ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹರಡಿದ್ದು, ಸದ್ಯಕ್ಕೆ ಸೋಂಕುಗಳ ತೀವ್ರತೆ ಕಡಿಮೆಯಾಗಿದೆ. ಆದರೆ ಕೊವಿಡ್ ಸೋಂಕು ತಡೆಗಟ್ಟಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿನ ಸೋಂಕಿತರನ್ನು ಹೋಮ್ ಐಸೋಲೇಷನ್ ಬದಲಾಗಿ ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು. ಕೋವಿಡ್ ಸೋಂಕು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಬೆಳಗಾವಿ ಸೇರಿದಂತೆ ಐದು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ …
Read More »ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹ: M.G..ಹಿರೇಮಠ
ಬೆಳಗಾವಿ : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 36,352 ಪ್ರಕರಣಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ 240 ಪ್ರಕರಣಗಳು ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಅಡಿಯಲ್ಲಿ 117 ಪ್ರಕರಣಗಳು ದಾಖಲಿಸಲಾಗಿದೆ ಎಂದು …
Read More »ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡ ಲಕ್ಷ್ಮಣ ಸವದಿ
ಬೆಳಗಾವಿ: ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ, ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾಧ್ಯಮಗಳ ವರದಿ ನಂತರ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಹೌಹಾರಿದರು. ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ …
Read More »ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ: ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ. ಆಹಾರ, ಆಶ್ರಯವಿಲ್ಲದೆ ಬೀದಿ ಬದಿಯಲ್ಲಿದ್ದ ವೃದ್ಧ ದಂಪತಿಯನ್ನು ಕೊನೆಗೆ ಕೆಲವು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ಮಹದೇವ ದೇವನ್(70 ವ) ಮತ್ತು ಅವರ ಪತ್ನಿ 65 ವರ್ಷದ ಶಾಂತ ಹಿಂಡ್ವಾಡಿ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಮಹದೇವ್ ವಾಚ್ ಮೆನ್ ಆಗಿ …
Read More »ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ
ದೆಹಲಿ: ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್ ಗೆ 25 ರಿಂದ 26 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 28ರಿಂದ 30 ಪೈಸೆ ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ಈವರೆಗೆ 15 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂ ಗಡಿ ದಾಟಿದ್ದು, 100.19 ರೂಪಾಯಿಯಾಗಿದೆ. ಡೀಸೆಲ್ ದರ 92.17 ರೂಪಾಯಿ …
Read More »ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ.?
ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ. ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ …
Read More »ಆರ್ಗ್ಯಾನಿಕ್ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್ ; ಐವರು ಮಹಿಳೆಯರ ಬಂಧನ
ಗ್ವಾಲಿಯರ್(ಮಧ್ಯಪ್ರದೇಶ): ಗ್ವಾಲಿಯರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸೆಕ್ಸ್ ರಾಕೆಟ್ ಅಡ್ಡೆ ಮೇಲೆ ದಾಳಿ ನಡೆಸಿರುವ ಕ್ರೈಂ ಬ್ರ್ಯಾಂಚ್ ಪೊಲೀಸರು ಮಾಲೀಕ ಸೇರಿದಂತೆ ಐವರು ಮಹಿಳೆಯರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಐವರು ಮಹಿಳೆಯರ ಬಂಧನ’ಆರ್ಗ್ಯಾನಿಕ್ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿರುವ ಪೊಲೀಸರು ಐವರು ಮಹಿಳೆಯರು ಹಾಗೂ ದಂಧೆ ನಡೆಸುತ್ತಿದ್ದ ಮಾಲೀಕನ ಬಂಧನ ಮಾಡಿದ್ದಾರೆ. ಕಳೆದ ಕೆಲ ತಿಂಗಳಿಂದ ಗೋವಿಂದ್ಪುರ ಇಲಾಖೆಯಲ್ಲಿ ಆರ್ಗ್ಯಾನಿಕ್ ಬ್ಯೂಟಿ …
Read More »ಹೊಸ ನಿಯಮಗಳನ್ನು ಒಪ್ಪಿದ ವಾಟ್ಸ್ಯಾಪ್, ಫೇಸ್ಬುಕ್, ಗೂಗಲ್;; ಕಾಯುವ ತಂತ್ರದಲ್ಲಿ ಟ್ವಿಟರ್
ನವದೆಹಲಿ : ಸೋಷಿಯಲ್ ಮೀಡಿಯಾಗಳಾದ ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ಆಪ್, ಗೂಗಲ್ ಹೊಸ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಿಲ್ಲವೆಂದು ಭಾರತದಲ್ಲಿ ಇವು ಬ್ಯಾನ್ ಆಗಲಿವೆ ಎನ್ನಲಾಗಿತ್ತು. ಆದರೆ ಈಗ ಗೂಗಲ್, ಫೇಸ್ಬುಕ್ ಮತ್ತು ವಾಟ್ಸ್ಯಾಪ್ನಂತಹ ಬೃಹತ್ ಸಾಮಾಜಿಕ ಮಾಧ್ಯಮ ಕಂಪನಿಗಳು ಹೊಸ ಡಿಜಿಟಲ್ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿದ್ದು, ಐಟಿ ಸಚಿವಾಲಯದ ಜೊತೆ ಮಾಹಿತಿ ಹಂಚಿಕೊಂಡಿವೆ. ಆದರೆ ಟ್ವಿಟ್ಟರ್ ಇನ್ನೂ ಸಹ ಹೊಸ ನಿಯಮಗಳನ್ನು ಪಾಲಿಸಲು ಒಪ್ಪಿಗೆ ನೀಡಿಲ್ಲ. ಜೊತೆಗೆ ವಿವರಗಳನ್ನು ಐಟಿ ಸಚಿವಾಲಯಕ್ಕೆ …
Read More »ಆಕ್ಸಿಜನ್ ಲೆವೆಲ್ ಕಡಿಮೆ ಇದೆ ಅಡ್ಮಿಟ್ ಆಗು ಅಂದ್ರೂ ಕ್ಯಾರೇ ಎನ್ನದ ಸೋಂಕಿತ..!
ಹುಬ್ಬಳ್ಳಿ: ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗ್ತಿಲ್ಲ. ಬೆಡ್ ಸಿಕ್ಕರೂ ಸಾವನ್ನಪ್ಪುವವರ ಸಂಖ್ಯೆ ಹೆಚ್ಚು. ಆದರೆ ದೇಹದಲ್ಲಿ ಆಕ್ಸಿಜನ್ ಲೆವೆಲ್ ಕಡಿಮೆ ಇದೆ, ಆಸ್ಪತ್ರೆಗೆ ದಾಖಲಾಗಿ ಅಂದರೂ ಸೊಂಕಿತನೊಬ್ಬ ವೈದ್ಯರ ಸಲಹೆಯನ್ನೇ ಧಿಕ್ಕರಿಸಿ ಮನೆಗೆ ತೆರಳಿದ ವಿಚಿತ್ರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ನಿವಾಸಿಯೊಬ್ಬರಿಗೆ ಕೊರೊನಾ ದೃಢಪಟ್ಟ ಪರಿಣಾಮ ಸೊಂಕಿತ ಶುಕ್ರವಾರ ಮತ್ತೊಮ್ಮೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚೆಕ್ ಮಾಡಿಸಿಕೊಳ್ಳಲು ಆಗಮಿಸಿದ್ದ. ಆಗ ವೈದ್ಯರು ದೇಹದಲ್ಲಿ ಆಕ್ಸಿಜನ್ ಲೆವೆಲ್ …
Read More »ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದು ಕೊಳ್ಳುತ್ತಿದು ಒಂದು ರೋಚಕ ವಿಷಯ ಹೊರ ಬಂದಿದೆ.ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. ವಿವರಣೆ : ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ …
Read More »
Laxmi News 24×7