Breaking News

” ಹಾಯ್” ರವಿ ಬೆಳೆಗೆರೆ ಹೋಗಿ ಬಿಟ್ಟ” ರವಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ. : ಅಶೋಕ ಚಂದರಗಿ

ಹಾಯ್ ರವಿ” ಬೈ! ” ಹಾಯ್” ರವಿ ಬೆಳೆಗೆರೆ ಹೋಗಿ ಬಿಟ್ಟ” ಎಂದು ಇಂದು ಬೆಳಿಗ್ಯೆ 6 ಗಂಟೆಗೆ ಇನ್ನೂ ಹಾಸಿಗೆಯಲ್ಲಿದ್ದಾಗಲೇ ಫೋನ್ ಮಾಡಿ ತಿಳಿಸಿದವರು ಖ್ಯಾತ ಛಾಯಾಗ್ರಾಹಕ ಎಮ್.ಬಿ.ಗೌಡರು.ಸಹಜವಾಗಿ ರವಿಯ ಪ್ಲಸ್ , ಮೈನಸ್ ವಿನಿಮಯವಾಯಿತು. ಎಮ್.ಬಿ.ಗೌಡರು ರವಿಯ ಕ್ಲಾಸ್ ಮೇಟ್, ರೂಮ್ ನೇಟ್.ಧಾರವಾಡದ ಕರ್ನಾಟಕ ವಿವಿ ಯಲ್ಲಿ ಕಲಿತವರು.ಒಂದೇ ರೂಮಿನಲ್ಲಿದ್ದವರು. ರವಿ ಮತ್ತು ನಾನು ಮೊದಲು ಭೆಟ್ಟಿಯಾಗಿದ್ದು 1985 ರಲ್ಲಿ.ರಾಜಾಜಿನಗರದ ” ಅಭಿಮಾನ” ದಿನಪತ್ರಿಕೆಯಲ್ಲಿ ಕೆಲಕಾಲ ಕೆಲಸ …

Read More »

ಸರ್ಕಾರಿ ಕೆಲಸದ ಆಮಿಷ, 2 ಕೋಟಿ ವಂಚನೆ

ಚಿಕ್ಕಮಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಸುಮಾರು 50ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳಿಗೆ ಮೋಸ ಮಾಡಿ 2 ಕೋಟಿಗೂ ಅಧಿಕ ಹಣ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ಬೆಂಗಳೂರಿನ ನಾಗರಬಾವಿ ಸಮೀಪದ ಬೈರವೇಶ್ವರ ನಿವಾಸಿ ಪ್ರಭಾಕರ್ ಚಿಕ್ಕಮಗಳೂರು ಪ್ರವಾಸಕ್ಕೆ ಬರುತ್ತಿದ್ದನು. ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಉಳಿದುಕೊಳ್ಳುತ್ತಿದ್ದ ಪ್ರಭಾಕರ್ ಅಲ್ಲಿಯ ಸರ್ವರ್ ಗೆ ಕೆಲಸದ ಆಮಿಷ ಒಡ್ಡಿದ್ದನು. ಸರ್ವರ್ ಉಮೇಶ್ ನಿಂದ 7 ಲಕ್ಷ ಪಡೆದು ಎಸ್.ಎಸ್.ಎಲ್.ಸಿ ಬೋರ್ಡ್ ನಲ್ಲಿಯ …

Read More »

ತಾತನ ಹೆಸರೇಳಿ ಎಂಪಿ ಆದವರಿಗೆ ಬೇರೆ ಕ್ಷೇತ್ರದಲ್ಲಿ ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ: ಪ್ರೀತಂಗೌಡ

ಹಾಸನ: ತಾತನ ಹೆಸರು ಹೇಳಿ ಸಂಸದರಾದಗಿದ್ದಾರೆ. ಬೇರೆ ಕ್ಷೇತ್ರದಲ್ಲಿ ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ ಎಂದು ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಬಿಜೆಪಿ ಶಾಸಕ ಪ್ರೀತಂಗೌಡ ವ್ಯಂಗ್ಯವಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಪ್ರೀತಂಗೌಡ, ಇವರಿಗೆ ವೋಟ್ ಹಾಕಿ ಬೇಸರವಾಗಿ ಜನ ನಂಬಿಕಸ್ಥರನ್ನ ಹುಡುಕುತ್ತಿದ್ದರು. ಬಿಜೆಪಿ ಮೇಲೆ ನಂಬಿಕೆ ಬಂದು ಉಪಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಶಿರಾ ಹೋರಾಟ ವಿಜಯೇಂದ್ರ ನೇತೃತ್ವ ಸೇರಿದಂತೆ ಹಲವರ ಒಗ್ಗಟ್ಟಿನ ಫಲ ಎಂದು ಹೇಳಿದರು. ಹಾಸನ ನಾಯಕರೆಲ್ಲ ಬಂದು …

Read More »

ಆದಷ್ಟು ಬೇಗ ಕೊರೊನಾ ಇಲ್ಲದಂತಾಗಲಿ: ಶ್ರೀ ನಿರ್ಮಾಲನಂದನಾಥ ಸ್ವಾಮೀಜಿ

ಹಾಸನ: ಆದಷ್ಟು ಬೇಗ ಕೊರೊನಾ ಇಲ್ಲದಂತಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಪ್ರಾರ್ಥಿಸಲಾಗಿದೆ ಎಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲನಂದನಾಥ ಸ್ವಾಮೀಜಿ ತಿಳಿಸಿದರು. ಗುರುವಾರ ಸಂಜೆ ನಗರದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಕೊರೊನಾ ಜಗತ್ತಿನಿಂದ ಇಲ್ಲದಂತಾಗಲಿ ಎಂದು ಪ್ರಾರ್ಥಿಸಲಾಗಿದೆ. ಪ್ರತಿ ವರ್ಷ ಸಾರ್ವಜನಿಕರು ಹಾಸನಾಂಬೆ ದೇವಿ ದರ್ಶನ ಪೆಡಯುತ್ತಿದ್ದರು. ಆದರೆ ಈ ವರ್ಷ ಕೊರೊನಾ …

Read More »

ಸಿದ್ದರಾಮಯ್ಯನವರು ಮೆಂಟಲ್ ಆಗಿಬಿಟ್ಟಿದ್ದಾರೆ: ಸದಾನಂದಗೌಡ

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅಲ್ಲದೆ ಮುಖ್ಯಮಂತ್ರಿ ಹುದ್ದೆಗೆ ವೆಕೆನ್ಸಿ ಇಲ್ಲ ಮತ್ತು ಮುಖ್ಯಮಂತ್ರಿ ಬದಲಾವಣೆ ಎನ್ನೋದು ಪಕ್ಷದ ಆಂತರಿಕ ಚರ್ಚೆ ಅಲ್ಲ. ಮುಂದೆಯೂ ಯಡಿಯೂರಪ್ಪ ಅವರೇ ಸಿಎಂ ಅಗಿ ಮುಂದುವರೆಯುತ್ತಾರೆ ಎಂದರು. ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಅವರಿಗೆ …

Read More »

ಅವರ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ ಎಂದು ರವಿಬೆಳಗೆರೆ ಪುತ್ರ ಕರ್ಣ ಕಣ್ಣೀರು

ಬೆಂಗಳೂರು: ನಾನು ನಿಮ್ಮ ಜೊತೆ ಇದ್ದೀನಿ ಕಣೋ. ನೀನು ಚೆನ್ನಾಗಿ ಬೆಳೆಯಬೇಕು ಎಂದು ಹೇಳಿದ್ದರು. ಆದರೆ ಅವರ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ ಎಂದು ರವಿಬೆಳಗೆರೆ ಪುತ್ರ ಕರ್ಣ ಕಣ್ಣೀರು ಹಾಕಿದ್ದಾರೆ.   ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರವಿಬೆಳಗೆರೆ ರಾತ್ರಿ ಪದ್ಮನಾಭ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ. ರಾತ್ರಿ ಸುಮಾರು 12.15ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿತ್ತು. ನಾನು ಹೋಗುವಷ್ಟರಲ್ಲಿ ಆಸ್ಪತ್ರೆಗೆ ಸಾಗಿಸಲೆಂದು ತಯಾರಾಗಿದ್ದರು. ಆದರೆ ಅದಾಗಲೇ ಅವರ ಸಾವು …

Read More »

ಕನ್ನಡದ ಪ್ರಸಿದ್ಧ ಪತ್ರಕರ್ತ, ಪತ್ರಿಕೋದ್ಯಮಿ ರವಿ ಬೆಳಗೆರೆಯವರ ಬದುಕೇ ವರ್ಣರಂಜಿತ

ಬೆಂಗಳೂರು: ಕನ್ನಡದ ಪ್ರಸಿದ್ಧ ಪತ್ರಕರ್ತ, ಪತ್ರಿಕೋದ್ಯಮಿ ರವಿ ಬೆಳಗೆರೆಯವರ ಬದುಕೇ ವರ್ಣರಂಜಿತವಾಗಿದೆ. ರವಿ ಬೆಳಗೆರೆ ಪತ್ರಕರ್ತ, ನಿರೂಪಕ, ನಟ, ಲೇಖಕ, ಕಾದಂಬರಿಕಾರ, ಚಿತ್ರಕಥೆ ಬರಹಗಾರ, ‘ಕ್ರೈಂ ಡೈರಿ’ ಕಾರ್ಯಕ್ರಮ ನಿರೂಪಕ, ಹಾಯ್ ಬೆಂಗಳೂರು ಹಾಗೂ ಓ ಮನಸೇ ಪತ್ರಿಕೆಯ ಸಂಪಾದಕರಾಗಿದ್ದಾರೆ. ಅಲ್ಲದೆ ‘ಪ್ರಾರ್ಥನಾ ಶಾಲೆ’ಯ ಸಂಸ್ಥಾಪಕ ಕೂಡ ಆಗಿದ್ದಾರೆ. ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿರುವ ರವಿ ಬೆಳಗೆರೆ, ತನ್ನ ಬರಹದಿಂದಲೇ ಅಸಂಖ್ಯಾತ ಓದುಗ ಬಳಗವನ್ನು ಸೃಷ್ಟಿಸಿಕೊಂಡಿದ್ದ ಮಾಂತ್ರಿಕರಾಗಿದ್ದಾರೆ. ಬಳ್ಳಾರಿ ಟು …

Read More »

ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ.ಇವಿಎಂ ಬಗ್ಗೆ ಅನುಮಾನವಿದೆ: ಸತೀಶ್‌ ಜಾರಕಿಹೊಳಿ

ಚಿಕ್ಕೋಡಿ: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಇವಿಎಂ ಯಂತ್ರದ ಬಗ್ಗೆ ಅನುಮಾನವಿದೆ. ಇವಿಎಂ ಬಗ್ಗೆ ಹಿಂದೆಯೂ ಅನುಮಾನವಿತ್ತು ಮುಂದೆಯು ಇರುತ್ತದೆ. ಬ್ಯಾಲೆಟ್ ಪೇಪರ್‌ ಬಳಕೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಬೇಕು ಅಷ್ಟು ಸ್ಥಾನಗಳಿಗೆ ತಂದು ನಿಲ್ಲಿಸಿದ್ರು  ಎಂದು ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್ ಇಬ್ಭಾಗವಾಗುತ್ತದೆ …

Read More »

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ.

ಬೆಂಗಳೂರು( ನ. 13) ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಕನ್ನಡ  ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ.  ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

Read More »

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಆದರೆ ಶಾಲಾ ಕಾಲೇಜು ಪುನರಾರಂಭದ ಕುರಿತು ಇಂದು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿದುಬಂದಿದೆ. ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. 1. ಮೈಸೂರಿನ ಹೂಟಗಳ್ಳಿ ನಗರಸಭೆಯಾಗಿ ಮೇಲ್ದರ್ಜೆಗೆ 2. ಮಂಡ್ಯದ ಮೈ ಶುಗರ್ ಕಾರ್ಖಾನೆಯನ್ನು ಹೊರಗುತ್ತಿಗೆ ನಿರ್ವಹಣೆಗೆ ಕೊಡಲು ನಿರ್ಧಾರ 3. ಲಿಂಗಸುಗೂರು ಕೋರ್ಟ್ …

Read More »