ಬಾಗಲಕೋಟೆ ಮಣ್ಣು ಮಾಫಿಯಾಗೆ ಅನುಮತಿ ನೀಡಿದ್ದೇನೆ ಎಂದು ಹೇಳಿದ್ದಕ್ಕಾಗಿ ಗಣಿ ಡಿಡಿ ಸಂಕಷ್ಟದಲ್ಲಿದ್ದಾರೆ.. ರೈತರ ಪಟ್ಟಾ ಭೂಮಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಅನುಮತಿ ನೀಡಿದ್ದಾರೆಯೇ?. ಅಕ್ರಮ ಭೂ ಕಬಳಿಕೆದಾರರಿಗೆ ಗಣಿ ಮತ್ತು ಪೊಲೀಸ್ ಅಧಿಕಾರಿಗಳು ಬೆಂಬಲ ನೀಡಿದ್ದಾರೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ರೇಷ್ಮಾ ಅವರ ಸುತ್ತವೇ ಅನುಮಾನಗಳು ಮೂಡುತ್ತಿವೆ ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಬಳಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ …
Read More »ನೂತನ ಕೊಠಡಿ, ಶಾಲೆ ಸೌಂದರ್ಯೀಕರಣ ಕಾಮಗಾರಿ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ವಿಜಯ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಕನ್ನಡ ಮತ್ತು ಮರಾಠಿ ಶಾಲೆಗಳಿಗೆ ಸುಣ್ಣ -ಬಣ್ಣ ಹಚ್ಚುವ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಚಾಲನೆ ನೀಡಿದರು. ಇದೇ ಸಮಯದಲ್ಲಿ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಒಂದು ಹೆಚ್ಚುವರಿ ಕೊಠಡಿಯನ್ನು ಸಹ ಸಚಿವರು ಉದ್ಘಾಟಿಸಿದರು. ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಕ್ಷೇತ್ರದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ …
Read More »ರೌಡಿ ಶೀಟರ್ ಹಬೀದ್ಗೆ ಗುಂಡೇಟು
ಶಿವಮೊಗ್ಗ: ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬ್ಬಂದಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಮಂಗಳವಾರ ಶಿವಮೊಗ್ಗದ ರೌಡಿಶೀಟರ್ ಕಡೆಕಲ್ ಹಬೀದ್ ಹಾಗೂ ಆತನ ಸಹಚರರು ಓರ್ವ ವ್ಯಕ್ತಿಯ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕಿದ್ದರು. ಈ ಕುರಿತು ಮಾಹಿತಿ ಪಡೆದ ಭದ್ರಾವತಿ ಪೇಪರ್ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗಮ್ಮ ತಮ್ಮ ತಂಡದೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. …
Read More »ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್
ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ವತಿಯಿಂದ ಮಹಿಳಾ ದಿನ ನಗರದ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ, ಮಹಿಳಾ ಸಂಗೀತ ವಿದೂಷಕಿ ಪ್ರಶಸ್ಥಿ, …
Read More »ದಂಪತಿಗಳ ಸಾವಿನಿಂದ ಅಂಧಕಾರದಲ್ಲಿ ಮುಳುಗಿದ ನಾಲ್ಕು ಮಕ್ಕಳ ಭವಿಷ್ಯ
ದಂಪತಿಗಳ ಸಾವಿನಿಂದ ಅಂಧಕಾರದಲ್ಲಿ ಮುಳುಗಿದ ನಾಲ್ಕು ಮಕ್ಕಳ ಭವಿಷ್ಯ ಆ ದಂಪತಿಗಳಿಗೆ ನಾಲ್ಕು ಪುಟಾಣಿ ಮಕ್ಕಳು. ಹೊಲಕ್ಕೆ ಹೋದವರು ಶವವಾಗಿ ಪತ್ತೆಯಾಗಿದ್ದಾರೆ. ಪತಿಯ ಶವ ಮರದಲ್ಲಿ ನೇತಾಡುತ್ತಿದ್ದರೇ, ಇತ್ತ ಇಪ್ಪತ್ತು ಮೀಟರ್ ದೂರದಲ್ಲಿ ಪತ್ನಿ ಶವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಪತಿಯೇ ಕೊಲೆ ಮಾಡಿ ತಾನು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಆದ್ರೆ ಪತ್ನಿಯ ತವರಿನವರು ಇದೊಂದು ಕೊಲೆ ಎಂದು ದೂರು ದಾಖಲಿಸಿದ್ದಾರೆ. ಈ ಕುರಿತು ಇಲ್ಲಿದೆ …
Read More »ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ
ಬೆಳಗಾವಿ :ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಕಮಕಾರಟ್ಟಿ ಘಾಟ್ ಬಳಿ ಮೂರು ಕೆಎಸ್ಆರ್ಟಿಸಿ ಬಸ್, ಮೂರು ಲಾರಿ, ಒಂದು ಬೈಕ್ ಹಾಗೂ ಕಂಟೇನರ್ ವಾಹನದ ನಡುವೆ ಭೀಕರ ಅಪಘಾ**ತ ಸಂಬಂಧಿಸಿದ್ದು ಬಸ್ ಪ್ರಯಾಣಿಕರಿಗೆ ಸಣ್ಣಪುಟ ಗಾ**ಯವಾದ ಘಟನೆ ಮಂಗಳವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ನಡೆದ ಘಟನೆ ನಡೆದಿದೆ. ಮೊದಲು ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ವಾಹನ. ಕಂಟೇನರ್ ವಾಹನಕ್ಕೆ ಡಿಕ್ಕಿ ಆಗುತ್ತೆ ಅಂತಾ ಬಸ್ …
Read More »ಎನ್ ಎಸ್ ಎಸ್ ದಿಂದ ಸೇವಾಮನೋಭಾವ ಅಭಿವೃದ್ದಿ
ಎನ್ ಎಸ್ ಎಸ್ ದಿಂದ ಸೇವಾಮನೋಭಾವ ಅಭಿವೃದ್ದಿ ಅಥಣಿ : ಎನ್ ಎಸ್ ಎಸ್ ಶಿಬಿರದಿಂದ ಸೇವಾ ಮನೋಭಾವನೆ ಮತ್ತು ಸಹಭಾಗಿತ್ವ ಬೆಳೆಯುತ್ತದೆ ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ ಶಿಬಿರಗಳು ಉತ್ತಮ ವೇದಿಕೆ ಎಂದು ಜೆ ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ರಾಮ ಕುಲಕರ್ಣಿ ಅವರು ಹೇಳಿದರು. ಅವರು ಗುಂಡೇವಾಡಿ ಗ್ರಾಮದಲ್ಲಿ ಕೆ ಎ ಲೋಕಾಪೂರ ಪದವಿ ಮಹಾವಿದ್ಯಾಲಯದದ ಎನ್.ಎಸ್.ಎಸ್ ಘಟಕದ ವತಿಯಿಂದ ದತ್ತುಗ್ರಾಮ ಗುಂಡೇವಾಡಿಯಲ್ಲಿ ಹಮ್ಮಿಕೊಂಡ ಎನ್ …
Read More »ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ…
ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ… ‘ಸಹಾಯಕ್ಕಿಂತ ಸಂಕಷ್ಟ’ ಹೆಚ್ಚಾದಿತು….ಆತಂಕ ವ್ಯಕ್ತಪಡಿಸಿದ ಸ್ಥಳೀಯರು… ಬೆಳಗಾವಿಯಲ್ಲಿ ಈಗ ಮತ್ತೊಂದು ರೇಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆದರೇ, ಬೆಳಗಾವಿಯ ಸೆಕೆಂಡ್ ಗೇಟ್’ನ ರಹಿವಾಸಿಗಳು ಇಕ್ಕಟ್ಟಿನ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸಿದರೇ, ಸಹಾಯಕ್ಕಿಂತ ಸಂಕಷ್ಟ ಹೆಚ್ಚಾಗಿಲಿದೆ ಎನ್ನುತ್ತಿದ್ದಾರೆ. ಈ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೆಕೆಂಡ್ ರೇಲ್ವೆ ಗೇಟ್’ನಲ್ಲಿ ಮೇಲ್ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೇ, ಇಲ್ಲಿನ ರಹಿವಾಸಿಗಳು ಮೇಲ್ಸೇತುವೆ ನಿರ್ಮಾಣದಿಂದ …
Read More »ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ,ಈ ನಗರ ಈಗ ಹೈ ಅಲರ್ಟ್..
ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ, ಏನು ಬೇಕು ಅದನ್ನ ಮಾಡೋ ಹಾಗಿಲ್ಲ…ಈ ನಗರ ಈಗ ಹೈ ಅಲರ್ಟ್.. ಮಂಗಳೂರು ಕೇಸ್ ಬೆನ್ನಲ್ಲೆ ಹೈ ಅಲರ್ಟ್ ಆಗಿರೋ ಬಾಗಲಕೋಟೆ ಪೋಲಿಸ್.. ಹೈ ಡೆಪ್ನಿಷನ್ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಬಾಗಲಕೋಟೆ ನಗರ. ಬ್ಯಾಂಕ್, ಎಟಿಎಂಗಳಿಂದ ಹಣ ರವಾನೆ ಮಾಡೋದಾದ್ರೆ ಪೋಲಿಸರು ಹೈ ಅಲರ್ಟ್ ಅಪರಾಧಿ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಾಗಲಕೋಟೆ, ನವನಗರ ಸೇರಿ ನಗರದಾದ್ಯಂತ 393 ಹೈಡೆಪ್ನಿಷನ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ದೂರದವರೆಗಿನ …
Read More »ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಹೆಬ್ಬಾಳಕರ್
ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್ 7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …
Read More »
Laxmi News 24×7