸಾಹಭರಿತ ಕ್ಷಣಗಳನ್ನು ಆನಂದಿಸಿದೆವು.
Read More »ಸತೀಶ ಅಣ್ಣ ಆಲ್ ಇಂಡಿಯಾ ಓಪನ್ ಫೈಡೆ ರಾಪಿಡ್ ರೇಟಿಂಗ್ ಚೆಸ್ ಟೂರ್ನಮೆಂಟ್” ಅಕ್ಟೋಬರ್ 25 ಮತ್ತು 26ರಂದು
ಅಕ್ಟೋಬರ್ 25 ಮತ್ತು 26ರಂದು ಬೆಳಗಾವಿಯ ಮಹಾವೀರ ಭವನದಲ್ಲಿ ನಡೆಯಲಿರುವ “ಸತೀಶ ಅಣ್ಣ ಆಲ್ ಇಂಡಿಯಾ ಓಪನ್ ಫೈಡೆ ರಾಪಿಡ್ ರೇಟಿಂಗ್ ಚೆಸ್ ಟೂರ್ನಮೆಂಟ್” ಕುರಿತು ಇಂದು ಪತ್ರಿಕಾಗೋಷ್ಠಿ ನಡೆಸಿ ಟ್ರೋಫಿ ಅನಾವರಣ ಮಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಸತೀಶ ಅಣ್ಣ ಫ್ಯಾನ್ಸ್ ಕ್ಲಬ್ ಹಾಗೂ ಬೆಳಗಾವಿ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾದ ಈ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಎಲ್ಲಾ ಚೆಸ್ ಪ್ರೇಮಿಗಳನ್ನು ಆತ್ಮೀಯವಾಗಿ ಆಹ್ವಾನಿಸುತ್ತೇವೆ.
Read More »ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ ಅಪಘಾತದ ನಾಟಕ: ಆರೋಪಿಗಳು ಅಂದರ್
ಹಾವೇರಿ: ಜಮೀನು, ಮನೆ, ವಿಮೆ ಹಣಕ್ಕಾಗಿ ವ್ಯಕ್ತಿಯ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಹೊರಟ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಸೆಪ್ಟೆಂಬರ್ 27ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಕೊಲೆ ಮಾಡಲಾಗಿತ್ತು. 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆಗೀಡಾದ ವ್ಯಕ್ತಿ. ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ ಮತ್ತು ಲೋಕೇಶ್ ಆರೋಪಿಗಳು. ಈ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಪ್ರಕರಣದ ಆರಂಭದಲ್ಲಿ ಮೃತ ಬಸವರಾಜ್ ಸಾವಿನ ಬಗ್ಗೆ …
Read More »ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು: ತನ್ನಿಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಗುಂಟೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಬೃಂದಾ (4) ಹಾಗೂ ಭುವನ್ (1) ಕೊಲೆಗೀಡಾದ ಮಕ್ಕಳು. ವಿಜಯಲಕ್ಷ್ಮಿ (35) ಆತ್ಮಹತ್ಯೆ ಮಾಡಿಕೊಂಡ ತಾಯಿ. ಗುರುವಾರ ರಾತ್ರಿ ವಿಜಯಲಕ್ಷ್ಮಿ ಅವರ ಸಹೋದರಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ರಾಯಚೂರಿನವರಾದ ವಿಜಯಲಕ್ಷ್ಮಿ ಹಾಗೂ ರಮೇಶ್ ಐದು ವರ್ಷದ ಹಿಂದೆ …
Read More »
Laxmi News 24×7