ಧಾರವಾಡದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವೈದ್ಯೆ ಸೇರಿ ಪ್ರತಿಷ್ಠಿತ ಕುಟುಂಬಗಳ ಮಹಿಳೆಯರು ಮೃತಪಟ್ಟ ಸುದ್ದಿ ದಾವಣಗೆರೆಯ ಮಂದಿಗೆ ಬರಸಿಡಿಲಿನಂತೆ ಎರಗಿತು. ಅಪಘಾತದಲ್ಲಿ ಹೇಮಲತಾ ಹಾಗೂ ಅವರ ಪುತ್ರಿ ಕ್ಷೀರಾ ಉರ್ಫ್ ಅಸ್ಮಿತಾ ಮೃತಪಟ್ಟಿದ್ದಾರೆ. ಕಿಮ್ಸ್ನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರು ಶವ ತೆಗೆದುಕೊಂಡು ಹೋಗುವಾಗ ಪರಂಜ್ಯೋತಿ ಕಡೆಯವರು ಗೊಂದಲದಿಂದ ಅಸ್ಮಿತಾ ಶವ ಒಯ್ದಿದ್ದರು. ಅಸ್ಮಿತಾಳ ಶವಕ್ಕಾಗಿ ಕಾಯುತ್ತಿದ್ದ ವರು ಆಕೆಯ ಕೈಮೇಲೆ ನಾಯಿಮರಿ …
Read More »ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಂದ್ ಆದ್ರೂ, ಪರಿಣಾಮ ಬೀರೋದು, ಬೆಂಗಳೂರಿನ ವ್ಯಾಪಾರ ವಹಿವಾಟಿನ ಮೇಲೆ. ಕೊರೋನಾ ಮಧ್ಯೆಯೂ ಈಗಾಗಲೇ ಕರ್ನಾಟಕ ಬಂದ್, ಸೇರಿದಂತೆ ವಿವಿಧ ಬಂದ್ ಗಳಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆಯೂ ಜನವರಿ 22ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಅದು ಯಾಕೆ ಎನ್ನುವ ಬಗ್ಗೆ ಮುಂದೆ ಓದಿ.. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಅನೇಕರನ್ನು ಪ್ರಕರಣ …
Read More »ವಿಶ್ವನಾಥ್ ನಮ್ಮ ಗುರುಗಳು, ಅವರ ಟೀಕೆ ಅಶೀರ್ವಾದವಿದ್ದಂತೆ: ರಮೇಶ ಜಾರಕಿಹೊಳಿ
ಹುಬ್ಬಳ್ಳಿ: ವಿಶ್ವನಾಥ್ ಅವರು ನಮ್ಮ ಗುರುಗಳು. ಅವರು ಏನೇ ಟೀಕಿಸಿದರೂ, ಅದು ನಮಗೆ ಆಶೀರ್ವಾದವಿದ್ದಂತೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ವಿಶ್ವನಾಥ್ ಸಚಿವರಾಗಬೇಕು ಎಂಬುದು ನನ್ನ ಆಸೆ. ಕಾನೂನಿನ ತೊಡಕು ಇರುವ ಕಾರಣ ಸದ್ಯಕ್ಕೆ ಸಾಧ್ಯವಾಗಿಲ್ಲ. ಕಾನೂನು ಅಡಚಣೆ ಪರಿಹಾರವಾದರೆ ಸಚಿವರಾಗುತ್ತಾರೆ. ಇದರ ಬಗ್ಗೆ ಅವರೊಂದಿಗೆ ವೈಯಕ್ತಿಯವಾಗಿ ಚರ್ಚಿಸುತ್ತೇನೆ’ ಎಂದರು. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸಿ.ಡಿ. ಕುರಿತು …
Read More »22 ವರ್ಷದ ಯುವಕನೋರ್ವ 11 ಯುವತಿಯರನ್ನುಮುದುವೆ ಮಾಡಿಕೊಂಡಿದ್ದಾನೆ.
ಚೆನ್ನೈ: 22 ವರ್ಷದ ಯುವಕನೋರ್ವ 11 ಯುವತಿಯರನ್ನು ಮುದುವೆಯಾಗಿ ವಂಚಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ಲವ್ಲಿ ಗಣೇಶ್ ಎಂಬ ಯುವಕ ಫೇಸ್ ಬುಕ್ ಮೂಲಕ ಮಹಿಳೆಯರನ್ನು ಹಾಗೂ ಹದಿಹರೆಯದ ಯುವತಿಯರನ್ನು ಪರಿಚಯಿಸಿಕೊಂಡು ವಿವಾಹವಾಗುವುದನ್ನೇ ಕಾಯಿಲೆಯನ್ನಾಗಿ ಮಾಡಿಕೊಂಡಿದ್ದಾನೆ. ಹೀಗೆ ಬರೋಬ್ಬರಿ 11 ಯುವತಿಯರನ್ನು ವಿವಾಹವಾಗಿದ್ದಾನೆ. 2017ರಲ್ಲಿ ಫೇಸ್ ಬುಕ್ ನಲ್ಲಿ ಪರಿಚಯಳಾದ ಯುವತಿಯನ್ನು ವರಿಸಿದ್ದ ಲವ್ಲಿ ಗಣೇಶ್ ಆಕೆಯನ್ನು ಪ್ರತ್ಯೇಕವಾಗಿ ಇರಿಸಿದ್ದ. ಆಕೆ ವಯಸ್ಕಳಾದ ಕಾರಣ ಆತನೊಂದಿಗೆ ಜೀವನ ನಡೆಸಲು …
Read More »ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ.
ಈ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ನಿಯಮಿತವಾಗಿ ಸೇವಿಸುತ್ತಿರಿ. ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ. ಆಧುನಿಕ ಜೀವನ ಶೈಲಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳಲ್ಲಿ ಬೊಜ್ಜಿನ ಸಮಸ್ಯೆ ಕೂಡ ಒಂದು. ಪ್ರತಿಯೊಬ್ಬರು ಹೊಟ್ಟೆಯನ್ನು ಕರಗಿಸಿ ಸುಂದರವಾಗಿ ಕಾಣಿಸಿಕೊಳ್ಳಲು ಇಚ್ಛಿಸುತ್ತಾರೆ. ಆದರೆ ದೈನಂದಿನ ಜೀವನ ಶೈಲಿ ಮತ್ತದೇ ಸಮಸ್ಯೆಯನ್ನು ತಂದೊಡುತ್ತದೆ. ಮುಖ್ಯವಾಗಿ ಕಚೇರಿಗಳಲ್ಲಿ ಕೂತು ಕೆಲಸ ಮಾಡುವವರು ಡೊಳ್ಳು ಹೊಟ್ಟೆಯ ಸಮಸ್ಯೆಗೆ ಈಡಾಗಿರುತ್ತಾರೆ. ಇದಕ್ಕೆ …
Read More »ಜಾರಕಿಹೊಳಿ ಕುಟುಂಬಕ್ಕೆ ಜನಸಂಘದ ನಂಟು; ಸಹೋದರರ ನಡುವೆ ಟಾಕ್ ವಾರ್
ಬೆಳಗಾವಿ(ಜ. 15): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿಯಲ್ಲಿ ಅನೇಕ ಶಾಸಕರು ಅಸಮಾಧಾನ, ಆಕ್ರೋಶ ಹಾಗೂ ಸಿಟ್ಟನ್ನು ಹೊರ ಹಾಕುತ್ತಿದ್ದಾರೆ. ಆದರೇ ಜಾರಕಿಹೊಳಿ ಸಹೋದರರು ಮಾತ್ರ ಕುಟುಂಬಕ್ಕೆ ಜನಸಂಘದ ನಂಟಿನ ವಿಚಾರವಾಗಿ ವಾಗ್ವಾದ ನಡೆಸುತ್ತಿದ್ದಾರೆ. ಸಚಿವ ರಮೇಶ ಜಾರಹೊಳಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ ನಡೆಯುತ್ತಿವೆ. ನಾವಗೆ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ, ನಾನು ಓರಿಜನಲ್ …
Read More »ಮೊದಲ ಬಾರಿ ಲೈಂಗಿಕ ಕ್ರಿಯೆ ಮಾಡಬೇಕಾದವರು ಈ ಸಂಗತಿಗಳು ತಿಳಿದುಕೊಳ್ಳಲೇಬೇಕು.
ಅವಕಾಶಕ್ಕಾಗಿ ಕಾಯುತ್ತಿರುವ ಎಷ್ಟೋ ಮಂದಿ ಲೈಂಗಿಕ ಕ್ರಿಯೆ ನಡೆಸಲು ಚಾನ್ಸ್ ಸಿಕ್ಕಾಗ ಮಾತ್ರ ಹಿಂಜರಿಯುತ್ತಾರೆ. ಹಾಗಾಗಿ ನೇರವಾಗಿ ಸಂಭೋಗಕ್ಕೆ ಜಾರುವ ಮುನ್ನ ಮೊದಲ ಬಾರಿಗೆ ಸೆಕ್ಸ್ ಮಾಡಬೇಕಾದವರು ಈ ಸಂಗತಿಗಳು ತಿಳಿದುಕೊಳ್ಳಲೇಬೇಕು. ಲೈಂಗಿಕ ತೃಪ್ತಿ ಎನ್ನುವುದು ಗಂಡು ಮತ್ತು ಹೆಣ್ಣು ಇಬ್ಬರ ಮನಸ್ಸಿಗೆ ಸಂಬಂಧಿಸಿದ ವಿಚಾರ. ಇಬ್ಬರು ಮನಸ್ಸು ಮಾಡಿದರೇ ಮಾತ್ರ ದೇಹ ಸೇರಲು ಸಾಧ್ಯ. ಇದಕ್ಕೆ ಹೆಚ್ಚು ಸಮಯವೇನು ಬೇಕಿಲ್ಲ. ಹೀಗೆ ಮೊದಲ ಬಾರಿಗೆ ಲೈಂಗಿಕ ಪ್ರಕ್ರಿಯೆಯಲ್ಲಿ ತೊಡಗಬೇಕು …
Read More »ಕಮಲ್ ಹಾಸನ್ ಎಂ.ಎನ್.ಎಂ. ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ನೀಡಿದ ಚುನಾವಣಾ ಆಯೋಗ
ಚೆನ್ನೈ: ರಾಜಕಾರಣಿಯಾಗಿ ಬದಲಾದ ನಟ ಕಮಲ್ ಹಾಸನ್ ಸ್ಥಾಪಿಸಿದ ರಾಜಕೀಯ ಪಕ್ಷ ಮಕ್ಕಳ್ ನೀಧಿ ಮಯ್ಯಂಗೆ ಭಾರತ ಚುನಾವಣಾ ಆಯೋಗ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಿದೆ. ಕಮಲ್ ಹಾಸನ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿ, ಎಲ್ಲಾ 234 ಕ್ಷೇತ್ರಗಳಲ್ಲಿ ಟಾರ್ಚ್ ಲೈಟ್ ಚಿಹ್ನೆಯನ್ನು ತಮ್ಮ ಪಕ್ಷಕ್ಕೆ ನೀಡಲಾಗಿದೆ ಎಂದು ಘೋಷಿಸಿದ್ದಾರೆ. “ಎಂಎನ್ಎಂ ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಲಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ” ಎಂದು ಅವರು …
Read More »ಜ.20ಕ್ಕೆ ಪ್ರಿಂಟೆಕ್ ಪಾರ್ಕ್ ಉದ್ಘಾಟನೆ
ಬೆಂಗಳೂರು, ಜ.15- ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಮೊದಲ ಹಂತದಲ್ಲಿ ಸ್ಥಾಪಿಸಿರುವ ಪ್ರಿಂಟೆಕ್ ಪಾರ್ಕ್ ಹಾಗೂ ಕಾಮನ್ ಫೆಸಿಲಿಟಿ ಸೆಂಟರ್ ಜನವರಿ 20ರಂದು ಲೋಕಾರ್ಪಣೆಗೊಳ್ಳಲಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಅಧ್ಯಕ್ಷರಾದ ಸಿ.ಆರ್.ಜನಾರ್ದನ್ ಹಾಗೂ ಅಶೋಕ್ಕುಮಾರ್ ಅವರು ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಜನವರಿ 20ರಂದು ಪ್ರಿಂಟೆಕ್ ಪಾರ್ಕ್ ಹಾಗೂ ಕಾಮನ್ ಫೆಸಿಲಿಟಿ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.ದೇಶದ ಮುದ್ರಣ ಕ್ಷೇತ್ರವು …
Read More »ಸೆಂಟ್ರಲ್ ವಿಸ್ತಾ : ನೂತನ ಸಂಸತ್ ಭವನ ನಿರ್ಮಾಣ ಕಾರ್ಯ ಶುರು
ನವದೆಹಲಿ ಜ.15- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ರೂಪಿಸಲಾದ ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ಕಳೆದ ಒಂದು ತಿಂಗಳ ಹಿಂದೆ ಬೃಹತ್ ಸಂಸತ್ ಭವನ ನಿರ್ಮಾಣ ಯೋಜನೆಯ ಅದ್ಧೂರಿ ಶಂಕು ಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಟ್ಟಿಗೆ ಇಡುವ ಮೂಲಕ ನೆರವೇರಿಸಿದ್ದರು. ತ್ರಿಕೋನಾಕೃತಿಯಲ್ಲಿ ನಿರ್ಮಾಣವಾಗಲಿರುವ ಪಾರ್ಲಿಮೆಂಟ್ ಕಟ್ಟಡ 2022ರ 75ನೇ ಸ್ವಾತಂತ್ರ್ಯೋತ್ಸವ ದಿನಕ್ಕೆ ಪೂರ್ಣಗೊಳ್ಳಲಿದೆ. ನೂತನ …
Read More »
Laxmi News 24×7