ಬೆಂಗಳೂರು – ಜೆಡಿಎಸ್ ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಸಧ್ಯವೇ ನಡೆಯಲಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಸವಕಲ್ಯಾಣಕ್ಕೆ ಇನ್ನು 3 -4 ದಿನದಲ್ಲಿ ಎಂಟ್ರಿ ಕೊಡಲಿದ್ದಾರೆ. ವಿಜಯೇಂದ್ರ ಅವರನ್ನು ಬಯವಕಲ್ಯಾಣ ಚುನಾವಣೆ ಉಸ್ತುವಾರಿ ಮಾಡಲು ಬಿಜೆಪಿ ನಿರ್ಧರಿಸಿದೆ. ಹಾಗಾಗಿ ಈಗಿನಿಂದಲೇ ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ. ವಿಜಯೇಂದ್ರ 13 ಅಥವಾ 14ರಂದು ಬಸವಕಲ್ಯಾಣಕ್ಕೆ ತೆರಳಿ ಅಲ್ಲಿನ ಬಿಜೆಪಿ …
Read More »ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು:ಶಾಸಕ ನೆಹರು ಓಲೇಕಾರ ಗಂಭೀರ ಆರೋಪ
ಹಾವೇರಿ : ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು ಎಂಬ ಮಾತುಗಳಿವೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ ಬಂಧನ ವಿಚಾರವಾಗಿ ಪ್ರತಿಕ್ರಿಸಿ, ರುದ್ರಪ್ಪಾ ಲಮಾಣಿ ಅವರ ಹಿನ್ನೆಲೆಯೂ ಬೇರೆಯೇ ಇದೆ. ಮಗ ತಂದೆಯನ್ನು ಮೀರಿಸುತ್ತಾನೆ ಎಂದಿದ್ದಾರೆ. ರುದ್ರಪ್ಪ ಲಮಾಣಿ ಅವರು ಭೂ ಕಬಳಿಕೆ, ಹೆಣ್ಣು ಮಕ್ಕಳನ್ನು ಕದ್ದು ರಾಣೇಬೆನ್ನೂರ …
Read More »ಬಹಳ ದಿನದವರೆಗೂ ತಟಸ್ಥವಾಗಿಯೇ ಉಳಿದಿದ್ದ ಸಸಿಕಾಂತ್ ಸೇಂಥಿಲ್ ಅವರು ಕೊನೆಗೆ ಕಾಂಗ್ರೆಸ್ ಸೇರುವ ನಿರ್ಧಾರ
ಚನ್ನೈ, ನ.9- ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿ ಅರ್ಧಕ್ಕೆ ಹುದ್ದೆ ಬಿಟ್ಟು ಹೋದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ನಡುವೆ ಮುಖಾಮುಖು ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಸಿಕಾಂತ್ ಸೇಂಥಿಲ್ ಅವರು 2009ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಕರ್ನಾಟಕ ಕೇಡರ್ನಲ್ಲಿ ಕೆಲಸ ಮಾಡಿದ್ದರು. ಸೇವಾ ಅವಧಿಯಲ್ಲೇ …
Read More »ನಾಳೆ ಬೈಲೆಕ್ಷನ್ ರಿಸಲ್ಟ್ :ಗೆಲ್ಲೋರು ಯಾರು..?ಅಭ್ಯರ್ಥಿ ಗಳ ಎದೆಯಲ್ಲಿ ನಡುಕ ಶುರು
ತುಮಕೂರು, ನ.9- ಶಿರಾ ಉಪ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಗೆ ತುಮಕೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೆಡೆಯಲಿದ್ದು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಫಲಿತಾಂಶ ಬಹುತೇಕ 11ರಿಂದ 12 ಗಂಟೆಯೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತಮುತ್ತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾದ ಕೋನಾ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಾಳೆ ಶಿರಾ ಕೋಟೆಯ ಮೇಲೆ …
Read More »ಬಡವರನ್ನು ಹಸಿವಿನಲ್ಲೆ ಮಲಗಿಸಿದ್ದೇ ಬಿಜೆಪಿ ಸರ್ಕಾರ:ಆಮ್ ಆದ್ಮಿ ಪಕ್ಷ
ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದು ಬಡವರ ಪಾಲಿನ ಅನ್ನ ಕಸಿಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್ಗಳಿಗೆ ಮೂಲ …
Read More »ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ:ರೇವಣ್ಣ ಕಿಡಿ
ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ …
Read More »ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ:ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು ಸೋಮವಾರ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಮಂಡಲದಿಂದ ನಡೆಯುತ್ತಿರುವ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀಡಿರುವ ಮುನ್ನಡೆಗಿಂತ …
Read More »ವಿದ್ಯುತ್ ಕದ್ದಾಲಿಕೆ ಆರೋಪ1. 51 ಲಕ್ಷ ರೂ. ದಂಡ:ಹೆಸ್ಕಾಂ ಇನ್ಸಪೆಕ್ಟರ್ ಟಿ.ಬಿ.ನೀಲಗಾರ
ಬೆಳಗಾವಿ: ವಿದ್ಯುತ್ ಕದ್ದಾಲಿಕೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ವರಿಗೆ ಹೆಸ್ಕಾಂ ಅಧಿಕಾರಿಗಳು 1. 51 ಲಕ್ಷ ರೂ. ದಂಡ ವಿಧಿಸಿದ್ದಾರೆ. ಬೈಲಹೊಂಗಲ ತಾಲೂಕಿನ ಸಾನಿಕೊಪ್ಪ ಗ್ರಾಮದ ಅಶೋಕ ಟೊಲ್ ನಾಕಾ ಎಂಬುವವರ ಹೆಸ್ಕಾಂ ಅಧಿಕಾರಿಗಳು ನ. 2 ದಾಳಿ ನಡೆಸಿದ್ದರು. ದಾಳಿ ವೇಲೆ ವಿದ್ಯುತ್ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗೆ 1,51,200 ರೂ. ಗಳ ದಂಡ ವಿಧಿಸಿದ್ದಾರೆ. ಎಇಇ ಎ. ಆಯ್.ನೀರಲಕಟ್ಟಿ, ಹೆಸ್ಕಾಂ ಇನ್ಸಪೆಕ್ಟರ್ ಟಿ.ಬಿ.ನೀಲಗಾರ ನೇತೃತ್ವದ ತಂಡ …
Read More »ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,
ಧಾರವಾಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಇದೀಗ 100 ವರ್ಷಗಳು ಪೂರ್ಣಗೊಂಡಿದ್ದು, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ನ.10ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ವಾತಂತ್ರ್ಯ ಪೂರ್ವದ ಸಮಯದಲ್ಲಿ ಚಳವಳಿಯ ನಾಡಾಗಿದ್ದ ಧಾರವಾಡಕ್ಕೆ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದರು. ಈ ಭೇಟಿ ದಿನ ಧಾರವಾಡಿಗರಿಗೆ ಸದಾ ಸ್ಮರಣೀಯ ದಿನ. ಸ್ವಾತಂತ್ರ್ಯ ಚಳವಳಿಯು ದೇಶಾದ್ಯಂತ ಪಸರಿಸಲು ಪಣತೊಟ್ಟಿದ್ದ ಗಾಂಧೀಜಿ, …
Read More »ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆ
ಕಾರವಾರ: ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆಯನ್ನು ಪವರ್ ಸ್ಟಾರ್ ಭೇಟಿ ಮಾಡಿದ್ದಾರೆ. ಜೋಯಿಡಾದ 75 ವರ್ಷದ ವೃದ್ಧೆ ಕರಿಯವ್ವ ಬಾಳೆಗೌಡ ನಾಯ್ಕ ಹಾಗೂ ಆಕೆಯ ಪತಿ ಬಾಳೆಗೌಡ ನಾಯ್ಕ ಕಟ್ಟಾ ಡಾ. ರಾಜ್ ಕುಮಾರ್ ಅವರ ಅಭಿಮಾನಿಗಳಾಗಿದ್ದಾರೆ. ಪತಿ ಬಾಳೆಗೌಡ ನಾಯ್ಕ ಗೋಕಾಕ್ ಚಳುವಳಿಯಲ್ಲಿ ರಾಜ್ ಕುಮಾರ್ ಅವರ ಜೊತೆಗೆ ಹೋರಾಟ ಮಾಡಿದ್ದರು. ಬಾಳೆಗೌಡರು ಮನೆಯಲ್ಲಿ …
Read More »