Breaking News

ವೀರಶೈವ ಮಹಾಸಭಾ ಯುವ ಘಟಕಕ್ಕೆ ಸುರೇಶ ಅಂಗಡಿ ಅಣ್ಣನ ಮಗ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ …

Read More »

ಬಿಹಾರದಲ್ಲಿ ಮಹಾಮೈತ್ರಿಗೆ ಮುನ್ನಡೆ – ಎನ್‍ಡಿಎಗೆ ಹಿನ್ನಡೆ

ಪಾಟ್ನಾ: ಬಿಹಾರದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು ಚುನಾವಣೋತ್ತರ ಸಮೀಕ್ಷೆಯಂತೆ ಮಹಾಮೈತ್ರಿ ಮುನ್ನಡೆಯಲ್ಲಿದೆ. ಆರ್‌ಜೆಡಿ 61, ಬಿಜೆಪಿ 28, ಜೆಡಿಯು 23, ಕಾಂಗ್ರೆಸ್ 16, ಎಲ್‌ಜೆಪಿ 02, ಇತರರು 10 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. 2015ರ ಚುನಾವಣೆಯಲ್ಲಿ ಆರ್‌ಜೆಡಿ 80, ಬಿಜೆಪಿ 53, ಜೆಡಿಯು 71, ಕಾಂಗ್ರೆಸ್ 27 ಎಲ್‍ಜೆಪಿ 2, ಇತರರು 10 ಸ್ಥಾನ ಗೆದ್ದಿದ್ದರು. ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು 123 ಮ್ಯಾಜಿಕ್ ಸಂಖ್ಯೆಯಾಗಿದೆ. 5 ವರ್ಷಗಳ ಕಾಲ ಅಧಿಕಾರದಲ್ಲಿದ್ದ …

Read More »

ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ …

Read More »

ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ. ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು …

Read More »

ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.

ದೆಹಲಿ : ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ರಾಜ್ಯದ 2 ಕ್ಷೇತ್ರಗಳ ಬೈಎಲೆಕ್ಷನ್ ಫಲಿತಾಂಶ ಒಂದೆಡೆಯಾದ್ರೆ, ಮತ್ತೊಂದೆಡೆ ಇಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಇಡೀ …

Read More »

ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್-

ಬೆಂಗಳೂರು: ರಾಜ್ಯದಲ್ಲಿ ಸ್ಕೂಲ್ ಆರಂಭದ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಮತ್ತೊಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ. ಮಾರ್ಗಸೂಚಿಗಳು: ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ …

Read More »

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ಟಿವಿ9 ಭಾರತ್​​ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ …

Read More »

ತ್ರಿಕೋನ ಫೈಟಲ್ಲಿ ಯಾರ ಮುಡಿಗೆ ‘ಶಿರಾ’ ಕಿರೀಟ?

ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ. ಕಾಂಗ್ರೆಸ್, ಜೆಡಿಎಸ್‍ಗೆ ಮತ್ತೆ ಅಸ್ತಿತ್ವ ಉಳಿಸಿಕೊಳ್ಳುವ ತವಕವಿದ್ದರೆ, ಬಿಜೆಪಿಗೆ ಖಾತೆ ತೆರೆಯುವ ತವಕ. ಶಿರಾ ಅಖಾಡದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ. ಭಾರೀ ಕುತೂಹಲ ಮೂಡಿಸಿರೋ ಶಿರಾ ಉಪಚುನಾವಣೆ ಫಲಿತಾಂಶ ಇವತ್ತು ಪ್ರಕಟಗೊಳ್ಳಲಿದೆ. …

Read More »

ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..

ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..  

Read More »

ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದರೆ. ಇತ್ತ ಕುಸುಮಾರಿಂದ ಟೆಂಪಲ್ ರನ್

ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ. ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕೌಂಟಿಂಗ್ ಆರಂಭದ ಬಳಿಕ ಮತ ಎಣಿಕಾ ಕೇಂದ್ರದ ಕಡೆ ಹೋಗಲು ನಿರ್ಧಾರ ಮಾಡಿದ್ದಾರೆ. ಸದ್ಯ ಟಿವಿಯಲ್ಲಿಯೇ ಬೆಳವಣಿಗೆಗಳನ್ನು ವೀಕ್ಷಿಸ್ತಿರೊ ಮುನಿರತ್ನ ಅವರು, ಚುನಾವಣಾ ಫಲಿತಾಂಶಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿನ್ನೆ ಆಗಮಿಸಿದ್ದಾರೆ.ಇತ್ತ ಕಾಂಗ್ರೆಸ್ …

Read More »