ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ಹಾಕಿದ್ದಾರೆ. ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ …
Read More »ಬಿ.ಎಸ್.ವೈ ಸಂಪುಟದಲ್ಲಿ ಮಂತ್ರಿಯಾಗಲ್ಲ. ಇದು ನನ್ನ ಭೀಷ್ಮ ಪ್ರತಿಜ್ಞೆ: ಯತ್ನಾಳ್..!
ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಭೀಷ್ಮ ಪ್ರತಿಜ್ಞೆ ಮಾಡಿದ ಯತ್ನಾಳ್..! ತುಮಕೂರು: ಸ್ವಪಕ್ಷದ ವಿರುದ್ಧವೇ ಹೇಳಿಕೆಗಳನ್ನ ನೀಡುತ್ತಾ ಸದಾ ಸುದ್ದಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಪ್ರತಿಜ್ಞೆ ಒಂದನ್ನ ಮಾಡಿದ್ದಾರೆ. ಹೌದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಶಪತ ಮಾಡಿದ್ದಾರೆ ಯತ್ನಾಳ್. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ …
Read More »ಸಂತ್ರಸ್ತೆ ಎಸ್ಐಟಿ ಎದುರು ಹಾಜರಾಗಲಿ: ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಹಾಜರಾಗಿ ತನ್ನ ಹೇಳಿಕೆ ದಾಖಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು. ಶುಕ್ರವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಯುವತಿ ಮರೆಯಾಗಿದ್ದುಕೊಂಡು ವಿಡಿಯೊ ಹೇಳಿಕೆ ಬಿಡುಗಡೆ ಮಾಡುವ ಬದಲಿಗೆ ನೇರವಾಗಿ ಎಸ್ಐಟಿ ಎದುರು ಹಾಜರಾಗಲಿ. ಅಲ್ಲಿ …
Read More »ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ
ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …
Read More »ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ
ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …
Read More »ಎಲೆಕ್ಟೊರಲ್ ಬಾಂಡ್ಗಳ ವಿರುದ್ಧ ತಡೆಯಾಜ್ಞೆ ಇಲ್ಲ : ಸುಪ್ರೀಂ ಕೋರ್ಟ್
ನವದೆಹಲಿ : ಕಳೆದ ಮೂರು ವರ್ಷಗಳಂತೆ ಈ ಬಾರಿಯೂ ಏಪ್ರಿಲ್ನಲ್ಲಿ ಎಲೆಕ್ಟೊರಲ್ ಬಾಂಡ್ಗಳ ಖರೀದಿಗೆ ಅವಕಾಶ ಲಭಿಸಲಿದೆ. ಏಕೆಂದರೆ ದೇಶದ ಕೆಲವೆಡೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾಂಡ್ಗಳ ಮಾರಾಟವನ್ನು ತಡೆಹಿಡಿಯಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ರಾಜಕೀಯ ಪಕ್ಷಗಳು ಹಣ ಸಂಗ್ರಹಿಸಲು ಅನುಕೂಲವಾಗುವಂತೆ ನರೇಂದ್ರ ಮೋದಿ ಸರ್ಕಾರವು ಜನವರಿ 2018 ರಲ್ಲಿ ಎಲೆಕ್ಟೊರಲ್ ಬಾಂಡ್ ಸ್ಕೀಮ್ಅನ್ನು ಜಾರಿಗೊಳಿಸಿತ್ತು. ವ್ಯಕ್ತಿಗಳು ಅಥವಾ ಕಂಪೆನಿಗಳು ಈ …
Read More »ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು …
Read More »ಹೊಳಿ ದಿನವೇ ನಾಮಪತ್ರ, ಜನಸಾಮಾನ್ಯರ ಸಮಸ್ಯೆಗಳೇ ಚುನಾವಣೆ ಅಜೆಂಡಾ: ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ
ನನ್ನ ಮೇಲೆ ನಂಬಿಕೆ ಇರಿಸಿ ಎಐಸಿಸಿ ವರಿಷ್ಠರು ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ನಮ್ಮ ರಾಜ್ಯದ ನಾಯಕರು ಈ ವೇಳೆ ಹಾಜರಿರಲಿದ್ದಾರೆ. ಸಿಡಿ ಕೇಸಗೂ ನಮಗೂ ಸಂಬಂಧವಿಲ್ಲ, ನಮ್ಮ ಗೆಲುವಿಗೆ ಯಾವ ಅಡೆತಡೆಗಳೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ …
Read More »ಬೆತ್ತಲೆ ಪ್ರದರ್ಶನ ಮಾಡೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ!
ರಮೇಶ್ ಜಾರಕಿಹೊಳಿ ಖಾಸಗಿ ವಿಡಿಯೋದಲ್ಲಿ ಕಾಣಿಸಿಕೊಂಡಿರೋ ಯುವತಿ ದೂರು ಕೊಡಲು ಮುಂದಾಗಿರೋ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಮಾತನಾಡಿ, ‘ದೂರು ಕೊಡೋದು ದೊಡ್ಡ ವಿಚಾರವಲ್ಲ. ಜಗತ್ತಿನ ಮುಂದೆ ಬೆತ್ತಲೆ ಪ್ರದರ್ಶನ ಮಾಡೋಕೆ ರೆಡಿ ಇರೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ. ಆಕೆ ಸಂತ್ರಸ್ತೆ ಅನ್ನೋದಾದ್ರೆ ಆವತ್ತೇ ದೂರು ಕೊಡಬೇಕಿತ್ತು. ಇದೆಲ್ಲಾ ಷಡ್ಯಂತ್ರ ಅಂತ ನಾನು ಮೊದಲೇ ಹೇಳಿಲ್ವಾ.. ನಾನು ಎಲ್ಲದಕ್ಕೂ ಮೆಂಟಲಿ ಪ್ರಿಪೇರ್ ಆಗಿದ್ದೀನಿ. ರೇಪ್ ಕೇಸ್ ಬೇಕಿದ್ರೆ ಹಾಕಲಿ. ಈ …
Read More »ಸಾಮೂಹಿಕ ಅತ್ಯಾಚಾರ ಪ್ರಕರಣ :ಚಿಕ್ಕಮ್ಮ ಅಲ್ಲ ಬಾಲಕಿ ತಾಯಿಯೇ ರೇಪ್ ರೂವಾರಿ
ಚಿಕ್ಕಮಗಳೂರು : ಶೃಂಗೇರಿ 15ರ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ರೇಪ್ ರೂವಾರಿ ಚಿಕ್ಕಮ್ಮ ಅಲ್ಲ ಬದಲಿಗೆ ಆಕೆಯ ಹೆತ್ತ ತಾಯಿಯೇ ಎಂಬುದು ಬೆಳಕಿಗೆ ಬಂದಿದೆ. ಜನವರಿ 30 ರಂದು ದಾಖಲಾದ ಪ್ರಕರಣದ ಬೆನ್ನು ಹತ್ತಿದ್ದ ಎಎಸ್ಪಿ ಶೃತಿ ನೇತೃತ್ವದ ತಂಡ, ಈ ವರೆಗೆ ಪ್ರಕರಣ ಸಂಬಂಧ ತಾಯಿ ಗೀತಾ(43) ಸೇರಿ 32 ಜನರನ್ನು ಬಂಧಿಸಿದೆ. ತಾಯಿ ಸತ್ತ ಬಾಲಕಿಯನ್ನು …
Read More »
Laxmi News 24×7